ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು

ದೇವಸ್ಥಾನದಲ್ಲಿ ಸಂಭವಿಸಿದ ದುರಂತಕ್ಕೆ 4 ಬಲಿ, ಐವರ ಸ್ಥಿತಿ ಚಿಂತಾಜನಕ ಹುಬ್ಬಳ್ಳಿ: ದೇವಸ್ಥಾನವೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಗಾಯಗೊಂಡಿದ್ದ ಶಬರಿಮಲೆ ವ್ರತಧಾರಿಗಳ ಪೈಕಿ ಇನ್ನೋರ್ವ ಕೊನೆಯುಸಿರೆಳೆಯುವುದರೊಂದಿಗೆ ಈ ದುರ್ಘಟನೆಯಲ್ಲಿ ಸಾವಿಗೀಡಾದ ವ್ರತಧಾರಿಗಳ ಸಂಖ್ಯೆ ನಾಲ್ಕಕ್ಕೇರಿದೆ. ಚಿಕಿತ್ಸೆಗೆ ಸ್ಪಂದಿಸದೆ ಮತ್ತೋರ್ವ ಯುವಕ ಸಾವನ್ನಪ್ಪಿದ್ದಾರೆ. ಮೃತ ಯುವಕನನ್ನು ಲಿಂಗರಾಜ ಬೀರನೂರ (19) ಎಂದು ಗುರುತಿಸಲಾಗಿದೆ. ಡಿ.22ರಂದು ರಾತ್ರಿ ಹುಬ್ಬಳ್ಳಿಯ ಉಣಕಲ್‌ನ ಅಚ್ಚವ್ವ ಕಾಲೊನಿಯಲ್ಲಿರುವ ಸಣ್ಣ ದೇವಸ್ಥಾನವೊಂದರಲ್ಲಿ ಸಿಲಿಂಡರ್ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಂಭೀರಗೊಂಡಿದ್ದರು. ಇವರ ಪೈಕಿ […]

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು Read More »

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಸ್ಮಾರಕ ನಿರ್ಮಿಸುವಂತೆ ಪ್ರಧಾನಿಗೆ ಕಾಂಗ್ರೆಸ್‌ ಆಗ್ರಹ ಹೊಸದಿಲ್ಲಿ: ಗುರುವಾರ ರಾತ್ರಿ ತೀರಿಕೊಂಡಿರುವ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 11.45ಕ್ಕೆ ನಿಗಮ್ ಬೋಧ್‌ ಘಾಟ್‌ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ.ದೇಶದ ಗಣ್ಯಾತಿಗಣ್ಯರು ಡಾ.ಮನಮೋಹನ್‌ ಸಿಂಗ್‌ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಏಳು ದಿನ ಶೋಕಾಚರಣೆ ಜಾರಿಯಲ್ಲಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ಇಂದು ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮನಮೋಹನ್

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ Read More »

ಹಿಂದು ಸಂಘಟನೆಗಳ ವಿರೋಧ : ಮಂಗಳೂರಿನ ಸಜಂಕಾ ಡಿಜೆ ಪಾರ್ಟಿ ರದ್ದು

ಹಿಂದು ಮಂತ್ರ, ಶ್ಲೋಕಗಳನ್ನು ತಿರುಚಿ ಹಾಡುವ ಇಸ್ರೇಲ್‌ ಗಾಯಕ ಸಜಂಕಾ ಮಂಗಳೂರು: ಹೊಸ ವರ್ಷಾಚರಣೆಯಂಗವಾಗಿ ಮಂಗಳೂರಿನ ಬೋಳಾರದ ಬೀಚ್​​ನಲ್ಲಿ ಇಂದು ಸಂಜೆ ನಡೆಯಬೇಕಿದ್ದ ಇಸ್ರೇಲ್ ಮೂಲದ ಪ್ರಖ್ಯಾತ ಸಂಗೀತಗಾರ ಸಜಂಕಾ ಅವರ ಡಿಜೆ ಕಾರ್ಯಕ್ರಮ ಹಿಂದು ಸಂಘಟನೆಗಳ ಪ್ರಬಲ ವಿರೋಧದ ಕಾರಣ ಕೊನೆ ಕ್ಷಣದಲ್ಲಿ ರದ್ದಾಗಿದೆ. ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕಾರ್ಯಕ್ರಮ ರದ್ದಾಗಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.ಹೊಸವರ್ಷಾಚರಣೆಗೆ ಮುಂಚಿತವಾಗಿ ಹಮ್ಮಿಕೊಂಡಿದ್ದ ಡಿಜೆ ಕಾರ್ಯಕ್ರಮಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

