ಸಾಂಸ್ಕೃತಿಕ ಕಾರ್ಯಕ್ರಮ, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನದೊಂದಿಗೆ ಮೇಳೈಸಿದ 5ನೇ ವರ್ಷದ “ದ್ವಾರಕೋತ್ಸವ-2025’

ಪುತ್ತೂರು: ಕಾರ್ಪೋರೇಷನ್ ಪ್ರೈ.ಲಿ. ಕಂಪೆನಿಯ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ವತಿಯಿಂದ ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ 5ನೇ ವರ್ಷದ ‘ದ್ವಾರಕೋತ್ಸವ-2025’ ಭಾನುವಾರ ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ನಡೆಯಿತು. ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ. ಕಂಪೆನಿಯ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ವತಿಯಿಂದ 5ನೇ ವರ್ಷದ ‘ದ್ವಾರಕೋತ್ಸವ ಫೆ.16 ರಂದು  ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ ಬಂಗಾರಡ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅರ್ಥಶಾಸ್ತ್ರದ ಪ್ರಕಾರ ಶ್ರೀಮಂತರು ದೇಶಕ್ಕೆ ದೊಡ್ಡ ಕೊಡುಗೆ […]

ಸಾಂಸ್ಕೃತಿಕ ಕಾರ್ಯಕ್ರಮ, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನದೊಂದಿಗೆ ಮೇಳೈಸಿದ 5ನೇ ವರ್ಷದ “ದ್ವಾರಕೋತ್ಸವ-2025’ Read More »

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ

ಮೈಸೂರು: ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ. ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಚೇತನ್ (45), ರೂಪಾಲಿ (43), ಪ್ರಿಯಂವದಾ ಮತ್ತು ಕುಶಾಲ್ (15) ಎಂದು ಗುರುತಿಸಲಾಗಿದೆ. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಳಿದವರ ಮೃತದೇಹಗಳು ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿವೆ. ಚೇತನ್ ವಿಷ ನೀಡಿ ಮನೆಯವರನ್ನು ಸಾಯಿಸಿ, ಬಳಿಕ ತಾನು ನೇಣು

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ Read More »

ಕಳ್ಳ ಪೊಲೀಸ್‌ ಆಟವಾಡುವಾಗ ಬಾಲಕನ ಕೈಯಲಿದ್ದ ಬಂದೂಕಿನಿಂದ ಸಿಡಿದ ಗುಂಡು : 3 ವರ್ಷದ ಮಗು ಸಾವು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನನ್ನು ಮೇಲೆ ಗುಂಡು ಹಾರಿಸಿ ಕೊಂದಿರುವ ಘಟನೆ ಸಂಭವಿಸಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಕೋಳಿಫಾರಂನಲ್ಲಿ ಭದ್ರತೆಗಾಗಿ ಗುಂಡು ತುಂಬಿದ ಒಂದು ಅಸಲಿ ಗನ್‌ ಇಡಲಾಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ

ಕಳ್ಳ ಪೊಲೀಸ್‌ ಆಟವಾಡುವಾಗ ಬಾಲಕನ ಕೈಯಲಿದ್ದ ಬಂದೂಕಿನಿಂದ ಸಿಡಿದ ಗುಂಡು : 3 ವರ್ಷದ ಮಗು ಸಾವು Read More »

ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ

ಗಾಬರಿಯಾಗದಿರಲು ಪ್ರಧಾನಿ ಮೋದಿ ಮನವಿ ಹೊಸದಿಲ್ಲಿ: ರಾಜಧಾನಿ ದಿಲ್ಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿ ಜನರು ಗಾಬರಿಯಾದರು. ದಿಲ್ಲಿಯ ದೌಲಾಖಾನ್‌ನಲ್ಲೇ ಭೂಕಂಪ ಕೇಂದ್ರ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಂಜಾನೆ 5.36ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು, ಹಲವು ಕಿಲೋಮೀಟರ್‌ಗಳಷ್ಟು ದೂರ ಕಂಪನದ ಅನುಭವ ಅಗಿದೆ. ವಸತಿ ಪ್ರದೇಶಗಳಲ್ಲಿ ಜನರಿಗೆ ಸ್ಪಷ್ಟವಾಗಿ ಕಂಪನದ ಅನುಭವವಾಗಿದ್ದು, ಅನೇಕರು ಗಾಬರಿಯಾಗಿ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಭೂಕಂಪದಿಂದ ಹಾನಿ ಸಂಭವಿಸಿದ ಕುರಿತು ವರದಿಯಾಗಿಲ್ಲ. ಗಾಬರಿಯಾಗದಿರಲು ಮೋದಿ ಮನವಿ ಪ್ರಧಾನಿ ನರೇಂದ್ರ ಮೋದಿ

ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ Read More »

ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ | ಜಾಗ ತೆರವುಗೊಳಿಸಲು ಹಣ ಪಡೆದರೆ ದೇವರ ಋಣ ಉಳಿದಂತೆ ಆಗುತ್ತದೆ | ರಕ್ತೇಶ್ವರಿ ದೇವಿಯ ಅನುಸ್ಮರಣೆ ಮೂಲಕ ಶಾಂತಗೊಳಿಸುವುದು ಅಗತ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದೆ ಒಟ್ಟು ನಡೆಯಬೇಕಾದ ಅಭಿವೃದ್ಧಿಯ ಹಿನ್ನಲೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ್ ಆಡಳಿತ ಕಚೇರಿಯಲ್ಲಿ ನಡೆಯಿತು. ಜ್ಯೋತಿಷಿ ಪ್ರಸನ್ನ ಆಚಾರ್ಯ  ನಿಟ್ಟೆ ಅವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಿತು. ಬೆಳಗ್ಗೆ ಸುಮಾರು 10.30 ಕ್ಕೆ ಜ್ಯೋತಿಷಿ ಪ್ರಸನ್ನ ಆಚಾರ್ಯ ಅವರನ್ನು ಬ್ಯಾಂಡ್‍ ವಾದ್ಯಗಳೊಂದಿಗೆ ದೇವಸ್ಥಾನದ ಒಳಾಂಗಣಕ್ಕೆ ಸ್ವಾಗತಿಸಲಾಯಿತು. ಬಳಿಕ ಶ್ರೀ ದೇವಸ್ಥಾನದ ಗರ್ಭಗುಡಿ ಒಳಗೆ ಪ್ರವೇಶಿಸಿ ಪೂಜಾ ಕಾರ್ಯ ನೆರವೇರಿಸಿದರು. ಬಳಿಕ ದೇವಸ್ಥಾನದ

ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ | ಜಾಗ ತೆರವುಗೊಳಿಸಲು ಹಣ ಪಡೆದರೆ ದೇವರ ಋಣ ಉಳಿದಂತೆ ಆಗುತ್ತದೆ | ರಕ್ತೇಶ್ವರಿ ದೇವಿಯ ಅನುಸ್ಮರಣೆ ಮೂಲಕ ಶಾಂತಗೊಳಿಸುವುದು ಅಗತ್ಯ Read More »

ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ | ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆ

ಬೆಳ್ತಂಗಡಿ : ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ ಅಂಗವಾಗಿ ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಅದ್ವಿತಿ ರಾವ್ ಬೆಳ್ತಂಗಡಿ ತಾಲೂಕಿನ ಕನ್ಯಾಡಿ  ಗ್ರಾಮದ ಶ್ರೀಮತಿ ಅಖಿಲಾ ಮತ್ತು ಶ್ರೀ ಅಶ್ವಥ್ ದಂಪತಿ ಪುತ್ರಿಯಾಗಿದ್ದು, ಉಜಿರೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ  ಶಾಲೆಯ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ (ರಿ.) ಇಲ್ಲಿಯ ಭಗವದ್ಗೀತೆ ಪಾಠ ಪಠಣ ತರಗತಿಯ ಆರಂಭದ

ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ | ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆ Read More »

ವೈವಾಹಿಕ ಜೀವನ ಪ್ರವೇಶಿಸಿದ ರಕ್ಷಿತಾ ಬಿ.ಕೆ. – ದೀಕ್ಷಿತ್ ಎಂ.ಜಿ.

ಪುತ್ತೂರು: ಕಡಬ ತಾಲೂಕಿನ ಎಣ್ಮೂರು ಗ್ರಾಮದ ಹೇಮಳ ಕೂರಂಬೈಲು ಭುವನೇಶ್ವರಿ-ಬಾಲಕೃಷ್ಣ ಗೌಡರ ಪುತ್ರಿ ರಕ್ಷಿತಾ ಬಿ.ಕೆ. ಹಾಗೂ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಮಳುವೇಲು ಮನೆ ಯಶೋಧಾ-ಗಂಗಾಧರ ಗೌಡರ ಪುತ್ರ ದೀಕ್ಷಿತ್ ಎಂ.ಜಿ. ಭಾನುವಾರ ವೈವಾಹಿಕ ಜೀವನ ಪ್ರವೇಶಿಸಿದರು. ಪುತ್ತೂರಿನ ತೆಂಕಿಲ ಬೈಪಾಸ್ ಬಳಿ ಇರುವ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ವಿವಾಹ ಸಮಾರಂಭ ನಡೆಯಿತು. ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ವೈವಾಹಿಕ ಜೀವನ ಪ್ರವೇಶಿಸಿದ ರಕ್ಷಿತಾ ಬಿ.ಕೆ. – ದೀಕ್ಷಿತ್ ಎಂ.ಜಿ. Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವ ಸಂಪನ್ನ | ಫೆ.22-23 ರಂದು ದೊಂಪದ ಬಲಿ ನೇಮೋತ್ಸವ

ಪುತ್ತೂರು: ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವದಿ ಜಾತ್ರೋತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ 6ರಿಂದ ಗಣಪತಿ ಹೋಮ, ಸಿಯಾಳಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ, 11 ರಿಂದ ಬೆಳಂದೂರು ಶ್ರೀ ಲಕ್ಷ್ಮಿ ಪ್ರಿಯ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಮದ್ಯಾಹ್ನ 12:30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಸಂಜೆ 5 ಗಂಟೆಗೆ ದೈವಗಳ ಭಂಡಾರ ತೆಗೆಯಲಾಯಿತು. 6ರಿಂದ ವೀರಮಂಗಲ ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ದಾಸ ಸಂಕೀರ್ತನೆ

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವ ಸಂಪನ್ನ | ಫೆ.22-23 ರಂದು ದೊಂಪದ ಬಲಿ ನೇಮೋತ್ಸವ Read More »

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ

ಮಂಗಳೂರು : ವಿಟ್ಲ ಸಮೀಪ ಬೋಳಂತೂರಿನ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್‌ ಅಧಿಕಾರಿಯೊಬ್ಬನ ಸಹಿತ ಇನ್ನೂ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ. ಕೇರಳದ ಕೊಡಂಗಲ್ಲೂರು ಪೊಲೀಸ್‌ ಠಾಣೆಯ ಎಎಸ್‌ಐ ಶಹೀರ್‌ ಬಾಬು ಸೆರೆಯಾಗಿರುವ ಪೊಲೀಸ್‌ ಅಧಿಕಾರಿ. ಈತನ ಸೆರೆಯೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಏಳಕ್ಕೇರಿದೆ. ಇಕ್ಬಾಲ್‌ ಪರ್ಲಿಯ ಬಂಟ್ವಾಳ (38), ಸಿರಾಜುದ್ದೀನ್‌ ನಾರ್ಶ (37) ಮತ್ತು ಅಬ್ಸಾರ್‌

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ Read More »

ಕೆರೆಗೆ ಹಾರಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೊಬ್ಬರುರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಟ ಮುಡೂರುನ ಅಲಂಗಾರು ಎಂಬಲ್ಲಿ ನಡೆದಿದೆ. ರಮೇಶ್ ಪಲ್ಲೆದಗುರಿ (37) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ಶನಿವಾರ ಕೆರೆಗೆ ಹಾರಿದ್ದರು. ಭಾನುವಾರ ಅವರ ಮೃತದೇಹ ಪತ್ತೆಯಾಗಿದೆ. ಬಳಿಕ ಶವ ಮೇಲಕ್ಕೆತ್ತುವಲ್ಲಿ ಪ್ರೆಂಡ್ಸ್ ವಿಟ್ಲದ ಮುರಳಿ ಎಂಡ್ ಟೀಮ್ ಸಹಕರಿಸಿದರು.  ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಕೆರೆಗೆ ಹಾರಿ ಆತ್ಮಹತ್ಯೆ Read More »

error: Content is protected !!
Scroll to Top