IPL ಪುನರಾರಂಭಕ್ಕೆ ದಿನಾಂಕ ನಿಗದಿ | ಬಿಸಿಸಿಐ ನಿರ್ಧಾರ

ಭಾರತ ಮತ್ತು ವಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ಐಪಿಎಲ್ 2025 ಅನ್ನು ಒಂದು ವಾರದವರೆಗೆ ಸ್ಥಗಿತಗೊಳಿಸಿದ ಅದ್ದರಿಂದ ಈ ವಾರ ನಿಗದಿಯಾಗಿದ್ದ ಎಲ್ಲಾ ಪಂದ್ಯಗಳನ್ನು ಮುಂದೂಡಲಾಗಿತ್ತು. ಇದೀಗ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಶನಿವಾರ ಸಂಜೆ ಭಾರತ ಮತ್ತು ಪಾಕಿಸ್ತಾನ್ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ […]

IPL ಪುನರಾರಂಭಕ್ಕೆ ದಿನಾಂಕ ನಿಗದಿ | ಬಿಸಿಸಿಐ ನಿರ್ಧಾರ Read More »

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ | ಭಾರತ ಘೋಷಣೆ

ಪಹಾಲ್ಗಮ್ ದಾಳಿ ಬಳಿಕ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಪ್ರತಿಕಾರವನ್ನು ತೀರಿಸಲು ದಾಳಿ ನಡೆಸಿತು. ಭಾರತ – ಪಾಕಿಸ್ತಾನ ನಡುವೆ ತೀವ್ರ ಸಂಧಿಘ್ನ ಉಂಟಾಗಿತ್ತು. ಈ ಹಿನ್ನಲೆ ಕಳೆದ 2 ದಿನಗಳಿಂದ ಹಗಲು ರಾತ್ರಿ ಎನ್ನದೆ ಭಾರತ ಮತ್ತು ಪಾಕಿಸ್ತಾನದ ನಡುವೆ ವೈಮಾನಿಕ ದಾಳಿ, ಶೆಲ್ ದಾಳಿ, ಗುಂಡಿನ ದಾಳಿ ನಡೆದಿತ್ತು. ಈ ದಾಳಿಯ ಮದ್ಯೆ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಕದನ ವಿರಾಮಕ್ಕೆ ಒಪ್ಪಿಸಿದಾದರೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿ ಎರಡು ದೇಶಗಳ ನಡುವಿನ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ | ಭಾರತ ಘೋಷಣೆ Read More »

ಭಾರತ – ಪಾಕ್ ಯುದ್ಧದಲ್ಲಿ ಕದನ ವಿರಾಮ

ಕದನ ವಿರಾಮ ಎಂದರೇನು..? ಕಾಶ್ಮೀರದ ಪಹಲ್ಗಾಮ್​ನಲ್ಲಿ (Pahalgam Terror Attack) ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿತ್ತು. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಪಾಕಿಸ್ತಾನದೊಳಗೆ ನುಗ್ಗಿ 9 ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಆದರೆ, ಅದನ್ನು ವೈಯಕ್ತಿಕವಾಗಿ ಸ್ವೀಕರಿಸಿದ ಪಾಕಿಸ್ತಾನ ಭಾರತದ ಗಡಿಯಲ್ಲಿ ಅಮಾಯಕ ನಾಗರಿಕರ ಮೇಲೆ ಗುಂಡು ಹಾರಿಸಿ ಜೀವಗಳನ್ನು ಬಲಿ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಳೆದ 2 ದಿನಗಳಿಂದ ಹಗಲೂ ರಾತ್ರಿ ಭಾರತ ಮತ್ತು ಪಾಕಿಸ್ತಾನದ

ಭಾರತ – ಪಾಕ್ ಯುದ್ಧದಲ್ಲಿ ಕದನ ವಿರಾಮ Read More »

