ಇರಾನ್‌ ದಂಗೆ ತೀವ್ರ : ಭಾರತೀಯರನ್ನು ಕರೆತರಲು ಮುಂದಾದ ಸರ್ಕಾರ

ಇಂದಿನಿಂದಲೇ ಕಾರ್ಯಾಚರಣೆ ಪ್ರಾರಂಭಿಸಲು ನಿರ್ಧಾರ ನವದೆಹಲಿ: ಇರಾನ್‌ನಲ್ಲಿ ತೀವ್ರ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಅಲ್ಲಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲು ಮುಂದಾಗಿದೆ. ಇರಾನ್‌ನಲ್ಲಿರುವ ಭಾರತೀಯರಿಗೆ ಕೂಡಲೇ ಇರಾನ್ ತೊರೆಯುವಂತೆ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದ್ದು, ಅದಾಗ್ಯೂ ಇರಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ. ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಸರ್ಕಾರ ತುರ್ತು ಯೋಜನೆಗಳನ್ನು ರೂಪಿಸಲು ಪ್ರಾರಂಭಿಸಿದೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ […]

ಇರಾನ್‌ ದಂಗೆ ತೀವ್ರ : ಭಾರತೀಯರನ್ನು ಕರೆತರಲು ಮುಂದಾದ ಸರ್ಕಾರ Read More »

ಮಂಗಳೂರು: ಪ್ರಚೋದನಕಾರಿ ಪೋಸ್ಟ್ ಹಾಕಿದ ಇಬ್ಬರ ವಿರುದ್ಧ ಕೇಸ್‌

ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್‌ ವಾರ್ನಿಂಗ್‌ ನೀಡಿದ ಪೊಲೀಸರು ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಕೆಲವು ಜನರು ವಾಟ್ಸಾಪ್‌ನಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ, ಇದು ಅಮಾಯಕರ ವಿರುದ್ಧ ದಾಳಿಗೆ ಕಾರಣವಾಗಬಹುದು. ಮಂಗಳೂರಿನಲ್ಲಿ ಭಾರತೀಯ ವಲಸೆ ಕಾರ್ಮಿಕನ ಮೇಲೆ ಇಂತಹ ದಾಳಿ ನಡೆದಿರುವುದನ್ನು ನಾವು ಈಗಾಗಲೇ ನೋಡಿದ್ದೇವೆ

ಮಂಗಳೂರು: ಪ್ರಚೋದನಕಾರಿ ಪೋಸ್ಟ್ ಹಾಕಿದ ಇಬ್ಬರ ವಿರುದ್ಧ ಕೇಸ್‌ Read More »

ಸುಮಂತ್ ಮೃತದೇಹ ‌ಸಿಕ್ಕ ಕೆರೆಯಲ್ಲಿ ನೀಲಿ ಬಣ್ಣದ ಟಾರ್ಚ್ ‌ಲೈಟ್ ಪತ್ತೆ

ಬೆಳ್ತಂಗಡಿ: ಧನು ಪೂಜೆಗೆಂದು ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಬಾಲಕ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಸುಮಂತ್ ಅಸಹಜವಾಗಿ ಮೃತಪಟ್ಟ ಬಾಲಕನಾಗಿದ್ದು, ಆತನ ತಲೆಯಲ್ಲಿ ಕತ್ತಿ ಅಥವಾ ಇನ್ಯಾವುದೋ ವಸ್ತುವಿನಿಂದ ಹೊಡೆದ ಮೂರು ಗಾಯಗಳಿರುವುದು ಮತ್ತು ಅರೆಪ್ರಜ್ಞಾವಸ್ಥೆಯಲ್ಲಿ ನೀರಿಗೆ ಬಿದ್ದು ಶ್ವಾಸಕೋಶದಲ್ಲಿ ‌ನೀರು ತುಂಬಿದ ಸಂಗತಿ ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಸದ್ಯ ಪೊಲೀಸರು ಆತನ ಮೃತ ದೇಹ ಸಿಕ್ಕ ಕೆರೆಯ ನೀರನ್ನು ಖಾಲಿ

ಸುಮಂತ್ ಮೃತದೇಹ ‌ಸಿಕ್ಕ ಕೆರೆಯಲ್ಲಿ ನೀಲಿ ಬಣ್ಣದ ಟಾರ್ಚ್ ‌ಲೈಟ್ ಪತ್ತೆ Read More »

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಿಲಿಗುಂಡದಲ್ಲಿ ನಡೆದಿದೆ. ಮೃತರನ್ನು ಗೋಪಾಲ ನಾಯ್ಕ (55) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮಲಗಿದ್ದ ಇವರು ಬೆಳಗ್ಗೆ ಮನೆ ಮಂದಿ ನೋಡುವ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವರು ಪುತ್ತೂರು ಬಸ್ಸು ನಿಲ್ದಾಣದ ಸಮೀಪ ರಿಕ್ಷಾ ಬಾಡಿಗೆ ಮಾಡುತ್ತಿದ್ದರು. ಪುತ್ತೂರು ಸಹಕಾರಿ ಸಂಘದಲ್ಲಿ ರಿಕ್ಷಾದ ಸಾಲದ ಕಂತು, ರಿಕ್ಷಾದ ವಿಮೆ ಪಾವತಿ ಸಹ ಬಾಕಿ ಇತ್ತು. ಈ ಹಿನ್ನೆಲೆ

