ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಉಪ್ಪಿನಂಗಡಿ : ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ಉಪ್ಪಿನಂಗಡಿ ಸಂಗಮ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನವಾಗಿ  ರಚಿತವಾದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ನವೀನ್ ಬ್ರಾಗ್ಸ್, ಕಾರ್ಯಾಧ್ಯಕ್ಷರಾಗಿ  ಮಾಜಿ ಶಾಸಕ ಸಂಜೀವ  ಮಠಂದೂರು,  ಗೌರವಾಧ್ಯಕ್ಷರಾಗಿ ಉಪಪ್ರಾಂಶುಪಾಲೆ ದೇವಕಿ ಡಿ.,ಉಪಾಧ್ಯಕ್ಷರಾಗಿ ಜಯಕುಮಾರ ಪೂಜಾರಿ  ಇಳoತಿಲ,  ಹಾಗೂ ಚಂದ್ರಶೇಖರ ಮಡಿವಾಳ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ  ಝಕರಿಯ ಕೊಡಿಪಾಡಿ, ಜೊತೆ ಕಾರ್ಯದರ್ಶಿಗಳಾಗಿ ಪ್ರಜ್ಞಾ ಶೆಟ್ಟಿ, ವೈಶಾಲಿ ಕುಂದರ್,  ಸವಿತಾ ಮಸ್ಕರೇನಸ್,  ಕೋಶಾಧಿಕಾರಿಯಾಗಿ ಹ್ಯಾಪಿ ಟೈಮ್ಸ್  […]

ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ Read More »

ಅಂತಾರಾಷ್ಟ್ರೀಯ ಕ್ರಿಕೆಟಿಗ ಸ್ಪಿನ್ನರ್‌ ಅಶ್ವಿನ್‌ ವಿದಾಯ

ಟೀಮ್ ಇಂಡಿಯಾದ ಯಶಸ್ವಿ ಬೌಲರ್‌ನ ಕ್ರಿಕೆಟ್‌ ಯಾನ ಮುಕ್ತಾಯ ಹೊಸದಿಲ್ಲಿ : ಭಾರತ ಕ್ರಿಕೆಟ್‌ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಅವರು ಇನ್ನು ಐಪಿಎಲ್​ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಶ್ವಿನ್‌ 106 ಟೆಸ್ಟ್ ಪಂದ್ಯಗಳಲ್ಲಿ 200 ಇನಿಂಗ್ಸ್​ಗಳಲ್ಲಿ

ಅಂತಾರಾಷ್ಟ್ರೀಯ ಕ್ರಿಕೆಟಿಗ ಸ್ಪಿನ್ನರ್‌ ಅಶ್ವಿನ್‌ ವಿದಾಯ Read More »

ಬೆಳ್ತಂಗಡಿ ಮಲಂತಬೆಟ್ಟು  ಕಾಲೇಜಿನ ಅತಿಥಿ ಶಿಕ್ಷಕಿ ಭಾರತಿ ನಿಧನ

ಬೆಳ್ತಂಗಡಿ : 14 ವರ್ಷದ ಹಿಂದೆ ಭೀಕರ ರಸ್ತೆ ಅಪಘಾತವಾಗಿದ್ದು, ಗಂಭೀರ ಗಾಯಗೊಂಡು ಇಲ್ಲಿವರೆಗೂ ಚಿಂತಾಜನಕದ ಪರಿಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕಳಿಯ ಗ್ರಾಮದ ಕು.ಭಾರತಿ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಉಬರಡ್ಕ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲಕ್ಷ್ಮಿ ಅವರ ಪುತ್ರಿಯಾಗಿರುವ ಕಳಿಯ ಗ್ರಾಮದ ಕು.ಭಾರತಿ ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕಿಯಾಗಿ ಸೇವೆಗೈದಿದ್ದಾರೆ. 2010ರ ಜುಲೈ 30ರಂದು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಮೂಡಿಗೆರೆ

ಬೆಳ್ತಂಗಡಿ ಮಲಂತಬೆಟ್ಟು  ಕಾಲೇಜಿನ ಅತಿಥಿ ಶಿಕ್ಷಕಿ ಭಾರತಿ ನಿಧನ Read More »

ಮುಂಬಯಿ : ಲೋಕಲ್‌ ಟ್ರೈನಿನ ಮಹಿಳಾ ಬೋಗಿಗೆ ನುಗ್ಗಿದ ನಗ್ನ ವ್ಯಕ್ತಿ

ಭಯಭೀತರಾಗಿ ಸಹಾಯಕ್ಕಾಗಿ ಬೊಬ್ಬಿಟ್ಟ ಮಹಿಳೆಯರು ಮುಂಬಯಿ : ಜನರ ಗಮನ ಸೆಳೆಯುವ ಸಲುವಾಗಿ ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ವಿವಸ್ತ್ರರಾಗಿ ಕಾಣಿಸಿಕೊಂಡು ಹುಚ್ಚಾಟವಾಡುವ ಘಟನೆಗಳು ಆಗಾಗ ವಿದೇಶಗಳಲ್ಲಿ ವರದಿಯಾಗುತ್ತಿರುತ್ತವೆ. ಕ್ರಿಕೆಟ್‌ ಅಥವಾ ಫುಟ್ಬಾಲ್‌ ಪಂದ್ಯಗಳು ನಡೆಯುವಾಗ ಕೆಲವರು ನಗ್ನವಾಗಿ ಸ್ಟೇಡಿಯಂಗೆ ನುಗ್ಗುತ್ತಾರೆ. ಆದರೆ ಈಗ ಭಾರತದಲ್ಲೂ ಈ ಮಾದರಿಯ ಘಟನೆಯೊಂದು ಸಂಭವಿಸಿದೆ. ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ಲೋಕಲ್‌ ರೈಲಿನ ಮಹಿಳೆಯರ ಬೋಗಿಗೆ ನುಗ್ಗಿ ದುರ್ವರ್ತನೆ ತೋರಿದ ಘಟನೆ ಮುಂಬಯಿಯಲ್ಲಿ ಸಂಭವಿಸಿದೆ.ಈ ನಗ್ನ ವ್ಯಕ್ತಿಯನ್ನು ಕಂಡು ಮಹಿಳೆಯರು ಭಯದಿಂದ ಕಿರುಚಾಡಿದ್ದು,

ಮುಂಬಯಿ : ಲೋಕಲ್‌ ಟ್ರೈನಿನ ಮಹಿಳಾ ಬೋಗಿಗೆ ನುಗ್ಗಿದ ನಗ್ನ ವ್ಯಕ್ತಿ Read More »

ಕ್ಯಾನ್ಸರ್‌ ತಡೆಯುವ ಲಸಿಕೆ ಕೊನೆಗೂ ಸಿಕ್ಕಿತು

ರಷ್ಯಾದಲ್ಲಿ ಕ್ಯಾನ್ಸರ್‌ ಪ್ರತಿಬಂಧಕ ಲಸಿಕೆ ಸಂಶೋಧನೆ ಮಾಸ್ಕೊ: ಮನುಕುಲವನ್ನು ಹೆಮ್ಮಾರಿಯಂತೆ ಕಾಡುತ್ತಿರುವ ಮಾರಕ ಕ್ಯಾನ್ಸರ್‌ ರೋಗಕ್ಕೆ ಕೊನೆಗೂ ಲಸಿಕೆ ಸಿಕ್ಕಿದೆ. ರಷ್ಯಾದ ಆರೋಗ್ಯ ಸಚಿವಾಲಯದ ಮಾತನ್ನು ನಂಬುವುದಾದರೆ ಮುಂದಿನ ವರ್ಷವೇ ಮನುಷ್ಯನಿಗೆ ಕ್ಯಾನ್ಸರ್‌ ರೋಗ ಬಾರದಂತೆ ತಡೆಯುವ ಲಸಿಕೆ ಮಾರುಕಟ್ಟೆಗೆ ಬರಲಿದೆ. ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ರಷ್ಯಾದ ಆರೋಗ್ಯ ಸಚಿವಾಲಯ ಘೋಷಿಸಿದೆ. ಇಷ್ಟು ಮಾತ್ರವಲ್ಲ ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಾಗುವುದೂ ಎಂದೂ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣ ಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ

ಕ್ಯಾನ್ಸರ್‌ ತಡೆಯುವ ಲಸಿಕೆ ಕೊನೆಗೂ ಸಿಕ್ಕಿತು Read More »

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ |ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರಿಗೆ  ಪ್ರಶಸ್ತಿ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ  ಪ್ರಶಸ್ತಿ ಪ್ರಧಾನ

ಮಂಗಳೂರು : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್  ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ  ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ಮೂಡಬಿದಿರೆಯ ವಿದ್ಯಾ ನಗರಿಯ  ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವ ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕ, ವೃತ್ತಿಯಲ್ಲಿ ಉಪನ್ಯಾಸಕ, ಪ್ರವೃತ್ತಿಯಲ್ಲಿ ಇತಿಹಾಸ, ಜಾನಪದ ತಜ್ಞ ಹಾಗೂ ಹಲವು ವಿಚಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಬಂಟ್ವಾಳದ ಡಾ. ತುಕರಾಮ್ ಪೂಜಾರಿಯವರು ಪ್ರತಿಷ್ಠಿತ “ಹೆಚ್ ಎನ್

