ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಮಂಗಳೂರು: ಬಾಂಗ್ಲಾದೇಶದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಹಿಂದುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಲು ಹಿಂದು ಸಂಘಟನೆಗಳು ಮಂಗಳೂರಿನಲ್ಲಿ ಡಿ.4ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಬೆಳಗ್ಗೆ ಮಂಗಳೂರಿನ ಜ್ಯೋತಿ ವೃತ್ತದಿಂದ ಮಿನಿ ವಿಧಾನಸೌಧ ತನಕ ಬೃಹತ್ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗುವುದು. ಹಲವು ಪ್ರಮುಖ ಹಿಂದು ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಟನೆ ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಅಲ್ಲ, ಸಮಸ್ತ ಹಿಂದುಗಳ ರಕ್ಷಣೆಗಾಗಿ ಪಕ್ಷಭೇದವಿಲ್ಲದೆ ನಡೆಯಲಿದೆ. ಹಿಂದುಗಳ ಹಿತ ಬಯಸುವ ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳಬಹುದು ಎಂದು […]
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ Read More »










