ಆಳ್ವಾಸ್ ವಿರಾಸತ್ : ನೃತ್ಯ ವರ್ಷಧಾರೆ, ರಾಮ-ಕೃಷ್ಣರ ನೃತ್ಯಾರಾಧನೆ

ಸಮ್ಮೋಹನಗೊಳಿಸಿದ ಕ್ಯಾಂಡಿಯನ್, ಕಥಕ್‌ ನೃತ್ಯ ವಿದ್ಯಾಗಿರಿ(ಮೂಡುಬಿದಿರೆ) : ಆಳ್ವಾಸ್ ವಿರಾಸತ್ ವೇದಿಕೆಯಲ್ಲಿ ನಿನ್ನೆ ರಾತ್ರಿ ನಡೆದ ಕಥಕ್ ನೃತ್ಯ ವರ್ಷಧಾರೆ ಪ್ರೇಕ್ಷಕರನ್ನು ಸಮ್ಮೋಹನಗೊಳಿಸಿತು. ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೂರನೇ ದಿನದ ಗಾಯನದ ಬಳಿಕ ಮೂಡಿ ಬಂದ ಸಾಂಸ್ಕೃತಿಕ ವೈಭವ ಮೋಡಿ ಮಾಡುವಂತಿತ್ತು. ಆಶಿಶಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರ ಕಥಕ್ ವರ್ಷಧಾರೆಯನ್ನೇ ಸುರಿಸಿತು. ತುಂತುರು ಮಳೆಯನ್ನು ಸಂಭ್ರಮಿಸುವ ಋತುವಿನ ದರ್ಶನ ನೀಡಿತು. ಉತ್ತರದ […]

ಆಳ್ವಾಸ್ ವಿರಾಸತ್ : ನೃತ್ಯ ವರ್ಷಧಾರೆ, ರಾಮ-ಕೃಷ್ಣರ ನೃತ್ಯಾರಾಧನೆ Read More »

ದತ್ತಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ದತ್ತಹೋಮ

ಪುತ್ತೂರು : ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ಶ್ರೀಗುರುದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ  ಇಂದು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇಲ್ಲಿ ದತ್ತಹೋಮ ನಡೆಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ, ನಗರ ಪ್ರಖಂಡ ಕಾರ್ಯದರ್ಶಿ ಜಿತೇಶ್ ಬಲ್ನಾಡ್, ನಗರ ಪ್ರಖಂಡ

ದತ್ತಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ದತ್ತಹೋಮ Read More »

ಗ್ಯಾಸ್ ಸೋರಿಕೆ: ಚಿಕಿತ್ಸೆ ಫಲಿಸದೆ ಗೃಹಿಣಿ ಮೃತ್ಯು

ಉಳ್ಳಾಲ : ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆ ಪರಿಣಾಮ ಬೆಂಕಿ ಹಿಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಕಳೆದ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಗ್ಯಾಸ್ ಸೋರಿಕೆ ಯಿಂದ ಈ ದುರಂತ ಸಂಭವಿಸಿತ್ತು. ಇದರಿಂದ ಮನೆಯೊಡತಿ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ

ಗ್ಯಾಸ್ ಸೋರಿಕೆ: ಚಿಕಿತ್ಸೆ ಫಲಿಸದೆ ಗೃಹಿಣಿ ಮೃತ್ಯು Read More »

ಕನ್ನಡದಲ್ಲೇ ತೀರ್ಪು ಪ್ರಕಟ : ಕರ್ನಾಟಕ ಹೈಕೋರ್ಟ್‌ ಐತಿಹಾಸಿಕ ಉಪಕ್ರಮ

ಜನಸಾಮಾನ್ಯರಿಗೆ ತೀರ್ಪು ಅರ್ಥವಾಗಬೇಕೆಂದು ಅಭಿಪ್ರಾಯಪಟ್ಟ ನ್ಯಾಯಾಧೀಶರು ಬೆಂಗಳೂರು: ಕರ್ನಾಟಕ ಹೈಕೋರ್ಟ್​​ ಇದೇ ಮೊದಲ ಬಾರಿಗೆ ಪ್ರಕರಣವೊಂದರ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿ ಐತಿಹಾಸಿಕ ಉಪಕ್ರಮವೊಂದನ್ನು ಕೈಗೊಂಡಿದೆ. ಡಿಸೆಂಬರ್ 11ರಂದು ಭಾರತ ಭಾಷಾ ದಿವಸವಾಗಿದ್ದು, ಆ ಪ್ರಯುಕ್ತ ಸಾಂಕೇತಿಕವಾಗಿ ಡಿಸೆಂಬರ್ 12ರಂದು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ನಂಜಾವಧೂತ ಸ್ವಾಮಿ ವಿರುದ್ಧ ಎಸ್.ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲೇ ತೀರ್ಪು ನೀಡಿದೆ. ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ ವಿರುದ್ಧ ಎಸ್‌

ಕನ್ನಡದಲ್ಲೇ ತೀರ್ಪು ಪ್ರಕಟ : ಕರ್ನಾಟಕ ಹೈಕೋರ್ಟ್‌ ಐತಿಹಾಸಿಕ ಉಪಕ್ರಮ Read More »

ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ | 1 ಹಾಗೂ 2ನೇ ಆರೋಪಿ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1 ಮತ್ತು 2ನೇ ಆರೋಪಿಗಳಾದ ಚೇತನ್ ಹಾಗೂ ಮನೀಷ್ ಅವರ ಅರ್ಜಿಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ. ಜಾಮೀನಿಗೆ ಅರ್ಜಿ ಸಲ್ಲಿಸಿದ್ದರಿಂದ ಸುದೀರ್ಘ ಪ್ರತಿವಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಅರ್ಜಿಯನ್ನು ತಿರಸ್ಕೃತಗೊಳಿಸಿದೆ. ನ. 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರ ಹತ್ಯೆಯಾಗಿತ್ತು. ದೂರುದಾರರ ಪರ ವಿಶೇಷ ಸರ್ಕಾರಿ

ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ | 1 ಹಾಗೂ 2ನೇ ಆರೋಪಿ ಜಾಮೀನು ಅರ್ಜಿ ತಿರಸ್ಕೃತ Read More »

ಹವ್ಯಕ ಕೃಷಿರತ್ನ ಪ್ರಶಸ್ತಿಗೆ ಡಾ.ವಿಘ್ನೇಶ್ವರ ವರ್ಮುಡಿ ಆಯ್ಕೆ | ಮೂರನೇ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ

ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ಡಿ.27 ಹಾಗೂ 29 ರಂದು ನಡೆಯುವ ಮೂರನೇ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಗೆ ವಿಶ್ರಾಂತ ಪ್ರಾದ್ಯಾಪಕ ಡಾ. ವಿಘ್ನೇಶ್ವರ ವರ್ಮುಡಿ ಆಯ್ಕೆಯಾಗಿದ್ದಾರೆ. 1986 ರಿಂದ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬಗ್ಗೆ ಬರೆದ ಸಾವಿರಕ್ಕೂ ಮಿಕ್ಕಿದ ಸಂಶೋಧನಾತ್ಮಕ ಲೇಖನಗಳು ಮತ್ತು ಆಂಗ್ಲ ಹಾಗೂ ಕನ್ನಡ ಭಾಷೆಗಳಲ್ಲಿ ಬರೆದ 50 ಕ್ಕೂ ಅಧಿಕ ಪುಸ್ತಕಗಳು ಮತ್ತು ಅಡಕೆ ಮಾರುಕಟ್ಟೆ ಬಗ್ಗೆ ನಡೆಸಿದ ಸಂಶೋಧನೆಗಳ ಆಧಾರದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಡಿ.27ರಂದು ನಡೆಯುವ

ಹವ್ಯಕ ಕೃಷಿರತ್ನ ಪ್ರಶಸ್ತಿಗೆ ಡಾ.ವಿಘ್ನೇಶ್ವರ ವರ್ಮುಡಿ ಆಯ್ಕೆ | ಮೂರನೇ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ Read More »

ಎಲೆ ಚುಕ್ಕೆ ಆತಂಕ ಪಡುವ ರೋಗವಲ್ಲ | ಸಮಗ್ರ ಕೃಷಿ ಮಾಡಿದರೆ ರೋಗ ನಿವಾರಣೆ : ಡಾ. ಬಿ.ಕೆ.ವಿಶುಕುಮಾ‌ರ್

ಪುತ್ತೂರು: ಎಲೆ ಚುಕ್ಕಿ ರೋಗವು ತೀವ್ರವಾದ ಶಿಲೀಂಧ್ರ ರೋಗವಾಗಿದ್ದು, ಇದು ಅಡಿಕೆ ಎಲೆಗಳ ಮತ್ತು ಅಡಿಕೆಗಳ ಮೇಲೆ ಪರಿಣಾಮ ಬೀರುತ್ತದೆ  ಹಾಗೂ ಇಳುವರಿಯನ್ನು ನಷ್ಟ ಮಾಡುತ್ತದೆ. ಆದರೆ ಇದು ಆತಂಕ ಪಡುವ ರೋಗವಲ್ಲ. ಸಮಗ್ರ ಕೃಷಿ ಮಾಡಿದರೆ ರೋಗ ನಿವಾರಣೆ ಮಾಡಬಹುದು ಎಂದು ವಿಜ್ಞಾನಿ ಡಾ.ಬಿ.ಕೆ.ವಿಶುಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಅಡಿಕೆ ಗಿಡಗಳಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡಬೇಕು. ಆಗ ರೋಗ ಸಂಪೂರ್ಣ ನಿವಾರಣೆಯಾಗುತ್ತದೆ ಎಂದು ತಿಳಿಸಿದರು. ಗೊಬ್ಬರ, ಪೋಷಕಾಂಶಗಳು ಮತ್ತು ನೀರಿನ

ಎಲೆ ಚುಕ್ಕೆ ಆತಂಕ ಪಡುವ ರೋಗವಲ್ಲ | ಸಮಗ್ರ ಕೃಷಿ ಮಾಡಿದರೆ ರೋಗ ನಿವಾರಣೆ : ಡಾ. ಬಿ.ಕೆ.ವಿಶುಕುಮಾ‌ರ್ Read More »

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 7 ರೋಗಿಗಳು ಸಾವು

ಚೆನ್ನೈ: ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 7 ರೋಗಿಗಳು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ನೆಲ ಮಹಡಿಯ ರಿಸೆಪ್ಷನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕ್ಷಣಮಾತ್ರದಲ್ಲಿ ಇಡೀ ಆಸ್ಪತ್ರೆಯನ್ನು ವ್ಯಾಪಿಸಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮತ್ತು ರಕ್ಷಣಾ

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 7 ರೋಗಿಗಳು ಸಾವು Read More »

ಮಗುವಿನ ಪರಿಪೂರ್ಣ ಶಿಕ್ಷಣಕ್ಕೆ 4 Qಗಳು

ಬುದ್ಧಿವಂತಿಕೆ ಒಂದೇ ಮಗುವಿನ ಆಸ್ತಿ ಅಲ್ಲ ನಿಮ್ಮ ಮಗುವಿನ ಸಾಮರ್ಥ್ಯಗಳನ್ನು ಕೇವಲ ಪರೀಕ್ಷೆಯ ಅಂಕಗಳ ಮೂಲಕ ಅಳತೆ ಮಾಡುವ ಕಾಲ ಒಂದಿತ್ತು. ಮಕ್ಕಳು ಪಡೆದ ಅಂಕಗಳ ಆಧಾರದ ಮೇಲೆ ಬುದ್ಧಿವಂತ, ದಡ್ಡ ಇತ್ಯಾದಿಗಳ ವರ್ಗೀಕರಣ ಆಗ್ತಿತ್ತು.ಆದರೆ ಮುಂದೆ ಗುಣಾತ್ಮಕವಾದ ಶಿಕ್ಷಣದ ಕಾನ್ಸೆಪ್ಟ್ ವಿಸ್ತಾರ ಆಗುತ್ತ ಹೋದಂತೆ ಮಗುವಿನ ಸರ್ವಾಂಗೀಣವಾದ ವಿಕಾಸ ಶಿಕ್ಷಣದ ಉದ್ದೇಶ ಅಂತ ಆಯ್ತು. ಅದರ ಆಧಾರದ ಮೇಲೆ ಮಗುವಿನ ಶಿಕ್ಷಣ ಪರಿಪೂರ್ಣ ಆಗಬೇಕು ಅಂತಾದರೆ ಈ ಕೆಳಗಿನ ನಾಲ್ಕು ಅಂಶಗಳು ಅತಿಮುಖ್ಯ ಎಂದು ಶಿಕ್ಷಣತಜ್ಞರು

ಮಗುವಿನ ಪರಿಪೂರ್ಣ ಶಿಕ್ಷಣಕ್ಕೆ 4 Qಗಳು Read More »

Site Oficial De Cassino Online E Apostas No Brasil

Mostbet Apostas Desportivas Elizabeth Casino Online Internet Site Oficial Em Nosso País Comprar Bônus 1600 R$ Entar Content Tipos De Apostas Esportivas Mostbet Pt No Internet Site Oficial E Revisão Da Casa Para Apostas Com Casino Quais Moedas Estão Disponíveis Afin De Apostar No Mostbet? Mostbet Apostas: Ganhe Grande Possuindo Esporte E Cassino As Melhores

Site Oficial De Cassino Online E Apostas No Brasil Read More »

error: Content is protected !!
Scroll to Top