ಅರ್ಪಣಾಭಾವದ ಜೀವಂತ ಪ್ರತಿರೂಪ ಕಾವು ಗಣಪಯ್ಯರಿಗೆ ಗೌರವಾರ್ಪಣೆ
ಕಾವು: ರಾಷ್ಟ್ರಸೇವೆಯ ಪವಿತ್ರ ಪಥದಲ್ಲಿ ತನ್ನ ಬದುಕಿನ ಬಹುಪಾಲನ್ನು ನಿಶ್ಶಬ್ದವಾಗಿ ಸಮರ್ಪಿಸಿಕೊಂಡ ಹಿರಿಯ ಶಾಖಾ ಪ್ರಮುಖ ಗಣಪಯ್ಯ ಕಾವು ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಗೌರವಾರ್ಪಣೆ ಸಲ್ಲಿಸಲಾಯಿತು. ಗಣಪಯ್ಯರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಶಾಲು ಹೊದಿಸಿ, ಹಾರ ಹಾಕಿ, ಗೌರವಧನ ಹಾಗೂ ಫಲವಸ್ತುಗಳನ್ನು ನೀಡಿ ಅವರನ್ನು ಸನ್ಮಾನಿಸ, ಮಾತನಾಡಿದ ಅವರು, ನಿತ್ಯ ಶಾಖೆಯ ಮೂಲಕ ರಾಷ್ಟ್ರಚಿಂತನೆಯನ್ನು ತಲೆಮಾರುಗಳಿಗೆ ಪಸರಿಸಿದ ಗಣಪಯ್ಯರಂತಹ ತ್ಯಾಗಮೂರ್ತಿಗಳು ಸಂಘದ ನಿಜವಾದ ಶಕ್ತಿಯಾಗಿದ್ದಾರೆ. ಅವರ […]
ಅರ್ಪಣಾಭಾವದ ಜೀವಂತ ಪ್ರತಿರೂಪ ಕಾವು ಗಣಪಯ್ಯರಿಗೆ ಗೌರವಾರ್ಪಣೆ Read More »










