ಯುಗಾದಿ ಪ್ರಯುಕ್ತ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ‌ವಿಶೇಷ ಆಫರ್

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ಹಳದಿ ಟ್ಯಾಗ್ ಹೊಂದಿರುವ ವಿಶೇಷ ಆಭರಣಗಳ ಮೇಕಿಂಗ್ ಶುಲ್ಕಗಳ ಮೇಲೆ 50%ವರೆಗೆ ರಿಯಾಯಿತಿಯೊಂದಿಗೆ ಖರೀದಿ ಮಾಡುವ ಅವಕಾಶವನ್ನು ಪಡೆಯಬಹುದಾಗಿದೆ. ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಹಬ್ಬದ ಸಂಭ್ರಮವನ್ನು ಹೊಸ ಆಭರಣಗಳೊಂದಿಗೆ ಆಚರಿಸಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಈ ಕೊಡುಗೆ ಮಾರ್ಚ್ 18ರಿಂದ 23ರವರೆಗೆ ಮಾತ್ರ […]

ಯುಗಾದಿ ಪ್ರಯುಕ್ತ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ‌ವಿಶೇಷ ಆಫರ್ Read More »

ಲೈಂಗಿಕ ಕಿರುಕುಳ ಆರೋಪ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ

ಕಾಂಪೌಂಡ್‌ ಹಾರುವ, ಮಹಿಳೆಯ ಕೈ ಹಿಡಿದು ಡ್ಯಾನ್ಸ್‌ ಮಾಡುವ ವಿಡಿಯೋಗಳು ವೈರಲ್‌ ಮಂಗಳೂರು : ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಅವರದ್ದು ಎನ್ನಲಾದ ಇನ್ನಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ದೂರು ನೀಡಲು ಬಂದ ಮಹಿಳೆಯರನ್ನೇ ಲೈಂಗಿಕ ಕ್ರಿಯೆಗೆ ಬಲವಂತಪಡಿಸಿರುವ ಆರೋಪ ಎದುರಿಸುತ್ತಿರುವ ಸಂದೇಶ್ ಪಿಜಿ ವಿರುದ್ಧ ಇದೀಗ ಇನ್ನೂ ಅನೇಕ ಆರೋಪಗಳು ಕೇಳಿಬರುತ್ತಿವೆ. ಸಂದೇಶ್ ಪಿ.ಜಿ.ಅಡುಗೆ ಕೋಣೆಯಲ್ಲಿ ಮಹಿಳೆಯೊಬ್ಬಳ ಕೈಹಿಡಿದು ಬಲವಂತವಾಗಿ ಕುಣಿಸುತ್ತಿರುವ ಹಾಗೂ

ಲೈಂಗಿಕ ಕಿರುಕುಳ ಆರೋಪ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ Read More »

ಭಾರಿ ಗಾಳೆಮಳೆಗೆ ಧರಾಶಾಯಿಯಾದ ನೆಲ್ಲಿಕಟ್ಟೆಯ ಅತಿ ಎತ್ತರದಲ್ಲಿದ್ದ ರಾಷ್ಟ್ರಧ್ವಜ

ರಾಜ್ಯದ ಮೂರನೇ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಾಡುತ್ತಿದ್ದ ರಾಷ್ಟ್ರಧ್ವಜ ಪುತ್ತೂರು: ನೆಲ್ಲಿಕಟ್ಟೆ ಉದ್ಯಾನದಲ್ಲಿ ಸ್ಥಾಪಿಸಲಾಗಿದ್ದ ರಾಜ್ಯದ ಮೂರನೇ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಾಡುತ್ತಿದ್ದ ದೊಡ್ಡ ಗಾತ್ರದ ರಾಷ್ಟ್ರಧ್ವಜ ಸೋಮವಾರ ರಾತ್ರಿ ಬೀಸಿದ ಭಾರಿ ಗಾಳಿಮಳೆಗೆ ಧರಾಶಾಯಿಯಾಗಿದೆ. ಭಾರಿ ಗಾಳಿಮಳೆಗೆ ಧ್ವಜದ ದಾರ ಕಡಿದು ಧ್ವಜ ಸಮೀಪ ವಿದ್ಯುತ್‌ ತಂತಿಯ ಮೇಲೆ ಬಿದ್ದಾಗ ಶಾರ್ಟ್‌ ಸರ್ಕ್ಯೂಟ್‌ ಆಗಿದ್ದು, ಇದರ ಪರಿಣಾಮ ತುಸು ಹೊತ್ತು ವಿದ್ಯುತ್‌ ಕೈಕೊಟ್ಟಿತ್ತು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಧ್ವಜವನ್ನು

ಭಾರಿ ಗಾಳೆಮಳೆಗೆ ಧರಾಶಾಯಿಯಾದ ನೆಲ್ಲಿಕಟ್ಟೆಯ ಅತಿ ಎತ್ತರದಲ್ಲಿದ್ದ ರಾಷ್ಟ್ರಧ್ವಜ Read More »

