ಫೆ.2 : ತಾಲೂಕು ಮಟ್ಟದ ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಕ್ರೀಡಾಕೂಟ | ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು ಆಮಂತ್ರಣ ಪತ್ರಿಕೆ

ಪುತ್ತೂರು: ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು ಆಶ್ರಯದಲ್ಲಿ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮುಂಡೂರು ವಲಯದ ಪ್ರಾಯೋಜಕತ್ವದೊಂದಿಗೆ ಫೆ.2 ರಂದು ನಡೆಯುವ ಪುತ್ತೂರು ತಾಲೂಕು ಮಟ್ಟದ ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಸಂಜೆ ಬಿಡುಗಡೆಗೊಳಿಸಲಾಯಿತು. ಸಂಜೆ 6 ಗಂಟೆಗೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ದೇವರ ಗುಡಿಯ ಎದುರು ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಮುಕ್ವೆ, ಮಜಲುಮಾರು ಶ್ರೀ […]

ಫೆ.2 : ತಾಲೂಕು ಮಟ್ಟದ ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಕ್ರೀಡಾಕೂಟ | ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು ಆಮಂತ್ರಣ ಪತ್ರಿಕೆ Read More »

ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪ್ರತ್ಯಕ್ಷ

ಸೋಷಿಯಲ್‌ಮೀಡಿಯಾದಲ್ಲಿ ಭಾರಿ ವೈರಲ್‌ ಆದ ಮದುವೆ ಸುದ್ದಿ ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್‌ ಠಾಣೆ ವ್ಯಾಪ್ತಿಯ ಪಟ್ರಮೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಮುಸ್ಲಿಮ್‌ ಯುವತಿಯೊಬ್ಬಳು ಧರ್ಮಸ್ಥಳ ಸಮೀಪ ದೇವಸ್ಥಾನದಲ್ಲಿ ಹಿಂದು ಯುವಕನನ್ನು ಮದೆಯಾಗಿದ್ದು, ಈ ಮದುವೆ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಬಹಳ ವೈರಲ್‌ ಆಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪಟ್ರಮೆ ಗ್ರಾಮದ ಸುಹಾನ (19) ಕಂಪ್ಯೂಟರ್ ಕ್ಲಾಸ್‍ಗೆ ಹೋಗಿದ್ದವಳು ನಾಪತ್ತೆ ಆಗಿದ್ದಳು. ಈ ಬಗ್ಗೆ ಬಳಿಕ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆ ಈಕೆ ಹಿಂದೂ ಯುವಕ

ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪ್ರತ್ಯಕ್ಷ Read More »

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ

144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಉತ್ಸವಕ್ಕೆ ನಡೆದ ತಯಾರಿಯೂ ಅದ್ಭುತ ಇಲ್ಲಿದೆ ಪ್ರಯಾಗ್‌ರಾಜ್‌ ಮಹಾಕುಂಭಮೇಳದ ಸಂಪೂರ್ಣ ಚಿತ್ರಣ ಲಖನೌ: ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಕ್ಷಣಗಣನೆ ಶುರುವಾಗಿದೆ. ಜ.13ರಂದು ಪ್ರಾರಂಭವಾಗಲಿರುವ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ನಲ್ಲಿ ವರ್ಷದಿಂದಲೇ ತಯಾರಿ ನಡೆಯುತ್ತಿದ್ದು, ಉತ್ತರ ಪ್ರದೆಶ ಸರಕಾರ ಮತ್ತು ಕೇಂದ್ರ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.ಇದು 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭಮೇಳ. ವಿಶ್ವಾದ್ಯಂತ ಕೋಟಿಗಟ್ಟಲೆ ಜನರು ಈ ಪರಮಾದ್ಭುತ ಧಾರ್ಮಿಕ ಕಾರ್ಯವನ್ನು ನೋಡಲು ಕಾತರರಾಗಿದ್ದಾರೆ. ಕುಂಭಮೇಳಕ್ಕೆ ಜಗತ್ತಿನ ಅತಿಹೆಚ್ಚು ಸಂಖ್ಯೆಯಲ್ಲಿ ಜನ

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ Read More »

Site Oficial De Cassino Online Elizabeth Apostas No Brasil

Site Estatal Em Nosso País Apostas Esportivas E Cassino Online Content Aposta Sem Risco Mostbet Brasil Revisão Download Mostbet App For Android Os ( Apk) Mostbet Online Betting Firm In Bangladesh Android Cadastro Via Redes Sociais Stáhnout Soubor Apk Pro Android Quais São Os Games De Cassino Mais Populares? Other Mostbet Games Como Instalar U

Site Oficial De Cassino Online Elizabeth Apostas No Brasil Read More »

10 Best Sports Activities Betting Sites Within The U S: Greatest Sites Online Dec 2024

Sports Betting Possibilities Today & Bets Lines” Content Choosing The Right On The Web Gambling Site Intended For You How Do Us Betting Odds Work? Safety And Responsible Gambling At On The Internet Sportsbooks Bovada: The Pinnacle Regarding User-friendly Betting Experiences Betting Odds 101 Benefits Of Mobile Betting Payment Options And Security The Joy Of

