ಗುತ್ತಿಗಾರಿನ ಯುವಕನನ್ನು ಕರೆದೊಯ್ಯಲು ಬಂದ ಆಂಧ್ರ ಪೊಲೀಸರು: ಸಾರ್ವಜನಿಕರಿಂದ ವಿರೋಧ

ಸುಳ್ಯ: ಆಂಧ್ರ ಪ್ರದೇಶದ ಪೊಲೀಸರು ಗುತ್ತಿಗಾರಿನ ಯುವಕನನ್ನೊಬ್ಬನನ್ನು ತಮ್ಮ ವಾಹನದಲ್ಲಿ ಎತ್ತಿ ಹಾಕಿಕೊಂಡು ಹೋಗಿದ್ದು, ಆತನನ್ನು ಯಾರೋ ಅಪಹರಣ ಮಾಡಿದ್ದಾರೆ ಎಂದು ತಿಳಿದ ಸಾರ್ವಜನಿಕರು ಆಂಧ್ರ ಪೊಲೀಸರ ವಾಹನ ಬೆನ್ನಟ್ಟಿ ಅಡ್ಡಗಟ್ಟಿದ್ದಾರೆ. ಕೊನೆಗೆ ಸುಬ್ರಹ್ಮಣ್ಯ ಪೊಲೀಸ್‌‌ರು ಠಾಣೆಯಲ್ಲಿ ‌ನಡೆಸಿದ ಮಾತುಕತೆಯ ಮೂಲಕ ಪ್ರಕರಣ ಇತ್ಯರ್ಥವಾದ ಘಟನೆ ನಡೆದಿದೆ. ಸಚಿನ್ ವಳಲಂಬೆ ಎಂಬ ಯುವಕ ಗುತ್ತಿಗಾರಿನಲ್ಲಿ ನಿನ್ನೆ ಸಂಜೆ ಇದ್ದಾಗ ಆಂಧ್ರ ಪೊಲೀಸರು ಆತನನ್ನು ತಮ್ಮ ಕಾರಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ. ಸಚಿನ್‌ನನ್ನು ಯಾರೋ ಕಿಡ್ನಾಪ್ ಮಾಡಿದ್ದಾರೆ ಎಂದು […]

ಗುತ್ತಿಗಾರಿನ ಯುವಕನನ್ನು ಕರೆದೊಯ್ಯಲು ಬಂದ ಆಂಧ್ರ ಪೊಲೀಸರು: ಸಾರ್ವಜನಿಕರಿಂದ ವಿರೋಧ Read More »

ಕ್ಷುಲ್ಲಕ ಜಗಳದ ‌ಕಾರಣಕ್ಕೆ ಆ್ಯಸಿಡ್ ಎರಚಿದ್ದ ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಉಡುಪಿ: ಕಳೆದ ಎರಡು ನಾಲ್ಕು ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಹಿಂಸಾತ್ಮಕ ಘಟನೆಯೊಂದಕ್ಕೆ ಸಂಬಂಧಿಸಿದ ಹಾಗೆ ಪ್ರಕರಣದ ಆರೋಪಿಗೆ ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆಯ ಜೊತೆಗೆ ಮೂವತ್ತು ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಕೇರಳದ ರತೀಶ್ ಕೆ.ಟಿ. (42) ಎಂಬಾತನೇ ಶಿಕ್ಷೆಗೆ ಗುರಿಯಾದ ಆರೋಪಿ. ರತೀಶ್ ಮತ್ತು ಸುಧೀರ್ ಎಂಬವರು 2022 ರಲ್ಲಿ ತಾರ ಗ್ರಾಮದ ಮಂಡಾಡಿಜಡ್ಡು ಎಂಬಲ್ಲಿ ಇರುವ ರಬ್ಬರ್ ತೋಟವೊಂದರಲ್ಲಿ ಕೆಲಸ ಮಾಡುವ ಸಂಜೀವ ಕುಮಾರ್ ಎಂಬಾತನ

ಕ್ಷುಲ್ಲಕ ಜಗಳದ ‌ಕಾರಣಕ್ಕೆ ಆ್ಯಸಿಡ್ ಎರಚಿದ್ದ ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ Read More »

