ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಪುತ್ತೂರು: ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಕ್ರೀಡಾಕೂಟ ನಡೆಯಿತು. ಮಾಜಿ ಕ್ರೀಡಾ ಮತ್ತು ಯುವಜನ ಸಬಲೀಕರಣ ನಿರ್ದೇಶಕ ಮಾಧವ ಬಿ. ಕೆ. ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಪಠ್ಯದೊಂದಿಗೆ ದೈಹಿಕ ಶಿಕ್ಷಣಕ್ಕೂ ಮಹತ್ವವನ್ನು ನೀಡಬೇಕು. ಆಗಾದಾಗ ಮಗುವಿನ ದೈಹಿಕ ,ಮಾನಸಿಕ, ಬೌದ್ಧಿಕ ಬೆಳವಣಿಗೆಯಾಗಿ ಸರ್ವತೋಮುಖ ವಿಕಸನ ಸಾಧ್ಯ ಎಂದರು. ಅತಿಥಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ಮಾಧವ ಪೆರಿಯತೋಡಿ ಕ್ರೀಡಾಕೂಟ ನಿರ್ವಹಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ […]
ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »









