ಗಣರಾಜ್ಯೋತ್ಸವ : ಕೇಂದ್ರ ಸರ್ಕಾರದ ಟೀಕೆಯಿಲ್ಲದ ಭಾಷಣವನ್ನು ಓದಿದ ರಾಜ್ಯಪಾಲರು

ಅಧಿವೇಶನ ವಿವಾದದ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಡೆ ಅನುಸರಿಸಿದ ರಾಜ್ಯ ಸರ್ಕಾರ ಬೆಂಗಳೂರು : ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ ಯಾವುದೇ ವಿವಾದವಿಲ್ಲದೆ ಪೂರ್ಣಗೊಂಡಿದೆ.ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನೇ ಓದಿದರೂ ಅದರಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ವಾಕ್ಯಗಳು ಇರಲಿಲ್ಲ. ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ಅಂಶಗಳನ್ನು ಈ ಬಾರಿ ಸೇರಿಸಲಾಗಿಲ್ಲ. ಪರಿಣಾಮವಾಗಿ, ಯಾವುದೇ ವಿವಾದವಿಲ್ಲದೆ […]

ಗಣರಾಜ್ಯೋತ್ಸವ : ಕೇಂದ್ರ ಸರ್ಕಾರದ ಟೀಕೆಯಿಲ್ಲದ ಭಾಷಣವನ್ನು ಓದಿದ ರಾಜ್ಯಪಾಲರು Read More »

ಡಿವೈಡರ್‌ ಹತ್ತಿದ ಸರ್ಕಾರಿ ಬಸ್‌

ಪುತ್ತೂರು: ಮಾಣಿ ಸಮೀಪ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹೆದ್ದಾರಿಯ ಡಿವೈಡರ್‌ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಬಸ್‌ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ ಎನ್ನಲಾಗಿದೆ. ಅಪಘಾತದಲ್ಲಿ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಡಿವೈಡರ್‌ ಹತ್ತಿದ ಸರ್ಕಾರಿ ಬಸ್‌ Read More »

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಉಡುಪಿಗೆ ಪ್ರವಾಸ ಬಂದು ವಾಪಸು ಹೋಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಬೆಂಗಳೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿ ಇಂದು

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

ಅಮೋನಿಯಂ ನೈಟ್ರೇಟ್‌, ಜಿಲೆಟಿನ್‌ ಕಡ್ಡಿ ಸಹಿತ 10 ಸಾವಿರ ಕೆಜಿ ಸ್ಫೋಟಕ ವಶ

ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಜೈಪುರ: ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ ಶುರುವಾಗಿರುವಂತೆಯೇ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸುಮಾರು 10,000 ಕೆಜಿ ಸ್ಫೋಟಕ ಮತ್ತು ಡಿಟೋನೇಟರ್‌ಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧಿತ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು ತೋಟದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 10 ಸಾವಿರ ಕೆಜಿ ಸ್ಫೋಟಕಗಳು ಹಾಗೂ ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಬಂಧಿತ

ಅಮೋನಿಯಂ ನೈಟ್ರೇಟ್‌, ಜಿಲೆಟಿನ್‌ ಕಡ್ಡಿ ಸಹಿತ 10 ಸಾವಿರ ಕೆಜಿ ಸ್ಫೋಟಕ ವಶ Read More »

ರಾಷ್ಟ್ರಪತಿ, ಪ್ರಧಾನಿಯಿಂದ ಗಣರಾಜ್ಯೋತ್ಸವ ಶುಭಾಶಯ

ಸ್ವಾತಂತ್ರ್ಯ, ಸಂವಿಧಾನ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸುವ ಸಂದೇಶ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ 77ನೇ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಭವ್ಯ ಗಣರಾಜ್ಯೋತ್ಸವ ಪರೇಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷತೆ ವಹಿಸಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ X ಖಾತೆಯ ಮೂಲಕ ದೇಶದ ಜನತೆಗೆ ಹೃತ್ಪೂರ್ವಕವಾಗಿ ಶುಭಾಶಯ ಕೋರಿದ್ದಾರೆ. ಭಾರತದ ಗೌರವ, ಹೆಮ್ಮೆ ಮತ್ತು ವೈಭವದ ಸಂಕೇತವಾದ

ರಾಷ್ಟ್ರಪತಿ, ಪ್ರಧಾನಿಯಿಂದ ಗಣರಾಜ್ಯೋತ್ಸವ ಶುಭಾಶಯ Read More »