ಹಿಂದು ಸಂಘಟನೆಗಳ ವಿರೋಧ : ಮಂಗಳೂರಿನ ಸಜಂಕಾ ಡಿಜೆ ಪಾರ್ಟಿ ರದ್ದು Read More »

ಉಪ್ಪಳದಲ್ಲಿ 50 ಲಕ್ಷ ರೂ. ದರೋಡೆಗೈದ ಪ್ರಮುಖ ಆರೋಪಿ ಬಂಧನ

ಉಪ್ಪಳ: ಎಟಿಎಂ ಗೆ ಹಣ ತುಂಬಿಸಲೆಂದು ನಿಂತಿದ್ದ ವಾಹನದಿಂದ 50 ಲಕ್ಷ ರೂಗಳನ್ನು ಹಾಡುಹಗಲೇ ಅಪಹರಿಸಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೋಲೀಸ್‌ ವರಿಷ್ಠರ ನಿರ್ದೇನದಂತೆ ವೇಷಪಲ್ಲಟಗೈದು ತನಿಖಾ ನಿರತರಾದ ಪೋಲಿಸ್ ತಂಡ ಆರೋಪಿಯನ್ನು ಬಂಧಿಸಿದ್ದು, ತಮಿಳುನಾಡು ತೃಚ್ಛಿ ರಾಂಜೀನಗರ ತಿರುಟ್ಟಾಗ್ರಾಮದ ಕಾರ್ವಣ್ರನ್ (28) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಕಳೆದ 2024 ಮಾರ್ಚ್ ತಿಂಗಳಲ್ಲಿ ಪ್ರಧಾನ ಆರೋಪಿ ಕಾರ್ವಣ್ರನ್ ತಮಿಳುನಾಡಿನ ತನ್ನೂರಿಗೆ ತಲುಪಿದ್ದಾನೆಂಬ ಸುಳಿವಿನ ಹಿನ್ನೆಲೆಯಲ್ಲಿ ವೇಷ ಮರೆಸಿ ತೆರಳಿದ ಪೋಲೀಸರು ಸಾಹಸಿಕವಾಗಿ ಸಿನಿಮೀಯ ರೀತಿಯಲ್ಲಿ

ಉಪ್ಪಳದಲ್ಲಿ 50 ಲಕ್ಷ ರೂ. ದರೋಡೆಗೈದ ಪ್ರಮುಖ ಆರೋಪಿ ಬಂಧನ Read More »

ವಿಚ್ಚೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ಆರೋಪಿಗಳು ಪೋಲಿಸರ ಕೈ ವಶ

ಮಂಗಳೂರು : ಕೌಟುಂಬಿಕ ಜೀವನದಲ್ಲಿ ಬಿರುಕು ಮೂಡಿದ ಪ್ರಕರಣದ ವಿಚ್ಚೆದನಕ್ಕೆ ಸಂಬಂದಿಸಿದಂತೆ ನ್ಯಾಯಲಯಕ್ಕೆ ಹಾಜರಾಗಿದ್ದ ಮಹಿಳೆಯನ್ನು ಹಿಂಬಾಲಿಸಿ ಬೆದರಿಸಿರುವ ಘಟನೆ ನಡೆದಿದೆ. ಮಹಿಳೆಯನ್ನು ಹಿಂಬಾಲಿ ಬೆದರಿಸಿದ ಆರೋಪಿಯರಾದ ಯೋಗೀಶ್ ಮತ್ತು ಸಿಂಚನ್ ಕುಂದ‌ರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಮೊಬೈಲನ್ನು ಪರಿಶೀಲಿಸಿದಾಗ,  ಮಹಿಳೆ ಹೋಗಿದ್ದ ಆಟೋವನ್ನು ಹಿಂಬಾಲಿಸಿ ತೆಗೆದ ಫೋಟೋಗಳು, ಮಹಿಳೆ ಕೋರ್ಟ್‌ನಲ್ಲಿ ಇದ್ದಾಗ ತೆಗೆದ ಫೋಟೋಗಳು, ಆಕೆಗೆ ಸಂಬಂಧಿಸಿದ ಇತರ ಫೋಟೋ ಹಾಗೂ ವೀಡಿಯೋಗಳು ಪತ್ತೆಯಾಗಿದೆ. ಈ ವೇಳೆ ವಾಟ್ಸಾಪನ್ನು ಪರಿಶೀಲಿಸಿದಾಗ ಮಹಿಳೆಯ