ತಿಮರೋಡಿಗೆ ಮೂರನೇ ಬಾರಿ ಗಡಿಪಾರು ನೋಟಿಸ್‌

ಮಧ್ಯರಾತ್ರಿ ಹೋಗಿ ಮನೆಗೆ ನೋಟಿಸ್‌ ಅಂಟಿಸಿರುವ ಪೊಲೀಸರು ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16ರಂದು (16-03-2026 ರಿಂದ 16-09-2026 ರವರೆಗೆ) ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆರು ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ

ತಿಮರೋಡಿಗೆ ಮೂರನೇ ಬಾರಿ ಗಡಿಪಾರು ನೋಟಿಸ್‌ Read More »

ಇರಾಕ್‌ ಮೇಲೂ ಇರಾನ್‌ನಿಂದ ಕ್ಷಿಪಣಿ ದಾಳಿ

ಅಮೆರಿಕ ರಾಯಭಾರ ಕಚೇರಿಗೆ ಅಪ್ಪಳಿಸಿದ ಕ್ಷಿಪಣಿಗಳು ಬಾಗ್ದಾದ್‌: ಇರಾನ್‌, ಇಸ್ರೇಲ್‌ ಮತ್ತು ಅಮೆರಿಕದ ನಡುವಿನ ಭೀಕರ ಯುದ್ಧ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ಯುದ್ಧದ ತೀವ್ರತೆ ಹೆಚ್ಚುತ್ತಾ ಹೋಗುತ್ತಿದ್ದು, ಜತ್ತಿನಾದ್ಯಂತ ಹಾಹಾಕಾರ ಎದ್ದಿದೆ. ಇರಾನ್‌ ತನ್ನ ದಾಳಿಯ ಗುರಿಗಳನ್ನು ಇನ್ನಷ್ಟು ಹೆಚ್ಚಿಸುತ್ತಾ ಹೋಗಿದೆ. ಇರಾಕ್‌ನಲ್ಲಿರುವ ಅಮೆರಿಕದ ದೂತವಾಸದ ಮೇಲೆ ಇರಾನ್‌ ಡ್ರೋನ್‌ ಮತ್ತು ಕ್ಷಿಪಣಿಗಳು ಅಪ್ಪಳಿಸಿದ್ದು, ಈಗ ಇರಾಕನ್ನೂ ಯುದ್ಧಭೂಮಿಗೆ ಕರೆದಂತಾಗಿದೆ. ಇರಾಕ್‌ನ ರಾಜಧಾನಿ ಬಾಗ್ದಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಡ್ರೋನ್ ಹಾಗೂ

ಇರಾಕ್‌ ಮೇಲೂ ಇರಾನ್‌ನಿಂದ ಕ್ಷಿಪಣಿ ದಾಳಿ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಮನೆಯಿಂದ ಪರೀಕ್ಷಾ ಕೇಂದ್ರದ ತನಕ ಪ್ರಯಾಣಿಸಲು ಸೌಲಭ್ಯ ಬೆಂಗಳೂರು : ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಬುಧವಾರದಿಂದ ಆರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆಗಳು ಇರುತ್ತವೆ. ರಾಜ್ಯಾದ್ಯಂತ ಲಕ್ಷಾಂತರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ Read More »

ಅಫಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನ ಭೀಕರ ದಾಳಿ : 400ಕ್ಕೂ ಅಧಿಕ ಮಂದಿ ಸಾವು

ಅಫಘಾನಿಸ್ತಾನದ ಇತಿಹಾಸದಲ್ಲೇ ಅತಿದೊಡ್ಡ ದಾಳಿ ; ನೂರಾರು ಮಂದಿಗೆ ಗಾಯ ಕಾಬೂಲ್‌: ಇಲ್ಲಿನ ಆಸ್ಪತ್ರೆ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ಬಾಂಬ್‌ ದಾಳಿಯಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನ ಇತಿಹಾಸದಲ್ಲೇ ಇದು ಅತ್ಯಂತ ಭೀಕರ ದಾಳಿಯಾಗಿದೆ. ಸ್ಥಳೀಯ ಸಮಯ ರಾತ್ರಿ 9 ಗಂಟೆ ಸುಮಾರಿಗೆ 2,000 ಹಾಸಿಗೆ ಸೌಲಭ್ಯವಿರುವ ದೊಡ್ಡ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆದಿದೆ. 400 ಮಂದಿ ಸಾವಿಗೀಡಾಗಿದ್ದು, 250 ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಉಪ ಸರ್ಕಾರಿ ವಕ್ತಾರ ಹಮ್ದುಲ್ಲಾ ಫಿತ್ರಾತ್

ಅಫಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನ ಭೀಕರ ದಾಳಿ : 400ಕ್ಕೂ ಅಧಿಕ ಮಂದಿ ಸಾವು Read More »

