ವಿಟ್ಲ ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ | ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಮತ್ತು  ಶೌರ್ಯ ವಿಪತ್ತು ಘಟಕದಿಂದ  ಸೇವಾಕಾರ್ಯ

ವಿಟ್ಲ : ಮೇಗಿನಪೇಟೆ ಚಂದ್ರ ಸ್ವಾಮೀ ಬಸದಿಯಲ್ಲಿ ನಡೆದ ಪಂಚ ಕಲ್ಯಾಣ ಮಹೋತ್ಸವ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಮತ್ತು  ಶೌರ್ಯ ವಿಪತ್ತು ಘಟಕದಿಂದ  ಸೇವಾಕಾರ್ಯ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕೇಪು,ಮಾಣಿ ವಲಯದ ಸೇವಪ್ರಾತಿನಿಧಿಗಳು, ಸಿ ಎಸ್  ಸಿ ಸೇವಾದಾರರು, ಶೌರ್ಯ ತಂಡದ ಸದಸ್ಯರು, ಹಾಗೂ ಒಕ್ಕೂಟದ ಪದಾಧಿಕಾರಿಗಳು  ಒಟ್ಟು ಸೇರಿ  5 ನೇ  ದಿನದ ಕಾರ್ಯಕ್ರಮಕ್ಕೆ ಪೂರಕವಾಗಿ ಕೆಲಸ ಕಾರ್ಯ ವನ್ನು ನೆರವೇರಿಸಿದ್ದಾರೆ. […]

ವಿಟ್ಲ ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ | ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಮತ್ತು  ಶೌರ್ಯ ವಿಪತ್ತು ಘಟಕದಿಂದ  ಸೇವಾಕಾರ್ಯ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ | ತೆಂಗಿನಮರ  ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ತೆಂಗಿನಮರ ಬಿದ್ದರಿಂದ ಕಾರ್ಮಿಕರೊಬ್ಬರಿಗೆ ಗಂಭೀರ  ಗಾಯ ಉಂಟಾಗಿದೆ. ದೇವಸ್ಥಾನದ ನಿತ್ಯ ಕಾರ್ಮಿಕನಾಗಿದ್ದರು ಎಂದು ತಿಳಿದುಬಂದಿದೆ. ದೇವಳದ ಪುಷ್ಕರಣಿ ಸಮೀಪ ಅವಘಡ ನಡೆದಿದ್ದು, ರವಿ (35) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ತಕ್ಷಣ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ | ತೆಂಗಿನಮರ  ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ Read More »

ಅನ್ನಭಾಗ್ಯದ ದುಡ್ಡೂ ಬಂದಿಲ್ಲ, ಗೃಹಲಕ್ಷ್ಮಿ ಹಣವೂ ಜಮೆಯಾಗಿಲ್ಲ…

ಕೆಲವು ತಿಂಗಳಿಂದ ಸ್ಥಗಿತಗೊಂಡಿರುವ ಗ್ಯಾರಂಟಿಗಳು ಬೆಂಗಳೂರು: ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಘೋಷಿಸಿದ ಎರಡು ಮಹತ್ವಾಕಾಂಕ್ಷಿ ಗ್ಯಾರಂಟಿಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೀಡುತ್ತಿದ್ದ ಹಣ ಕೆಲ ತಿಂಗಳಿಂದ ಸ್ಥಗಿತಗೊಂಡಿದ್ದು, ಜನ ಗೊಂದಲದಲ್ಲಿದ್ದಾರೆ.ಅನ್ಯಭಾಗ್ಯದಡಿ ಬಿಪಿಎಲ್‌ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ನೀಡಲಾಗುತ್ತಿದ್ದ ಹಣ 5 ತಿಂಗಳಿನಿಂದ ಸ್ಥಗಿತಗೊಂಡಿದ್ದರೆ ಗೃಹಲಕ್ಷ್ಮಿ ಹಣ 3 ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ.ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ

ಅನ್ನಭಾಗ್ಯದ ದುಡ್ಡೂ ಬಂದಿಲ್ಲ, ಗೃಹಲಕ್ಷ್ಮಿ ಹಣವೂ ಜಮೆಯಾಗಿಲ್ಲ… Read More »

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ  ಮೃತ್ಯು

ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟವರು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ತಿಳಿದು ಬಂದಿದೆ. ಇಂದು(ಫೆ.17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ  ಮೃತ್ಯು Read More »

ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ | ಇಬ್ಬರ ಬಂಧನ

ಗುರುವಾಯನಕೆರೆ : ಶಕ್ತಿನಗರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರಿಗೆ ದನದ ಮಾಂಸ ಕತ್ತರಿಸುತ್ತಿದ್ದ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ದಾಳಿ ವೇಳೆ ದನದ ಮಾಂಸ ಮತ್ತು ಪುಟ್ಟ ಕರು ಪತ್ತೆಯಾಗಿದ್ದು, ಪೊಲೀಸರ ಕಣ್ಣು ತಪ್ಪಿಸಲು ರಾತ್ರಿಯ ಬದಲು ಹಗಲಿನಲ್ಲಿ ಕಾರ್ಯಾಚರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ ಅನ್ವ‌ರ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ವಿಷಯ ತಿಳಿದು ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ | ಇಬ್ಬರ ಬಂಧನ Read More »

ಅಕ್ಷಯ ಕಾಲೇಜು, ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ ಪ್ರಥಮವಾಗಿ ಏವಿಯೇಶನ್, ಸ್ಯಾಪ್, ಬ್ಯಾಟ್ ಕೋರ್ಸ್ ಉದ್ಘಾಟನೆ | ಪಿಯುಸಿ/ಪದವಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಕೋರ್ಸ್ ಗಳು : ಜಯಂತ್ ನಡುಬೈಲು

ಪುತ್ತೂರು : ದರ್ಬೆಯಲ್ಲಿ ಕೇವಲ ಇಪ್ಪತ್ತು ವಿದ್ಯಾರ್ಥಿಗಳಿಂದ ಆರಂಭವಾದ ಗ್ಲೋರಿಯ ಕಾಲೇಜು ಆಫ್ ಫ್ಯಾಶನ್ ಡಿಸೈನಿಂಗ್ ಇದೀಗ ಸಂಪ್ಯದಲ್ಲಿ ಉದ್ಯಮಿ ಜಯಂತ್ ನಡುಬೈಲುರವರ ಮುಂದಾಳತ್ವದಲ್ಲಿ ಅಕ್ಷಯ ಕಾಲೇಜು ಎಂಬ ನಾಮಾಂಕಿತದೊಂದಿಗೆ ಸುಮಾರು ೪೫೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಇದೀಗ ದರ್ಬೆ ಬೈಪಾಸ್ ರಸ್ತೆಯ ಫಾ.ಪತ್ರಾವೋ ಸರ್ಕಲ್ ಬಳಿಯ ಆರಾಧ್ಯ ಆರ್ಕೇಡ್‌ನ ಮೂರನೇ ಮಹಡಿಯಲ್ಲಿ ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಅಕ್ಷಯ ಕಾಲೇಜು ಹಾಗೂ ಕೆರಿಯರ್ ಡೆಸ್ಟಿನಿ ಮಂಗಳೂರು ಜಂಟಿ ಸಹಯೋಗದಲ್ಲಿ `ಅಕ್ಷಯ

ಅಕ್ಷಯ ಕಾಲೇಜು, ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ ಪ್ರಥಮವಾಗಿ ಏವಿಯೇಶನ್, ಸ್ಯಾಪ್, ಬ್ಯಾಟ್ ಕೋರ್ಸ್ ಉದ್ಘಾಟನೆ | ಪಿಯುಸಿ/ಪದವಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಕೋರ್ಸ್ ಗಳು : ಜಯಂತ್ ನಡುಬೈಲು Read More »

ನಿವೃತ್ತ ಯುವಜನ ಸೇವಾ, ಕ್ರೀಡಾಧಿಕಾರಿ, ಪರಿವಾರ ಸೊಸೈಟಿ ಉಪಾಧ್ಯಕ್ಷ ಶಂಕರ್ ನ್ಯಾಕ್‍ ನಿಧನ

ಪುತ್ತೂರು: ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಸವಣೂರು ಮದು ಕುರುವೈಲು ನಿವಾಸಿ ಕೆ ಶಂಕರ್ ನ್ಯಾಕ್ (85) ಭಾನುವಾರ ರಾತ್ರಿ ನಿಧನರಾದರು. ಕೆ.ಶಂಕರ್ ನ್ಯಾಕ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ರಾತ್ರಿ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆ ತರಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ನಿವೃತ್ತ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಯಾಗಿದ್ದ ಅವರು ಪುತ್ತೂರಿನಲ್ಲಿ ಪರಿವಾರ ಕ್ರೆಡಿಟ್ ಕೋ ಓಪರೇಟಿವ್‌ ಸೊಸೈಟಿಯ ಮುಖ್ಯಪ್ರವರ್ತಕರಾಗಿದ್ದರು. ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಸವಣೂರು

