ಕುರಿಯ ಏಳ್ನಾಡುಗುತ್ತು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿ ರಚನೆ
ಅಧ್ಯಕ್ಷರಾಗಿ ಮೋಹನ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ರಾಜೇಂದ್ರ ಪ್ರಸಾದ್ ಶೆಟ್ಟಿ ನೇಮಕ ಪುತ್ತೂರು: ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿಯ ಕುರಿಯ ಏಳ್ನಾಡುಗುತ್ತಿನ ವಾರ್ಷಿಕ ಮಹಾಸೇವೆ ಅಧ್ಯಕ್ಷ ಚೆನ್ನಪ್ಪ ರೈ ಬಳಜ್ಜ ಇವರ ನೇತೃತ್ವದಲ್ಲಿ ಸಾಂಗವಾಗಿ ಜರುಗಿತು. ಇದೇ ಸಂದರ್ಭದಲ್ಲಿ 2025ನೇ ಸಾಲಿನ ವರದಿ ಮಂಡನೆ, ಅನುಮೋದನೆಗಳು ನಡೆದವು. ಸಮಿತಿಯ ಪುನಾರಚನೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಮೋಹನ್ ರೈ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ ಅಧ್ಯಕ್ಷ ಮತ್ತು G5 Nexus […]
ಕುರಿಯ ಏಳ್ನಾಡುಗುತ್ತು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿ ರಚನೆ Read More »










