ಭೀಕರ ಅಪಘಾತ : 13 ಮಂದಿ ಸ್ಥಳದಲ್ಲೇ ಸಾವು

ರಾಯ್​ಪುರ: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ಮುಖಾಮುಖಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿ 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಮಡಿದವರಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸೇರಿದ್ದಾರೆ. ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಲಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ರಾಯ್‌ಪುರ ಎಸ್‌ಪಿ […]

ಭೀಕರ ಅಪಘಾತ : 13 ಮಂದಿ ಸ್ಥಳದಲ್ಲೇ ಸಾವು Read More »

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ

ಸ್ನೇಹಿತನ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗ ಬಂದ ಸಾವು ಕಾರ್ಕಳ : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ (34) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೇ 11ರಂದು ತಡರಾತ್ರಿ ಮಿಯ್ಯಾರು ಎಂಬಲ್ಲಿ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಸಂದರ್ಭ ರಾಕೇಶ್‌

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ Read More »

ಆಪರೇಷನ್‌ ಸಿಂದೂರ್‌ನಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ

ಸಾಕ್ಷಿ ಸಮೇತ ಮಾಹಿತಿ ನೀಡಿದ ಸೇನೆಯ ಡಿಜಿಎಂಒ ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಸಾಯಿಸಿದ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ಮೇ 7ರಂದು ನಡೆಸಿದ ಆಪರೇಷನ್ ಸಿಂದೂರ್​​​ನಲ್ಲಿ 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದ್ದಾರೆ. ಕದನ ವಿರಾಮ ಘೋಷಣೆಯಾಗಿ ಒಂದು ದಿನದ ಬಳಿಕ ಭಾರತದ ವಿವಿಧ ಪಡೆಗಳ ಮಹಾನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಸಿಂದೂರ್ ಹಾಗೂ ನಂತರದ ಭಾರತದ

ಆಪರೇಷನ್‌ ಸಿಂದೂರ್‌ನಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ Read More »

ಆಪರೇಷನ್ ಸಿಂದೂರ ಮುಂದುವರೆದಿದೆ ಎಂದ ಭಾರತಿಯ ವಾಯು ಸೇನೆ

ಮಂಗಳೂರು/ನವದೆಹಲಿ: ಅಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ. ಪಹಾಲ್ಗಮ್ ಯುದ್ಧದ ಬಳಿಕ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಎಂಬ ಶೀರ್ಷಿಕೆಯಡಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ದಾಳಿಯ ನಂತರ ಭಾರತ – ಪಾಕ್ ನಡುವೆ ಕದನ ವಿರಾಮಕ್ಕೆ ಒಪ್ಪಂದ ಮಾಡಲಾಯಿತು. ಕದನ ವಿರಾಮವನ್ನು ಉಲ್ಲಂಘನೆ ಮಾಡಿ ಯುದ್ಧ ಮಾಡಿದೆ ಎನ್ನಲಾಗಿದೆ. ಇದೀಗ ಮತ್ತೇ ಆಪರೇಷನ್ ಸಿಂಧೂರ ಕಾರ್ಯಚರಣೆ ಮುಂದುವರೆದಿದೆ. ಸೂಕ್ತ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು.  ಅಲ್ಲಿಯವರೆಗೆ

ಆಪರೇಷನ್ ಸಿಂದೂರ ಮುಂದುವರೆದಿದೆ ಎಂದ ಭಾರತಿಯ ವಾಯು ಸೇನೆ Read More »

ಬಸ್ ಚಾಲಕನ ನಿರ್ಲಕ್ಷ್ಯತನದಿಂದ ತಂದೆ – ಮಗ ಮೃತ್ಯು | ಚಾಲಕನ ವಿರುದ್ದ ಪ್ರಕರಣ ದಾಖಲು

ಪುತ್ತೂರು : ಕೆ ಎಸ್ ಆರ್ ಟಿ ಸಿ  ಬಸ್ಸಿನ ಚಾಲಕನ ಬೇಜವಾಬ್ದಾರಿಯಿಂದಾಗಿ ಬೈಕ್ ಸವರರಾದ ತಂದೆ ಮತ್ತು ಆತನ ಜೊತೆ ಇದ್ದ ಮಗ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟವರು ಬಂಟ್ವಾಳ ತಾಲೂಕಿನ  ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಪಂ ಸದಸ್ಯ ಹಾಗೂ ಸಮಾಜಸೇವಾ ಬ್ಯಾಂಕ್ ನಿರ್ದೇಶಕರಾದ ಅರುಣ್ ಕುಲಾಲ್ (45) ಹಾಗೂ ಅವರ ಪುತ್ರ ಧ್ಯಾನ್ (15) ಎನ್ನಲಾಗಿದ್ದು, ಈ ಘಟನೆಯಲ್ಲಿ ತಂದೆ ಅರುಣ್ ಕುಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗನನ್ನು

ಬಸ್ ಚಾಲಕನ ನಿರ್ಲಕ್ಷ್ಯತನದಿಂದ ತಂದೆ – ಮಗ ಮೃತ್ಯು | ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್

ಮಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ವಿಷಯನುಸಾರವಾಗಿ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. *ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದಿರೆ

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್ Read More »

ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತವಾದ ಘಟನೆ ಕಬಕದಲ್ಲಿ ನಡೆದಿದೆ ಅಪಘಾತದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರು ಮಂಗಳೂರು ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನರಿಕೊಂಬು ನಿವಾಸಿ ಅರುಣ್ ಕುಲಾಲ್ ಮೃತಪಟ್ಟಿದ್ದು, ಅವರ ಮಗ ಧ್ಯಾನ್ ಗಂಭೀರ ಗಾಯವಾಗಿದೆ.  ಪುತ್ತೂರಿನಿಂದ ಮಂಗಳೂರಿನ ಕಡೆ ಹೋಗುತ್ತಿದ್ದ ಬಸ್ ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ

ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಮೃತ್ಯು, ಇನ್ನೊರ್ವ ಗಂಭೀರ Read More »

ಮದುವೆ ಕಾರು ಸಹಿತ ಸರಣಿ ಅಪಘಾತ : ವ್ಯಕ್ತಿಯೋರ್ವನಿಗೆ ಗಾಯ

ಪುತ್ತೂರು: ಶ್ವಾನ ಅಡ್ಡಲಾಗಿ ಬಂದಿದರಿಂದ ಸರಣಿ ಅಪಘಾತ ಕಲ್ಲರ್ಪೆಯ ಕಾರ್ಪಾಡಿ ಬಳಿ ಭಾನುವಾರ ನಡೆದಿದೆ. ಕಟೀಲಿನಲ್ಲಿ ಮದುವೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಇದಾಗಿತ್ತು. ಇದರೊಂದಿಗೆ ಇನ್ನೆರಡು ಕಾರು ಹಾಗೂ ಬೈಕ್ ಅಪಘಾತಕ್ಕೀಡಾಗಿದೆ. ಬೈಕ್ ಸವಾರರು ಸ್ವಲ್ಪ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನವೊಂದು ಅಡ್ಡ ಬಂದ ಪರಿಣಾಮ ಬ್ರೇಕ್ ಹಾಕಿದ್ದೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

ಮದುವೆ ಕಾರು ಸಹಿತ ಸರಣಿ ಅಪಘಾತ : ವ್ಯಕ್ತಿಯೋರ್ವನಿಗೆ ಗಾಯ Read More »

ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಭಾರತೀಯ ಬಿಎಸ್ಎಫ್ ಯೋಧ ಹುತಾತ್ಮ, 7 ಸೈನಿಕರಿಗೆ ಗಾಯ

ಭಾರತ – ಪಾಕಿಸ್ತಾನ ಮಧ್ಯೆ ಇದ್ದ ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘನೆ ಮಾಡಿ ಭಾರತದ ಮೇಲೆ ಜಮ್ಮುವಿನಲ್ಲಿ ದಾಳಿ ಮಾಡಿದೆ. ಈ ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದು, 7 ಮಂದಿ ಸೈನಿಕರಿಗೆ ಗಾಯಗಳಾಗಿವೆ ತಿಳಿದು ಬಂದಿದೆ. ಜಮ್ಮುವಿನ ಆರ್‌ಎಸ್ ಪುರದಲ್ಲಿ ನಡೆದ ಶೆಲ್ ದಾಳಿಯಲ್ಲಿ ಬಿಎಸ್‌ಎಫ್ ಎಸ್‌ಐ ಎಂಡಿ ಮೊಹಮ್ಮದ್ ಇಮ್ಮಿಯಾಜ್ ಹುತಾತ್ಮರಾಗಿದ್ದಾರೆ. ಹಾಗೂ 7 ಸೈನಿಕರಿಗೆ ಗಾಯಗಳಾಗಿವೆ. ಅನಿರೀಕ್ಷಿತವಾಗಿ ಪಾಕಿಸ್ತಾನ ಈ ದಾಳಿ ನಡೆಸಿದ್ದರಿಂದ ಭಾರತ ಎಚ್ಚೆತ್ತುಕೊಳ್ಳುವಷ್ಟರಲ್ಲಿ ಕೆಲವೆಡೆ ದಾಳಿಗಳು ನಡೆದಿವೆ. ನಿಯಮ ಉಲ್ಲಂಘನೆ

ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಭಾರತೀಯ ಬಿಎಸ್ಎಫ್ ಯೋಧ ಹುತಾತ್ಮ, 7 ಸೈನಿಕರಿಗೆ ಗಾಯ Read More »

ಪುತ್ತೂರು : ಇತಿಹಾಸವುಳ್ಳ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ

ಪುತ್ತೂರು: ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಶುಂಭ ಪ್ರತಿಷ್ಠೆ ಭಾನುವಾರ ಬೆಳಿಗ್ಗೆ ನಡೆಯಿತು. ಷಡಾಧಾರ ಹಾಗೂ ನಿಧಿಶುಂಭ ಪ್ರತಿಷ್ಠೆ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಬನ್ನಂಜೆ ರಾಮದಾಸ್ ಭಟ್ ಅವರ ಆಚಾರ್ಯತ್ವದಲ್ಲಿ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆಯಲ್ಲಿ ಆಗಮಿಸಿದ ನಿಧಿಕುಂಭವನ್ನು ಭಾನುವಾರ ಪ್ರತಿಷ್ಠಾಪಿಸಲಾಯಿತು. ಬಂಗರಸರ ಆಡಳಿತ ಕಾಲದಲ್ಲಿ ಆರಾಧ್ಯ ದೇವಿಯಾಗಿದ್ದ ಈ ಸಾನಿಧ್ಯ ಮುಂದೆ ಸಾರಸ್ವತ ಬ್ರಾಹ್ಮಣ ಮನೆತನದ ರಾಧಾಬಾಯಿ ಅವರ

ಪುತ್ತೂರು : ಇತಿಹಾಸವುಳ್ಳ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ Read More »

error: Content is protected !!
Scroll to Top