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ |ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರಿಗೆ  ಪ್ರಶಸ್ತಿ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ  ಪ್ರಶಸ್ತಿ ಪ್ರಧಾನ Read More »

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್‌ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ

ಮುಡಾ ಹಗರಣದ ಸಿಬಿಐ ತನಿಖೆಗೆ ಆದೇಶವಾಗುವ ತನಕ ಹೋರಾಟ ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಬೆಂಗಳೂರಿನಲ್ಲಿ ಕಾಣಿಸಿಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ತನ್ನ ವಿರುದ್ಧ ಸುಳ್ಳು ಕೇಸ್‌ಗಳನ್ನು ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನ ಚಾಮುಂಡಿ ದೇವಿಗೆ ಬರುವ ಹರಕೆ ಸೀರೆಯನ್ನು ಕಳ್ಳತನ ಮಾಡಲಾಗುತ್ತದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಎಫ್​ಐಆರ್

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್‌ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಿಂದ ಅಧಿಕಾರ ಸ್ವೀಕಾರ | ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದ್ದು, ಡಿ.18 ರಂದು ದೇವಳದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನೂತನ ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ, ಮಂಜಲಡ್ಡು ನಿವಾಸಿ ಕೃಷ್ಣವೇಣಿ, ಸಾಮತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ ಮಹಾಬಲ ರೈ ವಳತ್ತಡ್ಕ, ಕಲ್ಲಿಮಾರ್ ನಿವಾಸಿ ಸುಭಾಷ್ ರೈ ಬೆಳ್ಳಿಪ್ಪಾಡಿ, ನರಿಮೊಗರು ನಿವಾಸಿ ವಿನಯ್ ಕುಮಾರ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಿಂದ ಅಧಿಕಾರ ಸ್ವೀಕಾರ | ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್ Read More »

ಆಸ್ಕರ್‌ ಅವಾರ್ಡ್‌ ರೇಸ್‌ನಿಂದ ಲಾಪತಾ ಲೇಡೀಸ್‌ ಹೊರಕ್ಕೆ

ಅಂತಿಮ ಸುತ್ತಿಗೆ ಆಯ್ಕೆಯಾಗದ ಭಾರತದ ಚಿತ್ರ ಹೊಸದಿಲ್ಲಿ: ಲಾಪತಾ ಲೇಡೀಸ್ ಸಿನಿಮಾ ಓಸ್ಕರ್ ರೇಸ್‌ನಿಂದ ಹೊರಬಿದ್ದಿದೆ. ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್ ವರ್ಗದಲ್ಲಿ ಲಾಪತಾ ಲೇಡೀಸ್ ಸಿನಿಮಾ 97ನೇ ಅಕಾಡೆಮಿ ಅವಾರ್ಡ್ಸ್‌ಗೆ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿತ್ತು. ಕಿರಣ್ ರಾವ್ ನಿರ್ದೇಶಿಸಿರುವ ಈ ಸಿನಿಮಾ, 15 ಫೀಚರ್ ಫಿಲ್ಮ್‌ಗಳ ಪಟ್ಟಿಗೆ ಆಯ್ಕೆಯಾಗಿತ್ತು. ಆದರೆ ಈಗ ಅಂತಿಮವಾಗಿ 5 ಸಿನಿಮಾಗಳು ಆಯ್ಕೆಯಾಗಿವೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್& ಸೈನ್ಸಸ್ ಘೋಷಿಸಿದೆ. ಬ್ರಿಟಿಷ್-ಭಾರತೀಯ ಚಲನಚಿತ್ರ ನಿರ್ಮಾಪಕಿ ಸಂಧ್ಯಾ ಸೂರಿಯವರ

ಆಸ್ಕರ್‌ ಅವಾರ್ಡ್‌ ರೇಸ್‌ನಿಂದ ಲಾಪತಾ ಲೇಡೀಸ್‌ ಹೊರಕ್ಕೆ Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದೆ. ರಾಜ್ಯ ಧಾರ್ಮಿಕ ಪರಿಷತ್ತು, ಸದಸ್ಯ ಕಾರ್ಯದರ್ಶಿ ಡಾ|| ಎಂ.ವಿ. ವೆಂಕಟೇಶ್‍  ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರ ಪಟ್ಟಿಯನ್ನು ಘೋಷಿಸಿದ್ದಾರೆ. ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಡ್, ಮಂಜಲಡ್ಡು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ ಮಹಾಬಲ ರೈ, ಕಲ್ಲಿಮಾರ್ ನಿವಾಸಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ Read More »

error: Content is protected !!
Scroll to Top