ಭಾರಿ ಪ್ರಚಾರವೇ ಮೊನಾಲಿಸಾಗೆ ಮುಳುವಾಯಿತು

ಜನರ ಕಾಟ ತಡೆಯಲಾಗದೆ ಕುಂಭಮೇಳದಿಂದಲೇ ದೂರ ಹೋದ ಅದ್ಭುತ ಸುಂದರಿ ಪ್ರಯಾಗರಾಜ್: ರಾತ್ರಿ ಬೆಳಗಾಗುವುದರೊಳಗೆ ಸಿಗುವ ಜನಪ್ರಿಯತೆ ಹೇಗೆ ಕೆಲವೊಮ್ಮೆ ಮಾರಕವಾಗಿ ಪರಿಣಮಿಸುತ್ತದೆ ಎಂಬುದಕ್ಕೆ ಮಹಾಕುಂಭಮೇಳದ ಈ ಮೊನಾಲಿಸಾ ಸಾಕ್ಷಿ. ಕಳೆದ 2-3 ದಿನಗಳಿಂದ ಈ ಹದಿಹರೆಯದ ಯುವತಿ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದಾಳೆ. ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಫೇಸ್‌ಬುಕ್‌, ಟ್ವಿಟ್ಟರ್‌ ಸೇರಿದಂತೆ ಯಾವ ಸೋಷಿಯಲ್‌ ಮೀಡಿಯಾ ತೆರೆದರೂ ಈ ಯುವತಿಯ ವೀಡಿಯೊಗಳು, ಮತ್ತು ಫೋಟೊಗಳು ಕಾಣಿಸಿಕೊಳ್ಳುತ್ತವೆ. ಯಾವ ದೊಟ್ಟ ನಟಿಗೂ ಸಿಗದ ಪ್ರಚಾರ ಎರಡು ದಿನದಲ್ಲಿ […]

ಭಾರಿ ಪ್ರಚಾರವೇ ಮೊನಾಲಿಸಾಗೆ ಮುಳುವಾಯಿತು Read More »

ನೈತ್ತಾಡಿಯಲ್ಲಿ 15 ಎಕ್ರೆ ಜಾಗದಲ್ಲಿ ನಿರ್ಮಾಣವಾಗಲಿದೆ ಸುಸಜ್ಜಿತ ಕ್ರೀಡಾಂಗಣ | 32 ಕೋಟಿ ವೆಚ್ಚದಲ್ಲಿ ಸುವ್ಯವಸ್ಥಿತ ಆಟದ ಬಯಲು ನಿರ್ಮಾಣ 

ಪುತ್ತೂರು: ಈಜು, ಕರಾಟೆ, ಅಥ್ಲೆಟಿಕ್, ವೈಟ್ ಲಿಫ್ಟಿಂಗ್ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪುತ್ತೂರು ಭಾಗದಿಂದ ಪಾಲ್ಗೊಂಡಿದ್ದಾರೆ. ಆರೋಗ್ಯ ಬಗ್ಗೆ ಕಾಳಜಿ ಇಟ್ಟುಕೊಂಡು ಕ್ರೀಡಾಪಟುಗಳ ಸಾಧನೆಗೆ ಪೂರಕವಾದ ವ್ಯವಸ್ಥೆಗಳನ್ನು ಜೋಡಿಸುವಲ್ಲಿ ಹಿಂದೆ ಬಿದ್ದಿದ್ದೇವೆ. ತಳಮಟ್ಟದಲ್ಲೇ ಕ್ರೀಡೆಗಳ ಅರಿವು ನೀಡುವ ಜತೆಗೆ ಮೂಲಸೌಕರ್ಯ ಲಭಿಸಬೇಕೆಂಬ ನಿಟ್ಟಿನಲ್ಲಿ ಸುವ್ಯವಸ್ಥಿತ ಕ್ರೀಡಾಂಗಣ ನಿರ್ಮಾಣ ಆಗಬೇಕಾಗಿದೆ. 32 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಪುತ್ತೂರಿನ ಅಭಿವೃದ್ಧಿಯ ಮೈಲಿಗಲ್ಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ

ನೈತ್ತಾಡಿಯಲ್ಲಿ 15 ಎಕ್ರೆ ಜಾಗದಲ್ಲಿ ನಿರ್ಮಾಣವಾಗಲಿದೆ ಸುಸಜ್ಜಿತ ಕ್ರೀಡಾಂಗಣ | 32 ಕೋಟಿ ವೆಚ್ಚದಲ್ಲಿ ಸುವ್ಯವಸ್ಥಿತ ಆಟದ ಬಯಲು ನಿರ್ಮಾಣ  Read More »

ಇಂದಿನಿಂದ ರಾಜ್ಯದಲ್ಲಿ ಬಿಯರ್‌ ಬಹಳ ದುಬಾರಿ

ಬಾಟಲಿಗೆ 15ರಿಂದ 50 ರೂ. ತನಕ ಹೆಚ್ಚಳ ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮದ್ಯ ಎಣ್ಣೆಪ್ರಿಯರ ಜೇಬು ಸುಡಲಿದೆ. ಸರ್ಕಾರ ಮತ್ತೊಮ್ಮೆ ಬಿಯರ್‌ ಬೆಲೆ ಪರಿಷ್ಕರಿಸಿದ್ದು, ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ.ಅಬಕಾರಿ ಇಲಾಖೆಯಿಂದ ನಿರೀಕ್ಷಿತ ಮಟ್ಟದ ಆದಾಯ ಬರದೆ ಇರುವುದರಿಂದ ಸದ್ಯಕ್ಕೆ ಬಿಯರ್‌ ಬೆಲೆಯನ್ನು ಹೆಚ್ಚಿಸಲಾಗಿದೆ. ಪ್ರೀಮಿಯಂ (ಸ್ಟ್ರಾಂಗ್ ಬಿಯರ್‌) ಬಿಯರ್‌ ಬಾಟಲ್​ ಒಂದಕ್ಕೆ ಕನಿಷ್ಠ 15 ರಿಂದ 50 ರೂಪಾಯಿವರೆಗೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಬಿಯರ್‌ ಬೆಲೆ ಜಾಸ್ತಿ ಮಾಡಬೇಕು ಎನ್ನುವ ಪ್ರಸ್ತಾವನೆ

ಇಂದಿನಿಂದ ರಾಜ್ಯದಲ್ಲಿ ಬಿಯರ್‌ ಬಹಳ ದುಬಾರಿ Read More »

ಇಂದಿನಿಂದ ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ರಾಜ್ಯಭಾರ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ; ವಿದೇಶಗಳ ಗಣ್ಯರು, ಕಂಪನಿ ಸಿಇಒಗಳು ಭಾಗಿ ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಇಂದು ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡನೇ ಬಾರಿಗೆ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ

ಇಂದಿನಿಂದ ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ರಾಜ್ಯಭಾರ Read More »

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ

ಸಿಲಿಂಡರ್‌ಗಳು ಸ್ಫೋಟಿಸಿ ಕನಿಷ್ಠ 25 ಟೆಂಟ್‌ಗಳು ಭಸ್ಮ ಪ್ರಯಾಗ್‌ರಾಜ್‌: ಮಹಾಕುಂಭಮೇಳ ನಡೆಯುವ ಸ್ಥಳದಲ್ಲಿ ಸಾಧುಗಳಿಗೆ ತಂಗಲು ನಿರ್ಮಿಸಿದ್ದ ಕನಿಷ್ಠ 25 ಟೆಂಟ್‌ಗಳು ನಿನ್ನೆ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಭಸ್ಮವಾಗಿವೆ. ಮಹಾಕುಂಭಮೇಳದ ಸೆಕ್ಟರ್ 19ರಲ್ಲಿ 2-3 ಸಿಲಿಂಡರ್‌ಗಳು ಸ್ಫೋಟಗೊಂಡು ಟೆಂಟ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಟೆಂಟ್​ಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾರಿಗೂ ಕೂಡ ಗಾಯಗಳಾಗಿಲ್ಲ. ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಪ್ರಯಾಗ್​ರಾಜ್​​ ಎಡಿಜಿಪಿ ಭಾನು ಭಾಸ್ಕರ್ ತಿಳಿಸಿದ್ದಾರೆ. ಅಗ್ನಿ

