ರಾತ್ರಿ 1 ಗಂಟೆಯ ತನಕ ನಡೆದ ಕಲಾಪ

ರಜೆ, ಅಧಿವೇಶನ ಮೊಟಕು ಹಿನ್ನೆಲೆಯಲ್ಲಿ ದೀರ್ಘಾವಧಿ ಕಲಾಪ ಬೆಳಗಾವಿ: ಈ ಸಲದ ಚಳಿಗಾಲದ ಅಧಿವೇಶನ ಸೋಮವಾರ ತಡರಾತ್ರಿಯವರೆಗೂ ನಡೆದು ವಿಶೇಷ ದಾಖಲೆಯೊಂದನ್ನು ಮಾಡಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸುಮಾರು 15 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ರಾತ್ರಿ 12.55ರ ವರೆಗೂ ಸೂಚನಾ ಕಲಾಪ ನಡೆದಿದೆ. ಕಳೆದೊಂದು ದಶಕದಲ್ಲೇ ಇದು ವಿಶೇಷ ದಾಖಲೆಯ ಕಲಾಪವಾಗಿದೆ. ನಮಗೆ ಅವಕಾಶ ಕೊಡಿ, ಸಮಯವಾಯಿತು ಎಂದು ಕೆಲ ಶಾಸಕರು […]

ರಾತ್ರಿ 1 ಗಂಟೆಯ ತನಕ ನಡೆದ ಕಲಾಪ Read More »

ಹಳಿ ತಪ್ಪುತ್ತಿದೆ ಕನ್ನಡ ಶಾಲೆಗಳ ವಾರ್ಷಿಕೋತ್ಸವ

ಇರಲಿ ವಾರ್ಷಿಕೋತ್ಸವಗಳಿಗೊಂದು ಸಂಹಿತೆಯ ಚೌಕಟ್ಟು ಕಳೆದ ಹತ್ತಾರು ವರ್ಷಗಳಿಂದ ನೂರಾರು ಕನ್ನಡ ಶಾಲೆಗಳ ವಾರ್ಷಿಕೋತ್ಸವದ ಕಾರ್ಯಕ್ರಮಗಳನ್ನು ನೋಡುತ್ತಾ ಬಂದಿರುವ ನನಗೆ ಇತ್ತೀಚೆಗೆ ಹೆಚ್ಚು ನಿರಾಸೆ ಕಾಡುತ್ತಿದೆ. ಕನ್ನಡದ ಸತ್ವವನ್ನು ಜಗತ್ತಿಗೆ ತೋರಿಸುವ ವಾರ್ಷಿಕೋತ್ಸವವನ್ನು ಮಾಡುವ ಶಾಲೆಗಳೂ ಇವೆ. ಅವರಿಗೆ ನಮ್ಮ ಅಭಿನಂದನೆ ಇರಲಿ. ವಾರ್ಷಿಕೋತ್ಸವ ಕಾರ್ಯಕ್ರಮಗಳ ಉದ್ದೇಶ ಏನು? ಈ ಮಕ್ಕಳ ಉತ್ಸವಗಳ ಉದ್ದೇಶ ಸಫಲ ಆಗ್ತಾ ಇದೆಯಾ? ಈ ಉಸಿರು ಕಟ್ಟುವ ಪ್ರೋಟೋಕಾಲ್ ಕಾರ್ಯಕ್ರಮಗಳಿಂದ ನಮ್ಮ ದೇವರಂತಹ ಮುಗ್ಧ ಮಕ್ಕಳ ನಿಜವಾದ ಪ್ರತಿಭೆ ಅರಳುತ್ತಿವೆಯಾ? ಯೋಚನೆ

ಹಳಿ ತಪ್ಪುತ್ತಿದೆ ಕನ್ನಡ ಶಾಲೆಗಳ ವಾರ್ಷಿಕೋತ್ಸವ Read More »

Türkiye’nin Sobre İyi Canlı Casinoları 2024 En İyi Canlı Krupiye Online Casino Siteleri Ve Oyunları”

“Live Casino Online Canlı Krupiyelerle Canlı Caisno Ve Slot Oyunları Content Canlı Poker Türkiye’deki En Popüler Canlı Krupiye Oyunları Canlı Krupiye Ile 21 Puan Olarak Da Bilinen Black Jack Oyunu Kullanıcı Deneyimi Türkiye’de Sık Kullanılan Ödeme Yöntemleri Canlı Casino Genel Kuralları Canlı Krupiyelerle Canlı Casino Nasıl Oynanır Canlı Casinoların Artıları Empieza Eksileri” Türkiye İçin En

Türkiye’nin Sobre İyi Canlı Casinoları 2024 En İyi Canlı Krupiye Online Casino Siteleri Ve Oyunları” Read More »

ಮಾಡ್ನೂರ್ ಗ್ರಾಮದಲ್ಲಿ ಕಾಡಾನೆಯಿಂದ  ಕೃಷಿತೋಟಗಳಿಗೆ ಹಾನಿ l ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು : ಕೆಲವು ದಿನಗಳಿಂದ ಅರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡ್ನೂರ್ ನ ಚಾಕೋಟೆ, ಪುವಂದೂರು  ವಿವಿಧ ಪ್ರದೇಶಗಳಲ್ಲಿ ಆನೆಗಳು ಕೃಷಿ ಹಾನಿ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು,.  ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಪುವಂದೂರಿಗೆ  ಭೇಟಿ ನೀಡಿ ಪರಿಶೀಲಿಸಿದರು. ಪುವಂದೂರಿನ ಸ್ವಾತಿ ಭಟ್,  ರೇವತಿ ಭಟ್  ಅವರ ಕೃಷಿ ತೋಟಗಳಿಗೆ ಕಳೆದ ಒಂದು ವಾರದಿಂದ ಆನೆಗಳು ದಾಳಿ ಮಾಡಿ ಕೃಷಿ ಹಾನಿಗೊಳಿಸಿದೆ. ಕೃಷಿಕರು  ಹನಿ ನೀರಾವರಿಗೆ ಹಾಕಿರುವ ಪೈಪ್ ಲೈನ್ ಗಳಿಗೆ ಹಾನಿ ಮಾಡಿದೆ.

ಮಾಡ್ನೂರ್ ಗ್ರಾಮದಲ್ಲಿ ಕಾಡಾನೆಯಿಂದ  ಕೃಷಿತೋಟಗಳಿಗೆ ಹಾನಿ l ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ Read More »

ಪುತ್ತೂರು ನಗರಸಭೆ ಅರ್ಹ ಫಲಾನುಭವಿಗಳಿಗೆ ಪಾವತಿಯಾಗದ ಹಣ – ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬ್ರಹತ್ ಪ್ರತಿಭಟನೆ.

ಪುತ್ತೂರು: ಪುತ್ತೂರು ನಗರಸಭೆಯಲ್ಲಿ 2022ನೇ ಸಾಲಿನಲ್ಲಿ ಹಿಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅವಧಿಯಲ್ಲಿ ನಗರೋತ್ಥಾನ ಹಂತ 4 ಯೋಜನೆಯಲ್ಲಿ ಬಡವರಿಗಾಗಿ ವೈಯುಕ್ತಿಕ ಕಾಮಗಾರಿ ನಡೆದಿದೆ. ದುರಾದೃಷ್ಟಕರ ಸರಕಾರ ಬದಲಾಗಿ ಕಾಂಗ್ರೆಸ್ ಸರಕಾರ ಆ ಫಲಾನುವಿಗಳಿಗೆ ಇನ್ನೂ ಹಣ ಪಾವತಿ ಮಾಡಿಲ್ಲ. ಕಾಂಗ್ರೆಸ್ ವಿರೋಧಿ ನೀತಿಯನ್ನು ಮುಂದಿಟ್ಟು ಬಿಜೆಪಿ ಸರಕಾರ ತಂದ ಯೋಜನೆಗಳಿಗೆ ತಡೆಹಿಡಿದಿದೆ. ಫಲಾನುಭವಿಗಳಿಗೆ ಇನ್ನೂ ಹಣ ಪಾವತಿ ಮಾಡದಿದ್ದರೆ ಫಲಾನುಭವಿಗಳನ್ನು ಸೇರಿಸಿಕೊಂಡು ದೊಡ್ಡಮಟ್ಟದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್‌ ರೈ

ಪುತ್ತೂರು ನಗರಸಭೆ ಅರ್ಹ ಫಲಾನುಭವಿಗಳಿಗೆ ಪಾವತಿಯಾಗದ ಹಣ – ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬ್ರಹತ್ ಪ್ರತಿಭಟನೆ. Read More »

ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಗೆದ್ದು ಸಂಭ್ರಮಿಸಿದ ಹೆಮ್ಮೆಯ ದಿನ |  ಪಾಕಿಸ್ತಾನವು ಭಾರತದ ಜೊತೆ ಸೆಣಸಾಡಿದ  ಮಹತ್ವ, ಇತಿಹಾಸ ಹೀಗಿದೆ?

1971, ಡಿಸೆಂಬರ್ 16ರಂದು ಭಾರತ  ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಸೆಣಸಾಡಿ ಗೆಲುವು ಸಾಧಿಸಿ ವಿಜಯದ ಕಹಳೆ ಊದಿದೆ. ಅಂದಿನಿಂದ ಈ ದಿನವನ್ನು ಹೆಮ್ಮೆಯ ದಿನವಾಗಿ ಪರಿಗಣಿಸಿದ್ದು, ಇಡೀ ದೇಶವೇ ಈ ದಿನವನ್ನು ‘ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. 1999ರಲ್ಲಿ  ನಡೆದ ಭಾರತ- ಪಾಕಿಸ್ಥಾನ ಯುದ್ದದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವು  ಗೌರವಪೂರ್ವಕವಾಗಿ ಆಚರಿಸಲಾಗುತ್ತದೆ.  ಪಾಕಿಸ್ತಾನದ ವಿರುದ್ಧದ ಗೆಲುವನ್ನು ನಮ್ಮ ದೇಶ ಮಹತ್ವದ ದಿನವೆಂದು  ಪರಿಗಣಿಸುತ್ತಾರೆ. ಅಂತೆಯೇ  ಡಿಸೆಂಬರ್ 16ರಂದು ಕೂಡ ಪಾಕಿಸ್ತಾನದ ವಿರುದ್ಧದ ಗೆಲುವನ್ನು ವಿಜಯ್ ದಿವಸ್

ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಗೆದ್ದು ಸಂಭ್ರಮಿಸಿದ ಹೆಮ್ಮೆಯ ದಿನ |  ಪಾಕಿಸ್ತಾನವು ಭಾರತದ ಜೊತೆ ಸೆಣಸಾಡಿದ  ಮಹತ್ವ, ಇತಿಹಾಸ ಹೀಗಿದೆ? Read More »

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಚಪ್ಪರ ಮುಹೂರ್ತ – ಬೃಹತ್ ಭಗವಧ್ವಜಾರೋಹಣ

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವದ ಮೂಲಕ  ಹಿಂದೂ ಸಮುದಾಯದ ಕಲ್ಯಾಣ ಕಾರ್ಯ ನಡೆಯುತ್ತಿದೆ : ಪುತ್ತೂರಿನ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ – ಪುತ್ತಿಲ ಪರಿವಾರ ಹಿಂದೂ ಸಮಾಜದ ಒಳಿತಿಗಾಗಿ ದುಡಿಯುತ್ತಿರುವುದು ಶ್ಲಾಘನೀಯ- ಮಾಣಿಲ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮುಹೂರ್ತ

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಚಪ್ಪರ ಮುಹೂರ್ತ – ಬೃಹತ್ ಭಗವಧ್ವಜಾರೋಹಣ Read More »

ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ನಿಧನ

ಬಡಗನ್ನೂರು : ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ದೀರ್ಘ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೇವಿಪ್ರಸಾದ್ ಅವರು ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಅವರು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನಾಗಿದ್ದಾರೆ. ದೇವಿಪ್ರಸಾದ್ ಕೆ.ಸಿ.ಅವರು ಕರ್ನೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಪ್ರಾರಂಭಿಸಿದರು. ಬಳಿಕ ಕುಂಬ್ರ ಕ್ಲನ್ನರ್ ಸಿಆರ್‌ಪಿಯಾಗಿ ಸೇವೆಗೈದಿದ್ದಾರೆ. ತದನಂತರ  ಮುಖ್ಯ ಶಿಕ್ಷಕರಾಗಿ ಪಡುಮಲೆ ಸರಕಾರಿ ಹಿ.ಪ್ರಾ.ಶಾಲೆಗೆ ವರ್ಗಾವಣೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ನಿಧನ Read More »

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಶಾಂತಿಗೋಡು ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ

ಪುತ್ತೂರು : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಪುತ್ತೂರು ದಶಮಾನೋತ್ಸವ ಸಮಿತಿಯ ಸಹಯೋಗದೊಂದಿಗೆ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ, ಯುವ ಘಟಕ, ಮಹಿಳಾ ಘಟಕ, ಗ್ರಾಮ ಸಮಿತಿಯ ಸಹಕಾರದೊಂದಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನ 50 ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,  ಶಾಂತಿಗೋಡು ಗ್ರಾಮದ ಹೊಸ ಮನೆ ಮೇದಪ್ಪ ಗೌಡರ ಮನೆಯಲ್ಲಿ  ಆರು ಜೊತೆ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವು ಡಿ.15 ರಂದು

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಶಾಂತಿಗೋಡು ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ Read More »

ಪಾನಿಪುರಿ, ಗೋಬಿಮಂಚೂರಿ ಅಂಗಡಿಯವರೇ ಸುಖಿಗಳು : ತಹಸೀಲ್ದಾರ್‌ ಹೇಳಿಕೆ ಭಾರಿ ವೈರಲ್‌

ಒತ್ತಡದಿಂದ ಬಿಪಿ, ಶುಗರ್‌ ಬಂದಿದೆ, ಕಿಡ್ನಿ, ಲಿವರ್‌ ಎಲ್ಲ ಹೋಗಿದೆ ಎಂದು ನೋವು ತೋಡಿಕೊಂಡ ಅಧಿಕಾರಿ ಹಾಸನ: ಪಾನಿಪುರಿ, ಗೋಬಿಮಂಚೂರಿ ಅಂಗಡಿ ಇಟ್ಟುಕೊಂಡವರು ನಮಗಿಂತ ಸುಖವಾಗಿ ಬದುಕುತ್ತಿದ್ದಾರೆ ಎಂದು ಹೇಳಿರುವ ತಹಸೀಲ್ದಾರ್‌ ಒಬ್ಬರ ಭಾಷಣದ ವೀಡಿಯೊ ತುಣುಕೊಂದು ಈಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಸರಕಾರಿ ನೌಕರರ ಸಂಘಟನೆಯ ಪ್ರದಗ್ರಹಣ ಸಮಾರಂಭದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದು, ಇದು ಪ್ರಾಮಾಣಿಕ ಸರಕಾರಿ ನೌಕರರ ಬದುಕಿನ ಇನ್ನೊಂದು ಮುಖವನ್ನು ತೆರೆದಿಟ್ಟಿದೆ

ಪಾನಿಪುರಿ, ಗೋಬಿಮಂಚೂರಿ ಅಂಗಡಿಯವರೇ ಸುಖಿಗಳು : ತಹಸೀಲ್ದಾರ್‌ ಹೇಳಿಕೆ ಭಾರಿ ವೈರಲ್‌ Read More »

error: Content is protected !!
Scroll to Top