ಡಿ.28-29 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ‘ಶ್ರೀನಿವಾಸ ಕಲ್ಯಾಣೋತ್ಸವ’, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಧರ್ಮ ಸಂಗಮ, ಧಾರ್ಮಿಕ ಸಭೆ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ […]

ಡಿ.28-29 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ‘ಶ್ರೀನಿವಾಸ ಕಲ್ಯಾಣೋತ್ಸವ’, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ Read More »

ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಉಪ್ಪಿನಂಗಡಿ: ಓರ್ವ ವ್ಯಕ್ತಿಯ ಮೃತದೇಹ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪತ್ತೆಯಾಗಿದೆ. ಕಟ್ಟಡಕ್ಕೆ ನೀರು ಬಿಡಲು ಬಂದ ವೇಳೆ ಮೃತದೇಹ ಇರುವ  ಶಂಕೆ ತಿಳಿದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಧಾವಿಸಿ, ತನಿಕೆ ನಡೆಸುತ್ತಿದ್ದಾರೆ.

ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ Read More »

ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆಯಾಗಿದ್ದಾರೆ.  ಸಿಎ ಬ್ಯಾಂಕ್ ಅಧ್ಯಕ್ಷರಾದ ನವೀನ್ ಡಿ ಅವರ ಮನೆಯಲ್ಲಿ  ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಚಂದ್ರ ಮಣಿಯ, ಮಂಜುನಾಥ, ಮಹೇಶ್ ಪ್ರಭು, ಕರುಣಾಕರ ಗೌಡ, ಶಿವಪ್ರಸಾದ್, ಸತೀಶ್ ನಾಯಕ್,

ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆ Read More »

ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಮಾದರಿಯಲ್ಲಿ ಸ್ಫೋಟದ ಬೆದರಿಕೆ

ಸಂದೇಶದಲ್ಲಿರುವ ಹೆಸರುಗಳನ್ನು ನೋಡಿ ಪೊಲೀಸರು ಹೈರಾಣ ಮಂಗಳೂರು : ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇರಿಸಿದ್ದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ. ಇಂಥ ಬೆದರಿಕೆ ಕರೆಗಳು ಈಗ ಮಾಮೂಲಿಯಾಗಿದ್ದರೂ ಈ ಸಂದೇಶದಲ್ಲಿ ಉಲ್ಲೇಖಿಸಿರುವ ಕೆಲವು

ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಮಾದರಿಯಲ್ಲಿ ಸ್ಫೋಟದ ಬೆದರಿಕೆ Read More »

ಮುಡಾ ಹಗರಣ : ಇ.ಡಿಯಿಂದ ಸಿದ್ದರಾಮಯ್ಯ ವಿರುದ್ಧ ಮಹತ್ವದ ಸಾಕ್ಷ್ಯ ಸಂಗ್ರಹ

ಸೈಟ್‌ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವುದಕ್ಕೆ ಸಿಕ್ಕಿದೆ ಹಲವು ಪುರಾವೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಲವು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಿದೆ. ಮುಡಾದಲ್ಲಿ ಹಗರಣ ನಡೆದೇ ಇಲ್ಲ, ಎಲ್ಲ ವಿಪಕ್ಷಗಳ ಅಪಪ್ರಚಾರ ಎನ್ನುತ್ತಿರುವ ಸಿದ್ದರಾಮಯ್ಯನವರಿಗೆ ಈ ಸಾಕ್ಷ್ಯಗಳು ಉರುಳಾಗಿ ಪರಿಣಮಿಸಲಿವೆ ನ್ನಲಾಗಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ

ಮುಡಾ ಹಗರಣ : ಇ.ಡಿಯಿಂದ ಸಿದ್ದರಾಮಯ್ಯ ವಿರುದ್ಧ ಮಹತ್ವದ ಸಾಕ್ಷ್ಯ ಸಂಗ್ರಹ Read More »

ಪುತ್ತೂರು ಬಿಜೆಪಿ 147ನೇ ಬೂತ್‍ನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 147ನೇ ಬೂತ್‍ನ  ನೂತನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆಯಾಗಿದ್ದಾರೆ. ಪರಮಾರ್ಗ ಯೋಗೇಶ್ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ.. ನೂತನ ಸದಸ್ಯರಾಗಿ ದಿನೇಶ್ ದೊಳ, ಪವಿತ್ರ ಆನಂದ ಗೌಡ, ರಮೇಶ್ ಕಾಯರ್ ಮುಗೇರು, ರಮೇಶ್ ಗೌಡ, ಸಂಧ್ಯಾ ಗಣೇಶ್ ಸಾಲಿಯಾನ್,

ಪುತ್ತೂರು ಬಿಜೆಪಿ 147ನೇ ಬೂತ್‍ನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆ Read More »

ಜಿಲ್ಲಾ ಸಮಿತಿಗಳಿಗೆ ಮರಳು ಬ್ಲಾಕ್‌ ಹಂಚಿಕೆ ಹೊಣೆ

ಹೊಸ ಮರಳು ನೀತಿ ಕುರಿತು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮಾಹಿತಿ ಬೆಂಗಳೂರು : ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಸರಕಾರ ಹೊಸ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ಉದ್ದೇಶದಿಂದ ಮರಳು ಬ್ಲಾಕ್‌ಗಳನ್ನು ಹಂಚಿಕೆ ಮಾಡುವ ಹೊಣೆಗಾರಿಕೆಯನ್ನು ಜಿಲ್ಲಾ ಸಮಿತಿಗಳಿಗೆ ನೀಡಲು ನಿರ್ಧರಿಸಲಾಗಿದೆ.

ಜಿಲ್ಲಾ ಸಮಿತಿಗಳಿಗೆ ಮರಳು ಬ್ಲಾಕ್‌ ಹಂಚಿಕೆ ಹೊಣೆ Read More »

ಆಟೋ ಚಾಲಕ ನಾಪತ್ತೆ : ಪ್ರಕರಣ ದಾಖಲು

ವಿಟ್ಲ: ಆಟೋ ಚಾಲಕರೊಬ್ಬರು ಬಾಡಿಗೆಗೆಂದು ತೆರಳಿ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾಗಿದ್ದು, ಅವರ ಆಟೋ ರಿಕ್ಷಾ, ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಗಿದೆ. ನ.28 ರಂದು ತನ್ನ ಮನೆಯಿಂದ ಆಟೋರಿಕ್ಷಾವನ್ನು ತೆಗೆದುಕೊಂಡು ಬೆಳಿಗ್ಗೆ ಹೊರಟಿದ್ದು ವಾರ ಕಳೆದರೂ ಮನೆಗೆ ವಾಪಸು ಬಂದಿಲ್ಲ. ಈ ಬಗ್ಗೆ ಸಂಬಂದಿಕರಲ್ಲಿ ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾರೆ ಮನಯವರು ಠಾಣೆಗೆ ನೀಡಿದ ಎಂದು ದೂರಿನಲ್ಲಿ

ಆಟೋ ಚಾಲಕ ನಾಪತ್ತೆ : ಪ್ರಕರಣ ದಾಖಲು Read More »

ಕಾಂಗ್ರೆಸ್ ನಿಂದ ಸಂಸ್ಕಾರ ಕಲಿಯಬೇಕಿಲ್ಲ : ಶಿವಕುಮಾರ್ ಪಿ.ಬಿ. | ಅದ್ದು ಪಡೀಲ್‍ ಹೇಳಿಕೆಯನ್ನು ಖಂಡಿಸುವ ಸೌಜನ್ಯ ಕಾಂಗ್ರೆಸ್‍ ಗಿಲ್ಲವೇ : ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ನಾಯಕರ ವಾಕ್ಸಮರ ಮುಂದುವರೆದಿದೆ. ಅದ್ದು ಪಡೀಲ್ ವಿರುದ್ಧ ಹೇಳಿಕೆ ನೀಡುವ ಸಂದರ್ಭ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, “ಅದ್ದು ಪಡೀಲ್ ಕೈಕಾಲು ಮುರಿಯೋದಕ್ಕೆ ಬಿಜೆಪಿ ಕಾರ್ಯಕರ್ತರಿಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ವಿಧಾನ ಪರಿಷತ್ ಸದಸ್ಯರ ಹೊಡಿಬಡಿ ಸಂಸ್ಕಾರವನ್ನು ಒಪ್ಪುವುದಿಲ್ಲ. ಸಾಂವಿಧಾನಿಕ ಸ್ಥಾನದಲ್ಲಿರುವವರ ಇಂತಹ ಹೇಳಿಕೆ ಒಪ್ಪಲಾಗದು ಎಂದಿದ್ದರು. ಇದೀಗ ಕಾಂಗ್ರೆಸ್ ಪಕ್ಷದ

ಕಾಂಗ್ರೆಸ್ ನಿಂದ ಸಂಸ್ಕಾರ ಕಲಿಯಬೇಕಿಲ್ಲ : ಶಿವಕುಮಾರ್ ಪಿ.ಬಿ. | ಅದ್ದು ಪಡೀಲ್‍ ಹೇಳಿಕೆಯನ್ನು ಖಂಡಿಸುವ ಸೌಜನ್ಯ ಕಾಂಗ್ರೆಸ್‍ ಗಿಲ್ಲವೇ : ದಯಾನಂದ ಶೆಟ್ಟಿ ಉಜಿರೆಮಾರು Read More »

ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ

ಹೈದರಾಬಾದ್‌ : ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹೈದರಾಬಾದ್‌ನಾದ್ಯಂತ ಕಂಪನಗಳ ಅನುಭವಗಳಾಗಿವೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ ಭೂಕಂಪ ಬೆಳಗ್ಗೆ 7.27ರ ವೇಳೆಗೆ ಸಂಭವಿಸಿದೆ. ಕಂಪನ ಕೇಂದ್ರ ಭೂಮಿಯ 40 ಕಿ. ಮೀ. ಆಳದಲ್ಲಿತ್ತು. ಭೂಕಂಪ ಈ ಪ್ರದೇಶಗಳ ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ. ಯಾವುದೇ ಪ್ರಾಣಹಾನಿ ಅಥವಾ ಗಮನಾರ್ಹ ಹಾನಿಯ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಅಧಿಕಾರಿಗಳು ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಜನರಿಗೆ ಜಾಗರೂಕರಾಗಿರಲು ಮತ್ತು ಕಿಕ್ಕಿರಿದ ಹಾಗೂ ಅಸುರಕ್ಷಿತ

ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ Read More »

error: Content is protected !!
Scroll to Top