ಮಂಗಳೂರು, ಸಿಂಗಾಪುರ ಮಧ್ಯೆ  ನೇರ ವಿಮಾನ ಸಂಚಾರಕ್ಕೆ ಮನವಿ| ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಸಲ್ಲಿಕೆ

ಮಂಗಳೂರು:  ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಜನವರಿ 21 ರಿಂದ ವಾರಕ್ಕೆ ಎರಡು ಬಾರಿ ವಿಮಾನ ಸಂಚಾರವಾಗಲಿದೆ. ಮಂಗಳೂರಿನೊಂದಿಗೆ ವಿಮಾನ ಸಂಪರ್ಕವನ್ನು ಪಡೆಯುವ ಆಗ್ನೆಯ ಏಷ್ಯಾದ ಮೊದಲ ಅಂತರರಾಷ್ಟ್ರೀಯ ತಾಣ ಎಂದುಸಿಂಗಾಪುರವಾಗಲಿದೆ. ಈವರೆಗೆ, ಮಂಗಳೂರಿನಿಂದ ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳು ಮಧ್ಯಪ್ರಾಚ್ಯ ದೇಶಗಳಿಗೆ ಮಾತ್ರ ಕಾರ್ಯಾಚರಿಸುತ್ತಿದ್ದು. ಮಂಗಳವಾರ ಮತ್ತು ಶುಕ್ರವಾರದಂದು ಉಭಯ ನಿಲ್ದಾಣಗಳ ನಡುವೆ ವಿಮಾನಗಳು ಸಂಚಾರ ಮಾಡಲಿವೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಪ್ರಕಟಣೆ ತಿಳಿಸಿದೆ. ಸರ್ಕಾರಕ್ಕೆ ಮನವಿ ಮಾಡಿದ್ದ ಸಂಸದ […]

ಮಂಗಳೂರು, ಸಿಂಗಾಪುರ ಮಧ್ಯೆ  ನೇರ ವಿಮಾನ ಸಂಚಾರಕ್ಕೆ ಮನವಿ| ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಸಲ್ಲಿಕೆ Read More »

ಮುರುಡೇಶ್ವರ ದುರಂತ : 7 ಶಿಕ್ಷಕರು ಪೊಲೀಸ್‌ ವಶಕ್ಕೆ

ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣ ಕಾರವಾರ: ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಆಟವಾಡುವಾಗ ನೀರು ಪಾಲಾಗಿ ಸಾವನ್ನಪ್ಪಿದ್ದು, ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಬೀಚ್‌ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಶಿಕ್ಷಕರ ವಿರುದ್ಧ ನಾಲ್ವರು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯದ ಆರೋಪ ಹೊರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮುರುಡೇಶ್ವರದಲ್ಲಿ ಪ್ರವಾಸಿಗರು

ಮುರುಡೇಶ್ವರ ದುರಂತ : 7 ಶಿಕ್ಷಕರು ಪೊಲೀಸ್‌ ವಶಕ್ಕೆ Read More »

ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಬುಧವಾರ ತಡರಾತ್ರಿ ಘಟನೆ ನಡೆದಿದೆ. ಕಾರು ಸಂಪೂರ್ಣ ಜಖಂ ಗೊಂಡಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್‌ ಡಿಕ್ಕಿ : ಇಬ್ಬರು ಸಾವು

ಅತ್ಯಾಚಾರಿಗಳಿಗೆ ತ್ವರಿತ ಶಿಕ್ಷೆ ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಪಾದಯಾತ್ರೆ ನಡೆಸುತ್ತಿದ್ದ ತಂಡ ಮಂಗಳೂರು: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ತಂಡದಲ್ಲಿದ್ದ ಇಬ್ಬರುಗುಜರಾತಿನಲ್ಲಿ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ನಿನ್ನೆ ಸಂಭವಿಸಿದೆ. ಇವರಲ್ಲಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು ಗುರುತಿಸಲಾಗಿದೆ. ಪಾದಯಾತ್ರಿಗಳು ನಿನ್ನೆ ಮಧ್ಯಾಹ್ನ ಮಾರುತಿ ಓಮ್ನಿ ಕಾರಿನಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಟ್ರಕ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,

ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್‌ ಡಿಕ್ಕಿ : ಇಬ್ಬರು ಸಾವು Read More »

