ಎನ್‌ಕೌಂಟರ್‌ಗೆ ಐವರು ಉಗ್ರರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮ ಕಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಇಬ್ಬರು ಭಯೋತ್ಪಾದಕರ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಎನ್​ಕೌಂಟರ್​ ಸಮಯದಲ್ಲಿ ಉಗ್ರರ ಸಂಖ್ಯೆ ಹೆಚ್ಚಿರುವುದು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ […]

ಎನ್‌ಕೌಂಟರ್‌ಗೆ ಐವರು ಉಗ್ರರು ಬಲಿ Read More »

ಕನ್ನಡದ ನುಡಿ ಜಾತ್ರೆಗೆ ಸಿಂಗಾರಗೊಂಡ ಮಂಡ್ಯ : ಅಂತಿಮ ಹಂತಕ್ಕೆ ತಲುಪಿದ ತಯಾರಿ

ಹಲವು ವಿಶೇಷತೆಗಳಿಗೆ, ಪ್ರಥಮಗಳಿಗೆ ಸಾಕ್ಷಿಯಾಗಲಿರುವ ಸಾಹಿತ್ಯ ಸಮ್ಮೇಳನ ಏನೆಲ್ಲ ಕಾರ್ಯಕ್ರಮ, ಊಟಕ್ಕೆ ಏನಿರಲಿದೆ ಐಟಂ?- ಇಲ್ಲಿದೆ ಸಂಪೂರ್ಣ ಮಾಹಿತಿ ಮಂಡ್ಯ : ಶುಕ್ರವಾರದಿಂದ ಮೂರು ದಿನ ನಡೆಯಲಿರುವ ಸಂಭ್ರಮದ ಕನ್ನಡ ನುಡಿ ಜಾತ್ರೆಗೆ ಸಕ್ಕರೆ ನಾಡು ಖ್ಯಾತಿಯ ಮಂಡ್ಯ ಸಿಂಗಾರಗೊಂಡು ನಿಂತಿದೆ. 87ನೇ ಸಾಹಿತ್ಯ ಸಮ್ಮೇಳನದ ತಯಾರಿ ಅಂತಿಮ ಹಂತಕ್ಕೆ ತಲುಪಿದ್ದು, ಹಲವು ಪ್ರಥಮ ಮತ್ತು ವಿಶೇಷತೆಗಳಿಗೆ ಈ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಗಲಿದೆ. ಇಡೀ ನಗರ ಕನ್ನಡದ ಹಬ್ಬಕ್ಕಾಗಿ ಶೃಂಗಾರಗೊಂಡಿದ್ದು, ಎಲ್ಲೆಡೆ ಕನ್ನಡ ಬಾವುಟ, ಪತಾಕೆಗಳು ಹಾರಾಡುತ್ತಿವೆ.

ಕನ್ನಡದ ನುಡಿ ಜಾತ್ರೆಗೆ ಸಿಂಗಾರಗೊಂಡ ಮಂಡ್ಯ : ಅಂತಿಮ ಹಂತಕ್ಕೆ ತಲುಪಿದ ತಯಾರಿ Read More »

ಬೈಕ್‍-ಟೆಂಪೋ ಅಪಘಾತ : ಬೈಕ್‍ ಸವಾರ ಮೃತ್ಯು

ಮಾಣಿ: ಬೈಕ್‍ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೂರಿಕುಮೇರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಕಲ್ ಕೋಳಿ ಫಾರ್ಮ್ ಕೆಲಸಗಾರ ಪುನೀತ್ ಮೃತಪಟ್ಟ ಬೈಕ್ ಸವಾರ, ಕಂಪೆನಿಯಲ್ಲಿ ಕೆಲಸ ಮುಗಿಸಿ ಸುಳ್ಯದ ತನ್ನ ಮನೆಗೆ ಹೊರಟಿದ ವೇಳೆ ಅಪಘಾತ ನಡೆದಿದೆ. ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಹಾಗೂ ಟೆಂಪೊ ಪರಸ್ಪರ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಸವಾರ ರಸ್ತೆಗೆ ಉರುಳಿ ಬಿದ್ದು ಗಂಭೀರ

