ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶನಿಪೂಜೆ
ಪುತ್ತೂರು:ಬನ್ನೂರು ಶಾಲಾ ಬಳಿಯ ಸ್ಪೂರ್ತಿ ಮೈದಾನದಲ್ಲಿರುವ ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶ್ರೀಶನಿಪೂಜೆ ಶನಿವಾರ ನಡೆಯಿತು. ಅರ್ಚಕ ಹರೀಶ್ ಶಾಂತಿಯವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಪತಿಹೋಮ, ಶ್ರೀ ಶನೀಶ್ವರ ದೇವರ ಪೂಜೆ ಆರಂಭ, ಮಧ್ಯಾಹ್ನ ಶ್ರೀದೇವರಿಗೆ ಮಹಾ ಮಂಗಳಾರತಿ, ಶನೀಶ್ವರ ಕುಣಿತ ಭಜನಾ ಮಂಡಳಿಯವರಿಂದ ಕುಣಿತ ಭಜನೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕಣಿಯೂರು ಚಾಮುಂಡೇಶ್ವರಿ ಕ್ಷೇತ್ರ ಶ್ರೀ ಮಹಾಬಲ ಸ್ವಾಮೀಜಿ, ನವಗ್ರಹಗಳಿಗೆ ಶನಿದೇವರು […]
ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶನಿಪೂಜೆ Read More »










