ವಿಟ್ಲ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ವಿಟ್ಲ:  ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಫೆಬ್ರವರಿ ತಿಂಗಳ ಕೇಂದ್ರ ಸಮಿತಿಯ ಸಭೆಯು ವಿಟ್ಲ ಮಂಗಿಲ ಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಜರಗಿತು.  ಡಾ. ವಾರಿಜಾ  ನೀರ್ಬೈಲು ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಕ್ರಮಗಳು ಉತ್ತಮವಾಗಿದ್ದು ತಾಲೂಕು ಘಟಕಗಳು ಹೆಚ್ಚು ಸಕ್ರಿಯವಾಗಿ ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದಾಗ ಪ್ರತಿಷ್ಠಾನದ ಕಾರ್ಯಕ್ರಮಗಳು ಪರಿಣಾಮಕಾರಿಯಾಗುವುದೆಂದು ತಿಳಿಸಿದರು . ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು  ನಾರಾಯಣ ಭಟ್ ಮಾತನಾಡಿ ಗೋ ಸಂರಕ್ಷಣಾ  […]

ವಿಟ್ಲ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ರಾಷ್ಟ್ರಕ್ಕಾಗಿ ಜೀವನ ಮುಡಿಪಾಗಿರಿಸಿ : ಲತೇಶ್ ಬಾಕ್ರಬೈಲು | ಸ್ವಾಮಿ ವಿವೇಕಾನಂದ ವಿಷಯಾಧಾರಿತ “ವಿವೇಕ ಸ್ಮೃತಿ” ಕಾರ್ಯಕ್ರಮ

ಪುತ್ತೂರು: ರಾಷ್ಟ್ರ್ರ ಎಂದರೇನು, ರಾಷ್ಟ್ರದಲ್ಲಿ ನಾವೇನು ಮತ್ತು ನಮಗೆ ರಾಷ್ಟ್ರವೇನು ಈ ಮೂರು ಸಂಗತಿಗಳನ್ನು ಅರ್ಥ ಮಾಡಿಕೊಳ್ಳದ ವಿನಃ ವಿವೇಕಾನಂದರ ಚಿಂತನೆಗಳನ್ನು ಅರ್ಥ ಮಾಡಿಕೊಳುವುದು ಕಷ್ಟ. ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನು ತಮ್ಮಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತುಉತ್ತಮ ಭಾರತದ ನಿರ್ಮಾಣಕ್ಕೆ ಕೈ ಜೋಡಿಸಬೇಕು. ರಾಷ್ಟ್ರಕ್ಕಾಗಿಜೀವನವನ್ನು ಮುಡಿಪಾಗಿರಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ನ ಜಿಲ್ಲಾ ಸಹಕಾರ್ಯದರ್ಶಿ ಲತೀಶ್ ಬಾಕ್ರಬೈಲು ಹೇಳಿದರು. ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ, ಭಾರತೀಯ ಸಂಸ್ಕೃತಿ

ರಾಷ್ಟ್ರಕ್ಕಾಗಿ ಜೀವನ ಮುಡಿಪಾಗಿರಿಸಿ : ಲತೇಶ್ ಬಾಕ್ರಬೈಲು | ಸ್ವಾಮಿ ವಿವೇಕಾನಂದ ವಿಷಯಾಧಾರಿತ “ವಿವೇಕ ಸ್ಮೃತಿ” ಕಾರ್ಯಕ್ರಮ Read More »

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರತೀಕ್ಷಾ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಬೆದ್ರಾಳ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ಅಲೈಡ್ ಹೆಲ್ತ್‍ ಸೈನ್ಸ್ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲ ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತಿಸಿದ್ದಳು. ತಕ್ಷಣ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮೃತಳು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರತೀಕ್ಷಾ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಪುತ್ತೂರಿನಲ್ಲಿ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸುವ ಮೂಲಕ ಸಮಗ್ರ ಆರೋಗ್ಯ ಪದ್ಧತಿಗಳನ್ನು ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದಿಂದ ಸರಕಾರಕ್ಕೆ ಆಗ್ರಹ

ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಸಮಗ್ರ ಆರೋಗ್ಯ ಪದ್ಧತಿಗಳನ್ನು ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕಾಗಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ. ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿರುವ ಸಂಘ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪ್ರಸ್ತುತ ಅಡಿಕೆ ಪ್ರಧಾನ ಬೆಳೆಯಾಗುತ್ತಿದ್ದು, ಪಾರಂಪರಿಕ ಕೃಷಿಯಾದ ಅಡಿಕೆಯನ್ನೇ ನಂಬಿ ಕೃಷಿಕರು ಬದುಕುತ್ತಿದ್ದಾರೆ. ಅಡಿಕೆಯನ್ನು ವಿವಿಧ ಆಯುರ್ವೇದ ಔಷಧಗಳಿಗೂ ಉಪಯೋಗ ಮಾಡಬಹುದು ಎಂದು  ಹಲವು ಸಂಶೋಧನೆಗಳಿಂದ ದೃಢವಾಗಿದೆ. ಈಗಾಗಲೇ ಕೃಷಿಕ ಸಂಶೋಧಕ ಬದನಾಜೆ

ಪುತ್ತೂರಿನಲ್ಲಿ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸುವ ಮೂಲಕ ಸಮಗ್ರ ಆರೋಗ್ಯ ಪದ್ಧತಿಗಳನ್ನು ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದಿಂದ ಸರಕಾರಕ್ಕೆ ಆಗ್ರಹ Read More »

ದಾಂಧಲೆ ಮಾಡೋಕೆ ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ | ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿ‍ಧಾನ ಇದೆ : ಪ್ರಮೋದ್‍ ಮುತಾಲಿಕ್‍

ದಾವಣಗೆರೆ: ಮುಸ್ಲಿಮರು ದಾಂಧಲೆ ಮಾಡೋಕೆ ಇದು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಅಲ್ಲ. ಮುಂದೆ ಈ ರೀತಿ ಮಾಡಿದರೆ ಹುಷಾರ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವೇಳೆ ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿಧಾನ ಇದೆ. ನೀವು ಬೇಕಾದರೆ ದೂರು ನೀಡಬೇಕಿತ್ತು. ಇಲ್ಲವೇ ಧರಣಿ ಮಾಡಬೇಕಿತ್ತು. ಅದನ್ನು ಬಿಟ್ಟು ಪೊಲೀಸ್

ದಾಂಧಲೆ ಮಾಡೋಕೆ ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ | ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿ‍ಧಾನ ಇದೆ : ಪ್ರಮೋದ್‍ ಮುತಾಲಿಕ್‍ Read More »

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವೈಭವದ ವರ್ಷಾವಧಿ ನೇಮೋತ್ಸವ

ಪುತ್ತೂರು: ನೆಹರುನಗರ ಸಮೀಪದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು. ಮಂಗಳವಾರ ಬೆಳಗ್ಗೆ 9 ಕ್ಕೆ ಮೂಲಸ್ಥಾನ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆಯಿತು. 11.30 ಕ್ಕೆ ಕಲ್ಲೇಗ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ಸೇವೆ, ಬಳಿಕ ನಡೆದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ರಾತ್ರಿ 7.30 ಕ್ಕೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು,

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವೈಭವದ ವರ್ಷಾವಧಿ ನೇಮೋತ್ಸವ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಮಾಸಿಕ ಸಭೆ

