ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ತಂಡಕ್ಕೆ ಜಯ
ಮಂಗಳೂರು: ಮಂಗಳೂರಿನ ‘ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ’ದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ನೇತೃತ್ವದ ‘ಸಮಗ್ರ ಅಭಿವೃದ್ಧಿ ಸಂಘಟನಾ ಬಳಗ’ ಸ್ಪಷ್ಟ ಬಹುಮತದೊಂದಿಗೆ ಜಯ ಗಳಿಸಿದೆ. ಸುಮಾರು 2083 ಮತದಾರರನ್ನು ಹೊಂದಿದ್ದ ಈ ಚುನಾವಣೆಯಲ್ಲಿ ಲೋಕಯ್ಯ ಗೌಡ ಬಳಗ ಮತ್ತು ಕಿರಣ್ ಬುಡ್ಲೆಗುತ್ತು ಬಳಗದ ನಡುವೆ ತೀವ್ರ ಪೈಪೋಟಿ ಇತ್ತು. ಒಟ್ಟು 21 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ನೇತೃತ್ವದ ತಂಡ 16 ಸ್ಥಾನಗಳನ್ನು ಮುಡಿಗೇರಿಸಿಕೊಂಡು ಅಭೂತಪೂರ್ವ ಜಯ ಸಾಧಿಸಿದರೆ, […]
ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ತಂಡಕ್ಕೆ ಜಯ Read More »










