ಇನ್ಫೋಸಿಸ್‌ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್‌

ಬೆಂಗಳೂರು: ಇನ್ಫೋಸಿಸ್ ಸಹಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. 201 ರಲ್ಲಿ ತನ್ನನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ ವಜಾ ಮಾಡಲಾಗಿದೆ. ಕ್ರಿಸ್ […]

ಇನ್ಫೋಸಿಸ್‌ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್‌ Read More »

ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ

ಪುತ್ತೂರು: ರಾಮಾಯಣದಲ್ಲಿರುವ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಭುದ್ಧರಾಗಬೇಕು. ಹಾಗೆಯೇ ಸಂವಿಧಾನವನ್ನು ಹೇಗೆ ಪಾಲಿಸಬೇಕೆಂದು ರಾಮನ ಆಡಳಿತದಲ್ಲಿ ಕಾಣಬಹುದು. ರಾಮನ ಆದರ್ಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಬದುಕನ್ನು ನಡೆಸಬಹುದು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ), ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ, ವಿದ್ಯಾರ್ಥಿ

ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ Read More »

ಲಂಚ : ಇಬ್ಬರು ಪೊಲೀಸರು ಲೋಕಾಯುಕ್ತ ಬಲೆಗೆ

ಮಂಗಳೂರು: ಸ್ಕೂಟರ್ ಬಿಡಿಸಲು ಲಂಚ ಕೇಳಿದ ಆರೋಪದ ಮೇಲೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಠಾಣಾಧಿಕಾರಿಯೊಬ್ಬರ ವಿರುದ್ಧ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗವು ಪ್ರಕರಣ ದಾಖಲಿಸಿದೆ. ದೂರುದಾರರು ಪೊಲೀಸರು ವಶಪಡಿಸಿಕೊಂಡಿದ್ದ ಸ್ಕೂಟರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿತ್ತು. ಆ ಪ್ರಕಾರ್‌ ದೂರುದಾರ ಸ್ಕೂಟರನ್ನು ಬಿಡುಗಡೆ ಮಾಡಲು ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಷರೀಫ್ ಅವರನ್ನು ಸಂಪರ್ಕಿಸಿದ್ದರು. ಷರೀಫ್‌ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ದೂರುದಾರ ಸ್ವಲ್ಪ ಕಡಿಮೆ ಮಾಡಲು

ಲಂಚ : ಇಬ್ಬರು ಪೊಲೀಸರು ಲೋಕಾಯುಕ್ತ ಬಲೆಗೆ Read More »

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು

ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದಯೇ ಎಂದು ಟೀಕಿಸಿದ್ದ ಖರ್ಗೆ ಬೆಂಗಳೂರು: ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದೆಯೇ ಎಂದಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೊಳಗಾಗಿದೆ. ಮಹಾಕುಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗಂಗಾ ನದಿಯಲ್ಲಿ ಪವಿತ್ರ ತೀರ್ಥ ಸ್ನಾನ ಮಾಡಿರುವುದನ್ನು ಲೇವಡಿ ಮಾಡಿ ಮಾಡಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿಂದುಗಳ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವುದು ಕಾಂಗ್ರೆಸ್ಸಿಗರ ಚಾಳಿ ಎಂದಿದ್ದಾರೆ.

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು Read More »

ಜೆಸಿಐನಿಂದ 100 ಶಾಲೆಗಳಲ್ಲಿ “ಡ್ರಗ್ಸ್ ಮುಕ್ತ ಪುತ್ತೂರು” ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಜೆಸಿಐ ಪುತ್ತೂರು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಕರ್ನಾಟಕ ಪೊಲೀಸ್, ಆರೋಗ್ಯ ಇಲಾಖೆಗಳ ಸಹಕಾರದೊಂದಿಗೆ ಪುತ್ತೂರು ತಾಲೂಕು ವ್ಯಾಪ್ತಿಯ 100 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಕೊಂಬೆಟ್ಟು ಬಂಟರ ಭವನದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಚಾಲನೆ ನೀಡಿ, ಜೆಸಿಐ ಪುತ್ತೂರಿನ ವಿಭಿನ್ನ ಪ್ರಯತ್ನಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ

ಜೆಸಿಐನಿಂದ 100 ಶಾಲೆಗಳಲ್ಲಿ “ಡ್ರಗ್ಸ್ ಮುಕ್ತ ಪುತ್ತೂರು” ಕಾರ್ಯಕ್ರಮಕ್ಕೆ ಚಾಲನೆ Read More »