ಪುರುಷ ಶೋಷಣೆಯ ಕರಾಳ ಮುಖವನ್ನು ಅನಾವರಣಗೊಳಿಸಿದ ಟೆಕ್ಕಿ ಆತ್ಮಹತ್ಯೆ

ಲಿಂಗ ತಟಸ್ಥ ಕಾನೂನು ರಚನೆಗೆ ಆಗ್ರಹ ಬೆಂಗಳೂರು: ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್‌ ಅತುಲ್‌ ಸುಭಾಶ್‌ ಆತ್ಮಹತ್ಯೆ ಪ್ರಕರಣ ದೇಶವ್ಯಾಪಿ ಹೆಂಡತಿಯಿರಿಂದ ಗಂಡಂದಿರ ಮೇಲಾಗುತ್ತಿರುವ ಶೋಷಣೆಯ ಕುರಿತು ಚರ್ಚೆ ಹುಟ್ಟು ಹಾಕಿದೆ. ಕೌಟುಂಬಿಕ ಕಾನೂನುಗಳನ್ನು ಬಳಸಿ ಪುರುಷರ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿ ಜೀವನಾಂಶದ ರೂಪದಲ್ಲಿ ಹಣ ಸುಲಿಯುವ ಕುರಿತು ಚರ್ಚೆ ನಡೆಯುತ್ತಿದೆ. ಅಂತೆಯೇ ದೇಶದ ಕಾನೂನುಗಳು ಹೇಗೆ ಮಹಿಳಾ ಪಕ್ಷಪಾತಿಗಳಾಗಿವೆ ಎಂಬುದರ ಮೇಲೆ ಬೆಳಕು ಚೆಲ್ಲಿದೆ. ಅತುಲ್‌ ಸುಭಾಶ್‌ ಪ್ರಕರಣ ಸುಪ್ರೀಂ ಕೋರ್ಟ್‌ ಮತ್ತು ಸಂಸತ್ತಿನ ತನಕ

ಪುರುಷ ಶೋಷಣೆಯ ಕರಾಳ ಮುಖವನ್ನು ಅನಾವರಣಗೊಳಿಸಿದ ಟೆಕ್ಕಿ ಆತ್ಮಹತ್ಯೆ Read More »

ವಿಟ್ಲದಲ್ಲಿ ಅಂಗಡಿಯೊಂದರ ಮುಂದೆ ಯುವಕನ ಮೃತದೇಹ ಪತ್ತೆ

ವಿಟ್ಲ: ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಪಿಲಿಚಾಮುಂಡಿ ಗುಡ್ಡೆ ನಿವಾಸಿ ಸುರೇಶ್ ನಾಯ್ಕ (32) ಮೃತಪಟ್ಟ ವ್ಯಕ್ತಿಯೆಂದು ಹೇಳಲಾಗಿದೆ. ಬುಧವಾರ ಸಂಜೆ ಹೊತ್ತಿನಲ್ಲಿ ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ ಕುತೂಹಲಕ್ಕೆ ಕಾರಣವಾಗಿದೆ. ವಿಪರೀತ ಕುಡಿತದ ಚಟ ಹೊಂದಿರುವ ಈತ ಅದೇ ಕಾರಣದಿಂದಾಗಿ ಕುಸಿದುಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ತನಿಖೆಯಿಂದ ತಿಳಿದುಬರಬೇಕಾಗಿದೆ

ವಿಟ್ಲದಲ್ಲಿ ಅಂಗಡಿಯೊಂದರ ಮುಂದೆ ಯುವಕನ ಮೃತದೇಹ ಪತ್ತೆ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಅಂಗವಾಗಿ 50 ವರ್ಷ ಪೂರೈಸಿದ ದಂಪತಿಗಳಿಗೆ ಸನ್ಮಾನ | ಮೂರು ದಂಪತಿಗಳಿಗೆ ಸನ್ಮಾನ

ಪುತ್ತೂರು: ಒಕ್ಕಲಿಗ ಸ್ವ ಸಹಾಯ ಟ್ರಸ್ಟ್  ಪುತ್ತೂರು ದಶಮಾನೋತ್ಸವ ಸಮಿತಿ ಮತ್ತು ಬನ್ನೂರು ಅಲುಂಬುಡ ಸೇವಾ ಪ್ರತಿಷ್ಠಾನದ ಸಹಯೋಗದೊಂದಿಗೆ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಸರ್ವೆ, ಮಹಿಳಾ ಘಟಕ, ಗ್ರಾಮ ಸಮಿತಿಯ ಸಹಕಾರದೊಂದಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ 50 ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮದ ಹಿನ್ನಲೆಯಲ್ಲಿ ಸರ್ವೆ ಗ್ರಾಮದ ತಂಬುತ್ತಡ್ಕ ಈಶ್ವರ ಗೌಡರ ಮನೆಯಲ್ಲಿ ಮೂರು ದಂಪತಿಗಳಿಗೆ ಸನ್ಮಾನ

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಅಂಗವಾಗಿ 50 ವರ್ಷ ಪೂರೈಸಿದ ದಂಪತಿಗಳಿಗೆ ಸನ್ಮಾನ | ಮೂರು ದಂಪತಿಗಳಿಗೆ ಸನ್ಮಾನ Read More »