ಇಂದು ಮಂಗಳೂರಿಗೆ ಬರಲಿದೆ 26 ಸಾವಿರ ಟನ್‌ ಎಲ್‌ಪಿಜಿ

ವಾಣಿಜ್ಯ ಸಿಲಿಂಡರ್‌ ಕೊರತೆ ಸಮಸ್ಯೆ ತುಸು ಕಡಿಮೆಯಾಗುವ ನಿರೀಕ್ಷೆ ಮಂಗಳೂರು : ಮಧ್ಯಪ್ರಾಚ್ಯ ಯುದ್ಧದಿಂದಾಗಿ ಅಡುಗೆ ಅನಿಲ ಅಭಾವ ಉಂಟಾಗಿ ಜನರು ಪರಿತಪಿಸುತ್ತಿದ್ದಾರೆ. ವಾಣಿಜ್ಯ ಉದ್ದೇಶದ ಸಿಲಿಂಡರ್‌ಗಳು ಸಿಗದೆ ಹೋಟೆಲ್‌ ಮತ್ತಿತರ ವಾಣಿಜ್ಯ ಚಟುವಟಿಕೆಗಳಿಗೆ ಬಹಳ ಸಮಸ್ಯೆಯಾಗಿದೆ. ಅನೇಕ ಹೋಟೆಲ್‌ಗಳು ಬಂದ್‌ ಆಗಿದ್ದು, ಈ ನಡುವೆ 26,000 ಎಲ್‌ಪಿಜಿ ಹೊತ್ತ ಹಡಗು ಇಂದು ಮಂಗಳೂರು ತಲುಪಲಿದೆ ಎಂಬ ಶುಭ ಸುದ್ದಿ ಬಂದಿದೆ. ಇದರಿಂದ ರಾಜ್ಯದ ಗ್ಯಾಸ್‌ ಸಮಸ್ಯೆ ಕೊಂಚ ಕಡಿಮೆಯಾಗುವ ನಿರೀಕ್ಷೆ ಇದೆ. ಇರಾನ್, ಅಮೆರಿಕ, ಇಸ್ರೇಲ್

ಇಂದು ಮಂಗಳೂರಿಗೆ ಬರಲಿದೆ 26 ಸಾವಿರ ಟನ್‌ ಎಲ್‌ಪಿಜಿ Read More »

ಸರ್ಕಾರಿ ಬಸ್‌ ಡಿಕ್ಕಿ ಹೊಡೆದು ಟೆಂಪೊ ಚಾಲಕ ಸಾವು

ಮಂಗಳೂರು : ಕಾರ್ಕಳ – ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಬಳಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮಿನಿ ಗೂಡ್ಸ್ ಟೆಂಪೊ ಚಾಲಕ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳದ ಕೆಲಿಂಜೆಯ ಲೆಸ್ಟರ್ ಡೇವಿಡ್ ಡಿ’ಸೋಜಾ (30) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಮೂಡುಬಿದಿರೆಯ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ಟೆಂಪೋ ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ ) ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ

ಸರ್ಕಾರಿ ಬಸ್‌ ಡಿಕ್ಕಿ ಹೊಡೆದು ಟೆಂಪೊ ಚಾಲಕ ಸಾವು Read More »

ಮಂಗಳೂರು : ಜೈಲು ಅಧೀಕ್ಷಕರ ಮೇಲೆ ಕೈದಿಗಳಿಂದ ಹಲ್ಲೆ

ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಜೈಲು ಅಧೀಕ್ಷಕರು ಮತ್ತು ಸಿಬ್ಬಂದಿ ಮೇಲೆಯೇ ಕೈದಿಗಳು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಮೂವರು ವಿಚಾರಣಾಧೀನ ಕೈದಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣಾಧೀನ ಕೈದಿಗಳಾದ ಇಕ್ಬಾಲ್, ಶೆಹರಾಜ್ ಯಾನೆ ಶಾರೂಕ್, ಅಫ್ರೀದ್ ಹಲ್ಲೆಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಮಾ.13ರಂದು ರಾತ್ರಿ ವಿಚಾರಣಾ ಕೈದಿ ಇಕ್ಬಾಲ್ ಎಂಬಾತ ಕಚೇರಿಗೆ ಬಂದು ಕಾರಾಗೃಹಕ್ಕೆ ಹೊಸದಾಗಿ ದಾಖಲಾಗುವ ಕೈದಿಗಳನ್ನು ತನ್ನ ಕೊಠಡಿಗೆ ಸೇರಿಸಬೇಕು ಎಂದು ಜೋರಾಗಿ ಕೂಗಾಡಿ ಅವಾಚ್ಯವಾಗಿ

ಮಂಗಳೂರು : ಜೈಲು ಅಧೀಕ್ಷಕರ ಮೇಲೆ ಕೈದಿಗಳಿಂದ ಹಲ್ಲೆ Read More »

error: Content is protected !!
Scroll to Top