ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿಯ ವಿರುದ್ಧ ಕೇಸ್‌ ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾri ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಹಿರೇಬಾಗೇವಾಡಿ ಪೊಲೀಸ್‌ […]

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌ Read More »

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು : ಎಡನೀರು ಶ್ರೀಗಳು

ಪುತ್ತೂರು : ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ  ತಿಳಿಸಿದರು. ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಇದರ ತೃತೀಯ ವಾರ್ಷಿಕೋತ್ಸವವನ್ನು  ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ ನಾರಾಯಣ ಅಧ್ಯಕ್ಷತೆ ವಹಿಸಿದ್ದರು.  ಮುಂಬೈ

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು : ಎಡನೀರು ಶ್ರೀಗಳು Read More »

ಸೈಬರ್‌ ವಂಚಕರಿಗೆ 500 ಸಿಮ್‌ಕಾರ್ಡ್‌ ಪೂರೈಸಿದವ ಸೆರೆ

ಆನ್‌ಲೈನ್‌ ವಂಚನೆ ಪ್ರಕರಣಗಳ ತನಿಖೆಯಲ್ಲಿ ಮಂಗಳೂರು ಪೊಲೀಸರ ಮಹತ್ವದ ಸಾಧನೆ ಮಂಗಳೂರು: ಸೈಬರ್​ ವಂಚಕರಿಗೆ 500ಕ್ಕೂ ಅಧಿಕ ಸಿಮ್‌ಕಾರ್ಡ್‌ಗಳನ್ನು ಪೂರೈಕೆ ಮಾಡಿದ್ದ ವಂಚಕನೊಬ್ಬನನ್ನು ಮಂಗಳೂರು ಪೊಲೀಸರು ದಿಲ್ಲಿಯಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ಸೆನ್ ಕ್ರೈಂ ಪೊಲೀಸರ ಕೈಗೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಂಚಕ ಸಿಕ್ಕಿಬಿದ್ದಿದ್ದಾನೆ. ಅವನನ್ನು ಒಡಿಶಾ ಮೂಲದ ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ

ಸೈಬರ್‌ ವಂಚಕರಿಗೆ 500 ಸಿಮ್‌ಕಾರ್ಡ್‌ ಪೂರೈಸಿದವ ಸೆರೆ Read More »

ಮಹಾಕುಂಭಮೇಳಕ್ಕೆ ಎಐ, ಡಿಜಿಟಲ್‌ ಸ್ಪರ್ಶ

ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌, ಸಾರಿಗೆ ಎಲ್ಲದಕ್ಕೂ ಆಧುನಿಕ ತಂತ್ರಜ್ಞಾನ ಬಳಕೆ ಪ್ರಯಾಗ್‌ರಾಜ್‌ : ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ ನಗರ ಸಜ್ಜಾಗುತ್ತಿದೆ. ಉತ್ತರ ಪ್ರದೇಶ ಸರಕಾರ ಕಳೆದ ಐದಾರು ತಿಂಗಳಿನಿಂದಲೇ ಕುಂಭಮೇಳಕ್ಕಾಗಿ ತಯಾರಿ ನಡೆಸುತ್ತಿದ್ದು, ಈ ಸಲದ ಕುಂಭಮೇಳ ಸಂಪೂರ್ಣವಾಗಿ ಡಿಜಿಟಲ್‌ ತಂತ್ರಜ್ಞಾನದ ಸ್ಪರ್ಶದೊಂದಿಗೆ ನಡೆಯುತ್ತಿರುವುದು ವಿಶೇಷ. ಭಕ್ತರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸೌಲಭ್ಯ ಕಲ್ಪಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌… ಹೀಗೆ ಪ್ರತಿಯೊಂದನ್ನು ಕೂಡ ಅತ್ಯಾಧುನಿಕ ತಂತ್ರಜ್ಞಾನ ಬಳಸಿ

ಮಹಾಕುಂಭಮೇಳಕ್ಕೆ ಎಐ, ಡಿಜಿಟಲ್‌ ಸ್ಪರ್ಶ Read More »

ಡಿ.23-26 : ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ “ಗ್ಲೋ ಫೆಸ್ಟ್”

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಡಿ.23ರಿಂದ ಜ. 26 ರವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟದ ‘ಗ್ಲೋ ಫೆಸ್ಟ್’ ಅಯೋಜಿಸಲಾಗಿದೆ. ಎಲ್ಲಾ ವಯೋಮಾನದವರಿಗಾಗಿ ಕೈಗೆಟಕುವ ದರದಲ್ಲಿ ನಿಮ್ಮಿಷ್ಟದ ವಜ್ರಾಭರಣಗಳನ್ನು ನಿಮ್ಮದಾಗಿಸಿಕೊಳ್ಳುವ ‘ಡೈಮಂಡ್ ಅಪರ್ಚುನಿಟಿ’ ನಿಮ್ಮ ಪಾಲಿಗಿದೆ. ವಜ್ರದ ಆಭರಣಗಳು ತಮ್ಮ ಅಸಾಧಾರಣ ಸೌಂದರ್ಯ ಹಾಗೂ ದೀರ್ಘಕಾಲ ಬಾಳಿಕೆಯಿಂದ ಬಹಳ ಅಮೂಲ್ಯ ಆಭರಣಗಳು ಎಂದು ಪರಿಗಣಿಸಲ್ಪಟ್ಟಿವೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸುಮಾರು 3,000ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಕಣ್ಮನ ಸೆಳೆಯುವ ವಜ್ರಾಭರಣಗಳ ಅಮೋಘ ಸಂಗ್ರಹವಿದ್ದು, ಎಲ್ಲಾ

ಡಿ.23-26 : ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ “ಗ್ಲೋ ಫೆಸ್ಟ್” Read More »

