ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ

ಸರಕಾರದ ಮೇಲೆ ದಾಳಿ ಮಾಡಲು ವಿಪಕ್ಷದ ಬಳಿಯಿದೆ ಸಾಕಷ್ಟು ಅಸ್ತ್ರ ಬೆಂಗಳೂರು: ಮಾರ್ಚ್ 3ರಿಂದ ರಾಜ್ಯ ಬಜೆಟ್ ಅಧಿವೇಶನದ ಆರಂಭವಾಗುತ್ತಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ಹಲವಾರು ಅಸ್ತ್ರಗಳನ್ನು ಬತ್ತಳಿಕೆಗೆ ಸೇರಿಸಿಕೊಂಡು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಲಾಗಿದೆ. ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದ್ದು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ತಿನ […]

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ Read More »

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಅಷ್ಠಮಿ ಒಂದನೇ ಮಖೆ ಜಾತ್ರೆ | ದರ್ಶನ ಬಲಿ ಉತ್ಸವ

ಉಪ್ಪಿನಂಗಡಿ :  ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಅಷ್ಠಮಿ ಒಂದನೇ ಮಖೆ ಜಾತ್ರೆಯ ಪ್ರಯುಕ್ತ ಗುರುವಾರದಂದು ರಾತ್ರಿ ಭಕ್ತಿ ಸಡಗರದ ರಥೋತ್ಸವವು ಜರಗಿತು. ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದು, ಬಲಿ ಉತ್ಸವವು ಜರುಗಿತು. ಬಳಿಕ ಶ್ರೀ ದೇವರು ರಥಾರೂಢರಾಗಿ ರಥ ಬೀದಿಯಲ್ಲಿ ರಥೋತ್ಸವವು ನಡೆಯಿತು. ಬಳಿಕ ಬಲಿ ಉತ್ಸವ ಜರುಗಿ ಮಹಾಪೂಜೆ ನಡೆಯಿತು. ಶುಕ್ರವಾರ ನಸುಕಿನಿಂದಲೇ ನದಿ ಸಂಗಮ ಸ್ಥಳದಲ್ಲಿ ಮಖೆ ತೀರ್ಥ ಸ್ನಾನವು ನೂರಾರು ಭಕ್ತರಿಂದ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಅಷ್ಠಮಿ ಒಂದನೇ ಮಖೆ ಜಾತ್ರೆ | ದರ್ಶನ ಬಲಿ ಉತ್ಸವ Read More »

ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ | ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಆಯ್ಕೆ

ಪುತ್ತೂರು: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ೫ ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತೀಯೊಳಗಿನ ಜಿದ್ದಾಜಿದ್ದಿನ ಹೋರಾಟದ ನಡುವೆ ನಡೆದ ಚುನಾವಣೆಯಲ್ಲಿ ಸಂಘದ ಹಾಲಿ ನಿರ್ದೇಶಕ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರೂ ಆದ ಶಶಿಕುಮಾರ್ ರೈ ಬಾಳ್ಯೊಟ್ಟು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ

ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ | ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಆಯ್ಕೆ Read More »

ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ : ಇನ್ನಿಬ್ಬರು ಸೆರೆ

ಬೆಂಗಳೂರಿನ ಅಶೋಕ್ ನಗರದ ಸ್ಮಶಾನದ ಕಾಳಿಕಾಂಬ ಗುಡಿಯಲ್ಲಿ ರಕ್ತಾಭಿಷೇಕ ಮಂಗಳೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಈ ಇಬ್ಬರು ಆರೋಪಿಗಳು ಕುರಿಗಳನ್ನು ಬಲಿ ನೀಡಿ ವಾಮಾಚಾರ ಮಾಡಿದ್ದಾರೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ.ಸ್ನೇಹಮಯಿ ಕೃಷ್ಣ, ಗಂಗರಾಜು,

ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ : ಇನ್ನಿಬ್ಬರು ಸೆರೆ Read More »

ಎಚ್‌ಎಸ್‌ಆರ್‌ಪಿ ಗಡುವು ಮತ್ತೆ ವಿಸ್ತರಣೆ

ಮಾ.31ರೊಳಗೆ ಹೊಸ ನಂಬರ್‌ ಪ್ಲೇಟ್‌ ಅಳವಡಿಸಲು ಸೂಚನೆ ಬೆಂಗಳೂರು : ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್‌ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ಆಗಸ್ಟ್‌ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಬಹಳಷ್ಟು ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌

ಎಚ್‌ಎಸ್‌ಆರ್‌ಪಿ ಗಡುವು ಮತ್ತೆ ವಿಸ್ತರಣೆ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆ ಕನಿಷ್ಠ ಅಂಕ ಶೇ.33ಕ್ಕಿಳಿಸಲು ಖಾಸಗಿ ಶಾಲೆಗಳ ಒತ್ತಾಯ

