ಮೂರು ಅಂತಸ್ತಿನ ಹೋಟೆಲ್‌ ಕಟ್ಟಡವೇ ಸ್ಥಳಾಂತರ

ಹೈಡ್ರಾಲಿಕ್‌ ಜಾಕ್‌ ಬಳಸಿ ಇಡೀ ಕಟ್ಟಡವನ್ನೇ ಹಿಂದಕ್ಕೆ ತಳ್ಳುವ ಸಾಹಸ ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮೂರಂತಸ್ತಿನ ಕಟ್ಟಡವೊಂದನ್ನು ಸುಮಾರು 20 ಅಡಿಗಳಷ್ಟು ಹಿಂದಕ್ಕೆ ತಳ್ಳುವ ಸಾಹಸ ನಡೆಯುತ್ತಿದೆ. ಹಿರಿಯೂರು ನಗರದ ಅವಧಾನಿ ಬಡಾವಣೆ ಮುಂಭಾಗದ ಹೋಟೆಲ್ ಕಟ್ಟಡವನ್ನು ಹಿಂದಕ್ಕೆ ತಳ್ಳಿ ಯಥಾಸ್ಥಿತಿಯಲ್ಲಿಯೇ ಕೂರಿಸುವ ಕಾಮಗಾರಿಯ ಮೊದಲ ಭಾಗವಾಗಿ ಸೋಮವಾರ ಸುಮಾರು 5 ಅಡಿಯಷ್ಟು ಹಿಂದಕ್ಕೆ ಜರುಗಿಸಲಾಗಿದೆ. ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಂಚಿನಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವುಗೊಳಿಸಲು […]

ಮೂರು ಅಂತಸ್ತಿನ ಹೋಟೆಲ್‌ ಕಟ್ಟಡವೇ ಸ್ಥಳಾಂತರ Read More »

ಹಿರೇಬಂಡಾಡಿ ಗ್ರಾಮದಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಪುತ್ತೂರು: ತಾಲೂಕು ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ “ನಮ್ಮ ಸಂಸ್ಕೃತಿ  ಸ್ವಚ್ಛ ಸಂಸ್ಕೃತಿ” ” ಸ್ವಚ್ಛ ಪುತ್ತೂರು”  ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದ ಅಂಗವಾಗಿ ಹಿರೇಬಂಡಾಡಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಿಂದ ಗುರುಶ್ರೀ ಸಹಕಾರಿ ಬ್ಯಾಂಕ್ ವರೆಗೆ  ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಶ್ರಮದಾನದಲ್ಲಿ ಹಿರೇಬಂಡಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ , ಶಾಲಾ ಎಸ್‍ ಡಿಎಂಸಿ ಉಪಾಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು , ಬಿಸಿಯೂಟ ಮೇಲ್ವಿಚಾರಕರು, ಲೈಬ್ರೇರಿ ಸಿಬ್ಬಂದಿ, ಉಗ್ರಾಣಿ, ಒಕ್ಕೂಟದ ಪದಾಧಿಕಾರಿ ರಸ್ತೆ ಬದಿಯ ಕಸವನ್ನು ತೆಗೆದು ಸ್ವಚ್ಛ

ಹಿರೇಬಂಡಾಡಿ ಗ್ರಾಮದಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ Read More »

ಕಾರು, ಬೈಕ್‌ ಖರೀದಿಸುವವರಿಗೆ ಸೆಸ್‌ ಬರೆ

ಫೆ.1ರಿಂದಲೇ ಜಾರಿಗೆ ಬರಲಿದೆ ಹೊಸ ಮೇಲ್ತೆರಿಗೆ ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದಾಗಿ ಖಜಾನೆ ಖಾಲಿಯಾಗಿ ಪರದಾಡುತ್ತಿರುವ ಕಾಂಗ್ರೆಸ್‌ ಸರಕಾರ ಈಗ ಸಂಪನ್ಮೂಲ ಕ್ರೋಡೀಕರಣಕ್ಕೆ ವಾಹನ ಖರೀದಿಸುವವರಿಗೆ ಬರೆ ಹಾಕಲು ಮುಂದಾಗಿದೆ. ಫೆಬ್ರವರಿ 1ರಿಂದಲೇ ಹೊಸದಾಗಿ ಕಾರು ಮತ್ತು ಬೈಕ್ ಖರೀದಿ ಮಾಡುವವರಿಗೆ ಕರ್ನಾಟಕ ಸರ್ಕಾರ ಸೆಸ್‌ ಹಾಕಲಿದೆ. ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಸೆಸ್ ಸಂಗ್ರಹಕ್ಕೆ ಸಾರಿಗೆ ಇಲಾಖೆ ನಿರ್ಧರಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ. ಹೊಸ ಕಾರು ಖರೀದಿ ಮಾಡುವವರು ಒಂದು ಸಾವಿರ ರೂಪಾಯಿ, ಹೊಸದಾಗಿ

