ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ | ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ವೈಭವದ ಮೆರವಣಿಗೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ಶನಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರನ್ನು ವೈಭವದಿಂದ ಮೆರವಣಿಗೆಯ ಮೂಲಕ ಕಲ್ಯಾಣೋತ್ಸವ ನಡೆಯುವ ಈಶ ಮಂಟಪಕ್ಕೆ ಕರೆತರಲಾಯಿತು. ಬೊಳುವಾರಿನಲ್ಲಿ ವೈಭವದ ಮೆರವಣಿಗೆಯನ್ನು ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ತೆಂಗಿನ ಕಾಯಿ […]

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ | ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ವೈಭವದ ಮೆರವಣಿಗೆ Read More »

ಈಚರ್ ಲಾರಿ-ಬೈಕ್‍ ಡಿಕ್ಕಿ : ಬಾಲಕ ಮೃತ್ಯು

ಮಾಣಿ: ಈಚ‌ರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಎಂಬವರ ಪುತ್ರ ಶಾಝಿನ್ (6) ಮೃತಪಟ್ಟಬಾಲಕ. ಸಲೀಂ ಅವರು ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗಡಿಯಾರ ಎಂಬಲ್ಲಿ ಈಚರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ

ಈಚರ್ ಲಾರಿ-ಬೈಕ್‍ ಡಿಕ್ಕಿ : ಬಾಲಕ ಮೃತ್ಯು Read More »

ದಕ್ಷಿಣ ಕೊರಿಯಾ ವಿಮಾನ ದುರಂತ : 179 ಮಂದಿ ಸಾವು?

ಯಾರೂ ಬದುಕುಳಿದಿಲ್ಲ ಎಂದ ಅಧಿಕಾರಿಗಳು ಸಿಯೋಲ್: ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ವಿಮಾನ ಅವಘಡದಲ್ಲಿ 179 ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಇಬ್ಬರನ್ನು ಮಾತ್ರ ಜೀವ ಸಹಿತ ರಕ್ಷಿಸಲು ಸಾಧ್ಯವಾಗಿದ್ದು, ಉಳಿದ ಎಲ್ಲರೂ ಸಾವಿಗೀಡಾಗಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.175 ಪ್ರಯಾಣಿಕರು ಮತ್ತು 6 ವೈಮಾನಿಕ ಸಿಬ್ಬಂದಿಯಿದ್ದ ವಿಮಾನ ಇಂದು ಬೆಳಗ್ಗೆ 9.05ಕ್ಕೆ (ಅಲ್ಲಿನ ಕಾಲಮಾನ) ಲ್ಯಾಂಡಿಂಗ್‌ ಗಿಯರ್‌

ದಕ್ಷಿಣ ಕೊರಿಯಾ ವಿಮಾನ ದುರಂತ : 179 ಮಂದಿ ಸಾವು? Read More »

ವಿವೇಕಾನಂದ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಬಳ್ಳಾರಿಯಲ್ಲಿ ಆಯೋಜಿಸಿದ ಇಂಟರ್ ಗ್ರೂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ  ಘಟಕದ ವಿದ್ಯಾರ್ಥಿಗಳಾದ ಜೆಯುಒ ಲಹರಿ, ಜೆಯುಒ ಸುಜಿತ್, ಸಿಪಿಎಲ್ ದರ್ಷಿಣಿ, ಎಲ್‌ಸಿಪಿಎಲ್ ಶುಭದ ಆರ್ ಪ್ರಕಾಶ್, ಕೆಡೆಟ್ ಆದಿತ್ಯ ಎ.ಐ, ಕೆಡೆಟ್ ಪ್ರಜ್ವಲ್ ಎಸ್.ಕೆ. ಸಾಂಸ್ಕೃತಿಕ ಹಾಗೂ ಕರ್ತವ್ಯಪಥ್‌ನಲ್ಲಿ ಪಾಲ್ಗೊಂಡಿದ್ದಾರೆ. ಸತತ ಐದು ವರ್ಷಗಳಿಂದ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ನಲ್ಲಿ ಮಂಗಳೂರು ಗ್ರೂಪ್ ಚಾಂಪಿಯನ್ ಶಿಪ್ ಪಡೆದುಕೊಂಡಿದೆ. ಇದೀಗ ದೆಹಲಿಯ

ವಿವೇಕಾನಂದ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಸಾಧನೆ Read More »

ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಉರಿ ಬೌಲಿಂಗ್‌ : 147 ವರ್ಷದ ಟೆಸ್ಟ್‌ ದಾಖಲೆ ಪತನ

20ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಮೆಲ್ಬೋರ್ನ್‌: ಇಲ್ಲಿನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್​ ಪೇರಿಸಿದೆ. ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4 ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ

ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಉರಿ ಬೌಲಿಂಗ್‌ : 147 ವರ್ಷದ ಟೆಸ್ಟ್‌ ದಾಖಲೆ ಪತನ Read More »

ಲ್ಯಾಂಡಿಂಗ್‌ ಆಗುತ್ತಿದ್ದ ವಿಮಾನ ಅಪಘಾತ : 62 ಮಂದಿ ಸಾವು

ಲ್ಯಾಂಡಿಂಗ್‌ ಗೇರ್‌ ವಿಫಲಗೊಂಡು ತಡೆಗೋಡೆಗೆ ಡಿಕ್ಕಿ ಹೊಡೆದ ವಿಮಾನ ಸಿಯೋಲ್‌ : ದಕ್ಷಿಣ ಕೊರಿಯಾದಲ್ಲಿ 175 ಪ್ರಯಾಣಿಕರು ಮತ್ತು 6 ಸಿಬ್ಬಂದಿಯಿದ್ದ ವಿಮಾನವೊಂದು ಪತನಗೊಂಡಿದ್ದು, ಇದುವರೆಗೆ 62 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ವಿಮಾನ ಸಂಪೂರ್ಣ ನಾಶವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದಕ್ಷಿಣ ಕೊರಿಯಾದ ನಗರವಾದ ಮುವಾನ್‌ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಭಾನುವಾರ ಜೆಜು ಏರ್ ವಿಮಾನ ಲ್ಯಾಂಡಿಂಗ್ ಆಗುವಾಗ ಬೆಂಕಿ ಕಾಣಿಸಿಕೊಂಡಿದೆ. ವಿಮಾನವು ಬ್ಯಾಂಕಾಕ್‌ನಿಂದ ಹಿಂತಿರುಗುತ್ತಿತ್ತು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಕಳೆದ ವಾರ ಕಜಾಕಿಸ್ಥಾನದ ಅಕ್ಟೌ

ಲ್ಯಾಂಡಿಂಗ್‌ ಆಗುತ್ತಿದ್ದ ವಿಮಾನ ಅಪಘಾತ : 62 ಮಂದಿ ಸಾವು Read More »

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು

ಹುಬ್ಬಳ್ಳಿ: ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ವ್ರತಧಾರಿ ಸಾವನ್ನಪ್ಪುವುದರೊಂದಿಗೆ ಈ ಅವಘಡದಲ್ಲಿ ಮಡಿದವರ ಸಂಖ್ಯೆ ಐದಕ್ಕೇರಿದೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ವ್ರತಧಾರಿ. ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಅಯ್ಯಪ್ಪ ವ್ರತಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಶಂಕರ್​

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು Read More »

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ ವೈರಸ್‌

ಕಾಡಿಗೆ ಹೋಗುವವರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಶಿವಮೊಗ್ಗ : ದಶಕಗಳಿಂದ ಕಾಡುತ್ತಿರುವ ಮಂಗನಕಾಯಿಲೆ ಮಲೆನಾಡಿನಲ್ಲಿ ಮತ್ತೆ ಕಾಣಿಸಿರುವುದು ಆತಂಕವುಂಟು ಮಾಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್‌ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯನ್ನು ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದೆ. ಕಳೆದ ಬಾರಿ ಜನರನ್ನು ಕಾಡಿ ಅನೇಕ ಸಾವುನೋವುಗಳಿಗೆ ಕಾರಣವಾಗಿದ್ದ ಕೆಎಫ್‌ಡಿ (ಕ್ಯಾಸನೂರು ಅರಣ್ಯ ಕಾಯಿಲೆ) ವೈರಸ್ ಈ ಬಾರಿ ಮತ್ತೆ ಬಂದಿದೆ.ಬೆಟ್ಟಬಸವಾನಿ

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ ವೈರಸ್‌ Read More »

ಡಿ.ಕೆ.ಸುರೇಶ್‌ ತಂಗಿಯ ಸೋಗಿನಲ್ಲಿ 14.600 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಮಹಿಳೆ

ಚಿತ್ರನಟನಿಂದ ಡಿಕೆಸು ಧ್ವನಿಯಲ್ಲಿ ಕರೆಮಾಡಿಸಿ ಬೆದರಿಕೆಯೊಡ್ಡಿದ್ದ ಖಿಲಾಡಿ ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬಳು ಬರೋಬ್ಬರಿ 14.600 ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಸಂಭವಿಸಿದೆ. ಪೊಲೀಸರು ಮಹಿಳೆ ಹಾಗೂ ಆಕೆಯ ಪತಿಯನ್ನು ಬಂಧಿಸಿದ್ದು, ಇಬ್ಬರನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.ಚಂದ್ರ ಲೇಔಟ್ ಪೊಲೀಸರು ನಿನ್ನೆ ಆರೋಪಿ ಐಶ್ವರ್ಯ ಗೌಡ ಆಕೆಯ ಪತಿ ಹರೀಶ್‌ನನ್ನು ಬಂಧಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರಮಂಗಲದ

ಡಿ.ಕೆ.ಸುರೇಶ್‌ ತಂಗಿಯ ಸೋಗಿನಲ್ಲಿ 14.600 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಮಹಿಳೆ Read More »

ಲಾರಿ ಮತ್ತು ಬೈಕ್  ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಗು  ಸ್ಥಳದಲ್ಲೇ  ಮೃತ್ಯು

ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು  ಚಾಲಕ ಸಲೀಂ ಅವರಿಗೆ ಗಂಭೀರ  ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾರಿ ಮತ್ತು ಬೈಕ್  ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಗು  ಸ್ಥಳದಲ್ಲೇ  ಮೃತ್ಯು Read More »

error: Content is protected !!
Scroll to Top