ಆರೋಗ್ಯ ರಕ್ಷಣೆಗೆ ಸಾವಯವ ಕೃಷಿ ಅಗತ್ಯ : ಡಾ. ನಿವೇದಿತಾ

ಪುತ್ತೂರು : ಮನೆಯ ಪರಿಸರದಲ್ಲಿ ಲಭ್ಯವಿರುವ ಸ್ಥಳದಲ್ಲಿ ಹಣ್ಣು ತರಕಾರಿಗಳನ್ನು ಬೆಳೆಸಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ. ಮಾರುಕಟ್ಟೆಯಲ್ಲಿ ಸಿಗುವ ಹೆಚ್ಚಿನ ವಸ್ತುಗಳು ವಿಷಕಾರಿ ಅಂಶಗಳನ್ನು ಹೊಂದಿದ್ದು ಇದರ ಬಗ್ಗೆ ಜಾಗೃತಿಯ ಅಗತ್ಯವಿದೆಯೆಂದು ಅಡ್ಯನಡ್ಕದ ವಾರಣಾಸಿ ಫಾರ್ಮ್ಸ್ ನ ಡಾ. ನಿವೇದಿತಾ ತಿಳಿಸಿದರು.  ಪುತ್ತೂರು ನಗರದ ಶ್ರೀಮಾ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ.ಮೆಲ್ಕಾರು  ಕೇಂದ್ರ ಸಮಿತಿಯ ಸಭೆಯಲ್ಲಿ ಅವರು ಸಾವಯವ ಕೃಷಿಯ ಬಗ್ಗೆ ಉಪನ್ಯಾಸ ನೀಡಿದರು.   ಪುತ್ತೂರು ವಿವೇಕಾನಂದ

ಆರೋಗ್ಯ ರಕ್ಷಣೆಗೆ ಸಾವಯವ ಕೃಷಿ ಅಗತ್ಯ : ಡಾ. ನಿವೇದಿತಾ Read More »

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು  

ವಿಜಯಪುರ : ತೆರೆದ ಬಾವಿಗೆ ಮೂರು ವರ್ಷದ ಮಗುವೊಂದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಬಾವಿಗೆ ಬಿದ್ದು ಸಾವನ್ನಪ್ಪಿರುವ ಮಗು ಮೂರು ವರ್ಷದ ಹರ್ಷಿತ್ ಪಾಟೀಲ್ ಎನ್ನಲಾಗಿದೆ.  ಶುಕ್ರವಾರ ಮಗು ಮನೆಯ ಮುಂದೆ ಆಟವಾಡುತ್ತಿತ್ತು. ಹೀಗೆ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತು. ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ತಕ್ಷಣ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿ ತೊಡಗಿದ್ದರು. ಆದರೆ ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಮಗುವನ್ನು

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು   Read More »

ಮೇ 20 : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ | ಪತ್ರಿಕಾಗೋಷ್ಠಿಯಲ್ಲಿ ನೀರಜ್ ದೋನೆರಿಯಾ

ಪುತ್ತೂರು ; ಕಾರಿಂಜ ಸಮೀಪದ ಪುಳಿಮಜಲು ನಿವಾಸಿ, ಹಿಂದೂ ಸಂಘಟನೆ ಕಾರ್ಯಕರ್ತ ಬಜರಂಗದಳದ ಗೋ ರಕ್ಷಾ ಪ್ರಮುಖ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನಕ್ಕೆ ವಿಹಿಂಪ ಬಜರಂಗಳ ಯೋಜನೆ ರೂಪಿಸಿದೆ. ಮೇ ೨೦ಕ್ಕೆ ಮಂಗಳೂರಿನಲ್ಲಿ ಬೃಹತ್ ಆಂದೋಲನ ನಡೆಯಲಿದೆ ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ ನೀರಜ್ ದೋನೆರಿಯಾ ಹೇಳಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಹಿಂದುಗಳನ್ನು ಭಯದ ವಾತಾವರಣಕ್ಕೆ ತಳ್ಳುವ ಮತ್ತು ಧರ್ಮ

ಮೇ 20 : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ | ಪತ್ರಿಕಾಗೋಷ್ಠಿಯಲ್ಲಿ ನೀರಜ್ ದೋನೆರಿಯಾ Read More »