77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ

ಗಣರಾಜ್ಯೋತ್ಸವಕ್ಕೆ ವಂದೇ ಮಾತರಂಗೆ 150 ವರ್ಷ, ಆಪರೇಷನ್‌ ಸಿಂದೂರ ಸ್ಪರ್ಶ ನವದೆಹಲಿ : 77ನೇ ಗಣರಾಜ್ಯೋತ್ಸವ ಆಚರಿಸಲು ನವದೆಹಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. ಈ ಬಾರಿ ಗಣರಾಜ್ಯೋತ್ಸವ ಆಚರಣೆ ‘ವಂದೇ ಮಾತರಂಗೆ 150 ವರ್ಷಗಳು’ ಎಂಬ ವಿಷಯದ ಮೇಲೆ ನಡೆಯಲಿದೆ. 1875ರಲ್ಲಿ ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ವಿರಚಿತ ವಂದೇ ಮಾತರಂಗೆ ಇದೀಗ 150 ವರ್ಷಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ವಂದೇ ಮಾತರಂನಿಂದ ಪ್ರೇರಿತವಾದ ಸಾಂಸ್ಕೃತಿಕ ಹಾಗೂ ಪ್ರದರ್ಶನಗಳು ಪಾಲ್ಗೊಳ್ಳಲು ಸೂಚಿಸಲಾಗಿದೆ. ಇದೇ ಮೊದಲ

77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ Read More »

ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರ : ಟಿ20 ಸರಣಿ ಭಾರತ ಕೈವಶ

ಕೇವಲ 10 ಓವರ್‌ಗಳಲ್ಲಿ ಗುರಿ ಬೆನ್ನಟ್ಟಿ ಗೆದ್ದು ಬೀಗಿದ ಟೀಂ ಇಂಡಿಯಾ ಗುವಾಹಟಿ: ಇಲ್ಲಿನ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವನ್ನೂ ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಈ ಮೂಲಕ 3-0 ಅಂತರದಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಸತತ 13ನೇ ಟಿ20 ಸರಣಿಯನ್ನು ಗೆಲ್ಲುವ ಮೂಲಕ ತನ್ನದೇ ಹಳೆದ ದಾಖಲೆಯನ್ನು ಮುರಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌

ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರ : ಟಿ20 ಸರಣಿ ಭಾರತ ಕೈವಶ Read More »

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಜೀವಂತ ಸುಟ್ಟುಕೊಂದ ದುಷ್ಕರ್ಮಿಗಳು

ಮಲಗಿದ್ದ ಯುವಕನ ಮೇಲೆ ಪೆಟ್ರೋಲು ಸುರಿದು ಬೆಂಕಿಹಚ್ಚಿ ಕೊಲೆ ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಸರಣಿ ಹತ್ಯೆ ಮುಂದುವರಿದಿದೆ. ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನು ಗ್ಯಾರೇಜ್‌ ಒಳಗೆ ಜೀವಂತ ಸುಟ್ಟುಹಾಕಲಾಗಿದೆ. ಇದು ಪೂರ್ವನಿಯೋಜಿತ ಕೃತ್ಯ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಚಂಚಲ್ ಚಂದ್ರ ಭೌಮಿಕ್ ಸಜೀವ ದಹನವಾದ ವ್ಯಕ್ತಿ. ನರಸಿಂಗ್ಡಿ ಪೊಲೀಸ್ ಠಾಣೆಗೆ ಹೊಂದಿಕೊಂಡಿರುವ ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಭೌಮಿಕ್‌ ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮಿಪುರ ಗ್ರಾಮದವರು, ಕೆಲಸದ ನಿಮಿತ್ತ

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಜೀವಂತ ಸುಟ್ಟುಕೊಂದ ದುಷ್ಕರ್ಮಿಗಳು Read More »

ಮಂಗಳೂರು : ಭೀಕರ ಅಗ್ನಿ ಅವಘಡ , ಹಲವು ಅಂಗಡಿಗಳು ಭಸ್ಮ

ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಮಂಗಳೂರು : ನಗರದ ಅಕ್ಬರ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಜ್ವಾಲೆಯು ಕಟ್ಟಡದ ಹಲವು ಮಳಿಗೆಗಳಿಗೆ ವ್ಯಾಪಿಸಿದ್ದು, ಇದರಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ವರದಿಯಾಗಿದೆ. ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಟ್ಟೆ ಅಂಗಡಿಗೂ ಬೆಂಕಿಯಿಂದ ಹಾನಿ ಉಂಟಾಗಿದೆ. ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಂಗಡಿಗಳಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.

ಮಂಗಳೂರು : ಭೀಕರ ಅಗ್ನಿ ಅವಘಡ , ಹಲವು ಅಂಗಡಿಗಳು ಭಸ್ಮ Read More »

ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ

ಸರಣಿ ವಶಪಡಿಸಿಕೊಳ್ಳಲು ಭಾರತ ತವಕ ; ನ್ಯೂಜಿಲೆಂಡ್‌ಗೆ ಗೆಲ್ಲುವ ಅನಿವಾರ್ಯತೆ ಗುವಾಹಟಿ : ಭಾರತ ಮತ್ತು ನ್ಯೂಜಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಮೊದಲ ಎರಡು ಪಂದ್ಯಗಳನ್ನು ಭಾರತ ಗೆದ್ದಿದ್ದು, ಮೂರನೇ ಪಂದ್ಯವನ್ನು ಗೆದ್ದರೆ ಸರಣಿ ಕೈವಶವಾಗಲಿದೆ. ಸರಣಿಯನ್ನು

ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ Read More »

error: Content is protected !!
Scroll to Top