ಬಾಸ್‌ ಜೊತೆ ಹೋಗಲೊಪ್ಪದ ಪತ್ನಿಗೆ ತಲಾಕ್‌ ಕೊಟ್ಟ ಗಂಡ

ಮುಂಬಯಿ : ತನ್ನ ಬಾಸ್ ಜತೆ ಮಲಗಲು ಒಪ್ಪದ ಎರಡನೇ ಹೆಂಡತಿಗೆ ಗಂಡ ತ್ರಿವಳಿ ತಲಾಕ್‌ ನೀಡಿದ ಘಟನೆ ಮುಂಬಯಿ ಸಮೀಪ ಕಲ್ಯಾಣ್‌ನಲ್ಲಿ ಸಂಭವಿಸಿದ್ದು, ಗಂಡನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿಸೆಂಬರ್ 19ರಂದು ಕಂಪನಿಯ ಪಾರ್ಟಿ ನಡೆದಿದ್ದು, ಇದಕ್ಕೆ ಆರೋಪಿ 45 ವರ್ಷದ ವ್ಯಕ್ತಿ ತನ್ನ 28 ವರ್ಷದ ಎರಡನೇ ಹೆಂಡತಿಯನ್ನು ಕರೆದುಕೊಂಡು ಹೋಗಿದ್ದ. ಪಾರ್ಟಿಯ ಮಧ್ಯೆ ಈತ ಬಾಸ್‌ ಜೊತೆಗೆ ಹೋಗುವಂತೆ ಹೆಂಡತಿಗೆ ಹೇಳಿದ್ದಾನೆ. ಇದಕ್ಕೆ ಆಕೆ ಒಪ್ಪಿರಲಿಲ್ಲ. ಮನೆಗೆ ಬಂದ ಕೂಡಲೇ ಈ […]

ಬಾಸ್‌ ಜೊತೆ ಹೋಗಲೊಪ್ಪದ ಪತ್ನಿಗೆ ತಲಾಕ್‌ ಕೊಟ್ಟ ಗಂಡ Read More »

ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಪ್ರೇರಣಾ ಮತ್ತು ನ್ಯೂಸ್ ಪುತ್ತೂರು ಸಂಸ್ಥೆಗೆ ಭೇಟಿ | ಪ್ರೇರಣಾ ಸಂಸ್ಥೆಯಿಂದ ಸನ್ಮಾನ

ಪುತ್ತೂರು : 2ನೇ ಬಾರಿಗೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರಿಗೆ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಾ.ಕೆ.ವಿ.ರೇಣುಕಾ ಪ್ರಸಾದ್ ಮಾತನಾಡಿ, ಮೂರು ವರ್ಷದ ಹಿಂದೆ ಐದು ಮಂದಿ ನಿರ್ದೇಶಕರ ಮೂಲಕ ನನ್ನ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು ಈ ವರೆಗೆ ಬಹಳ  ಉತ್ತಮ ಕಾರ್ಯವನ್ನು ಮಾಡುತ್ತಿದೆ. ಐದು ಮಂದಿ ಪ್ರಾರಂಭಿಸಿದ ಪ್ರೇರಣಾ ಸಂಸ್ಥೆಗೆ ನನ್ನಿಂದಾಗುವ ಹಾಗೂ ರಾಜ್ಯ ಒಕ್ಕಲಿಗ ಸಂಘದಿಂದ ನೀಡುವ ಎಲ್ಲಾ ಸಹಕಾರವನ್ನು ನೀಡುತ್ತೇನೆ. ಪ್ರೇರಣಾ ಸಂಸ್ಥೆ ಅನೇಕ

ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಪ್ರೇರಣಾ ಮತ್ತು ನ್ಯೂಸ್ ಪುತ್ತೂರು ಸಂಸ್ಥೆಗೆ ಭೇಟಿ | ಪ್ರೇರಣಾ ಸಂಸ್ಥೆಯಿಂದ ಸನ್ಮಾನ Read More »