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಹೆರಿಗೆ ಸಮಯ ಮಗು ಮೃತ್ಯು: ಸಂದೇಹ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಪುತ್ತೂರು: ಹೆರಿಗೆ ಸಮಯದಲ್ಲಿ ಶಿಶು ಮೃತಪಟ್ಚ ಘಟನೆಯೊಂದು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ಬಗ್ಗೆ ಸಂದೇಹ ವ್ಯಕ್ತಪಡಿಸಿ ಮಗುವಿನ ತಂದೆ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರ ಸಂದೇಹದ ಮೇರೆಗೆ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲು ದೇರಳಕಟ್ಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಳ್ಳಾರೆಯ ಮಿಲನ್ ಎಂಬವರ ಪತ್ನಿ ಚೈತ್ರ ಅವರು ಮೊದಲನೇ ಬಾರಿ ಗರ್ಭಿಣಿಯಾಗಿದ್ದು ಸಿಟಿ ಆಸ್ಪತ್ರೆಯ ಡಾ. ಶೃತಿ ಅವರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜ. 15 ರಂದು ಚೈತ್ರ ಅವರಿಗೆ ಹೆರಿಗೆ

ಹೆರಿಗೆ ಸಮಯ ಮಗು ಮೃತ್ಯು: ಸಂದೇಹ ವ್ಯಕ್ತಪಡಿಸಿ ಪೊಲೀಸರಿಗೆ ದೂರು Read More »

ಧಾರ್ಮಿಕ, ವೈಜ್ಞಾನಿಕ ಮತ್ತು ಪಾರಂಪರಿಕವಾಗಿ‘ಮಕರ ಸಂಕ್ರಾಂತಿ’ಯ ವಿಶೇಷತೆ

ಪ್ರತಿಯೊಂದು ಜೀವಿಗಳಿಗೂ ಮರುಜನುಮವೆಂಬುವಂತೆ ಹೊಸದಿನವನ್ನು ಪರಿಚಯಿಸಲು ಬೆಳಗು ನೀಡಿ ಎಚ್ಚರಿಸುವ ದಿನಪನು ಪ್ರಕೃತಿದತ್ತವಾಗಿ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವಂತಹ ಸಂದರ್ಭವನ್ನು “ಮಕರ ಸಂಕ್ರಾಂತಿ”ಎಂದು ಕರೆಯಲಾಗುತ್ತದೆ. ಧಾರ್ಮಿಕವಾಗಿ ಹೇಳುವುದಾದರೆ ಮಕರ ಸಂಕ್ರಾಂತಿಯಂದು ಮುಂಜಾನೆ ತನು, ಮನ, ಮನೆಗಳನ್ನು ಶುಚಿಗೊಳಿಸಿ, ಮನೆ ದೇವರಿಗೆ ಪೂಜೆ ಸಲ್ಲಿಸಿ, ಭೂತ ಚಾವಡಿಯಲ್ಲಿ ದೀಪ ಹಚ್ಚಿ ನಮಸ್ಕರಿಸಿ, ಹಿರಿಯರ ಆಶೀರ್ವಾದ ಪಡೆದು, ದೇವಸ್ಥಾನಕ್ಕೆ ಪೂಜೆಗೆ ಹೋಗಿ ಬರುವುದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಡುಬರುವ ಪದ್ಧತಿ. ಅದೇ ರೀತಿ ರಾಗಿ, ಗೋಧಿ, ಜೋಳ

ಧಾರ್ಮಿಕ, ವೈಜ್ಞಾನಿಕ ಮತ್ತು ಪಾರಂಪರಿಕವಾಗಿ‘ಮಕರ ಸಂಕ್ರಾಂತಿ’ಯ ವಿಶೇಷತೆ Read More »

ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ?

ಬೆಳ್ತಂಗಡಿ: ದೇವಸ್ಥಾನಕ್ಕೆ ಧನು ಪೂಜೆಗೆಂದು ಹೊರಟು ತೋಟದ ಕೆರೆಯಲ್ಲಿ ಶವ ಪತ್ತೆಯಾದ ಸಂಭೋಳ್ಯದ ಸುಮಂತ್ (16) ಎಂಬ ಬಾಲಕನ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಅಂಶ ಬಯಲಾಗಿದೆ. ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ರೀತಿಯ ಆಯುಧದಿಂದ ಬಲವಾದ ಪೆಟ್ಟು ಬಿದ್ದಿದೆ. ಆತ ಅರೆಪ್ರಜ್ಞಾವಸ್ಥೆಯಲ್ಲಿ ಕೆರೆಗೆ ಬಿದ್ದಿರುವ ಸಾಧ್ಯತೆ ಇದ್ದು, ಆತನ ಶ್ವಾಸಕೋಶದಲ್ಲಿ ನೀರು ತುಂಬಿದ್ದ ಅಂಶ ಸಹ ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಬಾಲಕನನ್ನು ಯಾರೋ

ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ? Read More »

ಜ.25: ಗೌಡ ಸಮಾಜದಿಂದ ‘ಸಪ್ತಪದಿ – 2026’ ಕಾರ್ಯಕ್ರಮ

ಮಡಿಕೇರಿ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ ವತಿಯಿಂದ, ಮಹಿಳಾ ಘಟಕ ಮತ್ತು ಯುವ ಘಟಕದ ಸಹಯೋಗದೊಂದಿಗೆ ಜ. 25 ರಂದು ಭಾನುವಾರ ಬೆಳಗ್ಗೆ ‘ಸಪ್ತಪದಿ -2026’ ಭಾವೀ ವಧೂ ರವರ ಮುಖಾಮುಖಿ ಭೇಟಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವು ಬೆಂಗಳೂರಿನ ‘ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರ’ 50 ಅಡಿ, ಅಂದಾನಪ್ಪ ರಸ್ತೆ, 8ನೇ ಅಡ್ಡ ರಸ್ತೆ, ಚೌಡೇಶ್ವರಿ ನಗರ, ಲಾಯರ್ ಶ್ರೀ ಪೂಜಾರಿರ ಎ. ಮೊಣ್ಣಪ್ಪ ಬಡಾವಣೆ, ಲಗ್ಗೆರೆಯಲ್ಲಿ ನಡೆಯಲಿದೆ.

ಜ.25: ಗೌಡ ಸಮಾಜದಿಂದ ‘ಸಪ್ತಪದಿ – 2026’ ಕಾರ್ಯಕ್ರಮ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪೆರಾಜೆ ಒಕ್ಕೂಟದ ಒಕ್ಕೂಟೋತ್ಸವ ಕಾರ್ಯಕ್ರಮ

ವಿಟ್ಲ: ಗ್ರಾಮಗಳ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಂತಹ ಸಂಘಟನೆಗಳು ಅತೀ ಅಗತ್ಯವಾಗಿದೆ. ಹೊಸ ಯೋಜನೆ, ಹೊಸ ಆಲೋಚನೆಗಳೊಂದಿಗೆ ಯುವ ಪೀಳಿಗೆಯನ್ನು ಪ್ರೊಡಕ್ಷನ್ ಈ ಸಂಘದಲ್ಲಿ ಕಲ್ಯಾಣ ಸಮಾಜಕ್ಕೆ ಇದು ದಾರಿದೀಪವಾಗಲಿ ಎಂದು ಕಿಯೋನಿಕ್ಸ್ ಬೆಂಗಳೂರು ಇದರ ನಿಕಟಪೂರ್ವ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ನುಡಿದರು‌. ಪೆರಾಜೆ ಶಾಲೆಯ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಪೆರಾಜೆ ಒಕ್ಕೂಟದ 20 ನೇ ವರ್ಷಾಚರಣೆ ಪ್ರಯುಕ್ತ ನಡೆಸಿದ ಒಕ್ಕೂಟೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪೆರಾಜೆ ಒಕ್ಕೂಟದ ಒಕ್ಕೂಟೋತ್ಸವ ಕಾರ್ಯಕ್ರಮ Read More »

ಕ್ರೀಡಾ ಹಾಸ್ಟೆಲ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣಿಗೆ ಶರಣು

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಸ್ಟೆಲ್‌ನಲ್ಲಿ ಘಟನೆ ತಿರುವನಂತಪುರಂ: ಕೇರಳದ ಕೊಲ್ಲಂನಲ್ಲಿರುವ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾದ ಬಾಲಕಿಯರಲ್ಲಿ ಒಬ್ಬಳು ತಿರುವನಂತಪುರಂನವಳು ಹಾಗೂ ಮತ್ತೊಬ್ಬಳು ಕೋಯಿಕ್ಕೋಡ್ ಮೂಲದವಳಾಗಿದ್ದಳು. ಒಬ್ಬಳ ವಯಸ್ಸು 17 ಮತ್ತು ಮತ್ತೊಬ್ಬಳ ವಯಸ್ಸು 15 ವರ್ಷ ಎಂದು ತಿಳಿದು ಬಂದಿದೆ. ಇಬ್ಬರು ವಿದ್ಯಾರ್ಥಿನಿಯರು ಬೆಳಗಿನ ತರಬೇತಿಗೆ ತೆರಳಿಲ್ಲದೆ ಇದ್ದಿದ್ದನ್ನು ಹಾಸ್ಟೆಲ್‌ನ ಇತರ ವಿದ್ಯಾರ್ಥಿಗಳು ಗಮನಿಸಿ ರೂಮ್‌ನ ಬಾಗಿಲು ಬಡಿದಿದ್ದಾರೆ. ಈ

ಕ್ರೀಡಾ ಹಾಸ್ಟೆಲ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣಿಗೆ ಶರಣು Read More »

error: Content is protected !!
Scroll to Top