ಪಾಕಿಸ್ಥಾನಕ್ಕೆ ಟ್ರಂಪ್‌ ಹೊಡೆತ : ನೆರವುಗಳೆಲ್ಲ ರದ್ದು

ದಿವಾಳಿಯಾಗಿ ಕಂಗಾಲಾಗಿರುವ ಪಾಕ್‌ಗೆ ಇನ್ನಷ್ಟು ಸಂಕಟ ವಾಷಿಂಗ್ಟನ್‌: ಎರಡನೇ ಬಾರಿಗೆ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಪಾಕಿಸ್ಥಾನಕ್ಕೆ ಭಾರಿ ಹೊಡೆತವನ್ನೇ ನೀಡಿದ್ದಾರೆ. ಪಾಕಿಸ್ಥಾನಕ್ಕೆ ಅಮೆರಿಕ ನೀಡುತ್ತಿದ್ದ ಕೋಟಿಗಟ್ಟಲೆ ಡಾಲರ್‌ ನೆರವನ್ನು ಟ್ರಂಪ್‌ ಸ್ಥಗಿತಗೊಳಿಸಿದ್ದಾರೆ. ಮೊದಲೇ ದಿವಾಳಿಯಾಗಿ ಕಂಗಾಲಾಗಿರುವ ಪಾಕಿಸ್ಥಾನದ ಪಾಲಿಗೆ ಟ್ರಂಪ್‌ ನಿರ್ಧಾರ ಮರ್ಮಾಘಾತವಾಗಿ ಪರಿಣಮಿಸಿದೆ.ಟ್ರಂಪ್‌ ಹೊರಡಿಸಿದ ಆದೇಶದ ನಂತರ ಪಾಕಿಸ್ಥಾನಕ್ಕೆ ಅಮೆರಿಕ ನೀಡುತ್ತಿದ್ದ ವಿದೇಶಿ ನೆರವನ್ನು ಮರುಮೌಲ್ಯಮಾಪನದ ಉದ್ದೇಶದಿಂದ ಅಮಾನತುಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕದ ಈ ನಿರ್ಧಾರದಿಂದ ಸಾಂಸ್ಕೃತಿಕ ಪರಂಪರೆ ಸಂರಕ್ಷಣೆ ಪ್ರೋತ್ಸಾಹಿಸುವ ಸಾಂಸ್ಕೃತಿಕ […]

ಪಾಕಿಸ್ಥಾನಕ್ಕೆ ಟ್ರಂಪ್‌ ಹೊಡೆತ : ನೆರವುಗಳೆಲ್ಲ ರದ್ದು Read More »

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ

ತನಿಖೆಗೆ ನ್ಯಾಯಾಂಗ ಆಯೋಗ ರಚನೆ ; ಒಂದೇ ದಿನ 8 ಕೋಟಿ ಜನ ಭೇಟಿ ಪ್ರಯಾಗರಾಜ್: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾರ್ಗಸೂಚಿ ನೀಡಿದ್ದು, ಸ್ನಾನಕ್ಕೆ ತೆರಳುವವರನ್ನು ತಡೆದಿಡಲು ಅಲ್ಲಲ್ಲಿ ಹೋಲ್ಡಿಂಗ್‌ ಪಾಯಿಂಟ್‌ ರಚಿಸಲು ಮತ್ತು ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಕಲು ಸೂಚಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ Read More »

ಕಾಣಿಯೂರಿನ ಸೌಮ್ಯ ಪೂಜಾರಿ ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ

ಪುತ್ತೂರು: ಉತ್ತರಾಖಂಡದ  ಹರಿದ್ವಾರದಲ್ಲಿ ನಡೆಯಲಿರುವ  38ನೇ  ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್

ಕಾಣಿಯೂರಿನ ಸೌಮ್ಯ ಪೂಜಾರಿ ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ Read More »

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಚಂದ್ರ ಕೋಲ್ಚಾರ್ ಆಯ್ಕೆ

ಸುಳ್ಯ:ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ನಿರ್ದೇಶಕ ಚಂದ್ರ ಕೋಲ್ಚಾರ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದಿಂದ ಗೆಲುವು ಸಾಧಿಸಿ ಚಂದ್ರ ಕೋಲ್ಚಾರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನು ಒಳಗೊಂಡ ಮೈಸೂರು ವಿಭಾಗದಿಂದ ಚಂದ್ರ ಕೋಲ್ಟಾರ್ ಸೇರಿ 3 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ. 5

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಚಂದ್ರ ಕೋಲ್ಚಾರ್ ಆಯ್ಕೆ Read More »

