ಕಾಂಗ್ರೆಸ್‌ ಹಿಂದೂ ದ್ವೇಷದ ಅತಿರೇಕ : ಕ್ಯಾ.ಬ್ರಿಜೇಶ್‌ ಚೌಟ ಆಕ್ರೋಶ

ಪರ್ಯಾಯದಲ್ಲಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಾರಿಸಿದ್ದಕ್ಕೆ ಕಾಂಗ್ರೆಸ್‌ ವಿರೋಧ ಮಂಗಳೂರು: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಿಸಿರುವುದನ್ನು ವಿರೋಧಿಸುತ್ತಿರುವ ನಿಲುವು ಕಾಂಗ್ರೆಸ್‌ನವರ ಹಿಂದೂ ವಿರೋಧಿ ಮಾನಸಿಕತೆ ಹಾಗೂ ತುಷ್ಟೀಕರಣ ರಾಜಕಾರಣ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಮತೀಯ ಹಾಗೂ ಮೂಲಭೂತವಾದಿಗಳನ್ನು ಓಲೈಸುವುದಕ್ಕಾಗಿ ಹಿಂದೂ ಸಮಾಜವನ್ನು ಪದೇಪದೆ ಟಾರ್ಗೆಟ್‌ ಮಾಡುತ್ತಿದೆ. ವಿಧಾನಸೌಧದಲ್ಲೇ ಪಾಕಿಸ್ತಾನದ ಪರ […]

ಕಾಂಗ್ರೆಸ್‌ ಹಿಂದೂ ದ್ವೇಷದ ಅತಿರೇಕ : ಕ್ಯಾ.ಬ್ರಿಜೇಶ್‌ ಚೌಟ ಆಕ್ರೋಶ Read More »

ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲು

ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಪುತ್ತೂರು : ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಿವಾಸಿ ರಾಮಚಂದ್ರ ಕೆ. ಎಂಬವರು ನೀಡಿದ ದೂರಿನ ಪ್ರಕಾರ 12.01.2026ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತೆ, ಕೋಮುಧ್ವೇಷ ಹಾಗೂ

ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲು Read More »

ಕರ್ನಾಟಕದಲ್ಲೂ ಗವರ್ನರ್‌ V/S ಗವರ್ನಮೆಂಟ್‌ ಸಂಘರ್ಷ

ವಿಶೇಷ ಅಧಿವೇಶನದಲ್ಲಿ ಸರ್ಕಾರ ಬರೆದುಕೊಟ್ಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಬೆಂಗಳೂರು: ಇಂದು ಆರಂಭವಾಗಲಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋಟ್‌ ನಿರಾಕರಿಸಿರುವುದು ಗಂಭೀರವಾದ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಭಾಷಣದಲ್ಲಿ ಉಲ್ಲೇಖಿಸಲಾಗಿರುವ 11 ಪಾರಾಗಳನ್ನು ತಿದ್ದುಪಡಿ ಮಾಡುವಂತೆ ಅಥವಾ ಕೈಬಿಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ ರಾಜ್ಯಪಾಲರ ಈ ಷರತ್ತಿಗೆ ನಕಾರ ವ್ಯಕ್ತಪಡಿಸಿದೆ. ಸರ್ಕಾರ ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕು ಎಂದು ಪಟ್ಟು ಹಿಡಿದಿದೆ. ಈ ವಿಚಾರವಾಗಿ

ಕರ್ನಾಟಕದಲ್ಲೂ ಗವರ್ನರ್‌ V/S ಗವರ್ನಮೆಂಟ್‌ ಸಂಘರ್ಷ Read More »

ಮೊದಲ ಟಿ20 ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ಭಾರತ

ಅಭಿಷೇಕ್‌ ಶರ್ಮಾ, ರಿಂಕು ಸಿಂಗ್‌ ಸಿಡಿಲಬ್ಬರದ ಬ್ಯಾಟಿಂಗ್‌ ನಾಗಪುರ: ನ್ಯೂಜಿಲೇಂಡ್‌ ವಿರುದ್ಧದ ಮೂರು ದಿನಗಳ ಏಕದಿನಸರಣಿಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಮತ್ತು ರಿಂಕು ಸಿಂಗ್‌ ಅವರ ಸ್ಫೋಟಕ ಆಟದಿಂದ 48 ರನ್‌ಗಳಿಂದ ಗೆದ್ದುಕೊಂಡಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 239 ರನ್‌ಗಳ ಕಠಿಣ ಗುರಿ ಪಡೆದ ನ್ಯೂಜಿಲೆಂಡ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 190 ರನ್‌ ಹೊಡೆದು ಸೋಲು

ಮೊದಲ ಟಿ20 ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ಭಾರತ Read More »

ದ.ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನ ಜಾಗೃತಿ ಕಾರ್ಯಕ್ರಮ

ಬೀದಿ ನಾಟಕದ ಮುಖೇನ ಅರೋಗ್ಯದ ಮಹತ್ವದ ಕುರಿತು ಮಾಹಿತಿ ಮಂಗಳೂರು : ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಟೆಕಾರ್ ಪ್ರಾಥಮಿಕ ಆರೋಗ್ಯ ಕೇಂದ್ರ, ಕೊಲ್ಯ ಅಂಗನವಾಡಿ ಕೇಂದ್ರ 1 ರ ಬಳಿ ಇಂದು ದ.ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಗರದ ಪಿಂಗಾರ ಕಲಾ ಸಂಘ ತಂಡದ ಕಲಾವಿದರಿಂದ ಜನಜಾಗೃತಿಗಾಗಿ ಬೀದಿನಾಟಕ ನಡೆಯಿತು. ಈ ಬೀದಿ ನಾಟಕದಲ್ಲಿ ಮಲೇರಿಯಾ, ಡೆಂಗ್ಯೂ, ಇಲಿಜ್ವರ, ಮಧುಮೇಹ, B.P, ಪಾರ್ಶ್ವವಾಯು, ಕುಷ್ಠರೋಗ, ಅಂಧತ್ವ

ದ.ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನ ಜಾಗೃತಿ ಕಾರ್ಯಕ್ರಮ Read More »

ಜ.22-25: ಪೈಕ ಕರಿಮಜಲಿನಲ್ಲಿ ಗ್ರಾಮ ದೈವಗಳ ನೇಮ

ಪುಣ್ಚತ್ತಾರು: ಶ್ರೀ ಉಳ್ಳಾಕುಲು, ಶ್ರೀ ಶಿರಾಡಿ ಶ್ರೀ ಅಮ್ಮನವರ ಮತ್ತು ಪರಿವಾರ ದೈವ ಸ್ಥಾನ ಪೈಕ, ಕರಿಮಜಲು, ಪುಣ್ಚತ್ತಾರು ಇಲ್ಲಿ ಜ.22 – ಜ. 25 ರ ವರೆಗೆ ಗ್ರಾಮ ದೈವಗಳ ನೇಮ ನಡೆಯಲಿದೆ. ದಿನಾಂಕ : 22-01-2026ನೇ ಗುರುವಾರ ರಾತ್ರಿ ಗಂಟೆ 8.00ರಿಂದ: ಪೈಕ ಮಾಲೈಯಲ್ಲಿ ಶ್ರೀ ಇರ್ವೆರ್ ಉಳ್ಳಾಕುಲು ಮತ್ತು ಶ್ರೀ ಶಿರಾಡಿ ಮತ್ತು ಪರಿವಾರ ದೈವಗಳ ನೇಮೋತ್ಸವರಾತ್ರಿ ಗಂಟೆ 9-15ಕ್ಕೆ: ಪೈಕ ಮಾಲ್ಯೆ ಮನೆಯವರಿಂದ ಅನ್ನಸಂತರ್ಪಣೆ ದಿನಾಂಕ : 24-01-2026ನೇ ಶನಿವಾರ ಬೆಳಿಗ್ಗೆ

ಜ.22-25: ಪೈಕ ಕರಿಮಜಲಿನಲ್ಲಿ ಗ್ರಾಮ ದೈವಗಳ ನೇಮ Read More »

