ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಕ್ರೀಡಾಕೂಟ ನಡೆಯಿತು. ಮಾಜಿ ಕ್ರೀಡಾ ಮತ್ತು ಯುವಜನ ಸಬಲೀಕರಣ ನಿರ್ದೇಶಕ ಮಾಧವ ಬಿ. ಕೆ.  ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಪಠ್ಯದೊಂದಿಗೆ ದೈಹಿಕ ಶಿಕ್ಷಣಕ್ಕೂ ಮಹತ್ವವನ್ನು ನೀಡಬೇಕು. ಆಗಾದಾಗ ಮಗುವಿನ ದೈಹಿಕ ,ಮಾನಸಿಕ, ಬೌದ್ಧಿಕ ಬೆಳವಣಿಗೆಯಾಗಿ ಸರ್ವತೋಮುಖ ವಿಕಸನ ಸಾಧ್ಯ ಎಂದರು. ಅತಿಥಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ಮಾಧವ ಪೆರಿಯತೋಡಿ ಕ್ರೀಡಾಕೂಟ ನಿರ್ವಹಿಸಿದರು.    ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ […]

ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕ್ರೇನ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ

ಮಂಗಳೂರು: ಬಜಪೆ ವಿಮಾನ ನಿಲ್ದಾಣದ ಸರಹದ್ದಿನಲ್ಲಿ ಕಾಮಗಾರಿ ನಡೆಸಿ ತೆರಳುತ್ತಿದ್ದ ಬೃಹತ್ ಕ್ರೇನೊಂದು ಪಲ್ಟಿಯಾದ ಘಟನೆ ಮಂಗಳವಾರ ರಾತ್ರಿ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ ಬಳಿ ನಡೆದಿದೆ. ಪಲ್ಟಿಯಾದ ಕ್ರೇನ್ ಚಾಲಕ ಬೆಂಗಳೂರು ಮೂಲದವನೆಂದು ತಿಳಿದು ಬಂದಿದೆ. ಕ್ರೇನ್‍ ಪಲ್ಟಿಯಾದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ಕ್ರೇನ್ ನ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕ್ರೇನ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ Read More »

ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ

ಬೆಳ್ತಂಗಡಿ : 12 ಜನರ ತಂಡವೊಂದು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಧರ್ಮಗುರು ಶಮೀರ್ ಮುಸ್ಲಿಯಾರ್ (37) ಅವರ ಮೇಲೆ ತಂಡ ಹಲ್ಲೆ ನಡೆಸಿದ್ದು, ಗಾಯಗೊಂಡ ಧರ್ಮಗುರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್, ಅನ್ಸರ್, ಮುನೀರ್ ಅಸೀಫ್, ಅಫೀಝ್, ಅಫ್ರೀಜ್, ಶರೀಫ್, ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ

ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ Read More »

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸದ ವಾಹನಗಳಿಗೆ ಸದ್ಯಕ್ಕಿಲ ದಂಡ

ಮುಂದಿನ ಆದೇಶದ ತನಕ ಕ್ರಮ ಕೈಗೊಳ್ಳದಿರಲು ಹೈಕೋರ್ಟ್‌ ಆದೇಶ ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಮಾಲೀಕರ ಮೇಲೆ ಮುಂದಿನ ಆದೇಶ ನೀಡುವ ತನಕ ಕ್ರಮ ಕೈಗೊಳ್ಳಬಾರದು ಎಂಬ ಆದೇಶ ನೀಡುವ ಮೂಲಕ ವಾಹನ ಮಾಲೀಕರಿಗೆ ಹೈಕೋರ್ಟ್‌ ದೊಡ್ಡ ರಿಲೀಫ್‌ ನೀಡಿದೆ. ಸಾರಿಗೆ ಇಲಾಖೆ ಎಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31ರವರೆಗೆ ಎಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸದ ವಾಹನಗಳಿಗೆ ಸದ್ಯಕ್ಕಿಲ ದಂಡ Read More »

ಬಡವರ ಮಕ್ಕಳು ದೊಡ್ಡ ಕನಸು ಕಾಣುವುದು ತಪ್ಪಾ?

ಕೊಳಚೆಗೇರಿಯಲ್ಲಿ ಕೂಡ ಅದ್ಭುತವಾದ ಪ್ರತಿಭೆಗಳು ಇರುತ್ತವೆ ಜಗತ್ತಿನ ಎಲ್ಲ ಮಕ್ಕಳೂ ದೇವರ ಮಕ್ಕಳೇ. ಪ್ರತಿಭೆಗೆ ಬಡವ, ಶ್ರೀಮಂತ ಎಂಬ ಬೇಧ ಖಂಡಿತವಾಗಿ ಇಲ್ಲ ಎನ್ನುವುದು ಸತ್ಯ. ಕೆಳಗೆ ನಾನು ಬರೆದ ಪ್ರತಿ ವಾಕ್ಯಕ್ಕೂ ಅಪವಾದಗಳು ಇವೆ. ಹಾಸಿಗೆ ಇದ್ದಷ್ಟು ಮಾತ್ರ ಕಾಲು ಚಾಚು ನಮ್ಮ ಹಿರಿಯರು ‘ತುಂಬಾ ಆಸೆ ಪಡಬೇಡ, ಇರೋದರಲ್ಲಿ ನೆಮ್ಮದಿಯಿಂದ ಬದುಕು’ ಎಂಬ ಆಶಯದಲ್ಲಿ ಈ ಮೇಲಿನ ಗಾದೆಯನ್ನು ಹೆಣೆದರು. ಆದರೆ ದೊಡ್ಡ ಕನಸು ಕಾಣುವುದು ಬೇಡ ಎಂದು ಯಾವತ್ತೂ ಹೇಳಲಿಲ್ಲ. ‘ಗುಡಿಸಲಲ್ಲಿ ಪ್ರತಿಭೆಗಳು

