ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟ : ಸಾವಿನ ಸಂಖ್ಯೆ 8ಕ್ಕೇರಿಕೆ
ಹುಬ್ಬಳ್ಳಿ: ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಿಸಿ ಗಂಭೀರವಾಗಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ವ್ರತಧಾರಿಗಳ ಪೈಕಿ ಇನ್ನಿಬ್ಬರು ಕೊನೆಯುಸಿರೆಳೆಯುವುದರೊಂದಿಗೆ ಸಾವಿನ ಸಂಖ್ಯೆ 8ಕ್ಕೇರಿದೆ. ಈ ಅವಘಡದಲ್ಲಿ ಈಗ ಒಬ್ಬ ಗಾಯಾಳು ಮಾತ್ರ ಬಾಕಿ ಉಳಿದಿದ್ದು, ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಳಗಳು ತಿಳಿಸಿವೆ. ಪ್ರಕಾಶ ಬಾರಕೇರ (42) ಎಂಬವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ತೇಜಸ್ವರ್ (27) ಎಂಬವರು ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ವ್ರತಧಾರಿಗಳ ಸಾವಾಗಿದ್ದು, […]
ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟ : ಸಾವಿನ ಸಂಖ್ಯೆ 8ಕ್ಕೇರಿಕೆ Read More »










