ಉಪ್ಪಿನಂಗಡಿಯಲ್ಲಿ ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿನಮನ ಮತ್ತು ತಾಳಮದ್ದಳೆ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ  50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 57ನೇ ತಾಳಮದ್ದಳೆಯಾಗಿ ಜಟಾಸುರ -ಮಣಿಮಾನ್ಯ ಕಾಳಗ ಜರಗಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ನಡೆದ ತಾಳಮದ್ದಳೆಯಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್,ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ ರಾವ್. ಬಿ, ನಿತೀಶ್ ಕುಮಾರ್. ವೈ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಪ್ರಚೇತ್ ಆಳ್ವ ಬಾರ್ಯ,  ಅರ್ಥಧಾರಿಗಳಾಗಿ ಪೂರ್ಣಿಮ ರಾವ್ ಬೆಳ್ತಂಗಡಿ(ಧರ್ಮರಾಯ […]

ಉಪ್ಪಿನಂಗಡಿಯಲ್ಲಿ ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿನಮನ ಮತ್ತು ತಾಳಮದ್ದಳೆ Read More »

ಅಡಿಕೆ ಮೇಲಿನ ಕಳಂಕ ನಿವಾರಿಸಲು ಮುಂದಾದ ಕೇಂದ್ರ ಸರಕಾರ

ಅಡಿಕೆಯಿಂದ ಕ್ಯಾನ್ಸರ್‌ ಉಂಟಾಗುತ್ತದಯೇ ಎಂಬುದರ ಬಗ್ಗೆ ಸಮಗ್ರ ಅಧ್ಯಯನ ಮಂಗಳೂರು : ವಿಶ್ವ ಆರೋಗ್ಯ ಸಂಸ್ಥೆ ಅಡಿಕೆಯನ್ನು ಕ್ಯಾನ್ಸರ್‌ಕಾರಕ ಉತ್ಪನ್ನ ಎಂದು ಹೇಳಿರುವ ಹಿನ್ನೆಲೆಯಲ್ಲಿ ಅಡಕೆ ಬೆಳೆಗಾರರಲ್ಲಿ ಮೂಡಿರುವ ಆತಂಕವನ್ನು ನಿವಾರಿಸಲು ಕೇಂದ್ರ ಸರಕಾರ ಮುಂದಾಗಿದೆ. ಅಡಿಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರವೇ ಸಮಗ್ರ ಅಧ್ಯಯನ ನಡೆಸಲಿದೆ. 10 ಕೋಟಿ ರೂ.ಯನ್ನು ಈ ಅಧ್ಯಯನಕ್ಕಾಗಿ ಕೇಂದ್ರ ಸರಕಾರ ಕೊಡಲಿದೆ. ಕಾಸರಗೋಡಿನಲ್ಲಿರುವ ಇಂಡಿಯನ್‌ ಕೌನ್ಸಿಲ್‌ ಆಫ್‌ ಅಗ್ರಿಕಲ್ಚರಲ್‌ ರಿಸರ್ಚ್‌ (ಐಸಿಎಆರ್‌) ಇದರಡಿ ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ

ಅಡಿಕೆ ಮೇಲಿನ ಕಳಂಕ ನಿವಾರಿಸಲು ಮುಂದಾದ ಕೇಂದ್ರ ಸರಕಾರ Read More »

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ

ಸುಳ್ಯ: ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿ ತರಬೇತುದಾರರು,  ಸಂಘಟಕಿ  ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024”  ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್ ಮೊದಲಾದ ಸಂಸ್ಥೆಗಳಲ್ಲಿ ಹಲವು ಪ್ರಥಮಗಳೊಂದಿಗೆ ಕೆಲವು ಶಾಶ್ವತ ದಾಖಲೆಗಳನ್ನು ನಿರ್ಮಿಸಿರುವ ಡಾ. ಅನುರಾಧಾ ಕುರುಂಜಿಯವರು ಶಿಕ್ಷಣದ

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ Read More »

