ದೇವಸ್ಥಾನದ ಉತ್ಸವಕ್ಕೆ ಕರೆತಂದ ಆನೆಗೆ ಮದವೇರಿ ರಂಪಾಟ : ಮಾವುತ ಬಲಿ, ಸಹ ಮಾವುತ ಗಂಭೀರ
ಕೆರಳಿದ ಆನೆಯ ಅಟ್ಟಹಾಸಕ್ಕೆ ಸಿಲುಕಿ ಕಾರು, ದ್ವಿಚಕ್ರ ವಾಹನ ಧ್ವಂಸ ತಿರುವನಂತಪುರಂ: ಎರ್ನಾಕುಳಂ ಜಿಲ್ಲೆಯ ಅಂಗಾಮಾಲಿಯ ಕಿದಂಗೂರ್ ಮಹಾವಿಷ್ಣು ದೇವಸ್ಥಾನದ ಆವರಣದಲ್ಲಿ ಇಂದು ಮದವೇರಿದ ಆನೆಯೊಂದು ಅಟ್ಟಹಾಸಗೈದಾಗ ಆನೆಯ ತುಳಿತಕ್ಕೆ ಸಿಲುಕಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಾವುತನ ಸ್ಥಿತಿ ಗಂಭೀರವಾಗಿದೆ. ಅಕ್ಕಪಕ್ಕದ ದೇವಸ್ಥಾನಗಳ ಉತ್ಸವದಲ್ಲಿ ಪಾಲ್ಗೊಳ್ಳಲು ‘ಮಯ್ಯನಾಡ್ ಪಾರ್ಥಸಾರಥಿ’ ಹೆಸರಿನ ಆನೆಯನ್ನು ಕರೆತರಲಾಗಿತ್ತು. ಇಂದು ಬೆಳಗ್ಗೆ ಸುಮಾರು 9.30ರ ಸುಮಾರಿಗೆ ಆನೆಯನ್ನು ಸ್ನಾನ ಮಾಡಿಸಲು ಕಿದಂಗೂರ್ ದೇವಸ್ಥಾನಕ್ಕೆ ಕರೆತಂದಾಗ ಅದು ಇದ್ದಕ್ಕಿದ್ದಂತೆ ಮದವೇರಿ ಗಲಾಟೆ ಮಾಡಲು […]
ದೇವಸ್ಥಾನದ ಉತ್ಸವಕ್ಕೆ ಕರೆತಂದ ಆನೆಗೆ ಮದವೇರಿ ರಂಪಾಟ : ಮಾವುತ ಬಲಿ, ಸಹ ಮಾವುತ ಗಂಭೀರ Read More »