ಕಾರು, ಬೈಕ್‌ ಖರೀದಿಸುವವರಿಗೆ ಸೆಸ್‌ ಬರೆ Read More »

ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನಲ್ಲಿತ್ತು ಕಂತೆ ಕಂತೆ ನೋಟು

ನಿರ್ಜನ ಪ್ರದೇಶದಲ್ಲಿ ಉಪೇಕ್ಷಿಸಿ ಹೋದ ಕಾರಿನ ನಂಬರ್‌ ಪ್ಲೇಟ್‌ ನಕಲಿ ಕಾರವಾರ: ಅಂಕೋಲಾ ಸಮೀಪ ರಾಮನಗುಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿರ್ಜನ ಪ್ರದೇಶದಲ್ಲಿ ಉಪೇಕ್ಷಿಸಿ ಹೋಗಿದ್ದ ಕ್ರೆಟಾ ಕಾರಿನೊಳಗೆ ಕಂತೆ ಕಂತೆ ಹಣ ಪತ್ತೆಯಾಗಿದೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಕಾರನ್ನು ಪೊಲೀಸ್‌ ಠಾಣೆಗೆ ಒಯ್ದಿದ್ದಾರೆ. ಕಾರು ಮಂಗಳೂರು ಮೂಲದ್ದು ಎಂಬ ಸಂಶಯ ವ್ಯಕ್ತವಾಗಿದೆ.ಕಾರಿನ ನಂಬರ್‌ ಪ್ಲೇಟ್‌ ನಕಲಿಯಾಗಿದ್ದು, ಹೀಗಾಗಿ ಈ ಕಾರು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾರಿನೊಳಗಿದ್ದ ಬ್ಯಾಗಿನಲ್ಲಿ 1,14,99,500 ರೂಪಾಯಿ

ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನಲ್ಲಿತ್ತು ಕಂತೆ ಕಂತೆ ನೋಟು Read More »

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ

ಮಹಾಕುಂಭಮೇಳದ ಕುರಿತು ಖರ್ಗೆ ಹೇಳಿಕೆಗೆ ತಿರುಗೇಟು ಉಡುಪಿ: ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ದೇಶ ವಿರೋಧಿ ಹಾಗೂ ಹಿಂದೂ ವಿರೋಧಿಗಳಿಗೆ ಸ್ವರ್ಗ ಇಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.ಕುಂಭಮೇಳದಲ್ಲಿ ಸ್ನಾನ ಮಾಡಿದರೆ ದೇಶದ ಬಡತನ ನೀಗುವುದಿಲ್ಲ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ, ಕಾಂಗ್ರೆಸ್ ಈಗಾಗಲೇ ನರಕದಲ್ಲಿ ಇದೆ. ಸ್ವರ್ಗಕ್ಕೆ ಹೋಗುವಂತಹ ಅವಕಾಶವನ್ನು ದೇವರು ಅವರಿಗೆ ಕಲ್ಪಿಸುವುದಿಲ್ಲ. ದೇಶ ವಿರೋಧಿ, ಹಿಂದೂ ವಿರೋಧಿಗಳಿಗೆ ಸ್ವರ್ಗ

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ Read More »

ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ

ಮೌನಿ ಅಮವಾಸ್ಯೆ ಸ್ನಾನಕ್ಕೆ ಸೇರಿರುವ ಕೋಟಿಗಟ್ಟಲೆ ಜನ ಪ್ರಯಾಗ್‌ರಾಜ್‌ : ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಸುಕಿನ ಹೊತ್ತು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವ ಸ್ಥಿತಿ ಚಿಂತಾಜನಕವಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು ಮಂದಿ ಕಾಲಿನಡಿಗೆ ಬಿದ್ದು,

ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ Read More »

ಜ.30 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ : ಇಲ್ಲಿದೆ ಡಿಟೈಲ್ಸ್

ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಜ.30 ಗುರುವಾರ ಬೆಳಗ್ಗೆ 10 ರಿಂದ ರಿಂದ ಸಂಜೆ 5 ರ ತನಕ 33/11  ಕೆವಿ ಸವಣೂರು ವಿದ್ಯುತ್ ಉಪಕೇಂದ್ರದಲ್ಲಿ ವಿದ್ಯುತ್‍ ನಿಲುಗಡೆ ಮಾಡಲಾಗುವುದು ಸವಣೂರು ವಿದ್ಯುತ್‍ ಉಪಕೇಂದ್ರದಿಂದ ಹೊರಡುವ ಏಣಿತ್ತಡ್ಕ, ಭಕ್ತಕೋಡಿ, ವೀರಮಂಗಲ, ಚಾರ್ವಾಕ, ಕಾಣಿಯೂರು, ದೋಳ್ಪಾಡಿ, ಶಾಂತಿಮೊಗರು ಹಾಗೂ ಪುಣ್ಚಪ್ಪಾಡಿ ಫಿಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಆದ್ದರಿಂದ ವಿದ್ಯುತ್ ಬಳಕೆದಾರರು ಗಮನಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಜ.30 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ : ಇಲ್ಲಿದೆ ಡಿಟೈಲ್ಸ್ Read More »

