ಕಾಣಿಯೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 3ನೇ ವರ್ಷಕ್ಕೆ ಪಾದಾರ್ಪಣೆ | ಸಂಘದ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ

ಕಾಣಿಯೂರು: ಕಾಣಿಯೂರು ರಾಶಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಇಂದು 3ನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಪಾದಾರ್ಪಣೆ ಅಂಗವಾಗಿ ಸಂಘದ ಕಚೇರಿಯಲ್ಲಿ ಇಂದು ಬೆಳಿಗ್ಗೆ ಗಣಹೋಮ, ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ಜಿನ್ನಪ್ಪ ಗೌಡ ಮಳುವೇಲು, ಪ್ರವೀಣ್‍ ಕುಂಟ್ಯಾನ, ಸತೀಶ್ ಪಾಂಬಾರು, ತೇಜಸ್ವಿನಿ ಶೇಖರ ಗೌಡ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಕೆ., ಪುತ್ತೂರು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ […]

ಕಾಣಿಯೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 3ನೇ ವರ್ಷಕ್ಕೆ ಪಾದಾರ್ಪಣೆ | ಸಂಘದ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ Read More »

ಮಂಗಳೂರು ಗಣಪತಿ ಹೈಸ್ಕೂಲ್ ಬಳಿಯ ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ

ಮಂಗಳೂರು : ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಜ.9 ಗುರುವಾರದಂದು ಮಹಾಪೂಜೆ , ಅನ್ನ ಸಂತರ್ಪಣೆ ಗಣಪತಿ ಹೈಸ್ಕೂಲ್ನಯಲ್ಲಿ ನಡೆಯಲಿದೆ. ಬೆಳಗ್ಗೆ 6 ಗಂಟೆಗೆ ಗಣಹೋಮ , ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಇರುಮುಡಿ ಕಟ್ಟುವುದು, ಮಹಾಪೂಜೆ, ಮಹಾ ಅನ್ನ ಸಂತರ್ಪಣೆ ಜರುಗಲಿದೆ. ರಾತ್ರಿ 7 ಗಂಟೆಯಿಂದ 8 ಗಂಟೆಯ ವರೆಗೆ ಸ್ವಾಮಿ ಭಕ್ತರಿಂದ ಭಜನೆ ನಡೆಯಲಿದ್ದು, ಬಳಿಕ ಪ್ರಸಾದ ವಿತರಿಸಲಾಗುತ್ತದೆ. ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಸರಪಾಡಿ, ಬಂಟ್ವಾಳ ಇವರಿಂದ ಎಸ್.ಎ. ವರ್ಕಾಡಿ

ಮಂಗಳೂರು ಗಣಪತಿ ಹೈಸ್ಕೂಲ್ ಬಳಿಯ ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ Read More »

ಶ್ರೀ ಮಹಾವಿಷ್ಣುಸೇವಾ ಪ್ರತಿಷ್ಠಾನ ಆನಾಜೆ , ವೀರಮಂಗಲ 24ರ ವಾರ್ಷಿಕ ಸಂಭ್ರಮ | ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

ವೀರಮಂಗಲ : ವೀರಮಂಗಲ ಆನಾಜೆ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ವಾರ್ಷಿಕ ಸಂಭ್ರಮದ ಅಂಗವಾಗಿ 2024 ರ ಸಾಲಿನ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಡಿಸೆಂಬರ್14-ರಂದು ಆನಾಜೆಯಲ್ಲಿ ನಡೆಯಲಿದೆ. ಸಂಜೆ 5:30 ಕ್ಕೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಪ್ರಾರಂಭವಾಗಲಿದ್ದು, 7:30 ಕ್ಕೆ ಮಹಾ ಪೂಜೆ ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾಸರಗೋಡು ಸಂಸ್ಕೃತ ಭಾರತಿ ಜಿಲ್ಲಾ ಸಂಯೋಜಕರು, ಎಸ್,ಎಂ. ಉಡುಪ ಕುಂಟಾರು ಧಾರ್ಮಿಕ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ಲೋಕ ಸಭಾ

ಶ್ರೀ ಮಹಾವಿಷ್ಣುಸೇವಾ ಪ್ರತಿಷ್ಠಾನ ಆನಾಜೆ , ವೀರಮಂಗಲ 24ರ ವಾರ್ಷಿಕ ಸಂಭ್ರಮ | ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ Read More »

ಸರಕಾರಿ ಆಸ್ಪತ್ರೆ ವೈದ್ಯೆಯ ವೀಡಿಯೋ ವೈರಲ್ | ಹಿರಿಯ ವೈದ್ಯಾಧಿಕಾರಿಯಿಂದ ಠಾಣೆಗೆ ದೂರು

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರ ಕರ್ತವ್ಯಕ್ಕೆ ತೊಂದರೆ ನೀಡಿ ವಿಡಿಯೋ ಮಾಡಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗೆ ಬಂದಿದ್ದ ಮೃತದೇಹ ವನ್ನು ವಿಳಂಭವಾಗಿ ಮರಣೋತ್ತರ ಪರೀಕ್ಷೆಗೆ ವೈದ್ಯರು ಬಂದಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೋರ್ವರನ್ನು ತರಾಟೆಗೆ ತಗೆದು ಅದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು ಈ ಬಗ್ಗೆ

ಸರಕಾರಿ ಆಸ್ಪತ್ರೆ ವೈದ್ಯೆಯ ವೀಡಿಯೋ ವೈರಲ್ | ಹಿರಿಯ ವೈದ್ಯಾಧಿಕಾರಿಯಿಂದ ಠಾಣೆಗೆ ದೂರು Read More »

ಡಿ.14, 19, 20 : ವಿದ್ಯಾರಶ್ಮಿ ವಿದ್ಯಾಲಯದಲ್ಲಿ “ಕ್ರೀಡಾ ರಶ್ಮಿ”, “ಸಮ್ಮಾನ ರಶ್ಮಿ” ಹಾಗೂ “ಸಂಭ್ರಮ ರಶ್ಮಿ”

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾ ಸಂಭ್ರಮ;, ಬಹುಮಾನ ವಿತರಣೆ ‘ಸಮ್ಮಾನ ರಶ್ಮಿ’ ಹಾಗೂ ವಾರ್ಷಿಕೋತ್ಸವ ಸಮಾರಂಭ ‘ಸಂಭ್ರಮ ರಶ್ಮಿ’ ಡಿ.14, 19 ಹಾಗೂ 20 ರಂದು ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ಸಂಸ್ಥೆಯಲ್ಲಿ ಎಲ್‍ ಕೆಜಿ, ಪಿಯುಸಿ, ಬಿಸಿಎ (ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ) ವ್ಯಾಸಂಗಗಳು ನಡೆಯುತ್ತಿದ್ದು, ಶಿಕ್ಷಣದಲ್ಲಿ ಹೊಸ ಸಾಧ್ಯತೆಗಳನ್ನು ತೆರೆದಿಡುವ ಪ್ರಯತ್ನವನ್ನು ಸಂಸ್ಥೆ ನಿರಂತರ ಪ್ರಯತ್ನ

ಡಿ.14, 19, 20 : ವಿದ್ಯಾರಶ್ಮಿ ವಿದ್ಯಾಲಯದಲ್ಲಿ “ಕ್ರೀಡಾ ರಶ್ಮಿ”, “ಸಮ್ಮಾನ ರಶ್ಮಿ” ಹಾಗೂ “ಸಂಭ್ರಮ ರಶ್ಮಿ” Read More »

ಸವಣೂರು ಯುವ ಸಭಾಭವನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.), ಪುತ್ತೂರು ಸಾರಥ್ಯದಲ್ಲಿ 2ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮ ಸಂಗಮ ಕಾರ್ಯಕ್ರಮದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸವಣೂರು ಯುವ ಸಭಾಭವನದಲ್ಲಿ ಡಿ 11ರಂದು ಅರುಣ್ ಪುತ್ತಿಲ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಧರ್ಮ ಸಂಗಮ ಕಾರ್ಯಕ್ರಮ ಹಾಗೂ ಶ್ರೀನಿವಾಸ ದೇವರ ಕಾರ್ಯಕ್ರಮದಲ್ಲಿ ಹಿಂದುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎನ್ನುವ ಉದ್ದೇಶದಿಂದ, ಪ್ರತೀ

ಸವಣೂರು ಯುವ ಸಭಾಭವನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಆಳ್ವಾಸ್‌ ವಿರಾಸತ್: ರಂಗೇರಿಸಿದ ನೃತ್ಯ, ಕಸರತ್ತಿನ ಗಮ್ಮತ್ತು

ಜಾನಪದ-ಶಾಸ್ತ್ರೀಯದ ಸ್ಪಂದನ, ಸಾಹಸ-ಹೆಜ್ಜೆಗಳ ಸಮ್ಮಿಲನ ವಿದ್ಯಾಗಿರಿ (ಮೂಡುಬಿದಿರೆ): ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರ ಭಕ್ತಿಗಾನ ಸುಧೆಯಲ್ಲಿ ಮಿಂದ ಪ್ರೇಕ್ಷಕರನ್ನು ನರ್ತನ ಲೋಕಕ್ಕೆ ಕೊಂಡೊಯ್ದದ್ದು ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ. ಉತ್ತರದ ಹಿಂದೂಸ್ಥಾನಿಗೆ ಶ್ರೋತೃಗಳಾಗಿದ್ದ ವಿರಾಸತ್ ಪ್ರೇಕ್ಷಕರು ಪಶ್ಚಿಮದ ಜಾನಪದಕ್ಕೆ ವೀಕ್ಷಕರಾದರು. ದೇಶದ ಪಶ್ಚಿಮ ತೀರದ ಗುಜರಾತ್‌ನಲ್ಲಿ ನವರಾತ್ರಿಯ ಸಂದರ್ಭದಲ್ಲಿ ದೇವಿ ಆರಾಧನೆ ಮಾಡುತ್ತಾ ನರ್ತಿಸುವ ಜಾನಪದ ನೃತ್ಯವೇ ಗರ್ಭಾ. ಗುಜರಾತ್‌ನ ರಂಗ್ ಮಲಹರ್ ತಂಡ ಸದಸ್ಯರು

