ಇನ್ಫೋಸಿಸ್ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್
ಬೆಂಗಳೂರು: ಇನ್ಫೋಸಿಸ್ ಸಹಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. 201 ರಲ್ಲಿ ತನ್ನನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ ವಜಾ ಮಾಡಲಾಗಿದೆ. ಕ್ರಿಸ್ […]
ಇನ್ಫೋಸಿಸ್ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್ Read More »