ವಿ ಬಿ ಸೂರ್ಯನಾರಾಯಣ ಅವರ ‘ಪದ ಪಲ್ಲವಿ’  ಕೃತಿ ಲೋಕಾರ್ಪಣೆ

ಪುತ್ತೂರು: ಶಿಕ್ಷಣ ತಜ್ಞ, ವಾಗ್ಮಿ ಬಿ. ವಿ ಸೂರ್ಯನಾರಾಯಣ ಅವರ ಕವನ ಸಂಕಲನ ‘ಪದ ಪಲ್ಲವಿ’ ಭಾನುವಾರ ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಸಭಾಂಗಣದಲ್ಲಿ ಬಿಡುಗಡೆಗೊಂಡಿತು. ಸಾಹಿತಿ ಡಾ.ನರೇಂದ್ರ ರೈ ದೇರ್ಲ ಕವನ ಸಂಕಲನ ಲೋಕಾರ್ಪಣೆ ಮಾಡಿದರು, ಡಾ ರಾಜೇಶ್ ಬೆಜ್ಜಂಗಳ ಕೃತಿಯ ಕುರಿತು ಮಾತನಾಡಿದರು. ಸುದಾನ ಶಾಲಾ ಸಂಚಾಲಕ ರೇ. ವಿಜಯ ಹಾರ್ವಿನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು, ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಪ್ರಮುಖ ಪಾತ್ರ

ವಿ ಬಿ ಸೂರ್ಯನಾರಾಯಣ ಅವರ ‘ಪದ ಪಲ್ಲವಿ’  ಕೃತಿ ಲೋಕಾರ್ಪಣೆ Read More »

ಕ್ರಿಸ್‌ಮಸ್‌ಗೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು

ಬೆಂಗಳೂರು: ಕ್ರಿಸ್​ಮಸ್ ಹಬ್ಬ ಮತ್ತು ವರ್ಷಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಈ ರೈಲು ಹೊರಡಲಿದೆ. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.ಇದೇ ರೈಲು (06506) ಡಿಸೆಂಬರ್ 24 ಮತ್ತು 28ರಂದು ಮಂಗಳೂರು ಜಂಕ್ಷನ್

ಕ್ರಿಸ್‌ಮಸ್‌ಗೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು Read More »

ಸಿಲಿಂಡರ್‌ ಸ್ಫೋಟ ; 9 ಅಯ್ಯಪ್ಪ ವ್ರತಧಾರಿಗಳಿಗೆ ಗಂಭೀರ ಗಾಯ

ಹುಬ್ಬಳ್ಳಿ: ಗ್ಯಾಸ್‌ ಸೋರಿಕೆಯಾಗಿ ಸಿಲಿಂಡರ್‌ ಸಿಡಿದ ಪರಿಣಾಮ ಒಂಬತ್ತು ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇವಸ್ಥಾನವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಹುಬ್ಬಳ್ಳಿಯ ಸಾಯಿನಗರದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳ ಶಿಬಿರವಿದ್ದು, ಅಡುಗೆ ಮಾಡಲು ತಂದಿರಿಸಿದ್ದ ಸಿಲಿಂಡರ್‌ ಸ್ಫೋಟವಾಗಿದೆ.ಅಯ್ಯಪ್ಪ ವ್ರತಧಾರಿಗಳು ನಿದ್ರಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ 9 ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಮಾಲಾಧಾರಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಲಿಂಡರ್‌ ಸ್ಫೋಟ ; 9 ಅಯ್ಯಪ್ಪ ವ್ರತಧಾರಿಗಳಿಗೆ ಗಂಭೀರ ಗಾಯ Read More »

En Iyi Bahis Seçeneklerine Sahip 1xbet Sah Web Sitesi

Pinco Online Casino Giriş: Kayıt Olun Ve Türkiye’deki Canlı Casino Oynayın Content Karavan Bet Türkiye’de Mostbet – Spor Bahisleri Ve Casino Mostbet Hakkında Mostbet Hesabınıza Nasıl Giriş Yapılır? Mostbet Hoş Geldin Bonusunuzu Alın Çeşitli Ödeme Yöntemleri Kayıt Olun Mostbet Login – Mostbet Türkiye Mobil Giriş Mostbet’te Bahis Çeşitleri Futbol Türkiye’de Online Casino Arayanların Tercihi: Karavanbet

En Iyi Bahis Seçeneklerine Sahip 1xbet Sah Web Sitesi Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ವತಿಯಿಂದ ತೃತೀಯ ವಾರ್ಷಿಕೋತ್ಸವದ ಸಂಭ್ರಮ

ಪುತ್ತೂರು : ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ತೃತೀಯ ವಾರ್ಷಿಕೋತ್ಸವವು ಪುತ್ತೂರು ಕಲ್ಲೆಗ ಭಾರತ ಮಾತಾ ಸಭಾಭವನದಲ್ಲಿ ಇಂದು ಜರಗಿತು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು ಸಮಾರಂಭದ ಅಧ್ಯಕ್ಷತೆ ಪ್ರೊ ಎ. ವಿ. ನಾರಾಯಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ತಾಳ್ತಜೆ ವಸಂತಕುಮಾರ, ಡಾ ಸುರೇಶ್ ಪುತ್ತೂರಾಯ, ಕೆ.ಕೃಷ್ಣಕುಮಾರ್ ಪೂಂಜ, ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಕೈಯೂರು ನಾರಾಯಣ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ವತಿಯಿಂದ ತೃತೀಯ ವಾರ್ಷಿಕೋತ್ಸವದ ಸಂಭ್ರಮ Read More »

error: Content is protected !!
Scroll to Top