ಕುತ್ಯಾರು ಸೂರ್ಯ ಚೈತನ್ಯ ಸಂಸ್ಥೆಯ ವಾರ್ಷಿಕೋತ್ಸವದ ಸಂಭ್ರಮ

ಪುತ್ತೂರು : ಆನೆಗುಂದಿ  ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ, ಕುತ್ಯಾರು ಇದರ ವಾರ್ಷಿಕೋತ್ಸವ ನಡೆಯಿತು. ಆನೆಗುಂದಿ  ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ, ಕುತ್ಯಾರು ಇದರ ವಾರ್ಷಿಕೋತ್ಸವವನ್ನು  ಪಡುಕುತ್ಯಾರು ಸರಸ್ವತಿ ಪೀಠದ  ಶ್ರೀ ಕಾಳಹಸ್ತೇಂದ್ರ  ಸರಸ್ವತಿ ಮಹಾ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಳಿಕ ಉಡುಪಿ ಕಲಾ ರಂಗ (ರಿ)ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಜರುಗಿದ ಯಕ್ಷಗಾನ ತರಗತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಗುರುಗಳಾದ  ರಾಮಕೃಷ್ಣ ನಂದಿಕೂರು ಇವರನ್ನು […]

ಕುತ್ಯಾರು ಸೂರ್ಯ ಚೈತನ್ಯ ಸಂಸ್ಥೆಯ ವಾರ್ಷಿಕೋತ್ಸವದ ಸಂಭ್ರಮ Read More »

Best Online Casinos Down Under: Top Aussie Wagering Sites 2024

Ricky Casino Australia Enjoy Online Pokies And Win Real Money Content Withdrawal Methods Ricky Casino Login Faq How To Sign Up In A Online Gambling Establishment In Australia Top 10 Ricky Casino Video Games For Australian Players 2024 What Are Usually The Most Widely Used Progressive Jackpot Games Throughout Ricky Casino? Features Of Primary Australian

Best Online Casinos Down Under: Top Aussie Wagering Sites 2024 Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಬಾನೋತ್ ದುರ್ಗಾ | ಅಪರೂಪದ ಹೆರಿಕೆ ಪ್ರಕರಣ

ಮಂಗಳೂರು: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನನ ನೀಡಿರುವ ಅಪರೂಪದ ಘಟನೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ವರದಿಯಾಗಿದೆ. ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ಕು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳು. 1.1, 1.2, 800, 900 ಗ್ರಾಂ ತೂಕ ಹೊಂದಿದೆ. ಆದರೆ 30

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಬಾನೋತ್ ದುರ್ಗಾ | ಅಪರೂಪದ ಹೆರಿಕೆ ಪ್ರಕರಣ Read More »

ಜ.11, 12, 13 : ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳಕ್ಕೆ ಚಾಲನೆ

ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಕಡಬ ತಾಲೂಕಿನ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಕೃಷಿ ಮೇಳದ ಉದ್ಘಾಟನಾ ಸಮಾರಂಭ ಜ.11, 12 ಹಾಗೂ 13 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಗಣೇಶ್ ಕೆ.ಎಸ್‍. ಉದನಡ್ಕ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರಿ ತತ್ವದ ಅಡಿಯಲ್ಲಿ ದ.ಕ.ಜಿಲ್ಲೆಯ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಮಾರ್ಗದರ್ಶನದಲ್ಲಿ ಚಾರ್ವಾಕ ಭಾಗದ ಅನೇಕ ಹಿರಿಯರು ಸೇರಿಕೊಂಡು ಉಪ್ಪಿನಂಗಡಿ ತಾಲೂಕು ಕೇಂದ್ರ ಆಗಿದ್ದ ಸಂದರ್ಭದಲ್ಲಿ

ಜ.11, 12, 13 : ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳಕ್ಕೆ ಚಾಲನೆ Read More »

ಭಾರತದಲ್ಲೂ ಹರಡುತ್ತಿದೆ ಎಚ್‌ಎಂಪಿವಿ ವೈರಸ್‌ : ದೃಢಪಡಿಸಿದ ಐಸಿಎಂಆರ್‌

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆ; ಮುನ್ನೆಚ್ಚರಿಕೆ ವಹಿಸಲು ಸೂಚನೆ ಬೆಂಗಳೂರು: ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್‌ ಕಾಣಿಸಿಕೊಂಡಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ. ಎರಡೂ ಪ್ರಕರಣಗಳಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲ, ಹೀಗಾಗಿ ಮಕ್ಕಳಿಗೆ ಈ ವೈರಸ್‌ ಸೋಂಕು ಹೇಗೆ ಹರಡಿತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಚೀನದಲ್ಲಿ ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್‌ಎಂಪಿವಿ) ಭಾರಿ ಹಾವಳಿಯಿಟ್ಟಿದ್ದು, ಐದು ವರ್ಷ ಹಿಂದಿನ ಕೊರೊನ ಪರಿಸ್ಥಿತಿ ಮರುಕಳಿಸುವ ಭೀತಿ ತಲೆದೋರಿದೆ. ಈಗ ಭಾರತಕ್ಕೂ ಈ ವೈರಸ್‌ ಕಾಲಿಟ್ಟಿರುವುದು

ಭಾರತದಲ್ಲೂ ಹರಡುತ್ತಿದೆ ಎಚ್‌ಎಂಪಿವಿ ವೈರಸ್‌ : ದೃಢಪಡಿಸಿದ ಐಸಿಎಂಆರ್‌ Read More »

ಕುದ್ಮಾರಿನ ಶಾಂತಿಮೊಗರು ಶ್ರೀ ಸುಬ್ರಹ್ಮಣೇಶ್ವರ ಸನ್ನಿದಾನದಲ್ಲಿ ಕಿರು ಷಷ್ಠಿ

ಪುತ್ತೂರು : ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣೇಶ್ವರ ದೇವಾಲಯದಲ್ಲಿ ಕಿರು ಷಷ್ಠಿ ಆಚರಣೆ ಜ.5 ರಂದು ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಿತು. ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಅನುವಂಶೀಯ ಮೊಕ್ತೇಸ ಪ್ರವೀಣ್ ಕುಮಾರ್ ಕಡೆಂಜಿಗುತ್ತು, ಅರ್ಚಕ ರಮಾನಂದ ಭಟ್, ಆಡಳಿತ ಸಮಿತಿ ಉಪಾಧ್ಯಕ್ಷ ವೆಂಕಟೇಶ್ ಭಟ್ ಕೊಯರುಡೆ, ಕಾರ್ಯದರ್ಶಿ ನೂರಪ್ಪ ಗೌಡ ಪಟ್ಟೆತ್ತಾನ ಹಾಗೂ ಆಡಳಿತ ಸಮಿತಿ ಪದಾಧಿಕಾರಿಗಳು, ಊರ ಹಾಗೂ

ಕುದ್ಮಾರಿನ ಶಾಂತಿಮೊಗರು ಶ್ರೀ ಸುಬ್ರಹ್ಮಣೇಶ್ವರ ಸನ್ನಿದಾನದಲ್ಲಿ ಕಿರು ಷಷ್ಠಿ Read More »

ಇಬ್ಬರು ಮಕ್ಕಳನ್ನು ಸಾಯಿಸಿ ಸಾಫ್ಟ್‌ವೇರ್‌ ಇಂಜಿನಿಯರ್‌ ದಂಪತಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅನೂಪ್‌ (38) ಮತ್ತು ರಾಖಿ(35) ಎಂಬ ದಂಪತಿ ಮಕ್ಕಳಾದ ಅನುಪ್ರಿಯಾ (5) ಮತ್ತು ಪ್ರಿಯಾಂಶ್ (2) ಅವರನ್ನು ಕೊಂದು ಬಳಿಕ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸದವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಇಬ್ಬರು

ಇಬ್ಬರು ಮಕ್ಕಳನ್ನು ಸಾಯಿಸಿ ಸಾಫ್ಟ್‌ವೇರ್‌ ಇಂಜಿನಿಯರ್‌ ದಂಪತಿ ಆತ್ಮಹತ್ಯೆ Read More »