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ

ಮಂಗಳೂರು : ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು,  ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ Read More »

ಪಾಕಿಸ್ಥಾನದ 5 ವಾಯುನೆಲೆ, 2 ರಾಡಾರ್‌ ಬೇಸ್‌ ಧ್ವಂಸ : ರಕ್ಷಣಾ ಇಲಾಖೆ ಮಾಹಿತಿ

ಸುಳ್ಳು ಸುದ್ದಿ ಹರಡಿ ಗೊಂದಲ ಸೃಷ್ಟಿಸಲು ಪಾಕ್‌ ಕುತಂತ್ರ ಎಂದ ಸ್ಪಷ್ಟನೆ ನವದೆಹಲಿ : ಇದುವರೆಗಿನ ಯುದ್ಧದಲ್ಲಿ ಪಾಕಿಸ್ಥಾನದ 5 ವಾಯುನೆಲೆಗಳನ್ನು ಹಾಗೂ 2 ರಾಡಾರ್ ಬೇಸ್​ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಭಾರತದ ವಾಯುನೆಲೆಗಳನ್ನು ಧ್ವಂಸ ಮಾಡಲಾಗಿದೆ ಎಂಬ ಪಾಕಿಸ್ಥಾನದ ಸುದ್ದಿಗಳು ಸುಳ್ಳು. ಭಾರತದ ಎಲ್ಲ ವಾಯುನೆಲೆಗಳು ಸುರಕ್ಷಿತವಾಗಿವೆ. ಆದರೆ, ಪಾಕಿಸ್ಥನವು ನಾಗರಿಕರನ್ನು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿವೆ. ಪಾಕಿಸ್ಥಾನದ ಎಲ್ಲ ದಾಳಿಗಳನ್ನು ತಡೆಯಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸೇನೆ ಮಾಹಿತಿ ನೀಡಿದೆ. ದಾಳಿ ಮತ್ತು ಪ್ರತಿ ದಾಳಿ

ಪಾಕಿಸ್ಥಾನದ 5 ವಾಯುನೆಲೆ, 2 ರಾಡಾರ್‌ ಬೇಸ್‌ ಧ್ವಂಸ : ರಕ್ಷಣಾ ಇಲಾಖೆ ಮಾಹಿತಿ Read More »

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..!

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಡೆಯುತ್ತಿದ್ದ ವೇಳೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ ಐ ಠಾಣಾ ವ್ಯಾಪ್ತಿಯ ಪಳಿಕೆ ಎಂಬಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ವಿಟ್ಲ ಠಾಣೆಯಲ್ಲಿ ಮಧ್ಯವರ್ತಿ ಮಾಡುತ್ತಿರುವ ಈ ಹಿಂದೆ ಪಿರಿಯಾಪಟ್ಟಣ ಮತ್ತು ಉಪ್ಪಿನಂಗಡಿಯಲ್ಲಿ ಹನಿಟ್ರಾಪ್ ನಡೆಸಿ ಸಿಕ್ಕಿಬಿದ್ದಿರುವ ಆರೋಪಿ ವಿಟ್ಲದ ಜಮಾಲ್ ಜೊತೆ ಎಸೈ ಅವರು ಸೇರಿಕೊಂಡು ಜುಗಾರಿ ಆರೋಪಿಗೆ ಕರೆ ಮಾಡಿದ್ದಾರೆ. ಜಮಾಲ್ ಜೊತೆ ಮಾತುಕತೆ ನಡೆಸಿ ಮೂವತ್ತು ಸಾವಿರ ನೀಡಬೇಕು.

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..! Read More »

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು

ವಿಟ್ಲ: ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ ಗೆ ಬೀಗ ಹಾಕುವ ವೇಳೆ ವಿಚಾರಿಸಲು ಬಂದ ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ವಿಕೃತಿ ಮೆರೆದ ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ತಿಳಿದು ಬಂದಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದರಿಂದ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ. ಇದನ್ನು

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು Read More »

error: Content is protected !!
Scroll to Top