ಭಾರತದ ಮೇಲೆ ಮತ್ತೆ ದಾಳಿ : ಉಗ್ರ ಮಸೂದ್ ಅಜರ್ ಉಗ್ರ ಪ್ರತಿಜ್ಞೆ

ಪಾಕಿಸ್ಥಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಾರತ ಹೊಸದಿಲ್ಲಿ: ಭಾರತದ ಮೇಲೆ ಮತ್ತೆ ದಾಳಿ ಮಾಡುತ್ತೇನೆ ಎಂದು ಪಾಕಿಸ್ಥಾನದ ಉಗ್ರಗಾಮಿ ಸಂಘಟನೆ ಜೈಶ್‌ ಎ ಮೊಹಮ್ಮದ್‌ನ ಮುಖಂಡ ಮಸೂದ್‌ ಅಜರ್‌ ಉಗ್ರ ಪ್ರತಿಜ್ಞೆ ಮಾಡಿದ್ದಾನೆ. ನಿಷೇಧಿತ ಭಯೋತ್ಪಾದನಾ ಸಂಘಟನೆಯಾಗಿರುವ ಜೈಶ್-ಎ-ಮೊಹಮ್ಮದ್ 2011ರ ಸಂಸತ್ ದಾಳಿಯಂತಹ ಭಯೋತ್ಪಾದಕ ಕೃತ್ಯಗಳನ್ನು ಎಸಗಿದ್ದು, ಈ ದಾಳಿಗಳ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಆಗಿದ್ದಾನೆ. ಅವನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಕಿಸ್ಥಾನವನ್ನು ಭಾರತ ಒತ್ತಾಯಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದ ಇಸ್ಲಾಮಿಕ್ ಸೆಮಿನರಿಯಲ್ಲಿ […]

ಭಾರತದ ಮೇಲೆ ಮತ್ತೆ ದಾಳಿ : ಉಗ್ರ ಮಸೂದ್ ಅಜರ್ ಉಗ್ರ ಪ್ರತಿಜ್ಞೆ Read More »

ಜಗತ್ತು ಹೆಚ್ಚು ನೆನಪಿಡುವುದು ಮೊದಲಿಗರನ್ನು ಮಾತ್ರ

ನೀವು ಕೂಡಾ ಪಯೋನೀರ್ ಆಗಬಹುದು ಜಗತ್ತಿನಲ್ಲಿ ಯಾವುದೇ ಸಾಧನೆಯನ್ನು ಮೊದಲು ಮಾಡಿದವರನ್ನು ಪಯೋನೀರ್ ಎಂದು ಕರೆಯುತ್ತಾರೆ. ಜಗತ್ತು ಅವರನ್ನು ಮಾತ್ರ ಹೆಚ್ಚು ನೆನಪಿಟ್ಟುಕೊಳ್ಳುತ್ತದೆ. 1) ಭಾರತದ ಮೊತ್ತಮೊದಲ ಮಹಿಳಾ ವೈದ್ಯೆ ಎಂದರೆ ಅದು ಡಾಕ್ಟರ್ ಆನಂದಿಬಾಯಿ ಜೋಶಿ. ಅದರ ನಂತರ ಸಾವಿರಾರು ಮಹಿಳೆಯರು ವೈದ್ಯರಾದರು. ಜಗತ್ತು ಅವರನ್ನೆಲ್ಲ ಗಮನಿಸಿದ್ದು ಕಡಿಮೆ. 2) ಜುಲೈ 20, 1969ರಂದು ಚಂದ್ರನ ಮೇಲೆ ಮೊದಲ ಹೆಜ್ಜೆ ಇರಿಸಬೇಕಾದದ್ದು ಎಡ್ವಿನ್ ಆಲ್ಡ್ರಿನ್. ಆದರೆ ಆತ ಸ್ವಲ್ಪ ಅಳುಕಿದ ಕಾರಣ ನೀಲ್ ಆರ್ಮ್‌ಸ್ಟ್ರಾಂಗ್ ಮೊದಲು

ಜಗತ್ತು ಹೆಚ್ಚು ನೆನಪಿಡುವುದು ಮೊದಲಿಗರನ್ನು ಮಾತ್ರ Read More »