ಬೈಕ್‍-ಟೆಂಪೋ ಅಪಘಾತ : ಬೈಕ್‍ ಸವಾರ ಮೃತ್ಯು Read More »

ಮುರ ಶಿವಸದನದಲ್ಲಿ ದಿವ್ಯಾಂಗಜನ ಸಾಹಿತ್ಯ ಸಂಭ್ರಮ

ಪುತ್ತೂರು: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ದಿವ್ಯಾಂಗಜನ ಸಾಹಿತ್ಯ ಸಂಭ್ರಮ ಮುರ ಶಿವಸದನ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಜರಗಿತು. ವಿಕಲಚೇತನರ ಸುಪ್ತ ಪ್ರತಿಭೆಯನ್ನು‌  ಹಾಗೂ ಸಾಹಿತ್ಯ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಹಾಗೂ ಸೂಕ್ತ ವೇದಿಕೆಯನ್ನು ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮ ಜರಗಿತು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ರೋಟರಿ ಕ್ಲಬ್ ಪುತ್ತೂರು ಯುವದ ಜಂಟಿ ಆಶ್ರಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು

ಮುರ ಶಿವಸದನದಲ್ಲಿ ದಿವ್ಯಾಂಗಜನ ಸಾಹಿತ್ಯ ಸಂಭ್ರಮ Read More »

ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ

ಎಲಿಫೆಂಟಾ ಕೇವ್ಸ್‌ಗೆ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿಗೆ ನೌಕಾಪಡೆಯ ಸ್ಪೀಡ್‌ ಬೋಟ್‌ ಡಿಕ್ಕಿಯಾಗಿ ಅವಘಡ ಮುಂಬಯಿ: ಮುಂಬಯಿಯ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ರಕ್ಷಿಸಲ್ಪಟ್ಟ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ 10 ಪ್ರಯಾಣಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ. ಗೇಟ್‌ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಕೇವ್ಸ್‌ಗೆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾಗ ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 4 ಸೇನಾ ಹೆಲಿಕಾಪ್ಟರ್‌ಗಳು,

ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ Read More »

ಹೊಸ ವರ್ಷದ ಮೊದಲ ದಿನದಿಂದಲೇ ಸಾರಿಗೆ ಮುಷ್ಕರದ ಬಿಸಿ

ಶಕ್ತಿ ಯೋಜನೆಯ ಬಾಕಿಯಿರುವ 2 ಸಾವಿರ ಕೋ. ರೂ. ಬಿಡುಗಡೆಗೆ ಬೇಡಿಕೆ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯ ಸಮಿತಿ ಸೇರಿ ಒಟ್ಟು ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಡಿಸೆಂಬರ್ 31 ಮಧ್ಯರಾತ್ರಿಯಿಂದಲೇ ಸಾರಿಗೆ ಮುಷ್ಕರ ಘೋಷಣೆಯಾಗಿದ್ದು, ಹೊಸ ವರ್ಷದ ಮೊದಲ ದಿನವೇ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಗಬಹುದು. ಮುಷ್ಕರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬುಧವಾರದಿಂದಲೇ ಸಾರಿಗೆ ನೌಕರರ ಸಂಘಟನೆಗಳು ಡಿಸೆಂಬರ್ 31 ರಿಂದ

ಹೊಸ ವರ್ಷದ ಮೊದಲ ದಿನದಿಂದಲೇ ಸಾರಿಗೆ ಮುಷ್ಕರದ ಬಿಸಿ Read More »

ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ  ಶಾರ್ಟ್ ಸರ್ಕ್ಯೂಟ್‌

ಮಲ್ಪೆ: ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ಗೋಚರಿಸಿದ್ದು, ಉರಿಯುತ್ತಿದ್ದ ಅವಶೇಷಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸಿದ್ದಾರೆ. ರೂಮ್‍ನೊಳಗಿದ್ದ ಹವಾನಿಯಂತ್ರಕ ಯಂತ್ರಗಳು ಸ್ಫೋಟಗೊಂಡಿದ್ದು, ರೂಮ್‌ನ ಒಳಗಿದ್ದ ಎಲ್ಲ ಕಡತಗಳು ಸುಟ್ಟು ಹೋಗಿದೆ. ಫ್ಯಾನ್, ಚಯರ್, ಟೇಬಲ್, ಲೈಫ್‌ಬಾಯ್, ಲೈಫ್ಯಾಕೆಟ್, ಸೇರಿದಂತೆ ಪಾರ್ಟಿಶನ್ ಗೋಡೆಗಳಿಗೆ ಬೆಂಕಿ ತಗುಳಿದೆ. ಬೆಂಕಿ ಇತರ ಕೋಣೆಯನ್ನು ಆವರಿಸಿದರೆ ಈ ಕಟ್ಟಡ ಪೂರ್ತಿ ಬೆಂಕಿಗಾಹುತಿಯಾಗುತ್ತಿತ್ತು

ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ  ಶಾರ್ಟ್ ಸರ್ಕ್ಯೂಟ್‌ Read More »

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ| ಪಾಲ್ತಾಡಿ ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ

ಪುತ್ತೂರು : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಪುತ್ತೂರು ದಶಮಾನೋತ್ಸವ ಸಮಿತಿಯ  ಸಹಯೋಗದೊಂದಿಗೆ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ, ಯುವ ಘಟಕ, ಮಹಿಳಾ ಘಟಕ, ಗ್ರಾಮ ಸಮಿತಿಯ ಸಹಕಾರದೊಂದಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ 50 ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪಾಲ್ತಾಡಿ ಗ್ರಾಮದ ಶ್ರೀಧರ ಗೌಡರ ಶ್ರೀ ಗುರು ನಿಲಯದಲ್ಲಿ ಐದು ಜೊತೆ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಡಿ.16 ರಂದು

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ| ಪಾಲ್ತಾಡಿ ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ Read More »

ಸುದೇಶ್ ಕುಮಾರ್ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಪುತ್ತೂರು: ಕೊಂಬೆಟ್ಟು ಬೂತ್ ಅಧ್ಯಕ್ಷರಾಗಿದ್ದ ಸುದೇಶ್ ಕುಮಾರ್ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆಯಾಗುತ್ತಿದ್ದಂತೆ ರಾಜೀನಾಮೆ ಪತ್ರವನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವರಿಗೆ ನೀಡಿದ್ದಾರೆ. ತಾನು ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೊಂಬೆಟ್ಟು ವಾರ್ಡ್ ನಲ್ಲಿ ದುಡಿಯುತ್ತಿದ್ದು ಪಕ್ಷದ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದೆ. ಪಕ್ಷದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದೇನೆ. ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಸಲ್ಲಿಸಿದ್ದು ಪ್ರಬಲ

ಸುದೇಶ್ ಕುಮಾರ್ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಡಿ.20-21 : ಕೌಡಿಚ್ಚಾರಿನಲ್ಲಿ  ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

ಪುತ್ತೂರು : ಕೌಡಿಚ್ಚಾರು ಶ್ರೀ ಅಯ್ಯಪ್ಪ ಸೇವಾ ಸಮಿತಿ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಡಿ.20 ಹಾಗೂ 21 ರಂದು ಚಾಣ ಗುರುಸ್ವಾಮಿ ಆಲಂತಾಯ ಅವರ  ಹಿರಿತನದಲ್ಲಿ ಬಾಬು ಗುರುಸ್ವಾಮಿ ಕಲ್ಲಡ್ಕ ಅವರ ಉಪಸ್ಥಿತಿಯಲ್ಲಿ ಮೊದಲ ಬಾರಿಗೆ ಕೌಡಿಚ್ಚಾರು ಶ್ರೀ ಕೃಷ್ಣ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೃಷ್ಣ ಭಜನಾ ಮಂದಿರದ  ಕೋಶಾಧಿಕಾರಿ ತಿಲಕ್ ರೈ ಕುತ್ಯಾಡಿ ಹಾಗೂ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ  ಬಾಬು ಟಿ. ತಿಳಿಸಿದ್ದಾರೆ.

ಡಿ.20-21 : ಕೌಡಿಚ್ಚಾರಿನಲ್ಲಿ  ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ Read More »

error: Content is protected !!
Scroll to Top