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ Read More »

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಮೇಳೈಸಿದ “ಸಮರ್ಪಣಾ ಕಲೋತ್ಸವ-2025” | ಸಮರ್ಪಣ್‍ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ | ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಶ್ರೀ ದೇವರ ಬಯ್ಯದ ಬಲಿ ಉತ್ಸವದಂದು ಅಂಗವಾಗಿ ‘ಸಮರ್ಪಣ್‍ ವಿಟ್ಲ’ ಅರ್ಪಿಸುವ “ಸಮರ್ಪಣ್‍ ಕಲೋತ್ಸವ-2025” ಹಾಗೂ ಸಮರ್ಪಣ್‍ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ ಶನಿವಾರ ಶ್ರೀ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಿತು. ಭಾರತಮಾತೆ ಭಾವಚಿತ್ರದ ಎದುರು ಸಮರ್ಪಣ್‍ ವಿಟ್ಲ ಸಂಸ್ಥೆಯ ಗೌರವಾಧ್ಯಕ್ಷ ಕೃಷ್ಣಯ್ಯ ಕೆ. ವಿಟ್ಲ ಅರಮನೆ ಭಾರತಮಾತೆ ಭಾವಚಿತ್ರದ ಎದುರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿ, ಸಮರ್ಪಣ್‍ ಸಂಸ್ಥೆಯವರು

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಮೇಳೈಸಿದ “ಸಮರ್ಪಣಾ ಕಲೋತ್ಸವ-2025” | ಸಮರ್ಪಣ್‍ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ | ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ Read More »

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ

ಪಕ್ಕಾ ಪ್ಲಾನ್‌ ಮಾಡಿ ನಡೆಸಿದ ಪರ್ಫೆಕ್ಟ್‌ ದರೋಡೆ ಮಂಗಳೂರು: ಇಡೀ ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿರುವ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯದ ಹಿಂದೆ ಸ್ಥಳೀಯರ ಕೈವಾಡವಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಬಹಳ ವ್ಯವಸ್ಥಿತವಾಗಿ ಪ್ಲಾನ್‌ ರೂಪಿಸಿ ಮಾಡಿದ ದರೋಡೆ. ಸ್ಥಳೀಯ ಎಲ್ಲ ವಿಚಾರಗಳನ್ನು ತಿಳಿದುಕೊಂಡು ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್‌ ಇರುವ ಸ್ಥಳ, ಬ್ಯಾಂಕಿನಲ್ಲಿರುವ ಚಿನ್ನ ಮತ್ತು ನಗದು ಹಣದ ಮಾಹಿತಿ ಮತ್ತು ತಪ್ಪಿಸಿಕೊಳ್ಳುವ ದಾರಿ ತಿಳಿದವರು ಯಾರೋ

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ Read More »

ಸೈಫ್‌ಗೆ ಇರಿದ ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರ

ಹಿಂದು ಹೆಸರು ಇಟ್ಟುಕೊಂಡು ನೌಕರಿಗೆ ಸೇರುತ್ತಿದ್ದ ಆರೋಪಿ ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ಥಾಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ. ವಿಚಾರಣೆಯಿಂದ ಈತ ಬಾಂಗ್ಲಾದೇಶದ ಅಕ್ರಮ ನುಸುಳುಕೋರ ಎಂಬ ಮಾಹಿತಿ ಹೊರಬಿದ್ದಿದೆ.ಬಂಧಿತ ಆರೋಪಿ ಭಾರತೀಯನಲ್ಲ, ಬದಲಿಗೆ ಬಾಂಗ್ಲಾದೇಶದ ನುಸುಳುಕೋರ ಎಂಬ ಅನುಮಾನವಿದೆ ಎಂದು ಡಿಸಿಪಿ ದೀಕ್ಷಿತ್ ಗೆಡಾಮ್‌ ತಿಳಿಸಿದ್ದಾರೆ. ಆರೋಪಿ ಬಳಿ ಭಾರತಕ್ಕೆ ಸಂಬಂಧಿಸಿದ ಆಧಾರ್ ಕಾರ್ಡ್

ಸೈಫ್‌ಗೆ ಇರಿದ ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರ Read More »

ಸಂತಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್‍. ಘಟಕಕ್ಕೆ ತಾಲೂಕು ಅತ್ಯುತ್ತಮ ಎನ್ ಎಸ್ ಎಸ್‍ ಘಟಕ ಪ್ರಶಸ್ತಿ

ಪುತ್ತೂರು:  ಪುತ್ತೂರು ತಾಲ್ಲೂಕು ಯುವಜನ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ತಾಲೂಕಿನಲ್ಲಿ ಅತ್ಯುತ್ತಮ ಸಾಧನೆಗೈದ ಕಾಲೇಜಿನ ಎನ್ ಎಸ್ ಎಸ್ ಘಟಕಗಳಿಗೆ ನೀಡುವ 2025ನೇ ಸಾಲಿನ ತಾಲೂಕಿನ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಘಟಕ ಪ್ರಶಸ್ತಿಗೆ ಸಂತಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್ ಎಸ್ ಎಸ್‍ ಘಟಕ ಭಾಜನವಾಗಿದೆ. ಪುತ್ತೂರಿನ ಆಸ್ಮಿ ಕಂಫರ್ಟ್ನನಲ್ಲಿ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರೋಟರಿ ಕ್ಲಬ್ ತಾಲ್ಲೂಕು ಯುವಜನ ಒಕ್ಕೂಟದ ಸಹಯೋಗದೊಂದಿಗೆನಡೆದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು

ಸಂತಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್‍. ಘಟಕಕ್ಕೆ ತಾಲೂಕು ಅತ್ಯುತ್ತಮ ಎನ್ ಎಸ್ ಎಸ್‍ ಘಟಕ ಪ್ರಶಸ್ತಿ Read More »

ಥೈರಾಯ್ಡ್‌, ಬಿಪಿ, ಶುಗರ್‌ನಿಂದ ಬಳಲುತ್ತಿದ್ದಾರೆ ಶರಣಾದ ನಕ್ಸಲರು

ವೈದ್ಯಕೀಯ ಪರೀಕ್ಷೆ ವೇಳೆ ತೀವ್ರ ಆರೋಗ್ಯ ಸಮಸ್ಯೆಯಿರುವುದು ಪತ್ತೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಇತ್ತೀಚೆಗೆ ಶರನಾಗಿರುವ ಮಲೆನಾಡಿನ ಆರು ನಕ್ಸಲರು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆರು ನಕ್ಸಲರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರು ವೈದ್ಯರ ಬಳಿ ತಮ್ಮ ಅನಾರೋಗ್ಯ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ತನಿಖಾಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತಿನಲ್ಲಿ ನಕ್ಸಲರನ್ನು ಗುರುವಾರ ರಾತ್ರಿಯೇ

ಥೈರಾಯ್ಡ್‌, ಬಿಪಿ, ಶುಗರ್‌ನಿಂದ ಬಳಲುತ್ತಿದ್ದಾರೆ ಶರಣಾದ ನಕ್ಸಲರು Read More »

error: Content is protected !!
Scroll to Top