ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ

ಗೃಹ ಸಚಿವರ ತವರು ಜಿಲ್ಲೆಯಲ್ಲೇ ನಡೆದ ಘಟನೆ ತುಮಕೂರು : ದೂರು ನೀಡಲು ಕಚೇರಿಗೆ ಬಂದ ಮಹಿಳೆಯ ಜೊತೆ ಡಿವೈಎಸ್‌ಪಿ ದರ್ಜೆಯ ಪೊಲೀಸ್‌ ಅಧಿಕಾರಿಯೇ ಅಸಭ್ಯವಾಗಿ ವರ್ತಿಸಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೊಲೀಸ್‌ ಇಲಾಖೆ ತಲೆ ತಗ್ಗಿಸುವಂತಾಗಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಅವರ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದೆ. ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ವೀಡಿಯೊ ವೈರಲ್‌ ಆದ ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು […]

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ Read More »

ಮಹಿಳೆಯರಿಗೆ ಸಿಗಲಿದೆ ಶಕ್ತಿ ಸ್ಮಾರ್ಟ್‌ಕಾರ್ಡ್‌

ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ದಾಖಲೆಯಾಗಿ ಸ್ಮಾರ್ಟ್‌ಕಾರ್ಡ್‌ ಬಳಕೆ ಬೆಂಗಳೂರು: ಶಕ್ತಿ ಯೋಜನೆಯಡಿ ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರು ಪ್ರತಿಸಲ ಆಧಾರ್‌ ಕಾರ್ಡ್‌ ಒಯ್ದು ನಿರ್ವಾಹಕರಿಗೆ ತೋರಿಸುವ ಕಷ್ಟವನ್ನು ತಪ್ಪಿಸುವ ಸಲುವಾಗಿ ಸರಕಾರ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲಿದೆ. ಶಕ್ತಿ ಯೋಜನೆಯನ್ನು ಸರಳೀಕರಿಸುವ ಪ್ರಕ್ರಿಯೆಯಂಗವಾಗಿ ಶೀಘ್ರದಲ್ಲೇ ಎಲ್ಲ ಫಲಾನುಭವಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಪ್ರತಿ ಸಲ ಸರಕಾರಿ ಬಸ್‌ನಲ್ಲಿ ಪ್ರಯಾಣಿಸುವಾಗ ಮಹಿಳೆಯರು ತಮ್ಮ ಆಧಾರ್‌ ಕಾರ್ಡ್‌ ತೋರಿಸಬೇಕಾಗುತ್ತದೆ.

ಮಹಿಳೆಯರಿಗೆ ಸಿಗಲಿದೆ ಶಕ್ತಿ ಸ್ಮಾರ್ಟ್‌ಕಾರ್ಡ್‌ Read More »

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌

ಡಿಕೆಶಿ ವಿದೇಶದಲ್ಲಿರುವಾಗ ಆಪ್ತರೊಂದಿಗೆ ಗೂಢಾಲೋಚನೆ ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಗುಸುಗುಸು ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಆಪ್ತ ಸಚಿವರ ಜೊತೆ ನಡೆಸಿದ ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ಸಂಪುಟ ಪುನರ್‌ ರಚನೆಯ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯದ ಪಡಸಾಲೆಯಲ್ಲಿ ಈ ಡಿನ್ನರ್‌ ಮೀಟಿಂಗ್‌ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸದಲ್ಲಿರುವಾಗಲೇ ಸಿದ್ದರಾಮಯ್ಯ ಆಪ್ತರ

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌ Read More »

ಪ್ರೀತಿಸುವ ನೆಪದಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ | ಆರೋಪಿ ಮೇಲೆ ಪೋಕ್ಸೋ, ಅಟ್ರಾಸಿಟಿ ಪ್ರಕರಣ ದಾಖಲು

ಕಡಬ : ಕಾಲೇಜ್ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ಅದನ್ನು ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‍ ಮೇಲ್‍ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಒಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿ. ಸಂತ್ರಸ್ತೆಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು ಆಕೆಯನ್ನು ಪ್ರವೀಣ್ ಪ್ರೀತಿಯ ಬಲೆಗೆ ಬೀಳಿಸಿದ ಬಳಿಕ ತನ್ನ ಬಾಡಿಗೆ ಮನೆಗೆ ಕರೆದುಕೊಂಡು ಬಂದು ಲೈಂಗಿಕವಾಗಿ ಬಳಸಿಕೊಂಡಿದ್ದ. ಅಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‍ ಮೇಲ್‍ ಮಾಡುತ್ತಿದ್ದ ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ

ಪ್ರೀತಿಸುವ ನೆಪದಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ | ಆರೋಪಿ ಮೇಲೆ ಪೋಕ್ಸೋ, ಅಟ್ರಾಸಿಟಿ ಪ್ರಕರಣ ದಾಖಲು Read More »

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ

ಕಾಂಗ್ರೆಸ್‌-ಎಸ್‌ಡಿಪಿಐ ಅಧಿಕಾರ ಸ್ವೀಕಾರ ವೇಳೆ ಮೌಲ್ವಿಯನ್ನು ಕರೆಸಿ ಪ್ರಾರ್ಥನೆ ಉಡುಪಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಸಲ್ಲಿಸಿರುವ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಮೂರು ದಶಕಗಳ ಬಳಿಕ ಕಾಂಗ್ರೆಸ್​ ಮತ್ತು ಎಸ್​ಡಿಪಿಐ ಮೈತ್ರಿಯ ತೆಕ್ಕೆಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರ ಹಂಚಿಕೆಯಾಗಿದೆ. ಕಾಂಗ್ರೆಸ್​ನ ಜಯಂತಿ ಖಾರ್ವಿ ಎಂಬುವರು ಅಧ್ಯಕ್ಷರಾಗಿದ್ದರೆ, ಎಸ್​ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಉಪಾಧ್ಯಕ್ಷ ಅಧಿಕಾರ

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ Read More »

ಪುರುಷರಿಗೆ ಟಿಕೆಟ್‌ ದರ ಏರಿಕೆ ಬರೆ

ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಶೇ.15ರಂತೆ ಹೆಚ್ಚಳ; ಜ.5ರಿಂದ ಜಾರಿ ಬೆಂಗಳೂರು: ನಿರೀಕ್ಷೆಯಂತೆಯೇ ಹೊಸ ವರ್ಷದಲ್ಲಿ ಸರಕಾರ ಜನರಿಗೆ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆಯ ಬರೆ ಎಳೆದಿದೆ. ಮಹಿಳೆಯರಿಗೆ ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣದ ಕೊಡುಗೆ ನೀಡಿ ಅದರ ಮೂರುಪಟ್ಟು ದರವನ್ನು ಪುರುಷರಿಂದ ವಸೂಲು ಮಾಡಲು ಮುಂದಾಗಿದೆ. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಬಸ್‌ ಟಿಕೆಟ್‌ ದರ ಶೇ.15 ಏರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಸಂಕ್ರಾಂತಿ ನಂತರ ಟಿಕೆಟ್‌ ದರ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ

ಪುರುಷರಿಗೆ ಟಿಕೆಟ್‌ ದರ ಏರಿಕೆ ಬರೆ Read More »

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ | ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ, ರಜತ ತುಲಾಭಾರ | ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ | ಮಾಡುವ ಕೆಲಸವನ್ನು ನಿಸ್ವಾರ್ಥವಾಗಿ ಮಾಡಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜದ ಜನರ ಒಳಿತಿಗಾಗಿ ಮಹಾಸ್ವಾಮೀಜಿಯವರು ದುಡಿದಿದ್ದಾರೆ : ಪ್ರಹ್ಲಾದ ಜೋಶಿ | ಶ್ರೀ ಆದಿಚುಂಚನಗಿರಿ ಜ್ಞಾನ ನೀಡುವ ಮೂಲಕ ಯುವ ಸಮುದಾಯಕ್ಕೆ ಕೊಡುಗೆ ನೀಡಿದೆ : ಕ್ಯಾ.ಬ್ರಿಜೇಶ್ ಚೌಟ | ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೋಷಿತ ಸಮುದಾಯಗಳನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾಗಿದೆ : ಬಸವಮೂರ್ತಿ ಮಹಾಸ್ವಾಮೀಜಿ | ಪ್ರೀತಿಸುವ ವ್ಯಕ್ತಿತ್ವವನ್ನು ಕರುಣಿಸಿದ ಮಹಾಗುರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಅಂಗವಾಗಿ ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ ಹಾಗೂ ರಜತ ತುಲಾಭಾರ ಕಾರ್ಯಕ್ರಮ ಇಂದು ಬಿಜಿಎಸ್ ಪಿಯು ಕಾಲೇಜು ಆವರಣದಲ್ಲಿ ನಡೆಯಿತು. ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿಜಿಯವರು ಬರೆದ ಕರಾವಳಿಯ ಒಕ್ಕಲಿಗರು ಕೃತಿ ಬಿಡುಗಡೆ ಮಾಡಿ ಮಾತನಾಡಿ, ದಕ್ಷಿಣ

