ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ

ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢ, ಬ್ಯಾನ್‌ಗೆ ಶಿಫಾರಸ್ಸು ಬೆಂಗಳೂರು: ಇಡ್ಲಿ, ಗೋಬಿಮಂಚೂರಿ, ಕಬಾಬ್‌ ಸೇರಿದಂತೆ ವಿವಿಧ ಆಹಾರ ವಸ್ತುಗಳಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಅಂಶ ಪತ್ತೆಯಾದ ಬಳಿಕ ಈಗ ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಇರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇತ್ತೀಚೆಗಷ್ಟೇ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಕ್ಯಾನ್ಸರ್​ಕಾರಕ ಅಂಶ ಬಿಡುಗಡೆಯಾಗಿ ಇಡ್ಲಿಯನ್ನು ಸೇರಿಕೊಳ್ಳುತ್ತಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಬಳಿಕ ಹೊಟೇಲ್, ಉಪಾಹಾರ ಮತ್ತು ತಿನಿಸು ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಯ ಬಳಕೆಯನ್ನು ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ […]

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ Read More »

ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನ | ಕೆಯ್ಯೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಅಭಿಯಾನ

ಪುತ್ತೂರು: ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅವರ ಕನಸಿನ ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನದ ಕನಸು ನನಸು ಮಾಡುವ ನಿಟ್ಟಿನಲ್ಲಿ ಕೆಯ್ಯುರು ಗ್ರಾಮ ಪಂಚಾಯತ್ ನಿಂದ ತಿಂಗಳ ಎರಡನೇ ಆದಿತ್ಯವಾರ ಸಂಘ ಸಂಸ್ಥೆ ಗಳ ಸಹಕಾರದಲ್ಲಿ ಸ್ವಚ್ಛತಾ ಅಭಿಯಾನ ಇಂದು ನಡೆಸಲಾಯಿತು. ಈ ಅಭಿಯಾನದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯೆ ಜಯಂತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ದ ಪದಾಧಿಕಾರಿಗಳು, ಪೊರ್ಲುದ ಕೆಯ್ಯುರು ಘಟಕ, ವರ್ತಕರ ಸಂಘ, ಅಭಿನವ

ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನ | ಕೆಯ್ಯೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಅಭಿಯಾನ Read More »

ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ” ಕೃತಿ ಬಿಡುಗಡೆ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತ್ರತ್ವದ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ, ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ.”ಎಂಬ ಕೃತಿ ಬಿಡುಗಡೆಗೊಂಡಿತು. ಸುದಾನ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ವಿಜಯ ಹಾರ್ವಿನ್‍ ಕೃತಿ ಬಿಡುಗಡೆ ಮಾಡಿದರು. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್ ಅವರ ಆಶೀರ್ವಾದದೊಂದಿಗೆ, ಪುತ್ತೂರು ತಾಲೂಕು ಘಟಕದ ಕ.ಸಾ.ಪರಿಷತ್ತಿನ ಅಧ್ಯಕ್ಷರು ಪುತ್ತೂರು ಉಮೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ, ಪುತ್ತೂರು ಅನುರಾಗ ವಠಾರದ

ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ” ಕೃತಿ ಬಿಡುಗಡೆ Read More »

ಇನ್‍ ಸ್ಟಾಗ್ರಾಂ ಜಾಹೀರಾತಿಗೆ ಮರುಳು | ಲಕ್ಷಾಂತರ ಕಳೆದುಕೊಂಡ ಮಹಿಳೆ

ಪುತ್ತೂರು: ಪುತ್ತೂರು: ಇನ್ ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಮಾರು ಹೋಗಿ ಟ್ರೇಡಿಂಗ್ ಇನ್‌ವೆಸ್ಟೆಂಟ್ ಮಾಡಲು ಹೋಗಿ ಬನ್ನೂರು ನಿವಾಸಿ ಯುವತಿಯೋರ್ವರು 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಮನೆಯಲ್ಲೇ ಕೆಲಸ ಮಾಡುತ್ತಿದ್ದಾರೆ. ಮಾ.1 ರಂದು  ಇನ್‍ ಸ್ಟಾಗ್ರಾಂನಲ್ಲಿ ನಲ್ಲಿ  ಹೂಡಿಕೆ ಮಾಡಿದರೆ ಲಾಭಾಂಶ ಸಿಗುವ ಬಗ್ಗೆ ಬಂದ , ໖) Instagram d Investment TASK 2 UPI

ಇನ್‍ ಸ್ಟಾಗ್ರಾಂ ಜಾಹೀರಾತಿಗೆ ಮರುಳು | ಲಕ್ಷಾಂತರ ಕಳೆದುಕೊಂಡ ಮಹಿಳೆ Read More »

