ವಿಟ್ಲ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ
ವಿಟ್ಲ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಫೆಬ್ರವರಿ ತಿಂಗಳ ಕೇಂದ್ರ ಸಮಿತಿಯ ಸಭೆಯು ವಿಟ್ಲ ಮಂಗಿಲ ಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಜರಗಿತು. ಡಾ. ವಾರಿಜಾ ನೀರ್ಬೈಲು ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಕ್ರಮಗಳು ಉತ್ತಮವಾಗಿದ್ದು ತಾಲೂಕು ಘಟಕಗಳು ಹೆಚ್ಚು ಸಕ್ರಿಯವಾಗಿ ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದಾಗ ಪ್ರತಿಷ್ಠಾನದ ಕಾರ್ಯಕ್ರಮಗಳು ಪರಿಣಾಮಕಾರಿಯಾಗುವುದೆಂದು ತಿಳಿಸಿದರು . ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ಗೋ ಸಂರಕ್ಷಣಾ […]
ವಿಟ್ಲ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »