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ | ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ, ರಜತ ತುಲಾಭಾರ | ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ | ಮಾಡುವ ಕೆಲಸವನ್ನು ನಿಸ್ವಾರ್ಥವಾಗಿ ಮಾಡಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜದ ಜನರ ಒಳಿತಿಗಾಗಿ ಮಹಾಸ್ವಾಮೀಜಿಯವರು ದುಡಿದಿದ್ದಾರೆ : ಪ್ರಹ್ಲಾದ ಜೋಶಿ | ಶ್ರೀ ಆದಿಚುಂಚನಗಿರಿ ಜ್ಞಾನ ನೀಡುವ ಮೂಲಕ ಯುವ ಸಮುದಾಯಕ್ಕೆ ಕೊಡುಗೆ ನೀಡಿದೆ : ಕ್ಯಾ.ಬ್ರಿಜೇಶ್ ಚೌಟ | ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೋಷಿತ ಸಮುದಾಯಗಳನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾಗಿದೆ : ಬಸವಮೂರ್ತಿ ಮಹಾಸ್ವಾಮೀಜಿ | ಪ್ರೀತಿಸುವ ವ್ಯಕ್ತಿತ್ವವನ್ನು ಕರುಣಿಸಿದ ಮಹಾಗುರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ Read More »

ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ರವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ವಾಯ್ಸ್ ಮೇಸೇಜ್‌ | ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗೆ ದೂರು

ಪುತ್ತೂರು: ದ.ಕ. ಜಿಲ್ಲಾ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍ ವಿರುದ್ಧ ಅವ್ಯಾಚ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಾಯ್ಸ್‍ ಮೆಸೇಜ್‍ ಹಾಕಿರುವುದನ್ನು ಖಂಡಿಸಿ ಇದಕ್ಕೆ ಕಾರಣನಾದವನ ವಿರುದ್ಧ ಪಿ.ನವೀನ್ ಕುಮಾರ್ ರೈ ಎಂಬವರು ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗೆ ದೂರು ನೀಡಿದ್ದಾರೆ. ಪುತ್ತೂರು ತಾಲೂಕು ಇಂದಿರಾನಗರ ನಿವಾಸಿ ಅವಿನಾಶ್ ಜೋಗಿ ಸಾಮಾಜಿಕ ಜಾಲತಾಣದಲ್ಲಿ ನಾನು ಅವಿನಾಶ್, ಅರುಣ್ ಕುಮಾರ್ ಪುತ್ತಿಲನಿಗೆ ಜೈ, ನಳಿನ್ ಕುಮಾರ್ ಕಟೀಲ್ ಫಕ್‍, ನನಗೆ ಅರುಣಣ್ಣನೇ ಹೀರೋ, ನಳಿನ್ ಕುಮಾರ್ ಲಾಟ್ ಪೋಟ್

ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ರವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ವಾಯ್ಸ್ ಮೇಸೇಜ್‌ | ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗೆ ದೂರು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

ಸುಳ್ಯ: ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ ಸಂತೋಷ್ ಕುಮಾರ್ ರೈಯವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್‌ ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂತೋಷ್ ಕುಮಾರ್ ರೈಯವರು ಪುತ್ತೂರ ತಾಲೂಕಿನ ಸವಣೂರು ನಿವಾಸಿಯಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ Read More »

ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ

ಪುತ್ತೂರು: ಹಿರೇಬಂಡಾಡಿಯಲ್ಲಿ ನಡೆದ ಅಕ್ರಮ-ಸಕ್ರಮ ಬೈಠಕ್‍ ನಲ್ಲಿ ಶಾಸಕ ಅಶೋಕ್‍ ಕುಮಾರ್‍ ರೈ ಯವರು ಟ್ಯಾಕ್ಸ್ ಕಲೆಕ್ಷನ್ ಎಂಬ ಶಬ್ದವನ್ನು ಬಳಸಿ ಮಾಜಿ ಶಾಸಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿದ್ದು, ಈ ಕುರಿತು ನೀವು ಕೊಡುವ ಸರ್ಟಿಫಿಕೇಟ್‍ ಅಗತ್ಯವಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು, ಮಾಜಿ ಶಾಸಕರ ರಾಜಕೀಯ ಜೀವನದ 35 ವರ್ಷಗಳ ಬಗ್ಗೆ ಹಿರೇಬಂಡಾಡಿ ಜನರಿಗೆ ತಿಳಿದಿದೆ ಎಂದು ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೌಕತ್ ಅಲಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,

ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ Read More »

error: Content is protected !!
Scroll to Top