ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ : ಹಿಟ್ & ರನ್ ಕೇಸ್ ದಾಖಲು
ಅನುಮಾನಕ್ಕೆ ಕಾರಣವಾದ ಚಾಲಕನ ದೂರು ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಲು ನಾಯಿಗಳು ಅಡ್ಡಬಂದದ್ದು ಕಾರಣ ಎನ್ನಲಾಗಿತ್ತು. ಕಾರಿನಲ್ಲೇ ಇದ್ದ ಸಚಿವೆಯ ಸಹೋದರ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಕೂಡ ಮಾಧ್ಯಮದವರ ಮುಂದೆ ನಾಯಿಗಳು ಅಡ್ಡಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಕಾರಿನ ಚಾಲಕ ಅಪರಿಚಿತ ಕಂಟೇನರ್ ಚಾಲಕನ ವಿರುದ್ಧ ಹಿಟ್ & ರನ್ ದೂರು ದಾಖಲಿಸಿರುವುದರಿಂದ ಈ ಅಪಘಾತದ […]
ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ : ಹಿಟ್ & ರನ್ ಕೇಸ್ ದಾಖಲು Read More »