ಕಾಳು ಮೆಣಸು ಕೊಯ್ಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ: ಕಾಳುಮೆಣಸು ಕೊಯ್ಯುವ ವೇಳೆ ಮರದಿಂದ ಆಯತಪ್ಪಿ ಬಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕೊಲ್ಲಂತಡ್ಕ ಎಂಬಲ್ಲಿ ಸೋಮವಾರ ಸಂಭವಿಸಿದೆ. ಕನಕಮಜಲು ಗ್ರಾಮದ ಕೊಲ್ಲಂತಡ್ಕದ ಜಗನ್ನಾಥ (75) ಮೃತರು. ಜಗನ್ನಾಥ ಅವರು ಸೋಮವಾರ ಬೆಳಿಗ್ಗೆ ತಮ್ಮ ಮನೆಯ ಅಂಗಳದಲ್ಲಿದ್ದ ಮರದಲ್ಲಿ ಕಾಳುಮೆಣಸು ಕೊಯ್ಯಲು ಏಣಿ ಇರಿಸಿ, ಹತ್ತಿ ಕಾಳು ಮೆಣಸು ಕೊಯ್ಯುವ ವೇಳೆ ಆಯತಪ್ಪಿ ಕೆಳಗೆ ಬಿದ್ದು, ತಲೆಗೆ ತೀವ್ರ ಗಾಯಗೊಂಡಿದ್ದು, ಗಾಯಾಳುವನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತರಾಗಿದ್ದಾರೆ

ಕಾಳು ಮೆಣಸು ಕೊಯ್ಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು Read More »

ಶಾಂತಿಗೋಡು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಭೆ

ಪುತ್ತೂರು: ಒಕ್ಕಲಿಗ ಗೌಡ ಮಾತೃ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘ ಶಾಂತಿಗೋಡು ಇದರ ವಾರ್ಷಿಕ ಸಭೆ ಜ.26 ರಂದು ರಾಮಣ್ಣ ಗೌಡ ಓಲಾಡಿ ಅವರ ಮನೆಯಲ್ಲಿ ನಡೆಯಿತು. ಸಮಾಜ ಗಟ್ಟಿಯಾಗಬೇಕಾದರೆ ಸಂಘಟನೆ ಬಲಿಷ್ಠವಾಗಬೇಕು : ಮೋಹನ್ ಗೌಡ ಪಾದೆ ಸಭೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮುಂಡೂರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಮೋಹನ್ ಗೌಡ ಪಾದೆ, ನಮ್ಮ ಗೌಡ ಸಮಾಜವು ಹಲವು

ಶಾಂತಿಗೋಡು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಭೆ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದಿಂದ ಶ್ರೀಧರ ಗೌಡ ಕಣಜಾಲು, ಲೋಕೇಶ್‍ ಚಾಕೋಟೆ, ಪ್ರವೀಣ್‍ ಕುಂಟ್ಯಾನರಿಗೆ ಸನ್ಮಾನ

ಪುತ್ತೂರು: ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ ನ ನಿರ್ದೇಶಕರಾಗಿ ಆಯ್ಕೆಯಾದ ಶ್ರೀಧರ ಗೌಡ ಕಣಜಾಲು, ಕಾವು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಲೋಕೇಶ್‍ ಚಾಕೋಟೆ ಹಾಗೂ ದ.ಕ., ಕೊಡಗು ಜಿಲ್ಲಾ ಗೌಡ ಅಭಿವೃದ್ಧಿ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪ್ರವೀಣ್‍ ಕುಂಟ್ಯಾನ ಅವರನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದಿಂದ ಶ್ರೀಧರ ಗೌಡ ಕಣಜಾಲು, ಲೋಕೇಶ್‍ ಚಾಕೋಟೆ, ಪ್ರವೀಣ್‍ ಕುಂಟ್ಯಾನರಿಗೆ ಸನ್ಮಾನ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ 

ಸವಣೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಚರಿಸಲಾದ 76ನೇ , ಗಣರಾಜ್ಯೋತ್ಸವದ ಅಂಗವಾಗಿ ಸಂಸ್ಥೆಯ ಆಡಳಿತಾಧಿಕಾರಿ Adv ಅಶ್ವಿನಿ ಎಲ್. ಶೆಟ್ಟಿ ಅವರು ಧ್ವಜಾರೋಹಣ ಗೈದರು. ಬಳಿಕ ಮಾತನಾಡಿದ ಅವರು ಮಕ್ಕಳು ಉತ್ತಮ ವ್ಯಕ್ತಿತ್ವ ಅಳವಡಿಸಿಕೊಂಡು ಸತ್ ಪ್ರಜೆಯಾಗಿ ಬದುಕಿ ಬಾಳಿ ಎಂದು ಕರೆಯಿತ್ತರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ  ಪ್ರತಿಭಾ ಭಟ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಯಲ್ ಎನ್ಫೀಲ್ಡ್ ರೈಡರ್ಸ್ ಪುತ್ತೂರು, ಸಂಸ್ಥೆಯ ಪ್ರಾಂಶುಪಾಲರುಗಳಾದ ಡಾ. ರಾಜಲಕ್ಷ್ಮಿ, ಶಶಿಕಲಾ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ  Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌

ಎರಡು ದಿನ ವಿಚಾರಣೆಗೆ ಹಾಜರಾಗಲು ಸೂಚನೆ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ. ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌ Read More »

error: Content is protected !!
Scroll to Top