ಗಾಂಧೀಜಿಯ ಕನಸಿನ ಸ್ವಚ್ಛ ಭಾರತಕ್ಕೆ ನಾವೇ ಅಡ್ಡಿ!

ಕಸದ ಕೊಂಪೆ ಆಗುತ್ತಾ ಇದೆ ಭಾರತ ನಮ್ಮ ಪ್ರಧಾನಮಂತ್ರಿ ಮೋದಿಜಿ ಅವರು ಸ್ವಚ್ಛ ಭಾರತದ ಅಭಿಯಾನಕ್ಕೆ ಕರೆ ನೀಡಿದರು. ಅದನ್ನು ಅವರು ನೂರಕ್ಕೆ ನೂರರಷ್ಟು ಪಾಲಿಸಿದರು. ಸ್ವತಃ ಪ್ರಧಾನಿ ರಸ್ತೆಗೆ ಬಂದು ಕಸಬರಿಕೆ ಹಿಡಿದು ಕಸ ಗುಡಿಸಿದರು. ಗಾಂಧೀಜಿಯವರ ಅತಿದೊಡ್ಡ ಕನಸಿನ ಅಭಿಯಾನಕ್ಕೆ ಚಾಲನೆ ನೀಡಿದರು. ಆದರೆ ಭಾರತ ಬದಲಾಯಿತಾ? 1) ಭಾರತದ 120 ಕೋಟಿ ಜನರಲ್ಲಿ ಅರ್ಧಾಂಶ ಜನ ಮಾತ್ರ ಶೌಚಾಲಯ ಬಳಸುತ್ತಾರೆ. 2) ವಾರ್ಷಿಕ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 1.86 ಲಕ್ಷ ಮಕ್ಕಳು […]

ಗಾಂಧೀಜಿಯ ಕನಸಿನ ಸ್ವಚ್ಛ ಭಾರತಕ್ಕೆ ನಾವೇ ಅಡ್ಡಿ! Read More »

ಸವಣೂರು ವಿದ್ಯಾರಶ್ಮಿಯಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’

 ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’ ಶನಿವಾರ ನಡೆಯಿತು. ಪುತ್ತೂರು ನಗರ ಠಾಣಾ ಪೋಲೀಸ್ ಉಪ ನಿರೀಕ್ಷಕ ಅಂಜನೇಯ ರೆಡ್ಡಿ ಪಾರಿವಾಳ ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಇಂದು ಶಿಸ್ತು ಮತ್ತು ಸಮಯ ಪಾಲನೆಗಳೇ ಬದುಕಿನ ಪ್ರಮುಖ ಅಸ್ತ್ರಗಳಾಗಿದ್ದು ಅವುಗಳನ್ನು ರೂಢಿಸಿಕೊಳ್ಳಲು ಕ್ರೀಡಾ ಚಟುವಟಿಕೆಗಳು ಸಹಕಾರಿ. ಸಹಕಾರ ರತ್ನ ಸವಣೂರು ಸೀತಾರಾಮ ರೈಯವರ ಸಂಚಾಲಕತ್ವದಲ್ಲಿ ನಡೆಯುತ್ತಿರುವ ವಿದ್ಯಾರಶ್ಮಿ ಸಂಸ್ಥೆಗಳು ಅವರ ವ್ಯಕ್ತಿತ್ವದಂತೆಯೇ ಶಿಸ್ತುಬದ್ಧವಾಗಿದೆ ಮತ್ತು ಇಲ್ಲಿನ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬಹು ಎತ್ತರದಲ್ಲಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿ

ಸವಣೂರು ವಿದ್ಯಾರಶ್ಮಿಯಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’ Read More »

ಕರ್ನಾಟಕ ಸರಕಾರದ ವಿಳಂಬ ನೀತಿ : ಪುತ್ತೂರು ಬಿಜೆಪಿಯಿಂದ ಡಿ.16ರಂದು ಪ್ರತಿಭಟನಾ ಸಭೆ

ಪುತ್ತೂರು : ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪುತ್ತೂರು ಬಿಜೆಪಿ ವತಿಯಿಂದ ಪ್ರತಿಭಟನೆ ಡಿ 16ರಂದು ನಡೆಯಲಿದೆ.   ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಲಿದೆ. ಪುತ್ತೂರು ನಗರಸಭೆಯ 2022-2023ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೊತ್ಥಾನ ಹಂತ 4 ನೇ(ಮುನಿಸಿಪಾಲಿಟಿ) ಯೋಜನೆಯ ಸಹಾಯಧನ ಬಿಡುಗಡೆಗೆ ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ ಪತ್ರಿಕಾ

ಕರ್ನಾಟಕ ಸರಕಾರದ ವಿಳಂಬ ನೀತಿ : ಪುತ್ತೂರು ಬಿಜೆಪಿಯಿಂದ ಡಿ.16ರಂದು ಪ್ರತಿಭಟನಾ ಸಭೆ Read More »

