ವಿದ್ಯಾರಶ್ಮಿಯಲ್ಲಿ ಸಮ್ಮಾನ ರಶ್ಮಿ ವಾರ್ಷಿಕೋತ್ಸವ: ಬಹುಮಾನ ವಿತರಣಾ ಸಮಾರಂಭ

ಸವಣೂರು : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭದ ಸಮ್ಮಾನ ರಶ್ಮಿ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಸುಬ್ರಹ್ಮಣ್ಯದ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಮುಖ್ಯ ಅತಿಥಿ ನೆಲೆಯಿಂದ ಮಾತನಾಡಿ, ಸಮಯವನ್ನು ಗೌರವಿಸುವವರನ್ನು ಮತ್ತು ಅಧ್ಯಯನ ಮಾಡುವವರನ್ನು ಲೋಕವೇ ಗೌರವಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಸವಣೂರು ಸೀತಾರಾಮ ರೈಯವರೇ ಸಾಕ್ಷಿ ಎಂದರು. ಇದರ ಜೊತೆಗೆ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಸೋಲುವುದನ್ನು ಕಲಿತುಕೊಂಡರೆ ನಾವು ನಾಯಕರಾಗುತ್ತೇವೆ ಎಂದು ಕಿವಿಮಾತು ಹೇಳಿದರು. ಸವಣೂರು […]

ವಿದ್ಯಾರಶ್ಮಿಯಲ್ಲಿ ಸಮ್ಮಾನ ರಶ್ಮಿ ವಾರ್ಷಿಕೋತ್ಸವ: ಬಹುಮಾನ ವಿತರಣಾ ಸಮಾರಂಭ Read More »

ಬ್ಯಾಂಕ್‍ನಲ್ಲಿ ನಕಲಿ ಒಡವೆ ಅಡವಿಟ್ಟು ಸಾಲ ಪಡೆದ ಮಹಿಳೆ| ವಂಚಿಸಿದ ಮಹಿಳೆ ವಿರುದ್ದ ದೂರು ದಾಖಲು

ಮಂಗಳೂರು : ಮಹಿಳೆಯೋರ್ವಳು ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಘಟನೆ ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ. ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಮಹಿಳೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಭಾವತಿ ಪ್ರಭು ಎಂಬ ಮಹಿಳೆ 2024ರ ಅ.22 ರಂದು 1.31 ಲ.ರೂ., ಆ. 25ರಂದು 111 ಲ.ರೂ. ನ 21ರಂದು 144 ಲ ರೂ.  29ರಂದು 241 ಲ.ರೂ. ಡಿ 3ರಂದು

ಬ್ಯಾಂಕ್‍ನಲ್ಲಿ ನಕಲಿ ಒಡವೆ ಅಡವಿಟ್ಟು ಸಾಲ ಪಡೆದ ಮಹಿಳೆ| ವಂಚಿಸಿದ ಮಹಿಳೆ ವಿರುದ್ದ ದೂರು ದಾಖಲು Read More »

ಡಿ.21 ರಿಂದ 25 : ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ವಿಟ್ಲ : ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವ ಡಿ.21 ರಿಂದ ಡಿ. 25ರ ತನಕ ನಡೆಯಲಿದೆ. ಡಿ.21 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಅಡ್ಯಲಾಯ ದೈವಸ್ಥಾನ ಕಬಕದಿಂದ ಹಸಿರು ಹೊರೆಕಾಣಿಕೆಯ ಭವ್ಯ ರಥಯಾತ್ರೆ ನಡೆಯಲಿದ್ದು, ಅಡ್ಯಲಾಯ ದೈವಸ್ಥಾನದ ಅಧ್ಯಕ್ಷ ಸತೀಶ್ ರೈ ಡಿಂಬ್ರಿಗುತ್ತು ಉಪಸ್ಥಿತಿಯಲ್ಲಿ, ಬಿಜೆಪಿ ಮುಖಂಡ ಅರುಣ್ ಕುಮಾರ್‍ ಪುತ್ತಿಲ ಭವ್ಯ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ಡಿ.21 ಹಾಗೂ ಡಿ.22 ರಂದು ಜರುಗಲಿದೆ.