ಪವಿತ್ರ ಸ್ನಾನ ರದ್ದಾಗಿಲ್ಲ : ಯೋಗಿ ಆದಿತ್ಯನಾಥ್‌ ಸ್ಪಷ್ಟನೆ

ಎಲ್ಲ ಘಾಟ್‌ಗಳಲ್ಲಿ ಮಾಮೂಲಿಯಂತೆ ಜನರು ಮಿಂದೇಳುತ್ತಿದ್ದಾರೆ; ವದಂತಿ ನಂಬಬೇಡಿ ಎಂದು ಮನವಿ ಪ್ರಯಾಗ್‌ರಾಜ್‌: ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ಸ್ನಾನವನ್ನು ರದ್ದು ಮಾಡಿಲ್ಲ, ಘಟನೆ ಸಂಭವಿಸಿದ ಬಳಿಕ ತುಸುಹೊತ್ತು ಸ್ಥಗಿತವಾಗಿತ್ತು, ಈಗ ಎಂದಿನಂತೆ ಮಹಾಕುಂಭಮೇಳೆ ನಡೆಯುತ್ತಿದೆ. ಕುಂಭಮೇಳದಲ್ಲಿ ಅವಘಡಕ ಸಂಭವಿಸಿದ ವದಂತಿಗಳನ್ನು ನಂಬಬೇಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.ಸಂಗಮದ ಎಲ್ಲ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ. ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗಿಲ್ಲ, ಜನರು ಅವಸರ ಮಾಡಲು ಹೋಗಿ

ಪವಿತ್ರ ಸ್ನಾನ ರದ್ದಾಗಿಲ್ಲ : ಯೋಗಿ ಆದಿತ್ಯನಾಥ್‌ ಸ್ಪಷ್ಟನೆ Read More »

ಪುತ್ತೂರಿನ ರಾಜಗೋಪಾಲ್‍ ಎನ್‍.ಎನ್‍. ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ

ಪುತ್ತೂರು: ರಾಜಗೋಪಾಲ್. ಎನ್‍.ಎನ್‍. ಅವರು ಮಂಡಿಸಿರುವ ” Quality of Life of Migrated Adults in Unorganised Sector – With Special Reference to Mysuru City. ” ಎಂಬ ಮಹಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯವು ಪಿಎಚ್‍ ಡಿ ಪದವಿ ನೀಡಿ ಗೌರವಿಸಿದೆ. ಅವರು ಕರ್ನಾಟಕ ಸರಕಾರದ ಸೇವೆಯಲ್ಲಿದ್ದು, ಪ್ರಸ್ತುತ ಮೈಸೂರಿನಲ್ಲಿ ನೆಲೆಸಿರುತ್ತಾರೆ  ದಿವಂಗತ ನಾರಾಯಣ ಗೌಡ ಹಾಗೂ ಭಾಗೀರಥಿ ದಂಪತಿ ಪುತ್ರನ್ನಾಗಿದ್ದು, ಪುತ್ತೂರಿನ ಬಪ್ಪಳಿಗೆಯ ನಿವಾಸಿಯಾಗಿರುತ್ತಾರೆ. ಅವರ ಸಹೋದರ ಪ್ರಸನ್ನ ಬಾಗಿನ ಚಲನಚಿತ್ರ

ಪುತ್ತೂರಿನ ರಾಜಗೋಪಾಲ್‍ ಎನ್‍.ಎನ್‍. ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ Read More »

ಟೇಕಾಫ್‌ಗೆ ರೆಡಿಯಾಗಿದ್ದ ವಿಮಾನದ ಎಮರ್ಜೆನ್ಸಿ ಬಾಗಿಲು ತೆರೆದ ಪ್ರಯಾಣಿಕ

ಬೆಂಗಳೂರು : ಜೋಧ್‌ಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನ ಟೇಕಾಫ್‌ ಆಗಲು ತಯಾರಾಗುತ್ತಿದ್ದಂತೆ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲು ತೆರೆದ ಘಟನೆ ಇಂದು ಬೆಳಗ್ಗೆ ಸಂಭವಿಸದೆ. ವಿಮಾನ ಇನ್ನೇನು ಟೇಕ್​ ಆಫ್​ ಆಗಬೇಕು ಎನ್ನುವ ಹೊತ್ತಲ್ಲಿ ಪ್ರಯಾಣಿಕ ಎಮರ್ಜೆನ್ಸಿ ಎಕ್ಸಿಟ್ ತೆರೆದಿದ್ದಾರೆ.ವಿಮಾನ ಬೆಳಗ್ಗೆ 10.10ಕ್ಕೆ ಹೊರಡಬೇಕಿತ್ತು, ಇದ್ದಕ್ಕಿದ್ದಂತೆ ಪ್ರಯಾಣಿಕರೊಬ್ಬರು ಫ್ಲಾಪ್ ಎಳೆದು ತುರ್ತು ನಿರ್ಗಮನ ದ್ವಾರವನ್ನು ತೆರೆದರು. ವಿಮಾನದಲ್ಲಿ ಗೊಂದಲ, ಭಯ ಸೃಷ್ಟಿಯಾಗಿದ್ದು, ಪ್ರಯಾಣಿಕನನ್ನು ಬಂಧಿಸಿ ಸಿಐಎಸ್‌ಎಫ್‌ಗೆ ಒಪ್ಪಿಸಲಾಗಿದೆ. ಆಕ್ಸಿಸ್ ಬ್ಯಾಂಕ್‌ ಉದ್ಯೋಗಿಯಾಗಿರುವ ಸಿರಾಜ್ ಕಿದ್ವಾಯಿ ತಪ್ಪಾಗಿ