ಬಡವರ ಮಕ್ಕಳು ದೊಡ್ಡ ಕನಸು ಕಾಣುವುದು ತಪ್ಪಾ? Read More »

Basaribet Casinoya Hızlı Giriş Ve Kayıt”

Basaribet Casinoya Hızlı Giriş Empieza Kayıt Gipa Content “basaribet Online Casino Başarıbet Online Casino Başarıbet’te Nasıl Para Yatırılır? Masa Oyunları Popüler Slot Machine Game Makineleri Basaribet Casino Sitesinde Ödemeler Müşteriler İçin Geleneksel Eğlence Hoş Geldin Bonusu Ve Promosyonlar Casino Oyunları Empieza Slotlar Destek Ve Müşteri Hizmetleri Canlı Casino Sitesi: Basaribet Basaribet Casino Online Kumar Eğlencesi

Basaribet Casinoya Hızlı Giriş Ve Kayıt” Read More »

ಕುಡಿದು ಬಸ್‍ ಚಲಾಯಿಸಿದ ಚಾಲಕ | ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು

ಉಪ್ಪಿನಂಗಡಿ : ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ಕುಡಿದು ಬಸ್ ಚಲಾಯಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ಹೋಗಿ, ತದ ನಂತರದಲ್ಲಿ ಆಲಂತಾಯದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಮದ್ಯಪಾನ  ಸೇವಿಸಿ ಬಸ್ಸನ್ನು ಮನ ಬಂದಂತೆ  ಚಲಾಯಿಸಿದ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ಬೊಬ್ಬೆ ಹಾಕಿದ್ದಾರೆ.. ಬಸ್‌ನಲ್ಲಿದ್ದ ಪ್ರಯಾಣಿಕರ ಕೂಗು ಕೇಳಿ ಸ್ಥಳೀಯ ನಾಗರಿಕರು ಬಸ್‌ನ್ನು ನಿಲ್ಲಿಸಲು ಮುಂದಾಗಿದ್ದಾರೆ.  ಬಸ್ ನಿಲ್ಲುತ್ತಿದ್ದಂತೆಯೇ ಚಾಲಕನನ್ನು ಬಸ್‌ನಿಂದ ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಬಳಿಕ ಪೊಲೀಸರಿಗೆ ದೂರಿ ನೀಡಿ ಚಾಲಕನನ್ನು ಠಾಣೆಗೆ

ಕುಡಿದು ಬಸ್‍ ಚಲಾಯಿಸಿದ ಚಾಲಕ | ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು Read More »

17 ವರ್ಷದ ಬಾಲಕಿಗೆ ಮದುವೆ | ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಜೈಲು  ಶಿಕ್ಷೆ

ಮಂಗಳೂರು : ಕಾನೂನಿನ ವಿರುದ್ದವಾಗಿ 17 ವರ್ಷದ ಅಪ್ರಾಪ್ತ ಬಾಲಕಿಗೆ ಮದುವೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.  ಈ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಷ್ಟೋ ನ್ಯಾಯಾಲಯ ಆರೋಪಿತರಾದ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಗಳ ಕಾಲ ಶಿಕ್ಷೆ ವಿಧಿಸಲು ನ್ಯಾಯಲಯ ತೀರ್ಪು ನೀಡಿದೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್

17 ವರ್ಷದ ಬಾಲಕಿಗೆ ಮದುವೆ | ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಜೈಲು  ಶಿಕ್ಷೆ Read More »

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಹುಂಡೈ ಕಾರು

ಮಂಗಳೂರು: ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿತ್ತಿರುವ ವೇಳೆ ಹುಂಡೈ ಕಾರು ಹೊತ್ತಿ ಉರಿದ ಘಟನೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯ ಸಿಟಿ ಸೆಂಟರ್ ಬಳಿ ಸೋಮವಾರ ನಡೆದಿದೆ. ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿಕೊಂಡು ಬಂದು ಅಪಾರ್ಟ್‌ಮೆಂಟ್ ಬಳಿ ತಂದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಕಾರಿನಿಂದ ಇಳಿದಿದ್ದಾರೆ. ಅಷ್ಟರಲ್ಲಾಗಲೇ ಕಾರಿನ ಮುಂಭಾಗ ಸುಟ್ಟು ಉರಿದು ಹೋಗಿದೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ತಗುಳಿ ಅವಘಡ ನಡೆದಿದ್ದು, ಸ್ಥಳಕ್ಕೆ ಧಾವಿಸಿದ

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಹುಂಡೈ ಕಾರು Read More »

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ

ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವತ್ತ ಬಿಜೆಪಿ ನಿರ್ಣಾಯಕ ಹೆಜ್ಜೆ ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅವಕಾಶ ಕೊಡುವ ಬಹುನಿರೀಕ್ಷೆಯ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ ಮಾಡಿದ ಭರವಸೆಯನ್ನು ಜಾರಿಗೊಳಿಸುವಲ್ಲಿ ನಿರ್ಣಾಯಕ ಹೆಜ್ಜೆ ಇಟ್ಟಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ Read More »

error: Content is protected !!
Scroll to Top