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಯಿಂದ ಕಾಂಗ್ರೆಸ್ ಬಣ್ಣ ಬಯಲು ಮಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್‌ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ ಮೂಲಕ ನಗರ ಪ್ರದೇಶದ ಬಡವರಿಗೆ ಸ್ವಂತ ಸೂರು ಅಥವಾ ಮನೆ ಸೌಲಭ್ಯ ಒದಗಿಸುವ ಈ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರಾಸಕ್ತಿ

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ Read More »

ತೋಡಿನಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

ಪುತ್ತೂರು: ರೋಟರಿ  ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹದ ಗುರುತು ಪತ್ತೆಯಾಗಿದೆ. ಪುತ್ತೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗುರುತು ಪತ್ತೆ ಹಚ್ಚಿದ್ದಾರೆ. ನಂದಕುಮಾ‌ರ್ ನಿನ್ನೆ ಸಂಜೆ ಬೊಳ್ಳಾರಿನಿಂದ ಕಾಣೆಯಾಗಿದ್ದರು. ಇಂದು ತೋಡಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ತೋಡಿನಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ Read More »

ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವುದು ಖಂಡನೀಯ | ಆರೋಪಿಗೆ ಸೂಕ್ತ ಶಿಕ್ಷೆ ನೀಡಬೇಕು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ತುಳುನಾಡಿನಲ್ಲಿ ನಾಗದೇವರಿಗೆ ವಿಶೇಷ ಪ್ರಾಧಾನ್ಯತೆ ಇದೆ. ಅದೂ ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಯನ್ನು ಧ್ವಂಸಗೊಳಿಸುವುದಲ್ಲದೆ ಕೆಟ್ಟ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಹೇಳಿದ್ದಾರೆ. ಅವರು ಖಾಸಗಿ ವ್ಯಕ್ತಿಯಿಂದ ಹಾನಿಗೊಳಗಾದ ನಗರದ ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಶುಕ್ರವಾರ ಭೇಟಿ ನೀಡಿ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಪುತ್ತೂರು ನಗರ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದು, ಇದಕ್ಕಾಗಿ ಅಭಿನಂದನೆ ಸಲ್ಲಿಸಿದ ಅವರು, ಹಿಂದೂಗಳ ಶ್ರದ್ಧಾ ಕೇಂದ್ರಗಳಿಗೆ ಅನ್ಯಾಯ ಆದಾಗ

ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವುದು ಖಂಡನೀಯ | ಆರೋಪಿಗೆ ಸೂಕ್ತ ಶಿಕ್ಷೆ ನೀಡಬೇಕು: ಕಿಶೋರ್ ಕುಮಾರ್ ಪುತ್ತೂರು Read More »

ಸಿಡಿಲಾಘಾತಕ್ಕೆ ಒಳಗಾದ ಪಿಡಿಒ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಗುರುವಾರ ಸಂಜೆ ಕಂಪ್ಯೂಟರ್ ಆಫ್‍ ಮಾಡುವ ಸಂದರ್ಭ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಬನ್ನೂರು ಗ್ರಾಮ ಪಂಚಾಯಿತಿ ಪಿಡಿಒ ಚಿತ್ರಾವತಿ ಅವರ ಆರೋಗ್ಯ ವಿಚಾರಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಹಾವೀರ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರಕಾರಿ ಕೆಲಸವನ್ನು ತನ್ನ ಕೆಲಸ ಎಂದು ತಿಳಿದು ಸಂಜೆ ಹೊತ್ತು ಕೆಲಸ ಮಾಡುವ ಸಂದರ್ಭ ಪಿಡಿಒ ಚಿತ್ರಾವತಿ ಅವರು ಸಿಡಿಲಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ

ಸಿಡಿಲಾಘಾತಕ್ಕೆ ಒಳಗಾದ ಪಿಡಿಒ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು Read More »