ಹೆಂಡತಿ ಪರಾರಿಯಾದ ನೋವಿನಲ್ಲಿ ಮಕ್ಕಳಿಬ್ಬರನ್ನು ಕೊಂದು ಅರ್ಚಕ ಆತ್ಮಹತ್ಯೆ

ಸಾಕಿ ಬೆಳೆಸಿದ ಯುವಕನ ಜೊತೆಗೆ ಓಡಿಹೋದ ಹೆಂಡತಿ ತುಮಕೂರು: ತಾನೇ ಸಾಕಿ ಬೆಳೆಸಿದ ಸಂಬಂಧಿಕ ಯುವಕನೊಂದಿಗೆ ತನ್ನ ಪತ್ನಿ ಪಲಾಯನ ಮಾಡಿದ ನೋವಿನಲ್ಲಿ ಅರ್ಚಕರೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ. ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಕತ್ತುಹಿಸುಕಿ

ಹೆಂಡತಿ ಪರಾರಿಯಾದ ನೋವಿನಲ್ಲಿ ಮಕ್ಕಳಿಬ್ಬರನ್ನು ಕೊಂದು ಅರ್ಚಕ ಆತ್ಮಹತ್ಯೆ Read More »

ಕದನ ವಿರಾಮ ನಡುವೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ : ಹಲವು ಮಂದಿ ಸಾವು

ಮತ್ತಷ್ಟು ತೀವ್ರಗೊಂಡ ಯುದ್ಧ, ಮುಂದುವರಿದ ಉದ್ವಿಗ್ನತೆ ಟೆಲ್‌ ಅವೀವ್‌: ಕದನ ವಿರಾಮ ಚಾಲ್ತಿಯಲ್ಲಿರುವಾಗಲೇ ಲೆಬನಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ| ಮತ್ತೆ ಮುಂದುವರಿದಿದ್ದು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 10ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದಕ್ಷಿಣ ಲೆಬನಾನ್ ಭಾಗದ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ನಾಗರಿಕರು ಸೇರಿದಂತೆ ಹಲವರು ಬಲಿಯಾಗಿದ್ದಾರೆ. ಈ ದಾಳಿಗಳು ಹಬ್ಬೂಷ್, ಕ್ಫರ್ ರುಮ್ಮಾನ್ ಸೇರಿದಂತೆ ಹಲವು ಗ್ರಾಮಗಳನ್ನು ಗುರಿಯಾಗಿಸಿಕೊಂಡು ನಡೆದಿವೆ. ದಾಳಿಯಲ್ಲಿ

ಕದನ ವಿರಾಮ ನಡುವೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ : ಹಲವು ಮಂದಿ ಸಾವು Read More »

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023,

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌ Read More »

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರುಮತದಾನ ಆರಂಭ

ಅಕ್ರಮ ನಡೆದ ಮತಗಟ್ಟೆಗಳಲ್ಲಿ ಮರುಮತದಾನ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ 15 ಮತಗಟ್ಟೆಗಳಲ್ಲಿ ಮರು ಮತದಾನ ಇಂದು ಬೆಳಗ್ಗೆ ಆರಂಭವಾಗಿದೆ. ಮಗರ್ಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್‌ನ ನಾಲ್ಕು ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ಮುಂದುವರಿಯಲಿದೆ. ಈ ಕ್ಷೇತ್ರಗಳಲ್ಲಿ ಏ.29ರಂದು ಎರಡನೇ ಹಂತದ ಮತದಾನ ನಡೆದಿತ್ತು. ಮತದಾನದ ಬಳಿಕ ಚುನಾವಣಾ ಆಯೋಗಕ್ಕೆ

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರುಮತದಾನ ಆರಂಭ Read More »

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ : ವಿಧಿವಿಜ್ಞಾನ ವರದಿ

ಮೃತದೇಹದಲ್ಲಿ ಪ್ರಬಲ ವಿಷಕಾರಿ ಅಂಶ ಪತ್ತೆಯಾದ ಬಳಿಕ ಜಟಿಲಗೊಂಡ ಪ್ರಕರಣ ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಇತ್ತೀಚೆಗೆ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಸೇವಿಸಿದ ಬೆನ್ನಿಗೆ ಮೃತಪಟ್ಟ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಆದರೆ ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ ಎಂಬುದಾಗಿ ವೈದ್ಯಕೀಯ ವರದಿ ತಿಳಿಸಿದೆ. ಕಳೆದ ವಾರ ಮುಂಬೈನಲ್ಲಿ ತಂದೆ, ತಾಯಿ ಉತ್ತು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, ಇವರ ಸಾವಿಗೆ ಕಲುಷಿತ ಕಲ್ಲಂಗಡಿ ಕಾರಣ ಎಂದು ಹೇಳಲಾಗಿತ್ತು.

