ಶ್ರೀ ಮಹಾಭಾರತ ಸರಣಿಯಲ್ಲಿ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ದಿನದ ಪ್ರಯುಕ್ತ ಫೆ. 24ರಂದು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದಿಂದ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ ಜರಗಿತು. ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ (ಕುಮುದಾಕ್ಷಿ) ಭಾಸ್ಕರ ಬಾರ್ಯ (ಹನುಮಂತ) ಶ್ರೀಧರ ಎಸ್. ಪಿ ಸುರತ್ಕಲ್ (ಕರ್ಣ), ಜಿನೇಂದ್ರ ಜೈನ್ ಬಳ್ಳಮಂಜ(ಗಾರ್ಗ್ಯ ಮುನಿ ಮತ್ತು ಕುಂಜರ), ಗೀತಾ(ಚಂದ್ರಸೇನ1), ಸತೀಶ್ ಶಿರ್ಲಾಲು(ದ್ರೋಣ), ಗುಡ್ಡಪ್ಪ ಬಲ್ಯ(ಅರ್ಜುನ), ಜಯರಾಮ ಬಲ್ಯ(ಭೀಮ), ರವೀಂದ್ರ ದರ್ಬೆ(ಕೌರವ), ಶ್ರುತಿ ವಿಸ್ಮಿತ್ (ಭೀಷನಿ), ಪೂರ್ಣಿಮಾ ರಾವ್ ಬೆಳ್ತಂಗಡಿ (ಧರ್ಮರಾಯ […]

ಶ್ರೀ ಮಹಾಭಾರತ ಸರಣಿಯಲ್ಲಿ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ Read More »

ಅಜ್ಜಿ, ತಾಯಿ ಸಹೋದರ, ಪ್ರೇಯಸಿ ಸೇರಿ ಆರು ಮಂದಿಯನ್ನು ಕೊಂದ ಯುವಕ

2 ತಾಸಿನಲ್ಲಿ 34 ಕಿಲೋಮೀಟರ್‌ ಪ್ರಯಾಣಿಸಿ ಮೂರು ಮನೆಗಳಲ್ಲಿ ಆರು ಮಂದಿಯ ಹತ್ಯೆ ತಿರುವನಂತಪುರ: ಯುವಕನೊಬ್ಬ ತನ್ನ ಅಜ್ಜಿ,ಅಮ್ಮ, ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ, ಪ್ರೇಯಸಿ ಸೇರಿ ಆರು ಮಂದಿಯನ್ನು ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆಯೊಂದು ಕೇರಳದ ವಂಜರಜಮೂಡು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. 23ರ ಹರೆಯದ ಅಫಾನ್‌ ಎಂಬಾತ 2 ತಾಸಿನ ಅವಧಿಯಲ್ಲಿ ಮೂರು ಮನೆಗಳಲ್ಲಿ ಈ ಕೃತ್ಯಗಳನ್ನು ಎಸಗಿದ್ದಾನೆ. ಆರು ಕೊಲೆಗಳನ್ನು ಮಾಡಲು ಅವನು ಸುಮಾರು 34 ಕಿಲೋಮೀಟರ್‌ ಪ್ರಯಾಣಿಸಿದ್ದಾನೆ. ನಂತರ ವಂಜರಮೂಡು ಪೊಲೀಸ್‌ ಠಾಣೆಗೆ

ಅಜ್ಜಿ, ತಾಯಿ ಸಹೋದರ, ಪ್ರೇಯಸಿ ಸೇರಿ ಆರು ಮಂದಿಯನ್ನು ಕೊಂದ ಯುವಕ Read More »

ಚಲಿಸುತ್ತಿದ್ದ ಲಾರಿಯಿಂದ ಜಿಗಿದ ನಿರ್ವಾಹಕ : ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ  ಗುಂಡ್ಯ  ಸಮೀಪದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ಮುಂಜಾನೆ ನಡೆಸಿದೆ. ತಮಿಳುನಾಡಿನ ನಾಗಪಟ್ಟಣದ ಚೆನ್ನತೂಬೂರು ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್ (46) ಲಾರಿಯಿಂದ ಜಿಗಿದು ಮೃತಪಟ್ಟವರು. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ  ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ದೇಹವನ್ನು ಪುತ್ತೂರಿನ  ಶವಗಾರಕ್ಕೆ ಕೊಂಡಯ್ಯಲಾಗಿದೆ. ಘಟನಾ ಸ್ಥಳಕ್ಕೆ  ನೆಲ್ಯಾಡಿ

ಚಲಿಸುತ್ತಿದ್ದ ಲಾರಿಯಿಂದ ಜಿಗಿದ ನಿರ್ವಾಹಕ : ಸ್ಥಳದಲ್ಲೇ ಮೃತ್ಯು Read More »

ಕಾರು ಡಿಕ್ಕಿ ಬಾಲಕ ಸಾವು

ಬೆಳ್ತಂಗಡಿ: ಕಾರು ಡಿಕ್ಕಿ ಹೊಡೆದು ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಅಂಡಿಂಜೆಯಲ್ಲಿ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ‌ ಎಂಬವರ ಪುತ್ರ ಇಮಾಂಶು ಶರ್ಮ(5) ಮೃತಪಟ್ಟ ಬಾಲಕ. ಸೋಮವಾರ ಸಂಜೆ ಅಂಡಿಂಜೆಯಲ್ಲಿ ವೇಣೂರು-ನಾರಾವಿ ರಸ್ತೆಯಲ್ಲಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ‌

ಕಾರು ಡಿಕ್ಕಿ ಬಾಲಕ ಸಾವು Read More »

ಮಂಗಳೂರು-ಬೆಂಗಳೂರು ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ

ಪ್ರಯಾಣ ದೂರ, ಸಮಯವನ್ನು ಕಡಿಮೆಗೊಳಿಸಲು ಷಟ್ಪಥ ನಿರ್ಮಾಣಕ್ಕೆ ಪ್ರಸ್ತಾವ ಬೆಂಗಳೂರು: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಬೇಡಿಕೆಯ ಕೇಂದ್ರ ಸರಕಾರ ಸ್ಪಂದಿಸಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಯೋಜನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಯೋಜನೆ ಪ್ರಕಾರ ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಈಗ ಬೆಂಗಳೂರು-ಮಂಗಳೂರು ನಡುವಿನ ಸುಮಾರು 400 ಕಿ.ಮೀ ದೂರ ಕ್ರಮಿಸಲು 7-8 ಗಂಟೆ ಸಮಯ ಹಿಡಿಯುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ

ಮಂಗಳೂರು-ಬೆಂಗಳೂರು ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ Read More »

ಶಿರೂರು ಗುಡ್ಡ ಕುಸಿತ : ಕಾಮಗಾರಿ ಮಾಡಿದ ಕಂಪನಿಯ 8 ನಿರ್ದೇಶಕರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಜು.16ರಂದು 11 ಜನರ ಸಾವಿಗೆ ಕಾರಣವಾಗಿದ್ದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಕಂಪನಿಯ 8 ನಿರ್ದೇಶಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.ಶಿರೂರು ದುರಂತಕ್ಕೆ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದ ಕಂಪನಿಯೇ ಹೊಣೆ, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ದೂರು ದಾಖಲಿಸಿದ್ದರು.ಅವೈಜ್ಞಾನಿಕ ರೀತಿಯಲ್ಲಿ ಗುಡ್ಡ ಕೊರೆದಿದ್ದರಿಂದ ಅವಘಡ ಸಂಭವಿಸಿದೆ. ಅವಘಡ

ಶಿರೂರು ಗುಡ್ಡ ಕುಸಿತ : ಕಾಮಗಾರಿ ಮಾಡಿದ ಕಂಪನಿಯ 8 ನಿರ್ದೇಶಕರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶ Read More »