ಮಾ.1-2 : ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು. ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೋಟಿ ಚೆನ್ನಯ ಕಂಬಳ ಸಮಿತಿಯ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಸೇವೆ ಸಲ್ಲಿಸಲಾಯಿತು. ಬಳಿಕ ದೇವರಮಾರು ಗದ್ದೆಯಲ್ಲಿರುವ ಕ್ಷೇತ್ರದ ಮೂಲ ಸಾಗ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಇದಾದ ಬಳಿಕ ಕಂಬಳದ ಕರೆಯ ಮಂಜೊಟ್ಟಿಯಲ್ಲಿ ನಿಂತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ 

ಮಾ.1-2 : ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ Read More »

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್. ಆಯ್ಕೆ

ಪುತ್ತೂರು: ಜ.28 ರಿಂದ ಫೆ.1 ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್. ಆಯ್ಕೆಯಾಗಿದ್ದಾರೆ. ಖೋಖೋ ಕೋಚಿಂಗ್‌ನಲ್ಲಿ ಎನ್.ಐ.ಎಸ್ ಅರ್ಹತೆ ಇರುವ ತರಬೇತುದಾರರಾಗಿರುವ ಅವರು ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಬಿ.ಇ.ಎಂ ಶಾಲೆ, ಪ್ರೌಢ ಶಿಕ್ಷಣವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಪಿಯು ಶಿಕ್ಷಣವನ್ನು ಕೊಂಬೆಟ್ಟು ಸರಕಾರಿ ಪ.ಪೂ ಕಾಲೇಜು ಹಾಗೂ ಪದವಿಯನ್ನು

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್. ಆಯ್ಕೆ Read More »

ಧರ್ಮ ಜಾಗೃತಿಗಾಗಿ ರಾಮ ಸಂಕೀರ್ತನೆ | ಕುಂಬ್ರದಲ್ಲಿ ನಡೆದ ವಿಜೃಂಭಣೆಯ ಶ್ರೀ ರಾಮ ಲೀಲೋತ್ಸವ, ವೈಭವದ ಶೋಭಾಯಾತ್ರೆ

ಪುತ್ತೂರು: ಹಿಂದೂ ಧರ್ಮ ಕೇವಲ ಆಚರಣೆಯ ಧರ್ಮವಲ್ಲ. ಅದು ನಮ್ಮ ಜೀವನ ಮೌಲ್ಯಗಳನ್ನು ಕಲಿಸುವ ಜೀವನ ಪಾಠವಾಗಿದೆ. ಇಂತಹ ಧರ್ಮ ಶಿಕ್ಷಣವನ್ನು ನಮ್ಮ ಮಕ್ಕಳಿಗೆ ಕಲಿಸುವ ಅಗತ್ಯತೆ ಇದೆ. ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಅರಿವು ಮೂಡಬೇಕೆಂದು ಪ್ರತಿಯೊಬ್ಬರು ಹೇಳುತ್ತಾರೆ ಆದರೆ ವ್ಯವಸ್ಥೆ ಮಾಡುವವರು ಕಡಿಮೆ ಇದ್ದಾರೆ. ಸ್ಪಂದನಾ ಸೇವಾ ಬಳಗದವರು ಸುಜ್ಞಾನ ದೀಪಿಕೆ ಪುಸ್ತಕದ ಮೂಲಕ ಧಾರ್ಮಿಕ ಶಿಕ್ಷಣದ ಅರಿವು ಅನ್ನು ಮೂಡಿಸಲು ಹೊರಟಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ

ಧರ್ಮ ಜಾಗೃತಿಗಾಗಿ ರಾಮ ಸಂಕೀರ್ತನೆ | ಕುಂಬ್ರದಲ್ಲಿ ನಡೆದ ವಿಜೃಂಭಣೆಯ ಶ್ರೀ ರಾಮ ಲೀಲೋತ್ಸವ, ವೈಭವದ ಶೋಭಾಯಾತ್ರೆ Read More »

error: Content is protected !!
Scroll to Top