ಬಂಟ್ವಾಳ: ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಫೆಬ್ರವರಿ ತಿಂಗಳ ಕೇಂದ್ರ ಸಮಿತಿ ಸಭೆ ವಿಟ್ಲ ಮಂಗಿಲ ಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಜರಗಿತು. ಡಾ. ವಾರಿಜಾ ನೀರ್ಬೈಲು ಸಭೆಯನ್ನು ಉದ್ಘಾಟಿಸಿ, ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಕ್ರಮಗಳು ಉತ್ತಮವಾಗಿದ್ದು ತಾಲೂಕು ಘಟಕಗಳು ಹೆಚ್ಚು ಸಕ್ರಿಯವಾಗಿ ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದಾಗ ಪ್ರತಿಷ್ಠಾನದ ಕಾರ್ಯಕ್ರಮಗಳು ಪರಿಣಾಮಕಾರಿಯಾಗುವುದೆಂದು ತಿಳಿಸಿದರು .  ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ, ಗೋ ಸಂರಕ್ಷಣಾ ಅಭಿಯಾನಕ್ಕೆ ಹಿರಿಯರ ಸೇವಾ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಮಾಸಿಕ ಸಭೆ Read More »

ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ

ಮುಲ್ಕಿ: ದುಷ್ಕರ್ಮಿಗಳ ತಂಡವೊಂದು ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದು, ಮಕ್ಕಳ ಧೈರ್ಯ ಕಂಡು ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಕಾರಿನಲ್ಲಿ ಬಂಡ ತಂಡ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಮಕ್ಕಳಿಗೆ ಚಾಕೊಲೇಟ್ ಅಸೆ ತೋರಿಸಿ ಕಾರಿನಲ್ಲಿ ಕುಳಿತುಕೊಳ್ಳಲು ಹೇಳಿದ್ದಾರೆ. ಇದಕ್ಕೆ ಮಕ್ಕಳು ಬಗ್ಗಲಿಲ್ಲ, ಕೂಡಲೇ ತಂಡದಲ್ಲಿ ಒಬ್ಬ ಚಾಕು ತೋರಿಸಿದಾಗ ಮಕ್ಕಳು ಧೈರ್ಯದಿಂದ ಶಾಲೆಗೆ ಓಡಿ ಹೋಗಿ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ. ಶಾಲಾ ಪ್ರಾಂಶುಪಾಲರು ಸಹಿತ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ

ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ Read More »

ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಅಯೋಧ್ಯೆ: ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ (83)  ಲಕ್ಷ್ಮೀದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು. ಈ ಕುರಿತು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದು, ಫೆ. 2 ರಂದು ಮೆದುಳು ಪಾರ್ಶ್ವವಾಯುವಿಗೆ ಒಳಗಾದ ನಂತರ ಆಚಾರ್ಯ ಸತ್ಯೇಂದ್ರ ದಾಸ್‌ ಅವರನ್ನು ನರವಿಜ್ಞಾನ ವಾರ್ಡ್‌ HDU ಗೆ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದು, ನಿಧನರಾಗಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಚಾರ್ಯ ಸತ್ಯೇಂದ್ರ ದಾಸ್‌ ಅವರ ಆರೋಗ್ಯವನ್ನು ಪರಿಶೀಲಿಸಲು SGPGI ಗೆ ಭೇಟಿ

ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ Read More »

ಫೆ.16 : ದ್ವಾರಕಾ ಪ್ರತಿಷ್ಠಾನದಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ

ಪುತ್ತೂರು: ದ್ವಾರಕಾ ಪ್ರತಿಷ್ಠಾನದ ವತಿಯಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಫೆ.16 ಭಾನುವಾರ ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ ಎಂದು ದ್ವಾರಕಾ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ದ್ವಾರಕಾ ಪ್ರತಿಷ್ಠಾನ ವಿವಿಧ ವೈದಿಕ, ಸಾಮಾಜಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಯಕ್ಷಗಾನ, ಸಂಗೀತ, ಗೋಸೇವೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಭಾರತೀಯ ಸಂಸ್ಕೃತಿಯ ಸಂರಕ್ಷಣೆ, ಅನುಷ್ಠಾನ, ಸಂವರ್ಧನೆ ನಮ್ಮ ಧ್ಯೇಯವಾಗಿದೆ.

ಫೆ.16 : ದ್ವಾರಕಾ ಪ್ರತಿಷ್ಠಾನದಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ Read More »

error: Content is protected !!
Scroll to Top