ಕಾಂಗ್ರೆಸ್‌ ಸದಸ್ಯ ಅಭಿಷೇಕ್‌ ಸಿಂಘ್ವಿ ಸೀಟಿನಡಿ ನೋಟಿನ ಬಂಡಲ್‌ಗಳು ಪತ್ತೆ

ರಾಜ್ಯಸಭೆ ಆಸನದಡಿ ಸಿಕ್ಕಿದ ರಾಶಿ ರಾಶಿ ನೋಟುಗಳು ಯಾರಿಗೆ ಸೇರಿದ್ದು? ಹೊಸದಿಲ್ಲಿ : ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆಯಾಗಿರುವುದು ಅಧಿವೇಶನದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಸಂಸತ್‌ನ ಚಳಿಗಾಲದ ಅಧಿವೇಶನ ಪ್ರಸ್ತುತ ನಡೆಯುತ್ತಿದ್ದು, ರಾಜ್ಯಸಭೆ ಸಭಾಪತಿ ಜಗದೀಪ್‌ ಧನ್‌ಕರ್‌ ಅವರು ರಾಜ್ಯಸಭೆಗೆ ಅಭಿಷೇಕ್‌ ಆಸನದ ಕೆಳಗೆ ನೋಟಿನ ಬಂಡಲ್‌ಗಳು ಸಿಕ್ಕಿವೆ ಎಂದು ಸದನಕ್ಕೆ ತಿಳಿಸಿದರು.ಇದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ

ಕಾಂಗ್ರೆಸ್‌ ಸದಸ್ಯ ಅಭಿಷೇಕ್‌ ಸಿಂಘ್ವಿ ಸೀಟಿನಡಿ ನೋಟಿನ ಬಂಡಲ್‌ಗಳು ಪತ್ತೆ Read More »

ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಚಿನ್ ನಡ್ಕ ಅವರಿಗೆ ‘ಅಶ್ವಿನಿ’ ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಹಾಸನ ವತಿಯಿಂದ ಕಾಲೇಜಿನ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ‘ಅಶ್ವಿನಿ’ ಪ್ರಶಸ್ತಿಯನ್ನು ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಆಡಳಿತ ನಿರ್ದೇಶಕ ಡಾ.ಸಚಿನ್ ನಡ್ಕ ಅವರಿಗೆ ನೀಡಿ ಗೌರವಿಸಲಾಯಿತು. ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಸಭಾಂಗಣದಲ್ಲಿ ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ‘ಸಮನ್ವಯ’ದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಚಿನ್ ನಡ್ಕ ಅವರಿಗೆ ‘ಅಶ್ವಿನಿ’ ಪ್ರಶಸ್ತಿ Read More »

ಸತತ 11ನೇ ಸಲ ರೆಪೊ ದರ ಯಥಾಸ್ಥಿತಿ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ 11ನೇ ಬಾರಿಗೆ ರೆಪೊ ದರವನ್ನು ಬದಲಿಸದೆ ಶೇಕಡಾ 6.5ರಷ್ಟು ಯಥಾಸ್ಥಿತಿ ಕಾಯ್ದಿರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯಾದ ಶೇಕಡಾ 7.2ರ ಬದಲು ಶೇಕಡಾ 6.6ಕ್ಕೆ ತಗ್ಗಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ, ಪ್ರಸಕ್ತ ಹಣಕಾಸು ವರ್ಷದ ಐದನೇ ದ್ವೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ

ಸತತ 11ನೇ ಸಲ ರೆಪೊ ದರ ಯಥಾಸ್ಥಿತಿ Read More »

ಡಿ.13 : ‘ದಸ್ಕತ್’ ತುಳು ಚಲನಚಿತ್ರ ಬಿಡುಗಡೆ

ಪುತ್ತೂರು: ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ ಸೆವೆಂಟಿ ಸೆವೆನ್ ಸ್ಪೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರ ಡಿ.13ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಕೃತಿಯ ಸೊಬಗನ್ನು, ಗ್ರಾಮೀಣ ಪ್ರದೇಶದ ಬದುಕುಗಳನ್ನು ಇದ್ದಂತೆ ಪ್ರಕೃತಿದತ್ತವಾಗಿ ತೋರಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದೇವೆ. ಚಿತ್ರದಲ್ಲಿ ನಿರ್ಮಾಪಕರಾಗಿ ಪ್ರಜೇಶ್ ಶೆಟ್ಟಿ, ಕಾರ್ಯ ನಿರ್ವಹಿಸಿದ್ದಾರೆ. ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣವಿರುವ ದಸ್ಕತ್ ಚಿತ್ರಕ್ಕೆ

ಡಿ.13 : ‘ದಸ್ಕತ್’ ತುಳು ಚಲನಚಿತ್ರ ಬಿಡುಗಡೆ Read More »

error: Content is protected !!
Scroll to Top