ಟೇಕಾಫ್‌ಗೆ ರೆಡಿಯಾಗಿದ್ದ ವಿಮಾನದ ಎಮರ್ಜೆನ್ಸಿ ಬಾಗಿಲು ತೆರೆದ ಪ್ರಯಾಣಿಕ Read More »

ಭೀಕರ ಅಗ್ನಿ ಅವಘಡ : 50ಕ್ಕೂ ಹೆಚ್ಚು ವಾಹನಗಳು ನಾಶ

ಪೊಲೀಸರು ಜಪ್ತಿ ಮಾಡಿ ಮೈದಾನದಲ್ಲಿಟ್ಟಿದ್ದ ವಾಹನಗಳಿಗೆ ಹತ್ತಿಕೊಂಡ ಬೆಂಕಿ ಬೆಂಗಳೂರು: ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಜಾಗಕ್ಕೆ ಇಂದು ಬೆಳಗ್ಗೆ ಬೆಂಕಿ ಬಿದ್ದಿದೆ. ಐದು ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಹೋಗಿವೆ. ಮತ್ತಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ

ಭೀಕರ ಅಗ್ನಿ ಅವಘಡ : 50ಕ್ಕೂ ಹೆಚ್ಚು ವಾಹನಗಳು ನಾಶ Read More »

ಮಹಾಕುಂಭಮೇಳದಲ್ಲಿ ಕಾಲ್ತುಳಿತ : ಹಲವರು ಸಾವಿಗೀಡಾಗಿರುವ ಶಂಕೆ

ಇಂದಿನ ಪವಿತ್ರ ಸ್ನಾನ ರದ್ದು; ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ಪ್ರಯಾಗ್‌ರಾಜ್‌: ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10ರಿಂದ 15 ಮಂದಿ ಮೃತರಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಆಸ್ಪತ್ರೆಗೆ 15ಕ್ಕೂ ಹೆಚ್ಚು ಮೃತದೇಹಗಳನ್ನು ತರಲಾಗಿದೆ ಎಂದು ವಿದೇಶ ಮಾಧ್ಯಮವೊಂದು ವರದಿ ಮಾಡಿದೆ.ಇಂದು ಮೌನಿ ಅಮಾವಾಸ್ಯೆಯ ಪವಿತ್ರ ಸ್ನಾನಕ್ಕಾಗಿ ಪ್ರಯಾಗ್‌ರಾಜ್‌ನಲ್ಲಿ ಕೋಟಿಗಟ್ಟಲೆ ಜನರು ಸೇರಿದ್ದರು. ಈ ಸಂದರ್ಭದಲ್ಲಿ ತಡೆಬೇಲಿ ಮುರಿದು ಸ್ನಾನಕ್ಕೆ ಧಾವಿಸಿದವರು ಜನರನ್ನು ತುಳಿದುಕೊಂಡು ಹೋದ ಪರಿಣಾಮವಾಗಿ ಕಾಲ್ತುಳಿತ ಸಂಭವಿಸಿದೆ

ಮಹಾಕುಂಭಮೇಳದಲ್ಲಿ ಕಾಲ್ತುಳಿತ : ಹಲವರು ಸಾವಿಗೀಡಾಗಿರುವ ಶಂಕೆ Read More »

ಪುತ್ತೂರು ಪ್ರೊಬೇಷನರಿ ಸಹಾಯ ಆಯುಕ್ತರಾಗಿ ಪಿ. ಶ್ರವಣ್‍ ಕುಮಾರ್

ಪುತ್ತೂರು: ಸಹಾಯಕ ಆಯಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರ ವರ್ಗಾವಣೆಯಿಂದಾಗಿ ತೆರವಾದ ಸ್ಥಾನಕ್ಕೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಪ್ರಭಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಳೆದ ಜೂನ್ 1ರಿಂದ ಕರ್ತವ್ಯದಲ್ಲಿರುವ ಪಿ.ಶ್ರವಣ್ ಕುಮಾರ್ 2023ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಬೆಂಗಳೂರಿನ ಆರ್.ವಿ.ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಎಲೆಕ್ನಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದುಕೊಂಡಿರುವ ಅವರು ಆ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದರು. ಭಾರತೀಯ ರಕ್ಷಣಾ ಇಲಾಖೆಯ ರಾಜ್ಯ ಸೇವೆಯಲ್ಲಿ ತರಬೇತಿಯನ್ನೂ

ಪುತ್ತೂರು ಪ್ರೊಬೇಷನರಿ ಸಹಾಯ ಆಯುಕ್ತರಾಗಿ ಪಿ. ಶ್ರವಣ್‍ ಕುಮಾರ್ Read More »

error: Content is protected !!
Scroll to Top