ಮಾಜಿ ಮುಖ್ಯಮಂತ್ರಿ ದಿ| ಎಸ್ ಎಂ ಕೃಷ್ಣರವರಿಗೆ ಪುತ್ತೂರು ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಭೆ

ಪುತ್ತೂರು : ಮಂಗಳವಾರ ನಿಧನರಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ , ಮಾಜಿ ವಿದೇಶಾಂಗ ಸಚಿವ , ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ದಿವಂಗತ ಶ್ರೀ ಎಸ್ ಎಂ ಕೃಷ್ಣ ಇವರಿಗೆ ಪುತ್ತೂರು ಭಾರತೀಯ ಜನತಾ ಪಾರ್ಟಿ  ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾಧವ್ ಮಾತನಾಡಿ, ನುಡಿನಮನ ಸಲ್ಲಿಸಿದರು.  ಬಳಿಕ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ  ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಮಂಡಲ ಪ್ರಧಾನ

ಮಾಜಿ ಮುಖ್ಯಮಂತ್ರಿ ದಿ| ಎಸ್ ಎಂ ಕೃಷ್ಣರವರಿಗೆ ಪುತ್ತೂರು ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಭೆ Read More »

ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್‌ ಶೆಟ್ಟಿ ನಿಧನ

ಕಬಡ್ಡಿ ಆಡುತ್ತಿರುವಾಗಲೇ ಹೃದಯಾಘಾತ ಬೆಂಗಳೂರು : ರಾಜ್ಯಮಟ್ಟದ ಕಬಡ್ಡಿ ಆಟಗಾರ ಕಾರ್ಕಳದ ನಡುಮನೆ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರೀತಮ್ ಭಾಗವಹಿಸಿದ್ದರು. ಈ ಪಂದ್ಯಾಟದ ನಡುವೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅಂಗಳದಲ್ಲೇ ಕುಸಿದು ಬಿದ್ದ ಅವರನ್ನು ಸಹ ಆಟಗಾರರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಪ್ರೀತಮ್ ಶೆಟ್ಟಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಟ್ಲುಪಾಡಿ ನಡುಮನೆ ನಿವಾಸಿಯಾಗಿರುವ ಪ್ರೀತಮ್

ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್‌ ಶೆಟ್ಟಿ ನಿಧನ Read More »

ಮಾಜಿ ಉಪಪ್ರಧಾನಿ ಆಡ್ವಾಣಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು 97ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇಪದೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದಿಲ್ಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ (ಏಮ್ಸ್‌) ಚಿಕಿತ್ಸೆ ಪಡೆದಿದ್ದರು. ಹಿರಿಯ ನಾಯಕ ಶೀಘ್ರ

ಮಾಜಿ ಉಪಪ್ರಧಾನಿ ಆಡ್ವಾಣಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು Read More »

ಜ.1 : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ  ದೈವದ ಒತ್ತೆಕೋಲ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಜ.1 : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ  ದೈವದ ಒತ್ತೆಕೋಲ | ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು : ಜ. 1ರಂದು ನಡೆಯುವ ಸಂಪ್ಯ ಉದಯಗಿರಿ  ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ (ಕೆಂಡಸೇವೆ ) ಹಾಗೂ ಜ.14 ಮಕರ ಸಂಕ್ರಮಣದಂದು  ಭಜನಾ ಮಂಡಳಿಯ ವಾರ್ಷಿಕೋತ್ಸವದ ಪ್ರಯುಕ್ತ ನಡೆಯುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವ ಸ್ಥಾನದಲ್ಲಿ ನಡೆಯಿತು.. ಮೊದಲು ದೈವಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು.. ಈ ಸಂದರ್ಭದಲ್ಲಿ

ಜ.1 : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ  ದೈವದ ಒತ್ತೆಕೋಲ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ

ಕಾರ್ಕಳ : ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ, ಕಬ್ಬಡಿ ಆಟಗಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮುನಿಯಲು ನಿವಾಸಿಯಾದ ಪ್ರೀತಮ್ ಶೆಟ್ಟಿ (26) ಎಂದು ಗುರುತಿಸಲಾಗಿದೆ. ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ತಂಡದ ಸಕ್ರಿಯ ಆಹ್ವಾನಿತ ಆಟಗಾರ. ಎಸ್‍. ಡಿ. ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಪ್ರತಿಭಾನ್ವಿತ ಆಟಗಾರ ಕಬಡ್ಡಿ ಆಟದ ಕಾರಣ ಮಂಡ್ಯಕ್ಕೆ ತೆರಳಿದ್ದ ಪ್ರೀತಮ್ ಶೆಟ್ಟಿ ಅವರಿಗೆ ಆಟದ ನಡುವೆ ಎದೆ ನೋವು ಕಾಣಿಸಿಕೊಂಡು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ Read More »