10 Best Sports Activities Betting Sites Within The U S: Greatest Sites Online Dec 2024 Read More »

ನಿಷೇಧಿತ ಉಗ್ರ ಸಂಘಟನೆ ಪಿಎಫ್ ಐ ಮುಖಂಡನ ಬಳಿ ಅಕ್ರಮ ಪಿಸ್ತೂಲು | ಹಿಂದೂಗಳ ಹತ್ಯೆಗೆ ಸಂಚು | ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷದ್ ನಿಂದ ಆಗ್ರಹ

ಮಂಗಳೂರು: ಮೂಡುಶೆಡ್ಡೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಫ್ಐ ಮುಖಂಡ ಬದ್ರುದ್ದೀನ್  ಅಕ್ರಮ ಪಿಸ್ತೂಲಿನಿಂದ ಗುಂಡು ಹರಿಸಿದ ಪರಿಣಾಮ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಅಕ್ರಮವಾಗಿ ಪಿಸ್ತೂಲು ಮದ್ದುಗುಂಡುಗಳನ್ನು ಇಟ್ಟುಕೊಂಡು ಹಿಂದುಗಳ ಮತ್ತು ಹಿಂದೂ ಮುಖಂಡರ ಕೊಲೆಗೆ ಸಂಚು ರೂಪಿಸಿತ್ತಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದ್ದು, ಪಿಎಫ್ ಐ ಸಂಘಟನೆಯನ್ನು ಇಂತಹದ್ದೇ ಕಾರಣಕ್ಕಾಗಿ ನಿಷೇದಿಸಿದ್ದು ಅಲ್ಲದೆ ಇದರ ಮುಖಂಡರು ಅಕ್ರಮ ಪಿಸ್ತೂಲು ಹೊಂದಿರುವುದು ಇಡೀ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಲು ವಿಶ್ವ

ನಿಷೇಧಿತ ಉಗ್ರ ಸಂಘಟನೆ ಪಿಎಫ್ ಐ ಮುಖಂಡನ ಬಳಿ ಅಕ್ರಮ ಪಿಸ್ತೂಲು | ಹಿಂದೂಗಳ ಹತ್ಯೆಗೆ ಸಂಚು | ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷದ್ ನಿಂದ ಆಗ್ರಹ Read More »

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಕ್ರಿಟಿಕಲ್ ಇನ್ಲೆಸ್  ಫಂಡ್ ವಿತರಣೆ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಅನಂತಾಡಿ ಬಿ ಒಕ್ಕೂಟದ ವೈದ್ಯನಾಥೆಶ್ವರ ಸಂಘದ ಸದಸ್ಯೆಗೆ ಕ್ರಿಟಿಕಲ್ ಫಂಡ್ ಸಹಾಯಧನ ವಿತರಿಸಲಾಯಿತು. ಸಂಘದ ಸದಸ್ಯೆ ಪುಷ್ಪ ರವರ ಪತಿಯಾದ ಕೃಷ್ಣಪ್ಪ ಪೂಜಾರಿ ಕಳೆದ 4 ತಿಂಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಪಂಡ್ ಸಹಾಯ ಧನದ ಚೆಕ್ ನ್ನು ತಾಲೂಕಿನ ಕೃಷಿ ಅಧಿಕಾರಿ ಚಿದಾನಂದ್, ಮೇಲ್ವಿಚಾರಕಿ ಆಶಾ ಪಾರ್ವತಿರವರು ವಿತರಿಸಿದರು. ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಕ್ರಿಟಿಕಲ್ ಇನ್ಲೆಸ್  ಫಂಡ್ ವಿತರಣೆ Read More »

Casino 1win Côte Divoire Cotes Élevées, Instruit Gain”

1win Inscription Côte Divoire: Comment Créer El Compte Ainsi Que Vérifie 3dvista Marketplace Content Jeux De Crash De Casino Différences Entre L’application 1win Ainsi Que Le Portail Web Internet Officiel Comment Télécharger L’application In Ci Por Côte D’ivoire ᐉ Site Officiel A Respeito De Paris Sporti In Ci: Rome Sportifs & Jeux De Online Online

Casino 1win Côte Divoire Cotes Élevées, Instruit Gain” Read More »

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿದ್ದಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ ಎಚ್‍. ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು..

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ Read More »

ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಪುತ್ತೂರು  : ಅರ್ಚಕರೊಬ್ಬರು ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಗಾಯಗೊಂಡ ಅರ್ಚಕರೊರ್ವರ ನೆರವಿಗೆ ದಾವಿಸಿದ್ದು ಸಮೀಪದ ಮಸೀದಿಯಲ್ಲಿರುವವರೆನ್ನಲಾಗಿದೆ. ಅರ್ಚಕರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ. ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಬೈಕ್‍ನಿಂದ ಬಿದ್ದಿದರಿಂದ ಕಾಲಿಗೆ

ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ Read More »

error: Content is protected !!
Scroll to Top