ನಿವೃತ್ತ ಯುವಜನ ಸೇವಾ, ಕ್ರೀಡಾಧಿಕಾರಿ, ಪರಿವಾರ ಸೊಸೈಟಿ ಉಪಾಧ್ಯಕ್ಷ ಶಂಕರ್ ನ್ಯಾಕ್‍ ನಿಧನ Read More »

ಬಾಲಕಿಯ ಪ್ರಜ್ಞೆ ತಪ್ಪಿಸಿ ಮನೆಯಿಂದ ಹಾಡಹಗಲೇ ದರೋಡೆ

ಅರಿವಳಿಕೆ ಸ್ಪ್ರೇ ಮಾಡಿ 30 ಪವನ್‌ ಆಭರಣ ದರೋಡೆ ಮೂಡುಬಿದಿರೆ : ಹಾಡಹಗಲೇ ಮನೆಗೆ ನುಗ್ಗಿ ಮನೆಯಲ್ಲಿದ್ದ ಬಾಲಕಿಯ ಪ್ರಜ್ಞೆ ತಪ್ಪಿಸಿ ಸುಮಾರು 30 ಪವನ್‌ ಚಿನ್ನಾಭರಣ ದರೋಡೆ ಮಾಡಿದ ಘಟನೆ ನಿನ್ನೆ ಮೂಡುಬಿದಿರೆ ಸಮೀಪ ಸಂಭವಿಸಿದೆ. ಮೂಡುಬಿದಿರೆ ತಾಲೂಕಿನ ಅಳಿಯೂರಿನ ನೇಲಡೆಯ ಪ್ರಶಾಂತ್ ಜೈನ್ ಎಂಬವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ. ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ

ಬಾಲಕಿಯ ಪ್ರಜ್ಞೆ ತಪ್ಪಿಸಿ ಮನೆಯಿಂದ ಹಾಡಹಗಲೇ ದರೋಡೆ Read More »

ಮಂಗಳೂರು-ಬೆಂಗಳೂರು ರಸ್ತೆಯಲ್ಲಿ ಸರಣಿ ಅಪಘಾತ : 7 ಕಾರುಗಳು ಜಖಂ

ಹಾಸನ: ಬೆಂಗಳೂರು–ಮಂಗಳೂರು ಹೈವೇಯ ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿ 7 ಕಾರುಗಳು ಜಖಂಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.‌ ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್‌ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಮುಂದಿದ್ದ 7 ಕಾರುಗಳು ಜಖಂಗೊಂಡಿವೆ. ವೀಕೆಂಡ್ ಹಿನ್ನಲೆಯಲ್ಲಿ ಹೈವೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸರಣಿ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು

ಮಂಗಳೂರು-ಬೆಂಗಳೂರು ರಸ್ತೆಯಲ್ಲಿ ಸರಣಿ ಅಪಘಾತ : 7 ಕಾರುಗಳು ಜಖಂ Read More »

ಪಯಸ್ವಿನಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಸುಳ್ಯ: ಯುವಕನ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪಯಸ್ವಿನಿ ನದಿಯಲ್ಲಿ ಭಾನುವಾರ ಪತ್ತೆಯಾಗಿದೆ. ಪಿರಿಯಾಪಟ್ಟಣ ನಿವಾಸಿ ಅಜಿತ್ (24) ಮೃತಪಟ್ಟವರು. ಅಜಿತ್‌ ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಕೆಲವು ತಿಂಗಳ ಹಿಂದೆ ಊರಿಗೆ ಹೋಗಿದ್ದವರು ಮರಳಿ ಬಂದಿರಲಿಲ್ಲ. ಭಾನುವಾರ ಪಯಸ್ವಿನಿ ನದಿ ಹರಿಯುವ ಸುಳ್ಯದ ಅಂಗಡಿಮಠ ಗೋಳಿಮೂಲೆ ಯಲ್ಲಿ ಮಹಿಳೆಯೋರ್ವರಿಗೆ ಶವ ಕಂಡುಬಂದಿದ್ದು, ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಶವದ ಬಳಿಯಲ್ಲಿದ್ದ ದಾಖಲೆಗಳ ಮೂಲಕ ಮೃತರ ಗುರುತು ಪತ್ತೆ ಹಚ್ಚಿದರು.

ಪಯಸ್ವಿನಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ Read More »

error: Content is protected !!
Scroll to Top