ಸಿಬಿಎಸ್‌ಎ, ಐಸಿಎಸ್‌ಯ ಬೋರ್ಡ್‌ ಮಾದರಿಯಲ್ಲಿ ಅಂಕ ನಿಗದಿಗೆ ಆಗ್ರಹ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈ ಕುರಿತು ಪತ್ರ ಬರೆದಿರುವ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ ಈ ವರ್ಷದಿಂದಲೇ ಪಾಸ್‌ ಮಾನದಂಡವನ್ನು 33 ಅಂಕಗಳಿಗೆ ಬದಲಾವಣೆ ಮಾಡುವಂತೆ ಒತ್ತಾಯಿಸಿದೆ. ಸರಕಾರ ಸರಕಾರಿ ಮತ್ತು ಅನುದಾನಿತ ಶಾಲೆಗಳ ಎಸ್‌ಎಸ್‌ಎಲ್‌ಸಿ ಮಕ್ಕಳ ತೇರ್ಗಡೆಗೆ ಕನಿಷ್ಠ ಶೇ.35 ಅಂಕ ಗಳಿಕೆ

ಎಸ್‌ಎಸ್‌ಎಲ್‌ಸಿ ತೇರ್ಗಡೆ ಕನಿಷ್ಠ ಅಂಕ ಶೇ.33ಕ್ಕಿಳಿಸಲು ಖಾಸಗಿ ಶಾಲೆಗಳ ಒತ್ತಾಯ Read More »

ಪತ್ನಿಗೆ ಪತಿ ಹಾಗೂ ಇತರ ಮೂವರಿಂದ ಹಲ್ಲೆ ನಡೆಸಿ ಜೀವ ಬೆದರಿಕೆ | ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಪತ್ನಿಯ ಮೇಲೆ ಆಕೆಯ ಪತಿ ಹಾಗೂ ಇತರ ಮೂವರು ಸೇರಿಕೊಂಡು ಹಲ್ಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೊಡಿಪ್ಪಾಡಿಯ ಎಚ್.ಅಮೀನಾ ಅವರು ಈ ಬಗ್ಗೆ ದೂರು ನೀಡಿದ್ದು, ತನ್ನ ಪತಿ ಕೆ.ಎಂ. ಅಬ್ದುಲ್ಲಾ, ಝಾರಾ, ಗಝಾಲಿ ಹಾಗೂ ರೈಸ್ ಎಂಬವರು ಹಲ್ಲೆ ನಡೆಸಿದ್ದಾರೆ. ಅಕ್ರಮವಾಗಿ ತನ್ನ ಮನೆಗೆ ಪ್ರವೇಶಿಸಿ ಜೀವ ಬೆದರಿಕೆ ಒಡ್ಡಿದ್ದಾರೆ. ಮನೆಯ ಸಾಮಾನುಗಳನ್ನು ಬೀಸಾಡಿದ್ದಾರೆ. ಮನೆಯಿಂದ ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ. ಮಾನಭಂಗಕ್ಕೆ

ಪತ್ನಿಗೆ ಪತಿ ಹಾಗೂ ಇತರ ಮೂವರಿಂದ ಹಲ್ಲೆ ನಡೆಸಿ ಜೀವ ಬೆದರಿಕೆ | ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು Read More »

ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ ಸಿನಿಮಾ “ಭಾವ ತೀರ ಯಾನ” ಬಿಡುಗಡೆ | ಕಲಾ ಆರಾಧಕ ಮನಸ್ಸಿನಿಂದ ಸಮಾಜಕ್ಕೆ ನೀಡುವ ಕೊಡುಗೆ ಎಲ್ಲರ ಗಮನ ಸೆಳೆಯುತ್ತದೆ : ವಸಂತಲಕ್ಷ್ಮೀ ಶಶಿಧರ್

ಪುತ್ತೂರು: ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ, ನೋಡುಗರನ್ನು ಪ್ರೇಮ ಪ್ರೀತಿ ಭಾವನೆಗಳ ತೀರದುದ್ದಕ್ಕೂ ಕರೆದೊಯ್ಯುವ ವಿಶಿಷ್ಟ ಕಾಂಬಿನೇಷನ್‍ ಉಳ್ಳ ಸಿನಿಮಾ ““ಭಾವ ತೀರ ಯಾನ” ಪುತ್ತೂರಿನ ಜಿಎಲ್‍ ಒನ್ ಮಾಲ್‍ ನ ಭಾರತ್ ಸಿನಿಮಾಸ್‍ ನಲ್ಲಿ ಶುಕ್ರವಾರ ಸಂಜೆ ಬಿಡುಗಡೆಗೊಂಡಿತು. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟರ್ನ್‍ ನ “ಭಾವ ತೀರ ಯಾನ” ಬಿಡುಗಡೆ ಸಮಾರಂಭವನ್ನು ಚಲನಚಿತ್ರ ಮತ್ತು ಧಾರವಾಹಿಗಳ ಅಭಿನೇತ್ರಿ ವಸಂತಲಕ್ಷ್ಮೀ ಶಶಿಧರ್ ದೀಪ ಬೆಳಗಿಸಿ

ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ ಸಿನಿಮಾ “ಭಾವ ತೀರ ಯಾನ” ಬಿಡುಗಡೆ | ಕಲಾ ಆರಾಧಕ ಮನಸ್ಸಿನಿಂದ ಸಮಾಜಕ್ಕೆ ನೀಡುವ ಕೊಡುಗೆ ಎಲ್ಲರ ಗಮನ ಸೆಳೆಯುತ್ತದೆ : ವಸಂತಲಕ್ಷ್ಮೀ ಶಶಿಧರ್ Read More »

ವಾಜಪೇಯಿ ಜನ್ಮಶಯಾಬ್ದಿ ವರ್ಷಾಚರಣೆ ಪ್ರಯುಕ್ತ ಸನ್ಮಾನ ಕಾರ್ಯಕ್ರಮ | ಹಿರಿಯ ಬಿಜೆಪಿ ಮುಖಂಡ ಸುರೇಶ್‍ ಆಳ್ವರಿಗೆ ಸನ್ಮಾನ

ಪುತ್ತೂರು: ಮಾಜಿ ಪ್ರಧಾನಿ ವಾಜಪೇಯಿ ಜನ್ಮಶತಾಬ್ದಿ ವರ್ಷಚಾರಣೆ ಸಂದರ್ಭ ವಾಜಪೇಯಿ  ಜತೆ ಸಂಪರ್ಕ ಇರಿಸಿಕೊಂಡ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಹಿರಿಯ ಬಿಜೆಪಿ ಮುಖಂಡ ಸುರೇಶ್ ಆಳ್ವ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಹಿರಿಯರಾದ ಬಾಲಕೃಷ್ಣ ರೈ ಮುಗೆರೋಡಿ, ಚಣಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ ನಿತೀಶ್ ಕುಮಾರ್ ಶಾಂತಿವನ, ಯುವರಾಜ್‍

ವಾಜಪೇಯಿ ಜನ್ಮಶಯಾಬ್ದಿ ವರ್ಷಾಚರಣೆ ಪ್ರಯುಕ್ತ ಸನ್ಮಾನ ಕಾರ್ಯಕ್ರಮ | ಹಿರಿಯ ಬಿಜೆಪಿ ಮುಖಂಡ ಸುರೇಶ್‍ ಆಳ್ವರಿಗೆ ಸನ್ಮಾನ Read More »

ಶ್ರೀಮತಿ  ಯಮುನಾ ರಾಮಣ್ಣ ಗೌಡ ಹೇಮಳ ನಿಧನ |ಕೆಮ್ಮಲೆ  ನಾಗ ಬ್ರಹ್ಮ ದೇವಸ್ಥಾನಕ್ಕೆ ಜಾಗ ವನ್ನು ದಾನವಾಗಿ ನೀಡಿದ ಕೊಡುಗೈ ದಾನಿ

ಎಣ್ಮೂರು ಗ್ರಾಮದ ಹೇಮಳ ಭ್ರಮರಾಂಭಿಕಾ ನಿಲಯದ ದಿ. ರಾಮಣ್ಣ ಗೌಡರ ಪತ್ನಿ ಶ್ರೀಮತಿ ಯಮುನಾ ಫೆ. 18ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಜಾಗವನ್ನು ದಾನವಾಗಿ ನೀಡಿದ ಕೊಡುಗೈ ದಾನಿ  ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ ಹೇಮಳರ ಮನೆಯಲ್ಲಿ ವಾಸವಾಗಿದ್ದರು. ಮೃತರು ಪುತ್ರಿ ಕಾವ್ಯ ಬಾಲಕೃಷ್ಣ ಗೌಡ ಕುರ್ಮಕೋಡಿ ಶ್ರೀ ರಾಮ್ ಇಂಡಸ್ತ್ರಿ ಬೆಳ್ಳಾರೆ, ಮೊಮ್ಮಕಳು ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಶ್ರೀಮತಿ  ಯಮುನಾ ರಾಮಣ್ಣ ಗೌಡ ಹೇಮಳ ನಿಧನ |ಕೆಮ್ಮಲೆ  ನಾಗ ಬ್ರಹ್ಮ ದೇವಸ್ಥಾನಕ್ಕೆ ಜಾಗ ವನ್ನು ದಾನವಾಗಿ ನೀಡಿದ ಕೊಡುಗೈ ದಾನಿ Read More »

error: Content is protected !!
Scroll to Top