ಡಿ.21 ರಿಂದ 25 : ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ವಿದ್ಯುತ್ ಶಾಕ್: ಬಾಲಕ ಸಾವು

ಬೆಳ್ತಂಗಡಿ : ಶಾಲಾ ವಿದ್ಯಾರ್ಥಿ,ಬಾಲಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ತಾಲೂಕಿನ ಪೆರೋಡಿತ್ತಾಯನ ಕಟ್ಟೆ ಶಾಲೆ ಬಳಿ ನಿವಾಸಿ ಬೆಳ್ತಂಗಡಿ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿ ದಿ.ಸ್ಟ್ಯಾನ್ಲಿ ಡಿಸೋಜ ಅವರ ಪುತ್ರ ಸ್ಟೀಫನ್ (14), ಮನೆಗೆ ಕ್ರಿಸ್ಮಸ್ ಅಂಗವಾಗಿ ಸಂಜೆ ಸಾಂತಾ ಕ್ಲೋಸ್ ಬರುವ ಹಿನ್ನೆಲೆಯಲ್ಲಿ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟರು. ಕಳೆದ ಕೆಲವು ವರ್ಷಗಳ ಹಿಂದೆ ಹೆತ್ತವರನ್ನು ಕಳೆದುಕೊಂಡಿದ್ದ ಅವರು ಅಜ್ಜಿ ಹಾಗೂ ಮಾವನ

ವಿದ್ಯುತ್ ಶಾಕ್: ಬಾಲಕ ಸಾವು Read More »

ಕೆ ಎಸ್ ಆರ್ ಟಿಸಿ ಬಸ್ ಮತ್ತು ಬೈಕ್  ಡಿಕ್ಕಿ

ಪುತ್ತೂರು: ಕೆ ಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾದ  ಘಟನೆ ಮುರದಲ್ಲಿ ನಡೆದಿದೆ. ಘಟನೆ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಸವಾರನಿಗೆ ಗಂಭೀರ ಗಾಯಗಳಾಗಿದೆ. ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೆ ಎಸ್ ಆರ್ ಟಿಸಿ ಬಸ್ ಮತ್ತು ಬೈಕ್  ಡಿಕ್ಕಿ Read More »

ರಾಹುಲ್‌ ಗಾಂಧಿ ತಳ್ಳಿದಾಗ ಬಿದ್ದು ಗಾಯಗೊಂಡ ಬಿಜೆಪಿ ಸಂಸದ

ಸಂಸತ್‌ ಆವರಣದಲ್ಲಿ ಪ್ರತಿಭಟನೆ ವೇಳೆ ಹೈಡ್ರಾಮಾ ಹೊಸದಿಲ್ಲಿ: ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್‌ ನಡುವೆ ಕಿಚ್ಚು ಹೊತ್ತಿಸಿದೆ. ಇಂದು ಉಭಯ ಪಕ್ಷಗಳು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ ಕುಸಿದು ಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದ ವೇಳೆ ಪ್ರತಾಪ್‌

ರಾಹುಲ್‌ ಗಾಂಧಿ ತಳ್ಳಿದಾಗ ಬಿದ್ದು ಗಾಯಗೊಂಡ ಬಿಜೆಪಿ ಸಂಸದ Read More »

ಸರಕಾರದ ಖರ್ಚಿನಲ್ಲಿ ತೀರ್ಥಯಾತ್ರೆ ಮಾಡಿ

ಪುಣ್ಯಕ್ಷೇತ್ರಗಳ ದರ್ಶನಕ್ಕೆ ಸರಕಾರದಿಂದ ಸಬ್ಸಿಡಿ ಘೋಷಣೆ ಬೆಂಗಳೂರು : ಪುಣ್ಯಕ್ಷೇತ್ರಗಳಿಗೆ ಹೋಗಿ ದೇವರ ದರ್ಶನ ಮಾಡಲು ಇಚ್ಚೆಯುಳ್ಳವರಿಗೆ ಸರಕಾರ ಸಬ್ಸಿಡಿ ರೂಪದಲ್ಲಿ ನೆರವು ನೀಡಲಿದೆ. ಹೊಸ ವರ್ಷದ ಉಡುಗೊರೆಯಾಗಿ ತೀರ್ಥಯಾತ್ರಿಕರಿಗೆ ಸರ್ಕಾರ ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್​​ಗಳಿಗೆ ಸಬ್ಸಿಡಿ ಘೋಷಣೆ ಮಾಡಿದೆ. ಪುರಿ ಜಗನ್ನಾಥ, ದ್ವಾರಕಾ ಹಾಗೂ ದಕ್ಷಿಣದ ಕ್ಷೇತ್ರಗಳಿಗೆ ತೆರಳುವವರಿಗೆ ಸಹಾಯಧನ ಘೋಷಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ರಾಮೇಶ್ವರ-ತಿರುವನಂತಪುರ ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂಗೆ ಆರು ದಿನಗಳ ತೀರ್ಥಯಾತ್ರೆ

ಸರಕಾರದ ಖರ್ಚಿನಲ್ಲಿ ತೀರ್ಥಯಾತ್ರೆ ಮಾಡಿ Read More »

ಟೆಂಪೋ ಟ್ರಾವೆಲರ್ ಟಯರ್ ಬ್ಲಾಸ್ಟ್ | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ 11 ಮಂದಿ ಹೂ ಕಾರ್ಮಿಕರು

ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಟಯರ್‍ ಬ್ಲಾಸ್ಟ್ ಆಗಿ ಪಲ್ಪಿಯಾದ ಘಟನೆ ಫರಂಗಿಪೇಟೆಯಲ್ಲಿ ಇಂದು (ಡಿ.19) ಮುಂಜಾನೆ 7 ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ಇದ್ದರಿಂದ ಹೂವಿನ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟೆಂಪೋ  ಟ್ರಾವೆಲರ್ ಪರಂಗಿಪೇಟೆ ಹತ್ತಿರ ಟಯರ್ ಬ್ಲಾಸ್ಟ್ ಆಗಿರುವ ಘಟನೆ ಸಂಭವಿಸಿದೆ. ವಾಹನದಲ್ಲಿದ್ದ ಹನ್ನೊಂದು ಮಂದಿ ಡೆಕೋರ್ ಕಾರ್ಮಿಕರು ಅದೃಷ್ಟವಶಾತ್ ಯಾವುದೇ ಗಾಯಾಗಳಾಗದೇ ಪಾರಾಗಿದ್ದಾರೆ. ವಾಹನ ರಸ್ತೆಗೆ ಬಿದ್ದು ಅಲಂಕಾರಿಕ ಹೂ

ಟೆಂಪೋ ಟ್ರಾವೆಲರ್ ಟಯರ್ ಬ್ಲಾಸ್ಟ್ | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ 11 ಮಂದಿ ಹೂ ಕಾರ್ಮಿಕರು Read More »

ವಿದ್ಯಾರಶ್ಮಿಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಬೋರ್ಡ್ ಉದ್ಘಾಟನೆ

ಸವಣೂರು : ಸವಣೂರು ಸೀತಾರಾಮ ರೈ ಅವರ ನೇತೃತ್ವದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಆಧುನಿಕ ಮಾದರಿಯ ಸ್ಮಾರ್ಟ್ ಬೋರ್ಡ್ ಮತ್ತು ಟಿ. ವಿ.ಯನ್ನು ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್  ಉದ್ಘಾಟಿಸಿದರು. ಸುಮಾರು 1.75 ಲಕ್ಷ ರೂ. ವೆಚ್ಚದ ಈ ಉಪಕರಣವು ಕಂಪ್ಯೂಟರ್, ಟಿ.ವಿ., ರೇಡಿಯೋ, ಕರಿ ಹಲಗೆ, ನೋಟ್ ಪುಸ್ತಕ, ಯೂ ಟ್ಯೂಬ್ ಹಾಗೂ ಇತರ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡಿದೆ. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ನಿರ್ದೇಶಕ ಎನ್. ಸುಂದರ ರೈ,

ವಿದ್ಯಾರಶ್ಮಿಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಬೋರ್ಡ್ ಉದ್ಘಾಟನೆ Read More »

ಮುಡಾ ಹಗರಣ ತನಿಖಾಧಿಕಾರಿಗೆ ಆಯೋಗದ ಅಧ್ಯಕ್ಷರಾಗಲು ಅರ್ಹತೆಯಿಲ್ಲ : ಸ್ನೇಹಮಯಿ ಕೃಷ್ಣ ಹೊಸ ಆರೋಪ

ಏಕಸದಸ್ಯ ಆಯೋಗದ ಮುಖ್ಯಸ್ಥರಾಗಲು ಸಾಧ್ಯವಿಲ್ಲ ಎಂದು ಗೊತ್ತಿದ್ದೂ ನೇಮಕ ಮೈಸೂರು : ಮುಡಾ ಹಗರಣದ ತನಿಖೆ ನಡೆಸಲು ಸರಕಾರ ರಚಿಸಿರುವ ಏಕಸದಸ್ಯ ಆಯೋಗದ ಮುಖ್ಯಸ್ಥರಾಗಿರುವ ನಿವೃತ್ತ ನ್ಯಾಯಾಧೀಶ ಪಿ.ಎನ್‌.ದೇಸಾಯಿ ಈ ಹುದ್ದೆಗೆ ಅರ್ಹರಲ್ಲ ಎಂದು ಹಗರಣದ ಮುಖ್ಯ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದು, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಬಿಡುಗಡೆಗೊಳಿಸಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ಅವರನ್ನು ಸಿಎಟಿ ಸದಸ್ಯರನ್ನಾಗಿ‌ ನೇಮಕ ಮಾಡಿ ಈ ಹಿಂದೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ವೈಯಕ್ತಿಕ ಕಾರಣದಿಂದ‌ ಪಿ.ಎನ್ ದೇಸಾಯಿ

ಮುಡಾ ಹಗರಣ ತನಿಖಾಧಿಕಾರಿಗೆ ಆಯೋಗದ ಅಧ್ಯಕ್ಷರಾಗಲು ಅರ್ಹತೆಯಿಲ್ಲ : ಸ್ನೇಹಮಯಿ ಕೃಷ್ಣ ಹೊಸ ಆರೋಪ Read More »

error: Content is protected !!
Scroll to Top