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು

ಮಣಿಪಾಲ : ಬಾವಿಯೊಳಗೆ ಬಿದ್ದ ಕೊಡಪಾನವನ್ನು  ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ(50) ಎಂದು ಗುರುತಿಸಲಾಗಿದೆ. ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ,  ಶಿವ ನಾಯ್ಕ ಅವರನ್ನು ಬಾವಿಯಿಂದ ಮೇಲೆಕ್ಕೆತ್ತಿ,  ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು Read More »

ಸಿ.ಟಿ.ರವಿ-ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದ ತನಿಖೆ ಸಿಐಡಿಗೆ: ಜಿ.ಪರಮೇಶ್ವರ್‌

ಅಶ್ಲೀಲ ಪದ ಹೇಳಿದ್ದಾರೆಯೇ ಎಂದು ತಿಳಿಯಲು ತನಿಖೆ ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನದ ಕೊನೆಯ ದಿನವಾದ ಡಿ.19ರಂದು ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿ.ಟಿ ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ನಡುವಿನ ರಾದ್ಧಾಂತದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ದೇಶಾದ್ಯಂತ ಸದ್ದು ಮಾಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ

ಸಿ.ಟಿ.ರವಿ-ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದ ತನಿಖೆ ಸಿಐಡಿಗೆ: ಜಿ.ಪರಮೇಶ್ವರ್‌ Read More »

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು

ನೋ ಡಿಟೆನ್ಶನ್‌ ನಿಯಮ ರದ್ದು ಮಾಡಿದ ಕೇಂದ್ರ ಹೊಸದಿಲ್ಲಿ : 5 ಮತ್ತು 8ನೇ ತರಗತಿಗೆ ಇದ್ದ ನೋ ಡಿಟೆನ್ಶನ್‌ ನಿಯಮವನ್ನು ರದ್ದುಗೊಳಿಸುವ ಮೂಲಕ ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಷ್ಟರ ತನಕ ನೋ ಡಿಟೆನ್ಶನ್‌ ನಿಯಮದ ಪ್ರಕಾರ ವಿದ್ಯಾರ್ಥಿ ಕಲಿಯುವುದರಲ್ಲಿ ಎಷ್ಟೇ ಹಿಂದೆ ಇದ್ದರೂ ಅವನನ್ನು ಅನುತ್ತೀರ್ಣಗೊಳಿಸುವಂತಿರಲಿಲ್ಲ. ಈ ನಿಯಮವನ್ನು ರದ್ದು ಮಾಡಿರುವ ಕೇಂದ್ರ 5 ಮತ್ತು 8ರಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಲು ಅವಕಾಶ ಕೊಟ್ಟಿದೆ. ಉಚಿತ ಮತ್ತು ಕಡ್ಡಾಯ

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು Read More »

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಬೆಳ್ತಂಗಡಿ : ಕಾಡಿಗೆ ಸೊಪ್ಪು ತರಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾಲ್ಯಳ ಕಾಡಿನಲ್ಲಿ ನಡೆದಿದೆ. ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36) ಮೃತಪಟ್ಟವರು. ಸೋಮವಾರ ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋದ ವ್ಯಕ್ತಿ ವಾಪಾಸು ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟ ನಡೆಸಿದಾಗ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ ಆನಂದ ಆಚಾರ್ಯ ಅವರನ್ನು ಅಗಲಿದ್ದಾರೆ. ಮೃತರು ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ವಿವೇಕಾನಂದ ಕಾಲೇಜಿನಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಕಲಾವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)  ಸ್ನಾತಕೋತ್ತರ  ವಾಣಿಜ್ಯ ವಿಭಾಗ ಐಕ್ಯೂಎಸಿ, ಎಚ್ ಇಎಫ್ ಮಹಿಳಾ ಘಟಕ ಮತ್ತು ರೇಡಿಯೋ ಪಾಂಚಜನ್ಯದ  ಸಂಯುಕ್ತ ಆಶ್ರಯದಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಗಾರ ಮತ್ತು ಸಂವಾದ ಕಾರ್ಯಕ್ರಮ ಪಿಜಿ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಸ್ನಾತಕೋತ್ತರ  ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಎಚ್. ಜಿ ಶ್ರೀಧರ್ ಕಾರ್ಯಾಗಾರ ಉದ್ಘಾಟಿಸಿದರು. ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ , ರವಿನಾರಾಯಣ ಎಂ, ಗಿರೀಶ್ ಎಂ, ಕೇಶವ ಪ್ರಸಾದ್ ಮುಳಿಯ, 