ಜನ ಮಾನಸದಲ್ಲಿ ಸಂಪನ್ನಗೊಂಡ ಆಕರ್ಷಣ್ ವರುಷದ ಹರುಷ | ಆಫರ್ ಸೇಲ್ ಸಮಾರೋಪ ಸಮಾರಂಭ | ಬ್ರೀಝ್ ಬ್ಲಾಕ್ ಲೋಕಾರ್ಪಣೆ| ಬಂಪರ್ ಡ್ರಾ | ಸನ್ಮಾನ ಕಾರ್ಯಕ್ರಮ

ಪುತ್ತೂರು: ಪ್ರತಿಷ್ಠಿತ ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಸಂಸ್ಥೆ ಮುಕ್ರಂಪಾಡಿಯ ಆಕರ್ಷಣ್ ಇಂಡಸ್ಟ್ರೀಸ್ ನ 29ನೇ ವರುಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ 41 ದಿನಗಳ ಕಾಲ ಹಮ್ಮಿಕೊಂಡಿದ್ದ ಮೆಗಾ ಆಫರ್ ಸೇಲ್, ಆಕರ್ಷಕ ಹೀರೋ ಬೈಕ್ ಬಂಪರ್ ಡ್ರಾ ಹಾಗೂ ಸನ್ಮಾನ ಕಾರ್ಯಕ್ರಮ ಆಕರ್ಷಣ್ ಕಚೇರಿಯಲ್ಲಿ ನಡೆಯಿತು. ಪುತ್ತೂರಿನ ಪ್ರಗತಿಪರ ಪ್ರಶಸ್ತಿ ವಿಜೇತ ಕೃಷಿಕ ಸುರೇಶ್ ಭಟ್ ಬಲ್ನಾಡ್ ಹಾಗೂ ಅಜಿತ್ ಪ್ರಸಾದ್ ರೈ ಯವರು ಆಕರ್ಷಣ್ ನ ಹೊಚ್ಚ ಹೊಸ ಉತ್ಪಾದನೆಯಾದ ಕಾಂಕ್ರೀಟ್ ಪೆಪ್ಪರ್

ಜನ ಮಾನಸದಲ್ಲಿ ಸಂಪನ್ನಗೊಂಡ ಆಕರ್ಷಣ್ ವರುಷದ ಹರುಷ | ಆಫರ್ ಸೇಲ್ ಸಮಾರೋಪ ಸಮಾರಂಭ | ಬ್ರೀಝ್ ಬ್ಲಾಕ್ ಲೋಕಾರ್ಪಣೆ| ಬಂಪರ್ ಡ್ರಾ | ಸನ್ಮಾನ ಕಾರ್ಯಕ್ರಮ Read More »

ಸಮುದ್ರ ಪಾಲಾದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆ

ಮುರುಡೇಶ್ವರ: ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಕೋಲಾರ ಶಾಲೆಯ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ. , ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಿನ್ನೆ ಘೋರ ದುರಂತ ಒಂದು ಸಂಭವಿಸಿದ್ದು ಕೋಲಾರ ಜಿಲ್ಲೆಯ  ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಇದರಲ್ಲಿ ಮೂವರನ್ನು

ಸಮುದ್ರ ಪಾಲಾದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆ Read More »

ಬಾರದ ಯುವಕನಿಗೆ ಮಾತು ಕೊಟ್ಟ ಮಣಿಕಂಠ|ಮಾಲಾಧಾರನಿಗೆ ಸ್ವಾಮಿ ಶರಣೂ ಅನ್ನೋ ಭಾಗ್ಯ

ಪುತ್ತೂರು: ಅಯ್ಯಪ್ಪ ಸ್ವಾಮಿಯ ಮಹಿಮೆ ಎಂತದ್ದು ಅನ್ನೋದು ಅಯ್ಯಪ್ಪ ಭಕ್ತರಿಗೆ ಅರಿವಾಗಿರುತ್ತದೆ. ಶಬರಿ ಮಲೆಯ ಅಯ್ಯಪ್ಪನ ಲೀಲೆಗಳ ಕಥೆಗಳನ್ನು , ಅಥವಾ ಪವಾಡಗಳನ್ನು ಕೇಳೀರುತ್ತೇವೆ, ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತೆಲೇ ಇರುತ್ತದೆ. ಅಯ್ಯಪ್ಪನ  ಮಹಿಮೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.  ಒಂದು ಶಬ್ದ ಮಾತನಾಡಲೂ ಬಾಯಿ ಬಾರದ ಬಾಲಕನೊಬ್ಬ ಒಂದು ವರ್ಷದ ಹಿಂದೆ ಶಬರಿಮಲೆ ಏರಿದ್ದ, ಈ ಬಾರಿ ಮತ್ತೆ

ಬಾರದ ಯುವಕನಿಗೆ ಮಾತು ಕೊಟ್ಟ ಮಣಿಕಂಠ|ಮಾಲಾಧಾರನಿಗೆ ಸ್ವಾಮಿ ಶರಣೂ ಅನ್ನೋ ಭಾಗ್ಯ Read More »

error: Content is protected !!
Scroll to Top