ಮಹಾಭಾರತ ಸರಣಿ ತಾಳಮದ್ದಳೆ | ಯುವ ಕಲಾವಿದ ಪ್ರವೀತ್‍ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

ಉಪ್ಪಿನಂಗಡಿ :  ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ  ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ  ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.  ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್.ಬಿ, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ ( ಚಿತ್ರವಾಹನ ) ಜಯರಾಮ ಬಲ್ಯ ( ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್ ಪಿ

ಮಹಾಭಾರತ ಸರಣಿ ತಾಳಮದ್ದಳೆ | ಯುವ ಕಲಾವಿದ ಪ್ರವೀತ್‍ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ Read More »

ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿ‌ ಸಂಘಕ್ಕೆ‌ ಪದಾಧಿಕಾರಿಗಳ ಆಯ್ಕೆ l ಅಧ್ಯಕ್ಷರಾಗಿ ಎಸ್.ವಸಂತ ವೀರಮಂಗಲ, ಕಾರ್ಯದರ್ಶಿಯಾಗಿ ತಾರನಾಥ ಸವಣೂರು ಆಯ್ಕೆ

ಪುತ್ತೂರು : ವೀರಮಂಗಲ ಪಿಎಂಶ್ರೀ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ನಡೆದಿದ್ದು. ಹಿರಿಯ ವಿದ್ಯಾರ್ಥಿ ಸಂಘವನ್ನು ರಚಿಸಲಾಗಿದೆ. ನೂತನ ಅಧ್ಯಕ್ಷರನ್ನಾಗಿ ವಸಂತ ವೀರಮಂಗಲರನ್ನು  ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕಾರ್ಯದರ್ಶಿಯಾಗಿ ಶಾಲಾ ಮುಖ್ಯಗುರು ತಾರಾನಾಥ ಸವಣೂರು, ಸಂಘಟನಾ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ವೀರಮಂಗಲ, ಜತೆ ಕಾರ್ಯದರ್ಶಿಯಾಗಿ ಹರ್ಷ ಗುತ್ತು, ಕೋಶಾಧಿಕಾರಿಯಾಗಿ ಸೋಮಶೇಖರ, ಉಪಾಧ್ಯಕ್ಷರಾಗಿ ರಝಾಶ್ ಅನಾಜೆ, ಸದಸ್ಯರಾಗಿ ರವಿಚಂದ್ರ, ಯೋಗೀಶ್ ವೀರಮಂಗಲ, ವೆಂಕಟರಮಣ ಗೌಡ, ಶಾಂತರಾಮ, ಸಮೀರ್, ಫಾರೂಕ್, ಹಮೀದ್, ಸುಮಿತ್ರಾ, ಶಿವಮ್ಮ ಆಯ್ಕೆಗೊಂಡಿದ್ದಾರೆ.

ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿ‌ ಸಂಘಕ್ಕೆ‌ ಪದಾಧಿಕಾರಿಗಳ ಆಯ್ಕೆ l ಅಧ್ಯಕ್ಷರಾಗಿ ಎಸ್.ವಸಂತ ವೀರಮಂಗಲ, ಕಾರ್ಯದರ್ಶಿಯಾಗಿ ತಾರನಾಥ ಸವಣೂರು ಆಯ್ಕೆ Read More »

ಸಿಲಿಂಡರ್‌ ಸ್ಪೋಟಿಸಿದ ಬಿರುಸಿಗೆ ಮನೆ ಗೋಡೆ ಛಿದ್ರ : ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರು ಸಮೀಪ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೇರಳ ಮೂಲದ ಸುನೀಲ್ ಜೋಸೆಫ್ ಮತ್ತು ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ, ಬಾಗಿಲು ಛಿದ್ರವಾಗಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳಿಗೂ ಹಾನಿಯಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು

ಸಿಲಿಂಡರ್‌ ಸ್ಪೋಟಿಸಿದ ಬಿರುಸಿಗೆ ಮನೆ ಗೋಡೆ ಛಿದ್ರ : ಇಬ್ಬರಿಗೆ ಗಾಯ Read More »

error: Content is protected !!
Scroll to Top