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ

ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ಮೇಲೆ ಪ್ರತೀಕಾರದ ಹಿಂಸಾಚಾರ ಬೇರೂತ್‌: ಸಿರಿಯಾದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಾಶರ್‌ ಅಲ್‌ ಅಸಾದ್‌ ಬೆಂಬಲಿಗರ ನಡುವೆ ನಡೆಯುತ್ತಿರುವ ಭೀಕರ ಹಿಂಸಾಚಾರದಲ್ಲಿ 1000ಕ್ಕೂ ಅಧಿಕ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೆಡಿಟೇರಿಯನ್‌ ಕರಾವಳಿಯಲ್ಲಿ ಎರಡು ದಿನಗಳಿಂದ ಭೀಕರ ಹಿಂಸಾಚಾರ ನಡೆಯುತ್ತಿದೆ. ದಂಗೆಯೆದ್ದಿರುವ ಅಲ್ವೈಟ್‌ ಸಮುದಾಯದ ಜನರನ್ನು ಭದ್ರತಾ ಪಡೆ ನಿರ್ದಯವಾಗಿ ಸಾಯಿಸುತ್ತಿದೆ ಎನ್ನಲಾಗಿದೆ.ಸಿರಿಯಾದ ಹೊಸ ಸರಕಾರ ಮತ್ತು ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ನಡುವೆ

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ Read More »

ಮದುವೆ ಸಮಾರಂಭದಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿ ಬಳಕೆ ಮಾಡುವಂತಿಲ್ಲ

ಹೈಕೋರ್ಟಿನ ಮಹತ್ವದ ಆದೇಶ ತಿರುವನಂತಪುರ: ಮದುವೆ ಮತ್ತಿತರ ಖಾಸಗಿ ಸಮಾರಂಭಗಳಲ್ಲಿ ಪ್ಲಾಸಿಕ್‌ ನೀರಿನ ಬಾಟಲಿ ಬಳಕೆ ಮಾಡಬಾರದು ಎಂದು ಕೇರಳ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ನ್ಯಾಯಾಲಯ ರಾಜ್ಯದಲ್ಲಿ ಮದುವೆ ಮತ್ತಿತರ ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಬಾರದು ಎಂದು ಹೇಳಿದೆ. ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಪ್ರಕೃತಿಗೆ ಹಾನಿಯನ್ನುಂಟುಮಾಡುತ್ತಿವೆ ಮತ್ತು ಯಾವುದೇ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ.ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ಅನ್ನು ತೊಡೆದುಹಾಕಲು ಕಠಿಣ ಕ್ರಮಗಳು

ಮದುವೆ ಸಮಾರಂಭದಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿ ಬಳಕೆ ಮಾಡುವಂತಿಲ್ಲ Read More »

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌?

ಶಿವಮೊಗ್ಗ, ಮೈಸೂರು, ಬೆಂಗಳೂರು ತಿರುಗಾಡಿ ಉಡುಪಿಗೆ ಬಂದಾಗ ಪತ್ತೆ ​ಮಂಗಳೂರು : ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪಿಯುಸಿ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣ ಕೊನೆಗೂ ನಿನ್ನೆ ಬಗೆಹರಿದಿದೆ. ದಿಗಂತ್‌ ನಾಪತ್ತೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿ ವಿಧಾನ ಮಂಡಲದ ಕಲಾಪದಲ್ಲೂ ಪ್ರತಿಧ್ವನಿಸಿತ್ತು. ಸ್ಪೀಕರ್‌ ಖಾದರ್‌ ನೀಡಿದ ಸೂಚನೆಯ ಬಳಿಕ ಪೊಲೀಸರು 11 ತಂಡಗಳನ್ನು ರಚಿಸಿ ಹುಡುಕಾಡಿ ದಿಗಂತ್‌ನನ್ನು ನಿನ್ನೆ ಉಡುಪಿಯ ಡಿಮಾರ್ಟ್‌ ಮಾಲ್‌ನಲ್ಲಿ ಪತ್ತೆಹಚ್ಚಿದ್ದಾರೆ. ಹಿಂದು ಸಂಘಟನೆಗಳಿಂದ ಪ್ರತಿಭಟನೆ ಸಹಿತ ಹಲವು ಬೆಳವಣಿಗೆಗಳಿಗೆ ಕಾರಣವಾಗಿದ್ದ

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌? Read More »

ಚಾಂಪಿಯನ್ಸ್‌ ಟ್ರೋಫಿ : ಫೈನಲ್‌ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್‌

ಭಾರತ-ನ್ಯೂಜಿಲ್ಯಾಂಡ್‌ ಫೈನಲ್‌ ಕದನಕ್ಕೆ ಕ್ಷಣಗಣನೆ; ಭಾರತವೇ ಬುಕ್ಕಿಗಳ ಫೇವರಿಟ್‌ ದುಬೈ : ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಐಸಿಸಿ ಟೂರ್ನಿಯ ಫೈನಲ್​ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ಗೆದ್ದ ಇತಿಹಾಸವಿಲ್ಲ. ಹೀಗಾಗಿ ಈ ಬಾರಿ ಏನಾಗಲಿದೆ ಎಂಬ ತೀವ್ರ ಕುತೂಹಲ ಕ್ರಿಕೆಟ್‌ ಪ್ರೇಮಿಗಳಲ್ಲಿದೆ. ಇದರ ಜೊತೆಗೆ ಈ ಪಂದ್ಯದ ಮೇಲೆ ಭರ್ಜರಿ ಬೆಟ್ಟಿಂಗ್‌ ಕೂಡ ನಡೆದಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ ಪಂದ್ಯ ಶುರುವಾಗಲಿದೆ.

ಚಾಂಪಿಯನ್ಸ್‌ ಟ್ರೋಫಿ : ಫೈನಲ್‌ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್‌ Read More »

ಬಾಳ್ತಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಳ್ತಿಲ ಗ್ರಾಮ ಪಂಚಾಯಿತಿ ಹಾಗೂ ಎಚ್‍ ಡಿಎಫ್‍ ಸಿ ಬ್ಯಾಂಕ್‍ ನೇತೃತ್ವ

ಬಾಳ್ತಿಲ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಳ್ತಿಲ ಗ್ರಾಮ ಪಂಚಾಯಿತಿ ಹಾಗೂ ಎಚ್‍ ಡಿಎಫ್‍ ಸಿ ಬ್ಯಾಂಕ್‍ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಬಾಳ್ತಿಲ ಗ್ರಾಮದ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಎಚ್ ಡಿ ಎಫ್ ಸಿ ಬ್ಯಾಂಕಿನ ವತಿಯಿಂದ ದಾಸಕೋಡಿ ಅಂಗನವಾಡಿ ಸ್ತ್ರೀ ಶಕ್ತಿ ಮಹಿಳೆಯರಿಗೆ, ಪೋಷಕರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮತ್ತು ಅತ್ಯುತ್ತಮ ಸ್ತ್ರೀ ಶಕ್ತಿ ಸ್ವಸಹಾಯ ಗುಂಪು ಪ್ರಶಸ್ತಿ

ಬಾಳ್ತಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಳ್ತಿಲ ಗ್ರಾಮ ಪಂಚಾಯಿತಿ ಹಾಗೂ ಎಚ್‍ ಡಿಎಫ್‍ ಸಿ ಬ್ಯಾಂಕ್‍ ನೇತೃತ್ವ Read More »

ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ | ವಿವಿಧತೆಯಲ್ಲಿ ಏಕತೆ ಮಹಿಳಾ ವಾಹನ ಜಾಥಾ

ಪುತ್ತೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದ.ಕ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ಪುತ್ತೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ನಡೆದ ವಿಶ್ವ ಮಹಿಳಾ ದಿನಾಚರಣೆ, ವಿವಿಧತೆಯಲ್ಲಿ ಏಕತೆ ಮಹಿಳಾ ವಾಹನ ಜಾಥಾ ನೆರವೇರಿತು. ದರ್ಬೆಯಿಂದ ಹೊರಟ ಮಹಿಳಾ ವಾಹನ ಜಾಥಾಕ್ಕೆ ಎಸ್.ಐ ಸವಿತಾರವರು ಚಾಲನೆ ನೀಡಿದರು. ನಂತರ ನಡೆದ ವಾಹನ ಜಾಥಾದಲ್ಲಿ ದ್ವಿಚಕ್ರ ವಾಹನದಿಂದ ಆಟೋ ರಿಕ್ಷಾ, ಜೀಪು, ಕಾರು, ಪಿಕಪ್, ಆಬ್ಯಲೆನ್ಸ್ ಹಾಗೂ ಬಸ್‌ಗಳನ್ನು ಮಹಿಳೆಯರೇ ಚಾಲಕರಾಗಿದ್ದು ವಾಹನ ಜಾಥಾವು ಎಲ್ಲರ ಗಮನ

ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ | ವಿವಿಧತೆಯಲ್ಲಿ ಏಕತೆ ಮಹಿಳಾ ವಾಹನ ಜಾಥಾ Read More »

error: Content is protected !!
Scroll to Top