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ : ವಿಧಿವಿಜ್ಞಾನ ವರದಿ Read More »

ಫುಲ್‌ಟೈಟ್‌ ಆಗಿ ವಿಧಾನಸಭೆ ಕಲಾಪಕ್ಕೆ ಬಂದ ಪಂಜಾಬ್‌ ಮುಖ್ಯಮಂತ್ರಿ

ತೊದಲುತ್ತಾ ಮಾತನಾಡುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಪಾನಮತ್ತರಾಗಿ ವಿಧಾನಸಭೆಗೆ ಬಂದು ಕಲಾಪದಲ್ಲಿ ಭಾಗವಹಿಸಿದ ವಿಡಿಯೋ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗುತ್ತಿದೆ. ಭಗವಂತ್‌ ಮಾನ್‌ ತೊದಲುತ್ತಾ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಈ ವಿಡಿಯೋ ಈಗ ವಿವಾದದ ಸ್ವರೂಪ ಪಡೆದುಕೊಂಡಿದ್ದು, ಭಗವಂತ್‌ ಮಾನ್‌ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆಮ್‌ ಆದ್ಮಿ ಪಾರ್ಟಿಗೆ ಈ ಪ್ರಕರಣ ಬಹಳ ಮುಜುಗರವುಂಟು ಮಾಡಿದೆ. ಭಗವಂತ್‌ ಮಾನ್‌

ಫುಲ್‌ಟೈಟ್‌ ಆಗಿ ವಿಧಾನಸಭೆ ಕಲಾಪಕ್ಕೆ ಬಂದ ಪಂಜಾಬ್‌ ಮುಖ್ಯಮಂತ್ರಿ Read More »

ಸದ್ಯದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬರೆ?

ಕಚ್ಚಾತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆಗೆ ಕೇಂದ್ರ ಚಿಂತನೆ ಹೊಸದಿಲ್ಲಿ: ಪಂಚರಾಜ್ಯ ಚುನಾವಣೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರ ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಈಗಾಗಲೇ ವಾಣಿಜ್ಯ ಸಿಲಿಂಡರ್ ದರವನ್ನು 993 ರೂ. ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ತೈಲ ದರ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುವ ಭೀತಿ ಇದೆ. ಮುಂದಿನ ಐದರಿಂದ ಆರು ದಿನಗಳಲ್ಲಿ ಪೆಟ್ರೋಲ್ ದರ ಏರಿಕೆಯಾಗುವ ನಿರೀಕ್ಷೆಯಿದ್ದು,

ಸದ್ಯದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬರೆ? Read More »

ಎರಡು ಮೀನುಗಾರ ತಂಡದ ನಡುವೆ ಹೊಡೆದಾಟ: ಪ್ರಕರಣ ದಾಖಲು

ಉಡುಪಿ: ಮೀನುಗಾರರ ಎರಡು ತಂಡಗಳ ನಡುವೆ ಹಣಕಾಸು ವಿಷಯಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಜಯೇಶ್ ಕೋಟ್ಯಾನ್ ಎಂಬವರು ಬಾಕು ಉಳಿದಿರುವ ಹಣವನ್ನು ಕೇಳಿದ ಕಾರಣಕ್ಕೆ ಬೋಟ್ ಮಾಲೀಕ ಚೋಟಾ ಹರೀಶ್ ಎಂಬಾತನಿಗೆ ಹಲ್ಲೆ ಮಾಡಿದ್ದು, ಇವರಿಬ್ಬರ ನಡುವೆ ಹೊಡೆದಾಟ ನಡೆದಿದೆ. ಇಬ್ಬರೂ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಪ್ರಕರಣ ಇಷ್ಟಕ್ಕೇ ಮುಗಿಯದೆ, ಚಿಕಿತ್ಸೆ ಪಡೆಯುತ್ತಿದ್ದ ಜಯೇಶ್ ಮೇಲೆ ಚೋಟಾ ಹರೀಶನ ನಾಲ್ಕು ಮಂದಿ ಬೆಂಬಲಿಗರು ಹಲ್ಲೆ‌ ಮಾಡಿ ಪರಾರಿಯಾಗಿದ್ದಾರೆ. ಘಟನೆಗೆ

ಎರಡು ಮೀನುಗಾರ ತಂಡದ ನಡುವೆ ಹೊಡೆದಾಟ: ಪ್ರಕರಣ ದಾಖಲು Read More »

error: Content is protected !!
Scroll to Top