ನಿವೃತ್ತಿ ಜೀವನಕ್ಕೆ ಸಾಧಕಿ ಗಗನಯಾತ್ರಿ ಸುನಿತಾ ವಿಲಿಯಮ್ಸ್

ನವದೆಹಲಿ: ಅಸಂಖ್ಯಾತ ದಾಖಲೆಗಳನ್ನು ಬಾಹ್ಯಾಕಾಶ ಕ್ಷೇತ್ರದಲ್ಲಿ ಬರೆದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ತಮ್ಮ 27 ವರ್ಷಗಳ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಡಿ. 27, 2025 ರಂದು ಅವರು ನಿವೃತ್ತರಾಗಿರುವುದಾಗಿ ನಾಸಾ ಘೋಷಿಸಿದೆ. ಸುನೀತಾ ಅವರ ಕೊನೆಯ ಬಾಹ್ಯಾಕಾಶ ಯಾನವು ಅತ್ಯಂತ ರೋಚಕವಾಗಿತ್ತು. ಕೇವಲ 10 ದಿನಗಳ ಮಿಷನ್ ಎಂದು ಜೂನ್ 2024ರಲ್ಲಿ ಬೋಯಿಂಗ್ ಸ್ಟಾರ್‌ಲೈನರ್ ಮೂಲಕ ತೆರಳಿದ್ದ ಅವರು, ತಾಂತ್ರಿಕ ಕಾರಣಗಳಿಂದಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಬರೋಬ್ಬರಿ ಒಂಬತ್ತುವರೆ ತಿಂಗಳುಗಳ

ನಿವೃತ್ತಿ ಜೀವನಕ್ಕೆ ಸಾಧಕಿ ಗಗನಯಾತ್ರಿ ಸುನಿತಾ ವಿಲಿಯಮ್ಸ್ Read More »

ಜ.22-26: ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ದಿ ರಿಪಬ್ಲಿಕ್ ಸೇಲ್’

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜ. 22 ರಿಂದ ಜ. 26 ರ ವರೆಗೆ ‘ದಿ ರಿಪಬ್ಲಿಕ್ ಸೇಲ್’ ನಡೆಯಲಿದೆ. ಆ ಪ್ರಯುಕ್ತ ವಜ್ರಾಭರಣಗಳ ಕ್ಯಾರಟ್ ಮೇಲೆ 5000 ರೂ. ಫ್ಲ್ಯಾಟ್ ಡಿಸ್ಕೌಂಟ್, ಚಿನ್ನದ ಆಭರಣಗಳ ತಯಾರಿಕಾ ಶುಲ್ಕದ ಮೇಲೆ 10 ಗ್ರಾಂ ಗೆ ಫ್ಲ್ಯಾಟ್ 3500 ರೂ. ರಿಯಾಯಿತಿ ದೊರೆಯಲಿದೆ. 24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್‌ ನಲ್ಲಿ ಚಿನ್ನದ ದರ ಬೆಲೆ

ಜ.22-26: ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ದಿ ರಿಪಬ್ಲಿಕ್ ಸೇಲ್’ Read More »

ಜ.29: ಪುತ್ತೂರಿನಲ್ಲಿ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ / ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಜನವರಿ 29 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ನಡೆಯಲಿದೆ. ಕಿರಿಯರ ವಿಭಾಗ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2026-27ನೇ ಸಾಲಿಗೆ 5ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು ಹಾಗೂ

ಜ.29: ಪುತ್ತೂರಿನಲ್ಲಿ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ / ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ Read More »

ಅಂಗಡಿಗೆ ನುಗ್ಗಿ ಮಾಲಕಿಗೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

ಪುತ್ತೂರು: ವಸ್ತುಗಳನ್ನು ಖರೀದಿ ಮಾಡಲು ಬಂದ ಇಬ್ಬರು ಯುವಕರು ಜಗಳ ಮಾಡಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಹಾಳು ಮಾಡಿ ಮಾಲಕಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಪಾಣಾಜೆಯ ದೈತೋಟದಲ್ಲಿ ನಡೆದಿದೆ. ಈ ಸಂಬಂಧ ಅಂಗಡಿಯ ಮಾಲಕಿ ‌ವಿಮಲಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಜ. 18 ರಂದು ಆರ್ಲಪದವು ಕಡೆಯಿಂದ ಬಂದ ಅಜಯ್ ಮತ್ತು ಪುನೀತ್ ಎಂಬವರು ಅಂಗಡಿಗೆ ಬಂದು ವಸ್ತುಗಳನ್ನು ಖರೀದಿಸುವ ನೆಪದಲ್ಲಿ ಜಗಳ ತೆಗೆದು, ಅಲ್ಲಿದ್ದ ವಸ್ತುಗಳನ್ನೆಲ್ಲಾ ಹಾಳು ಮಾಡಿದ್ದಾರೆ. ಇದರಿಂದ ಸುಮಾರು 5000 ರೂ.

ಅಂಗಡಿಗೆ ನುಗ್ಗಿ ಮಾಲಕಿಗೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು Read More »

error: Content is protected !!
Scroll to Top