ಸವಣೂರು ರೈಲ್ವೆ ಗೇಟ್ ಬಳಿ  ಹೊಂಡ, ಗುಂಡಿಗಳು| ಶ್ರಮದಾನದ ಮೂಲಕ ದುರಸ್ತಿಪಡಿಸಿದ ಸ್ಥಳೀಯರು

ಸವಣೂರು : ಸವಣೂರು ರೈಲ್ವೆ ಗೇಟ್ ಬಳಿ ಸಾಕಷ್ಟು ಹೊಂಡ, ಗುಂಡಿಗಳು ಕಂಡು ಬಂದಿದ್ದು, ಹೊಂಡಗಳನ್ನು ಶ್ರಮದಾನದ ಮೂಲಕ ಮುಚ್ಚಲಾಯಿತು. ಶ್ರಮದಾನದಲ್ಲಿ ಸತೀಶ್ ಬಲ್ಯಾಯ, ಚೇತನ್ ಕುಮಾರ್ ಕೋಡಿಬೈಲ್, ಶರತ್ ಕುಮಾರ್ ಕೋಡಿಬೈಲ್, ಕೀರ್ತನ್ ಕೋಡಿಬೈಲ್, ಅಶ್ರಪ್ ಕೋಡಿಬೈಲ್, ಸುಪ್ರಿತ್ ರೈ ಖಂಡಿಗ, ತೇಜಸ್ ಬೇರಿಕೆ, ಕುಮಾರ ಬೇರಿಕೆ, ದಿನೇಶ್ ಬೇರಿಕೆ, ಶೈಲೇಶ್ ಭಂಡಾರಿ, ಬಾಲಚಂದ್ರ ಕನ್ನಡ ಕುಮೇರು , ದಮಾನಂದ ಮೆದು, ಪ್ರಕಾಶ್ ಮಾಲೆತ್ತಾರ್, ಹಿತೇಶ್ ನೆಕ್ಕರೆ, ಸಚಿನ್ ಭಂಡಾರಿ, ರೈಲ್ವೆ ಸಿಬ್ಬಂದಿಗಳಾದ ಪ್ರಜೀತ್, ತೀರ್ಥರಾಮ

ಸವಣೂರು ರೈಲ್ವೆ ಗೇಟ್ ಬಳಿ  ಹೊಂಡ, ಗುಂಡಿಗಳು| ಶ್ರಮದಾನದ ಮೂಲಕ ದುರಸ್ತಿಪಡಿಸಿದ ಸ್ಥಳೀಯರು Read More »

ವಿರಾಸತ್: ರಾಸಲೀಲೆ ನೃತ್ಯದ ವೈಭವ, ಡೊಳ್ಳಿನ ಅಬ್ಬರದ ಅಲೆ

ಕರಾವಳಿಯಲ್ಲಿ ಅವತರಿಸಿದ ಯದುಕುಲ ಲೋಕ ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ವಿರಾಸತ್‌ನ ನಾಲ್ಕನೇ ದಿನವಾದ ಶುಕ್ರವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶೈಕ್ಷಣಿಕ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಸಂಚಲನ ಸೃಷ್ಟಿಸಿದರು. ಬಡಗುತಿಟ್ಟಿನ ಯಕ್ಷ ವೇಷಧಾರಿಗಳು ಕೃಷ್ಣನ ರಾಸಲೀಲೆಯನ್ನು ವೇದಿಕೆ ಮೇಲೆ ಪ್ರದರ್ಶಿಸಿದರು.ಮಂಟಪ ಪ್ರಭಾಕರ ಮತ್ತು ವಿದ್ವಾನ್ ಚಂದ್ರಶೇಖರ ನಾವುಡ ನಿರ್ದೇಶನದಲ್ಲಿ ಮೋಡಿಬಂದ ‘ಬಡಗುತಿಟ್ಟು ಯಕ್ಷಗಾನ ರಾಸಲೀಲೆ’ ಯಕ್ಷ ರೂಪಕ ಕೃಷ್ಣನ ಯದುಕುಲ ಲೋಕ ಕರಾವಳಿಯಲ್ಲಿ ಅವತರಿಸಿದಂತೆ ಭಾಸವಾಯಿತು.’ರಂಗನೇತಕೆ ಬಾರನೇ..’ ‘ಕೊಳಲನೂದುತ ಬಂದ ಕೃಷ್ಣ’ ಸಾಲಿಗೆ ಮಕ್ಕಳ ನೃತ್ಯ ಗೋಕುಲವನ್ನೇ

ವಿರಾಸತ್: ರಾಸಲೀಲೆ ನೃತ್ಯದ ವೈಭವ, ಡೊಳ್ಳಿನ ಅಬ್ಬರದ ಅಲೆ Read More »

error: Content is protected !!
Scroll to Top