ಚಾಂಪಿಯನ್ಸ್‌ ಟ್ರೋಫಿ ಕೂಟಕ್ಕೆ ಉಗ್ರರ ಕರಿನೆರಳು : ಒಬ್ಬೊಬ್ಬ ಆಟಗಾರನಿಗೆ 100 ಪೊಲೀಸರ ಭದ್ರತೆ

13 ಸಾವಿರ ಸೈನಿಕರಿಂದ ಕಟ್ಟೆಚ್ಚರದ ಕಾವಲು ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಕೂಟದ ಮೇಲೆ ಭಯೋತ್ಪಾದಕರ ಕರಿನೆರಳು ಆವರಿಸಿದೆ. ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ಐಎಸ್‌ಕೆಪಿ) ಎಂಬ ಭಯೋತ್ಪಾದಕ ಸಂಘಟನೆ ವಿದೇಶಿ ಪ್ರವಾಸಿಗರನ್ನು ಅಪಹರಿಸಿ ಒತ್ತೆ ಹಣಕ್ಕೆ ಬೇಡಿಕೆ ಇಡಬಹುದು ಎಂಬ ಗುಪ್ತಚರ ಮಾಹಿತಿ ಬಂದ ಬಳಿಕ ಪಾಕಿಸ್ಥಾನದಲ್ಲಿ ಕ್ರಿಕೆಟ್‌ ಆಡುತ್ತಿರುವ ವಿದೇಶಿ ಆಟಗಾರರಿಗೆ ಜೀವ ಬೆದರಿಕೆ ಶುರುವಾಗಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಕೂಟಕ್ಕೆ ಪಾಕ್‌ ಸರಕಾರ ಭಾರಿ ಭದ್ರತೆಯ ಏರ್ಪಾಡು ಮಾಡಿದೆ.

ಚಾಂಪಿಯನ್ಸ್‌ ಟ್ರೋಫಿ ಕೂಟಕ್ಕೆ ಉಗ್ರರ ಕರಿನೆರಳು : ಒಬ್ಬೊಬ್ಬ ಆಟಗಾರನಿಗೆ 100 ಪೊಲೀಸರ ಭದ್ರತೆ Read More »

ಆ್ಯಕ್ಟಿವಾ-ಕಾರು ಅಪಘಾತ | ಆ್ಯಕ್ಟಿವಾ ಸವಾರ ಜನಾರ್ದನ ಪೂಜಾರಿ ಮೃತ್ಯು

ಪುತ್ತೂರು: ಕಾರು ಹಾಗೂ ಆ್ಯಕ್ಟಿವಾ ಡಿಕ್ಕಿ ಹೊಡೆದುಕೊಂಡ ಪರಿಣಾಮ ಆ್ಯಕ್ಟಿವಾ ಸವಾರ ಮೃತಪಟ್ಟ ಘಟನೆ ಇಂದು ಕಬಕದಲ್ಲಿ ನಡೆದಿದೆ. ಕುಂಡಡ್ಕ ಕಂಪ ನಿವಾಸಿ ಜನಾರ್ದನ ಪೂಜಾರಿ (40) ಮೃತಪಟ್ಟ ಆ್ಯಕ್ಟಿವಾ ಸವಾರ. ಕಬಕದಿಂದ ವಿದ್ಯಾಪುರಕ್ಕೆ ಹೋಗುತ್ತಿರುವ ಆಕ್ಟಿವಾ ಮತ್ತು ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತೀವ್ರ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ ಪೂಜಾರಿಯವರು ಇಡ್ತಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆ

ಆ್ಯಕ್ಟಿವಾ-ಕಾರು ಅಪಘಾತ | ಆ್ಯಕ್ಟಿವಾ ಸವಾರ ಜನಾರ್ದನ ಪೂಜಾರಿ ಮೃತ್ಯು Read More »

ಸುಳ್ಯ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲಾ ವಿಸ್ತೃತ ಕಟ್ಟಡದ ಉದ್ಘಾಟನೆ |ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಉದ್ಘಾಟನೆ

ಸುಳ್ಯ: ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್.ವತಿಯಿಂದ 40ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ವಿಸ್ತ್ರತ ಕಟ್ಟಡ ದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ನೂತನ ವಿಸ್ತ್ರತ ಕಟ್ಟಡವನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮತ್ತು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ರಾದ ಡಾ.ಕೆ.ವಿ.ಚಿದಾನಂದ ಎಂ.ಆರ್.ಪಿ.ಎಲ್ ಜನರಲ್ ಮನೇಜರ್ ಸತೀಶ್ ಅಲೆಟ್ಟಿ, ಸುಳ್ಯ ನಗರ ಪಂಚಾಯತ್ ಸದಸ್ಯರಾದ ದೇವಿಡ್ ದೀದಾ ಗ್ರಾಸಾ ಉಪಸ್ಥಿತರಿದ್ದರು. ದ.ಕ.ಗೌಡ

ಸುಳ್ಯ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲಾ ವಿಸ್ತೃತ ಕಟ್ಟಡದ ಉದ್ಘಾಟನೆ |ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಉದ್ಘಾಟನೆ Read More »

ಪುತ್ತೂರು ಮತ್ತು ಸುತ್ತೂರುಗಳ ಸಿನಿಪ್ರಿಯರ ಮನಗೆದ್ದ ಚಿತ್ರ ಭಾವ ತೀರ ಯಾನ 25 ಮತ್ತು 26ನೆ ಫೆಬ್ರುವರಿ ಮಂಗಳವಾರ ಮತ್ತು ಬುಧವಾರಗಳಂದು ವಿಶೇಷ ಪ್ರದರ್ಶನ

ಪುತ್ತೂರು: ಕಿಕ್ಕಿರಿದ ಪ್ರೇಕ್ಷಕ ಸಂದಣಿಯ ಹಿನ್ನೆಲೆಯಲ್ಲಿ ಫೆಬ್ರುವರಿ 25 ಮಂಗಳವಾರ ಮತ್ತು 26 ಬುಧವಾರಗಳಂದು ಮಹಾಶಿವರಾತ್ರಿಯ ಪ್ರಯುಕ್ತ ಮಯೂರ್ ಅಂಬೆಕಲ್ಲು ಚಿತ್ರ ಕತೆ ಬರೆದು, ಸಂಗೀತ ನೀಡಿ ನಿರ್ದೇಶಿಸಿದ ಚೊಚ್ಚಲ ಸಿನಿಮಾ ಭಾವ ತೀರ ಯಾನ ದ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ಲೋಕಾರ್ಪಣೆ ಗೊಳಿಸಿರುವ ಈ ಚಿತ್ರ ಇದೀಗ ವಿಶೇಷ ದರ ಕಡಿತದೊಂದಿಗೆ, ರೂ. 180/ರ ಬದಲಿಗೆ ಕೇವಲ ರೂ. 150/-ರ ದರದಲ್ಲಿ 25/02/25ನೇ ಮಂಗಳವಾರ ಸಂಜೆ 4-45ಕ್ಕೆ ಒಂದು

ಪುತ್ತೂರು ಮತ್ತು ಸುತ್ತೂರುಗಳ ಸಿನಿಪ್ರಿಯರ ಮನಗೆದ್ದ ಚಿತ್ರ ಭಾವ ತೀರ ಯಾನ 25 ಮತ್ತು 26ನೆ ಫೆಬ್ರುವರಿ ಮಂಗಳವಾರ ಮತ್ತು ಬುಧವಾರಗಳಂದು ವಿಶೇಷ ಪ್ರದರ್ಶನ Read More »

error: Content is protected !!
Scroll to Top