ಆಳ್ವಾಸ್‌ ವಿರಾಸತ್: ರಂಗೇರಿಸಿದ ನೃತ್ಯ, ಕಸರತ್ತಿನ ಗಮ್ಮತ್ತು Read More »

ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ ಪ್ರದಾನ

ವಿದ್ಯಾಗಿರಿ (ಮೂಡುಬಿದಿರೆ): ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 30ನೇ ವರ್ಷದ ಆಳ್ವಾಸ್ ವಿರಾಸತ್‌ನಲ್ಲಿ ಬುಧವಾರ ಸಂಜೆ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಪ್ರದಾನಿಸಲಾಯಿತು. ಬಡವರು, ದೀನದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ ಎಂದು ಪಂಡಿತ್ ವೆಂಕಟೇಶ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾವುಕರಾಗಿ ನುಡಿದರು. ಶಿಸ್ತು, ಸಂಯಮ, ಸಮಯ

ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ ಪ್ರದಾನ Read More »

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿಯಾದ ಮೊಹಮ್ಮದ್ ಶಫೀನ್ | ವಿದೇಶಕ್ಕೆ ಪರಾರಿಯಾದ ಅತ್ಯಚಾರಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ

ಮಂಗಳೂರು : ಹಿಂದೂ ಯುವತಿಯೊಬ್ಬಳಿಗೆ ಸಹಾಯ ಮಾಡುವ ನೆಪದಲ್ಲಿ ಬಂದು ಅನ್ಯಕೋಮಿನ ಕಾಮುಕನೊಬ್ಬ  ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರದ ಬಗ್ಗೆ ಯುವತಿ ಠಾಣೆಗೆ ದೂರು ನೀಡಿದ ಬಳಿಕ ಕಾಮುಕ ಮೊಹಮ್ಮದ್ ಶಫೀನ್ ವಿದೇಶಕ್ಕೆ ಪರಾರಿಯಾಗಿದ್ದಾನೆ,ಇದೀಗ ಆರೋಪಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ. ಈ ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಇಂಟ್ರೆಸ್ಟಿಂಗ್ ಮಾಹಿತಿ ನೀಡಿದ್ದಾರೆ.. ಜು.21ರಂದು ಕೆಟ್ಟು ಹೋದ ಕಾರು ಸರಿಪಡಿಸುವಂತೆ ಯವತಿಯೊಬ್ಬಳು ಶಫೀನ್ ಸಹಾಯ ಕೇಳಿದ್ದಾಳೆ.

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿಯಾದ ಮೊಹಮ್ಮದ್ ಶಫೀನ್ | ವಿದೇಶಕ್ಕೆ ಪರಾರಿಯಾದ ಅತ್ಯಚಾರಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ Read More »

ಮಂಗಳೂರು: ಮಸೀದಿ ಧ್ವನಿವರ್ಧಕವನ್ನು 7 ಗಂಟೆಗೇ ಬಂದ್‌ ಮಾಡಿಸಿದ ಪೊಲೀಸರು

ಧಾರ್ಮಿಕ ಕಾರ್ಯಕ್ರಮಕ್ಕೆ ಪೊಲೀಸರಿಂದ ಅಡ್ಡಿ ಎಂದು ಮುಖಂಡರ ಆಕ್ರೋಶ ಮಂಗಳೂರು : ಉಳ್ಳಾಲ ಸಮೀಪದ ಪೆರಿಬೈಲ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿದ್ದ ವೇಳೆ ಪೊಲೀಸರು ಮೈಕ್ ಬಂದ್ ಮಾಡಿಸಿದ ಆರೋಪ ಕೇಳಿಬಂದಿದೆ. ಅನುಮತಿ ಇರುವ ಸಮಯದಲ್ಲೇ ಮೈಕ್ ಬಳಸಿದ್ದರೂ ಪೊಲೀಸರು ತಡೆದಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಲಿದ್ದೇವೆ ಎಂದು ಮಸೀದಿ ಆಡಳಿತ ಹೇಳಿದೆ. ಪೆರಿಬೈಲ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಸಂಜೆ 7 ಗಂಟೆ ವೇಳೆಗೆ ಮಸೀದಿಯಲ್ಲಿ ಧ್ವನಿವರ್ಧಕ ಬಳಸಲಾಗಿತ್ತು. ಇದೇ ವೇಳೆ ಅನುಮಾನಾಸ್ಪದ ಚಟುವಟಿಕೆ

ಮಂಗಳೂರು: ಮಸೀದಿ ಧ್ವನಿವರ್ಧಕವನ್ನು 7 ಗಂಟೆಗೇ ಬಂದ್‌ ಮಾಡಿಸಿದ ಪೊಲೀಸರು Read More »

error: Content is protected !!
Scroll to Top