ಎಲ್ಲ ಕಡೆ ಮಂದಿರ-ಮಸೀದಿ ವಿವಾದ ಬೇಡ : ಮೋಹನ್‌ ಭಾಗವತ್‌ ಕಿವಿಮಾತು

ಎಲ್ಲ ಧರ್ಮಗಳ ಜೊತೆಗೆ ಸಾಮರಸ್ಯದಿಂದ ಬಾಳಲು ಸಲಹೆ ಪುಣೆ : ಎಲ್ಲೆಂದರಲ್ಲಿ ರಾಮ ಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ ಎಂದು ಆರ್‌ಎಸ್‌ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಕಿವಿಮಾತು ಹೇಳಿದ್ದಾರೆ. ಪುಣೆಯಲ್ಲಿ ವಿಶ್ವಗುರು ಭಾರತ ಕುರಿತ ಉಪನ್ಯಾಸದಲ್ಲಿ ಪಾಲ್ಗೊಂಡ ಅವರು, ಭಾರತ ಎಲ್ಲ ಧರ್ಮಗಳು ಮತ್ತು ಸಿದ್ಧಾಂತಗಳ ಸಾಮರಸ್ಯದ ಸಹಬಾಳ್ವೆಗೆ ಮಾದರಿಯಾಗಬೇಕು ಎಂದು ಹೇಳಿದರು. ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಾ ಮಸೀದಿ ಮತ್ತು ರಾಜಸ್ಥಾನದ ಅಜ್ಮೇರ್ ಷರೀಫ್‌ನಂತಹ ಧಾರ್ಮಿಕ ಸ್ಥಳಗಳ ಮೂಲದ ಬಗ್ಗೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ […]

ಎಲ್ಲ ಕಡೆ ಮಂದಿರ-ಮಸೀದಿ ವಿವಾದ ಬೇಡ : ಮೋಹನ್‌ ಭಾಗವತ್‌ ಕಿವಿಮಾತು Read More »

ಸಿ.ಟಿ.ರವಿಗೆ ಕೊಲೆಗಡುಕ ಎಂದದ್ದು ನಿಜ : ಸ್ಪಷ್ಟನೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌

ರಾಹುಲ್‌ ಗಾಂಧಿಯನ್ನು ಡ್ರಗ್‌ ಅಡಿಕ್ಟ್‌ ಎಂದಾಗ ಕೋಪ ಬಂತು ಎಂದ ಸಚಿವೆ ಬೆಳಗಾವಿ: ರಾಹುಲ್ ಗಾಂಧಿಯವರನ್ನು ಸುಮ್ಮನೆ ಎಳೆದು ತಂದು ಡ್ರಗ್ ಅಡಿಕ್ಟ್ ಎಂದಿದ್ದಕ್ಕೆ ನೀವು ಮೂವರನ್ನು ಆಕ್ಸಿಡೆಂಟ್ ಮಾಡಿ ಅವರ ಕೊಲೆಗೆ ಕಾರಣರಾಗಿದ್ದೀರಿ, ನೀವು ಕೊಲೆಗಡುಕ ಎಂದು ನಾನು ಹೇಳಿದ್ದು ನಿಜ. ನಾನು ಆ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಹೆಣ್ಣಿನ ಮಾನ, ಶೀಲದ ಬಗ್ಗೆ ಬಳಸಬಾರದ ಪದ ಬಳಸಿದ ಸಿ.ಟಿ ರವಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

ಸಿ.ಟಿ.ರವಿಗೆ ಕೊಲೆಗಡುಕ ಎಂದದ್ದು ನಿಜ : ಸ್ಪಷ್ಟನೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌ Read More »

ಮುರದಲ್ಲಿ ಅವೈಜ್ಙಾನಿಕ ರಸ್ತೆ ಕಾಮಗಾರಿ | ಸ್ಥಳೀಯರಿಂದ ತೀವ್ರ ಪ್ರತಿಭಟನೆ | ರಸ್ತೆ ಸರಿಪಡಿಸುವಂತೆ ಇಲಾಖೆಗೆ ಮನವಿ

ಪುತ್ತೂರು : ಪುತ್ತೂರು ಕಬಕ ಗ್ರಾಮದ ಮುರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಕೆದಿಲ ಮುರ ಸಂಪರ್ಕವಿರುವ ರಸ್ತೆ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದರಿಂದ ಸರಾಸರಿಯಾಗಿ ಅಪಘಾತಗಳು ಸಂಭವಿಸುವುದರಿಂದ ಅನೇಕ ಸಾವು ನೋವುಗಳು ಉಂಟಾಗಿದೆ. ಜನರು ಭಯಭೀತರಾಗಿ ರಸ್ತೆಯನ್ನು ಉಪಯೋಗಿಸುವಂತಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಇಲಾಖೆಗಳು ಅವೈಜ್ಞಾನಿಕವಾಗಿ ನಿರ್ಮಿಸಿದ ರಸ್ತೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದೇ ಸ್ಥಳದಲ್ಲಿ ಡಿ.19 ರಂದು ಮಧ್ಯಾಹ್ನ ನಡೆದ ಬಸ್ ಮತ್ತು ಬೈಕ್ ಅಪಘಾತದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಯಿಂದ

ಮುರದಲ್ಲಿ ಅವೈಜ್ಙಾನಿಕ ರಸ್ತೆ ಕಾಮಗಾರಿ | ಸ್ಥಳೀಯರಿಂದ ತೀವ್ರ ಪ್ರತಿಭಟನೆ | ರಸ್ತೆ ಸರಿಪಡಿಸುವಂತೆ ಇಲಾಖೆಗೆ ಮನವಿ Read More »

ನನ್ನ ಜೀವಕ್ಕೆ ಅಪಾಯವಾದರೆ ಡಿಕೆಶಿ ಹೊಣೆ : ಸಿ.ಟಿ.ರವಿ ವೀಡಿಯೊ ಸಂದೇಶ

ಪೊಲೀಸರು ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡುತ್ತಿದ್ದಾರೆ ಎಂದು ಆರೋಪ ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್​​ಸಿ ಸಿ.ಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ತನ್ನ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ ಪೊಲೀಸರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ವೀಡಿಯೊ ಸಂದೇಶ ಪ್ರಕಟಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ

ನನ್ನ ಜೀವಕ್ಕೆ ಅಪಾಯವಾದರೆ ಡಿಕೆಶಿ ಹೊಣೆ : ಸಿ.ಟಿ.ರವಿ ವೀಡಿಯೊ ಸಂದೇಶ Read More »

ಟ್ರಕ್‌ಗಳ ನಡುವೆ ಡಿಕ್ಕಿ : ಐದು ಮಂದಿ ಸಜೀವ ದಹನ; 40ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು

ಸಿಎನ್‌ಜಿ, ಪಿಎನ್‌ಜಿ ಸಾಗಿಸುತ್ತಿದ್ದ ಟ್ರಕ್‌ಗಳು ಡಿಕ್ಕಿ ಹೊಡೆದು ಅನಾಹುತ ಜೈಪುರ : ಪೆಟ್ರೋಲ್ ಪಂಪ್ ಬಳಿ ಎಲ್‌ಪಿಜಿ ಮತ್ತು ಸಿಎನ್‌ಜಿ ಟ್ರಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು 5 ಮಂದಿ ಜೀವಂತ ದಹನವಾಗಿ 40ಕ್ಕೂ ಹೆಚ್ಚು ವಾಹನಗಳು ಸುಟ್ಟುಕರಕಲಾದ ಘಟನೆ ರಾಜಸ್ಥಾನದ ಜೈಪುರದಲ್ಲಿ ಇಂದು ಮುಂಜನೆ 5.30ರ ಹೊತ್ತಿಗೆ ಸಂಭವಿಸಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಸ್ಥಳದಲ್ಲೇ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಈ ರಸ್ತೆಯನ್ನು ಬಂದ್‌ ಮಾಡಲಾಗಿದೆ.

ಟ್ರಕ್‌ಗಳ ನಡುವೆ ಡಿಕ್ಕಿ : ಐದು ಮಂದಿ ಸಜೀವ ದಹನ; 40ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು Read More »

ಬೈಕ್‍-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು

ಬೆಳ್ತಂಗಡಿ: ಕಾರು ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಬೈಕ್‍ ಸವಾರ ಮೃತಪಟ್ಟ ಘಟನೆ ಎನ್‍ ಆರ್‍ ಪುರ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಮೃತಪಟ್ಟ ಬೈಕ್‍ ಸವಾರ. ಸಜೇಶ್‍ ಅವರು ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.

ಬೈಕ್‍-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು Read More »

ಬೀರಿಗ ಅಂಗನವಾಡಿಯಲ್ಲಿ ಬಾಲಮೇಳ ಮತ್ತು ಅಕ್ಷರೋತ್ಸವ

ಪುತ್ತೂರು: ಬನ್ನೂರು ಗ್ರಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಮಾದರಿ ಗ್ರಾಮ ವಿಕಾಸ ಕೇಂದ್ರ, ಒಕ್ಕೂಟ, ಹಿರಿಯ ವಿದ್ಯಾರ್ಥಿಗಳ ಸಂಘ, ಬೀರಿಗ ನವಸಾಕ್ಷರರ ಸಹಯೋಗದಲ್ಲಿ ಅಕ್ಷರೋತ್ಸವ ಮತ್ತು ಬಾಲಮೇಳ ಕಾರ್ಯಕ್ರಮ ಬೀರಿಗ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಅಂಗನವಾಡಿ ಪುಟಾಣಿಗಳು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಸ್ವಚ್ಚತಾ ರಾಯಭಾರಿ ಶೀನ ಶೆಟ್ಟಿ ಮತ್ತು ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣಮೂಲ್ಯ ಅವರು ಶೂನ್ಯ ಕಸ ನಿರ್ವಹಣೆ, ಕಸಮುಕ್ತ ಮನೆ ನಿರ್ಮಾಣ ಬಗ್ಗೆ

ಬೀರಿಗ ಅಂಗನವಾಡಿಯಲ್ಲಿ ಬಾಲಮೇಳ ಮತ್ತು ಅಕ್ಷರೋತ್ಸವ Read More »

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಮಂಡ್ಯ: ಮಂಡ್ಯದಲ್ಲಿ ಇಂದು ಬೆಳಗ್ಗೆ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರತಿದೆ. ರಾಷ್ಟ್ರಧ್ವಜ, ನಾಡಧ್ವಜ ಹಾಗೂ ಪರಿಷತ್ತಿನ ಧ್ವಜಗಳ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆ ಮುಖ್ಯದ್ವಾರದ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಸಚಿವ ಚಲುವರಾಯಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದು, ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ ನಾಡ ಧ್ವಜಾರೋಹಣ ಮಾಡಿದರು. ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಪರಿಷತ್ತು ಧ್ವಜ ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ, ಶಾಸಕರಾದ

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ Read More »

ರಾತ್ರಿಯಿಡೀ ಬೆಳಗಾವಿಯಲ್ಲಿ ಹೈಡ್ರಾಮಾ : ಇಂದು ಬೆಂಗಳೂರಿನ ಕೋರ್ಟ್‌ಗೆ ಸಿ.ಟಿ.ರವಿ ಹಾಜರು

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಕೊಲೆ ಸಂಚು ದೂರು-ಠಾಣೆಯಿಂದ ಠಾಣೆಗೆ ಕರೆದೊಯ್ದ ಪೊಲೀಸರು ಬೆಳಗಾವಿ: ನಿನ್ನೆ ಸಂಸತ್‌ನಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಸಂಸದರ ನಡುವೆ ನಡೆದ ಜಟಾಜಟಿ ಮಾದರಿಯಲ್ಲೇ ರಾಜ್ಯದಲ್ಲೂ ಹೈಡ್ರಾಮಾ ನಡೆದಿದ್ದು, ಬೆಳಗಾವಿಯಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ರಾತ್ರಿಯಿಡೀ ಠಾಣೆಯಿಂದ ಠಾಣೆಗೆ ಶಿಫ್ಟ್‌ ಮಾಡಲಾಗಿದೆ. ನಂತರ ಗುರುವಾರ ರಾತ್ರಿಯೇ ಬಿಗಿ ಭದ್ರತೆಯಲ್ಲಿ ಅವರನ್ನು ಖಾನಾಪುರ ಠಾಣೆಯಿಂದ ಬೆಂಗಳೂರಿಗೆ ಬಿಗಿಭದ್ರತೆಯಲ್ಲಿ ಕರೆತರಲಾಗಿದ್ದು, ಇಂದು ಸಂಜೆಯೊಳಗೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್​​​ಗೆ ಸಿ‌ಟಿ‌ ರವಿಯನ್ನು ಪೊಲೀಸರು

ರಾತ್ರಿಯಿಡೀ ಬೆಳಗಾವಿಯಲ್ಲಿ ಹೈಡ್ರಾಮಾ : ಇಂದು ಬೆಂಗಳೂರಿನ ಕೋರ್ಟ್‌ಗೆ ಸಿ.ಟಿ.ರವಿ ಹಾಜರು Read More »

ಬೈಕ್‍-ಸರಕಾರಿ ಬಸ್ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಪುತ್ತೂರು: ಸರಕಾರಿ ಬಸ್ ಹಾಗೂ ಬೈಕ್‍ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಇದೀಗ ಮುರದಲ್ಲಿ ನಡೆದಿದೆ. ಪಡ್ನೂರು ನಿವಾಸಿ ಅಬ್ದುಲ್ ಕುಂಞಿ (65) ಮೃತಪಟ್ಟ ಬೈಕ್‍ ಸವಾರ. ಮುರದಲ್ಲಿ ಮೆಡಿಕಲ್‍ ಒಂದಕ್ಕೆ ಬಂದು  ವಾಪಾಸ್ ರಸ್ತೆ ದಾಟಿ ಕೆದಿಲ ರಸ್ತೆಯತ್ತ ಬೈಕ್ ಚಲಾಯಿಸಿದಾಗ ಮಾಣಿ ಕಡೆಯಿಂದ ಬಂದ ಬಸ್‍ ಡಿಕ್ಕಿಯಾಗಿದೆ ಎನ್ನಲಾಗಿದೆ.

ಬೈಕ್‍-ಸರಕಾರಿ ಬಸ್ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

error: Content is protected !!
Scroll to Top