ಕಾಂಗ್ರೆಸ್‌ ಅವನತಿಗೆ ಸೋನಿಯಾ ಗಾಂಧಿಯ ಆ ತಪ್ಪು ನಿರ್ಧಾರವೇ ಕಾರಣ…

ಪುಸ್ತಕ ಬರೆದು ಕಾಂಗ್ರೆಸ್‌ಗೆ ಮತ್ತೆ ತಲೆನೋವು ತಂದ ಮಣಿಶಂಕರ್‌ ಅಯ್ಯರ್‌ ಹೊಸದಿಲ್ಲಿ : ವಿವಾದಾತ್ಮಕ ಹೇಳಿಕೆಗಳ ಮೂಲಕ ಕಾಂಗ್ರೆಸ್ಸನ್ನು ಹಲವು ಸಲ ಮುಜುಗರಕ್ಕೀಡುಮಾಡಿ ಪಕ್ಷದಲ್ಲಿ ಮೂಲೆಗುಂಪಾಗಿದ್ದ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಈಗ ಪುಸ್ತಕವೊಂದನ್ನು ಬರೆದು ಮತ್ತೆ ಕಾಂಗ್ರೆಸ್‌ಗೆ ತಲೆನೋವು ತಂದಿದ್ದಾರೆ. ಈ ಪುಸ್ತಕದಲ್ಲಿ ಅನೇಕ ರಾಜಕೀಯ ಬೆಳವಣಿಗೆಗಳನ್ನು ನೆನಪಿಸಿಕೊಂಡಿರುವ ಅಯ್ಯರ್‌ ರಾಜಕೀಯದಲ್ಲಿ ತನ್ನ ಉನ್ನತಿಗೂ ಅವನತಿಗೂ ಗಾಂಧಿ ಕುಟುಂಬವೇ ಕಾರಣ ಎಂದು ದೂರಿಕೊಂಡಿದ್ದಾರೆ. ಎ ಮೆವರಿಕ್‌ ಇನ್‌ ಪೊಲಿಟಿಕ್ಸ್‌ : 1999-2024 ಎಂಬ ಪುಸ್ತಕ ಮನ್‌ಮೋಹನ್‌

ಕಾಂಗ್ರೆಸ್‌ ಅವನತಿಗೆ ಸೋನಿಯಾ ಗಾಂಧಿಯ ಆ ತಪ್ಪು ನಿರ್ಧಾರವೇ ಕಾರಣ… Read More »

“Obsceno Casino 50 Free Rounds Befizetés Nélküli Bónusz 2024

Verde Casino️1200 + 220 Ingyenes Pörgetést 2024″ Content Verde Casino Instructions Gyakran Ismételt Kérdések Törvényes Some Sort Of Verde Casino Online Kaszinóban Játszani Magyarországon? 💻 A Regisztráció Részletesen Bemutatva Verde Casino – On The Internet Kaszinó Magyarországon Gyakran Ismételt Kérdések Some Sort Of Verde Promóciós Kódokról” Élő Kaszinó A Licencioso Casinoban Instant És Egyéb Játékaink

“Obsceno Casino 50 Free Rounds Befizetés Nélküli Bónusz 2024 Read More »

ಬೈಕ್‍—ಖಾಸಗಿ ಬಸ್ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು

ಕೊಕ್ಕಡ: ಖಾಸಗಿ ಬಸ್ ಹಾಗೂ ಬೈಕ್‍ ಡಿಕ್ಕಿ ಹೊಡೆದುಕೊಂಡು ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ (52) ಮೃತಪಟ್ಟ ಬೈಕ್‍ ಸವಾರ . ಆಂಧ್ರಪ್ರದೇಶದಿಂದ ಅಯ್ಯಪ್ಪ ವೃತಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೈಕ್‍—ಖಾಸಗಿ ಬಸ್ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು Read More »

