ಫೆ.2 : ತಾಲೂಕು ಮಟ್ಟದ ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಕ್ರೀಡಾಕೂಟ | ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು ಆಮಂತ್ರಣ ಪತ್ರಿಕೆ
ಪುತ್ತೂರು: ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು ಆಶ್ರಯದಲ್ಲಿ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮುಂಡೂರು ವಲಯದ ಪ್ರಾಯೋಜಕತ್ವದೊಂದಿಗೆ ಫೆ.2 ರಂದು ನಡೆಯುವ ಪುತ್ತೂರು ತಾಲೂಕು ಮಟ್ಟದ ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಸಂಜೆ ಬಿಡುಗಡೆಗೊಳಿಸಲಾಯಿತು. ಸಂಜೆ 6 ಗಂಟೆಗೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ದೇವರ ಗುಡಿಯ ಎದುರು ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಮುಕ್ವೆ, ಮಜಲುಮಾರು ಶ್ರೀ […]