ವಿಚ್ಚೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ಆರೋಪಿಗಳು ಪೋಲಿಸರ ಕೈ ವಶ Read More »

ಶಾರ್ಟ್ ಸರ್ಕ್ಯೂಟ್‍ ನಿಂದ ಬೆಂಕಿಗಾಹುತಿಯಾದ ಸಮತ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ  

ಉಪ್ಪಿನಂಗಡಿ  : ಶಾರ್ಟ್‍ ಸರ್ಕ್ಯೂಟ್‍ ನಿಂದ ಬೆಂಕಿ ಬಿದ್ದ ಪರಿಣಾಮ ಸಮತ ಸ್ವೀಟ್ಸ್ ಬೇಕರಿ ಸಂಪೂರ್ಣ ಭಸ್ಮವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬೆಂಕಿಗೆ ಆಹುತಿಯಾದ  ಸಮತ ಸ್ವೀಟ್ಸ್ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಸಂದರ್ಭದಲ್ಲಿ  ಸ್ಥಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಧನಂಜಯ್ ನಟ್ಟಿಬೈಲ್,    ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮೇಶ್ ಶನೈ ರಾಮನಗರ, ಬಿಜೆಪಿ ಉಪ್ಪಿನಂಗಡಿ  ಶಕ್ತಿ ಕೇಂದ್ರ ಅಧ್ಯಕ್ಷ ಪ್ರಸಾದ್ ಭಂಡಾರಿ, ಹಾಗೂ

ಶಾರ್ಟ್ ಸರ್ಕ್ಯೂಟ್‍ ನಿಂದ ಬೆಂಕಿಗಾಹುತಿಯಾದ ಸಮತ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ   Read More »

ಛಡಿಯೇಟು ಕೊಟ್ಟುಕೊಂಡು ಮೊದಲ ಪ್ರತಿಜ್ಞೆ ಈಡೇರಿಸಿದ ಅಣ್ಣಾಮಲೈ

ಮನೆಯೆದುರು ಛಾಟಿಯಿಂದ ಹೊಡೆದುಕೊಂಡು ಪ್ರತಿಭಟನೆ ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ನಿನ್ನೆ ಕೈಗೊಂಡ ಶಪಥದ ಪ್ರಕಾರ ಇಂದು ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಮತ್ತು ದಿನಕ್ಕೆ ಆರು ಛಡಿಯೇಟು ಹೊಡೆದುಕೊಳ್ಳುತ್ತೇನೆ ಎಂದು ಶಪಥ ಮಾಡಿದ್ದಾರೆ. ಆ ಪ್ರಕಾರಇಂದು ಬೆಳಗ್ಗೆ ತನ್ನ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯ ಇಂಜಿನಿಯರಿಂಗ್​ ವಿದ್ಯಾರ್ಥಿನಿಯ ಮೇಲೆ

ಛಡಿಯೇಟು ಕೊಟ್ಟುಕೊಂಡು ಮೊದಲ ಪ್ರತಿಜ್ಞೆ ಈಡೇರಿಸಿದ ಅಣ್ಣಾಮಲೈ Read More »

ಗ್ರಾ.ಪಂ.ಮಾಜಿ ಸದಸ್ಯನಿಗೆ ಪಂಚಾಯತ್ ಅಧ್ಯಕ್ಷರಿಂದ  ಬೆದರಿಕೆ | ಗ್ರಾ.ಪಂ.ಮಾಜಿ ಸದಸ್ಯನಿಂದ ಪಂಚಾಯತ್ ಕಚೇರಿ ಬಳಿ ಧರಣಿ

ಪುತ್ತೂರು : ಪಂಚಾಯತ್ ಕಚೇರಿಗೆ ತೆರಳಿದ್ದ ತನಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗ್ರಾ.ಪಂ.ಮಾಜಿ ಸದಸ್ಯರೋರ್ವರು ಏಕಾಂಗಿಯಾಗಿ ಪಂಚಾಯತ್ ಕಚೇರಿ ಮುಂಭಾಗದಲ್ಲಿ ರಾತ್ರಿ ತನಕ ಧರಣಿ ನಡೆಸಿರುವ ಘಟನೆ ಡಿ.೨೬ರಂದು ಬನ್ನೂರು ಗ್ರಾ.ಪಂನಲ್ಲಿ ನಡೆದಿದೆ.ನನಗೆ ಈ ಬಗ್ಗೆ ಸೂಕ್ತ ಉತ್ತರ ನೀಡಬೇಕು.ಅಧಿಕಾರಿಗಳು ಬಾರದೇ ನಾನು ಇಲ್ಲಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಗ್ರಾ.ಪಂ.ಮಾಜಿ ಸದಸ್ಯ ರತ್ನಾಕರ ಪ್ರಭು ಅವರು ಪಂಚಾಯತ್ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ತಾನು ಪಂಚಾಯತ್

ಗ್ರಾ.ಪಂ.ಮಾಜಿ ಸದಸ್ಯನಿಗೆ ಪಂಚಾಯತ್ ಅಧ್ಯಕ್ಷರಿಂದ  ಬೆದರಿಕೆ | ಗ್ರಾ.ಪಂ.ಮಾಜಿ ಸದಸ್ಯನಿಂದ ಪಂಚಾಯತ್ ಕಚೇರಿ ಬಳಿ ಧರಣಿ Read More »

ರಕ್ಷಣೆ ಕೋರಿ ಕೇಂದ್ರಕ್ಕೆ ಮೊರೆಯಿಟ್ಟ ಮುಡಾ ದೂರುದಾರ

ಭದ್ರತೆ ಒದಗಿಸಲು ಮೋದಿ, ಅಮಿತ್‌ ಶಾಗೆ ಪತ್ರ ಬರೆದ ಸ್ನೇಹಮಯಿ ಕೃಷ್ಣ ಮೈಸೂರು: ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಕೋರಿ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹೀಗಾಗಿ ನನಗೆ ಮತ್ತು ನನ್ನ ಕುಟುಂಬಕ್ಕೆ ಭದ್ರತೆ ನೀಡುವಂತೆ ಮೈಸೂರು ಪೊಲೀಸ್​ ಆಯುಕ್ತರಿಗೆ ಮನವಿ

ರಕ್ಷಣೆ ಕೋರಿ ಕೇಂದ್ರಕ್ಕೆ ಮೊರೆಯಿಟ್ಟ ಮುಡಾ ದೂರುದಾರ Read More »

ದೇಶಾದ್ಯಂತ ಸಂಚಲನ ಮೂಡಿಸಿದ ಅಣ್ಣಾಮಲೈ ಘೋರ ಪ್ರತಿಜ್ಞೆ

ವೇದಿಕೆಯಲ್ಲೇ ಶೂ ಕಳಚಿ ಪ್ರತಿಜ್ಞೆ ಜಾರಿ ಚೆನ್ನೈ : ತಮಿಳುನಾಡಿನಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕಿತ್ತೆಸೆಯುವ ತನಕ ಚಪ್ಪಲಿ ಧರಿಸುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈಯವರು ಮಾಡಿರುವ ಘೋರ ಪ್ರತಿಜ್ಞೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆಗೆ ನ್ಯಾಯ ಕೊಡಿಸಲು ಬಿಜೆಪಿ ರಾಜ್ಯವ್ಯಾಪಿಯಾಗಿ ಹೋರಾಟ ನಡೆಸುತ್ತಿದೆ. ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಮಿಳುನಾಡಿನ ಕೇಸರಿ ಪಡೆ ಆಂದೋಲನದ ಹಾದಿ

ದೇಶಾದ್ಯಂತ ಸಂಚಲನ ಮೂಡಿಸಿದ ಅಣ್ಣಾಮಲೈ ಘೋರ ಪ್ರತಿಜ್ಞೆ Read More »

error: Content is protected !!
Scroll to Top