ವಾ ಉಸ್ತಾದ್ – ಝಾಕೀರ್ ಹುಸೇನ್ ನಿರ್ಗಮನ

ತಬಲಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಪ್ರತಿಭಾವಂತ ತಬಲಾ ಸಾಮ್ರಾಟ್ ಉಸ್ತಾದ್ ಝಾಕೀರ್ ಹುಸೇನ್ ನಿಧನರಾದ ಸುದ್ದಿ ಸಂಗೀತಪ್ರೇಮಿಗಳಿಗೆ ನಿಜಕ್ಕೂ ಆಘಾತಕಾರಿ. ಆ ಶೂನ್ಯವನ್ನು ತುಂಬಿಸುವ ಇನ್ನೊಬ್ಬ ತಬಲಾ ಕಲಾವಿದ ಇಲ್ಲ ಅನ್ನುವುದು ಅವರ ತಾಕತ್ತು. ಅವರಿಗೆ 73 ವರ್ಷ ವಯಸ್ಸು ಆಗಿತ್ತು.12ನೆಯ ವಯಸ್ಸಿಗೇ ತಬಲಾ ಸೋಲೋ ಕಛೇರಿಯನ್ನು ನಡೆಸಿದ ಕೀರ್ತಿ ಅವರದ್ದು. ಅಂದಿನಿಂದಲೂ ತಬಲಾ ಅವರನ್ನು ಬಿಟ್ಟು ಹೋದದ್ದೇ ಇಲ್ಲ. ಅವರ ಮತ್ತು ತಬಲಾ ಗೆಳೆತನ 61 ವರ್ಷಗಳದ್ದು. ತಬಲಾ ಅಂದಕೂಡಲೇ ಜಗತ್ತು ನೆನಪಿಸಿಕೊಳ್ಳುವುದು, ಕನವರಿಸುವುದು ಉಸ್ತಾದರನ್ನೇ.

ವಾ ಉಸ್ತಾದ್ – ಝಾಕೀರ್ ಹುಸೇನ್ ನಿರ್ಗಮನ Read More »

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ! ಉಪಾಧ್ಯಕ್ಷರಾಗಿ ಡಾ|| ರೇಣುಕ ಪ್ರಸಾದ್ ಕೆ. ವಿ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಖಜಾಂಚಿಯ ಆಯ್ಕೆ ಪ್ರಕ್ರಿಯೆಯು ಡಿ 15ರಂದು ನಡೆಯಿತು. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪ ಗೌಡ, ಉಪಾಧ್ಯಕ್ಷ ರೇಣುಕ ಪ್ರಸಾದ್ ಕೆ. ವಿ., ಹಾಗೂ ಎಲ್. ಶ್ರೀನಿವಾಸ್ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿ ಟಿ ಕೋನಪ್ಪ ರೆಡ್ಡಿ, ಸಹಾಯಕ ಕಾರ್ಯದರ್ಶಿ ಹನುಮಂತರಾಯಪ್ಪ. ಆರ್, ಖಜಾಂಚಿ ಎನ್. ಬಾಲಕೃಷ್ಣ ಆಯ್ಕೆಯಾಗಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ! ಉಪಾಧ್ಯಕ್ಷರಾಗಿ ಡಾ|| ರೇಣುಕ ಪ್ರಸಾದ್ ಕೆ. ವಿ. Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಕಾರ್ಯಲಯ ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಉದ್ಘಾಟನೆಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಕಾರ್ಯಾಲಯ ಉದ್ಘಾಟಿಸಿ,  ಪ್ರಥಮ ವರ್ಷ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಈ ವರ್ಷವೂ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ Read More »

ಕಾರುಗಳ ಡಿಕ್ಕಿ | ಜಖಂಗೊಂಡ ಕಾರು

ಪುತ್ತೂರು: ಕಾರುಗಳೆರಡು ಡಿಕ್ಕಿ ಹೊಡೆದುಕೊಂಡ ಘಟನೆ ತೆಂಕಿಲ ಬೈಪಾಸ್‍ ಬಳಿ ನಡೆದಿದೆ. ಅಪಘಾತ ಪರಿಣಾಮ ಕಾರುಗಳು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ಡಿಕ್ಕಿ | ಜಖಂಗೊಂಡ ಕಾರು Read More »

error: Content is protected !!
Scroll to Top