ವಿವೇಕಾನಂದ ಕಾಲೇಜಿನಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ Read More »

ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

3.8 ಕಿಲೋಮೀಟರ್ ಸುರಂಗ ಮಾರ್ಗ, 10 ಕಿ.ಮೀ ವಯಡಕ್ಟ್‌ ನಿರ್ಮಿಸುವ ಯೋಜನೆ ಹೊಸದಿಲ್ಲಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ 3

ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ Read More »

ಟೀಮ್ ಇಂಡಿಯಾಕ್ಕೆ ಆಯ್ಕೆಯಾದ ಕಾಪು ಮೂಲದ ಹುಡುಗ ತನುಷ್ ಕೋಟ್ಯಾನ್

ರವಿಚಂದ್ರನ್‌ ಅಶ್ವಿನ್‌ ನಿವೃತ್ತಿಯಿಂದಾಗಿ ಸಿಕ್ಕಿದ ಅವಕಾಶ ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬಯಿ ಆಟಗಾರ ಇದೀಗ ರವಿಚಂದ್ರನ್ ಅಶ್ವಿನ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ತನುಷ್‌ ಕೋಟ್ಯಾನ್‌ ಹೆತ್ತವರು ಉಡುಪಿಯ ಕಾಪು ಮೂಲದವರು. ತನುಷ್‌ ಕೋಟ್ಯಾನ್‌ ಹುಟ್ಟಿ ಬೆಳೆದದ್ದೆಲ್ಲ ಮುಂಬಯಿಯಲ್ಲಿ. ತನುಷ್ ಕೋಟ್ಯಾನ್ ವಯಸ್ಸು ಕೇವಲ 26. ಬಲಗೈ

ಟೀಮ್ ಇಂಡಿಯಾಕ್ಕೆ ಆಯ್ಕೆಯಾದ ಕಾಪು ಮೂಲದ ಹುಡುಗ ತನುಷ್ ಕೋಟ್ಯಾನ್ Read More »

ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ

ಅವರು ಬರೆದ 900 ಹಿಂದಿ ಹಾಡುಗಳು ಕೂಡ ಸೂಪರ್ ಹಿಟ್ ಚಿಕ್ಕಂದಿನಿಂದ ಹಿಂದಿ ಸಿನೆಮಾದ ಅತ್ಯಂತ ಮಾಧುರ್ಯದ ಸುಮಧುರ ಗೀತೆಗಳನ್ನು ಕೇಳುತ್ತಾ, ಆರಾಧನೆ ಮಾಡುತ್ತ ಬೆಳೆದಿದ್ದ ನನಗೆ 60-70ರ ದಶಕದ ಕೆಲವು ಅದ್ಭುತವಾದ ಹಾಡುಗಳು ಹುಚ್ಚು ಹಿಡಿಸಿಬಿಟ್ಟಿದ್ದವು. ಆ ಹಾಡುಗಳನ್ನು ಬರೆದ ಕವಿಯ ಕಾವ್ಯಶಕ್ತಿಗೆ ಬೆರಗಾಗದೆ ಇರಲು ಸಾಧ್ಯವೇ ಇರಲಿಲ್ಲ.ಆ ಕವಿ ಯಾರು? ಎಂದು ಹುಡುಕುತ್ತಾ ಹೋದಾಗ ನನಗೆ ವಿಸ್ಮಯವೇ ಮೂಡಿತು. ಅತ್ಯಂತ ಕಡುಬಡತನದಲ್ಲಿ ಜನ್ಮ ತಾಳಿದ ಆ ಕವಿ, ಹಸಿದ ಹೊಟ್ಟೆಯಲ್ಲಿ 17 ವರ್ಷದ ಅವಧಿಯಲ್ಲಿ

ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ Read More »

error: Content is protected !!
Scroll to Top