ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬದ ಬಗ್ಗೆ ಬಿಜೆಪಿಯಿಂದ ಪ್ರತಿಭಟನೆ | ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಅಂಚಿನಲ್ಲಿದೆ : ಸಂಜೀವ ಮಠಂದೂರು

ಉಪ್ಪಿನಂಗಡಿ: ಈಗಿನ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಗುತ್ತಿಗೆದಾರರಿಗೆ 10 ಪೈಸೆ ಹಣವೂ ನೀಡಿಲ್ಲ. ಆದ್ದರಿಂದ ಎಲ್ಲಾ ಕಾಮಗಾರಿಗಳು ಅಪೂರ್ಣವಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. 34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ 34 ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಆರೋಪಿಸಿ 34 ನೆಕ್ಕಿಲಾಡಿಯ ಆದರ್ಶನಗರದ ಬಳಿ ಡಿ.2ರಂದು ನಡೆದ ಪ್ರತಿಭಟನೆಯಲ್ಲಿ ರಾಜ್ಯ ಹೆದ್ದಾರಿ ತಡೆ ನಡೆಸಿ ಅವರು ಮಾತನಾಡಿದರು. ನಾನು ಶಾಸಕನಾಗಿದ್ದ […]

ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬದ ಬಗ್ಗೆ ಬಿಜೆಪಿಯಿಂದ ಪ್ರತಿಭಟನೆ | ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಅಂಚಿನಲ್ಲಿದೆ : ಸಂಜೀವ ಮಠಂದೂರು Read More »

ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಪ್ರಥಮ ಸ್ಥಾನ ಪಡೆದು ಹೋಲಿ ರಿಮೆಂಡೀರ್ ಶಾಲೆ, ಬೆಳ್ತಂಗಡಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಚಂದನ್ ಕೃಷ್ಣ ಲಿಟ್ಲ್ ಫ್ಲವರ್ ಶಾಲಾ ರಕ್ಷಕ ಶಿಕ್ಷಕ ಸಂಘದ

ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಬಿಜೆಪಿಯ 192ನೇ  ಬೂತ್‍ನ ನೂತನ ಪದಾಧಿಕಾರಿಗಳ ನೇಮಕ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ ಸರ್ವೆ ಬೂತ್ ನ 192ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ರಕ್ತೇಶ್ವರಿ ಕಟ್ಟೆ ಸರ್ವೆಯಲ್ಲಿ ನೆರವೇರಿತು. ನೂತನ  ಬೂತ್ 192ರ ಅಧ್ಯಕ್ಷರಾಗಿ ಜಯಂತ್ ಭಕ್ತಕೋಡಿ, ಕಾರ್ಯದರ್ಶಿಯಾಗಿ ಶಿವಪ್ರಸಾದ್ ಸರ್ವೆ, ಇತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.       ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ , ಉಮೇಶ್ ಕೋಡಿಬೈಲ್ , ಚಂದ್ರಶೇಖರ ಎನ್.ಎಸ್.ಡಿ , ಅಶೋಕ್ ರೈ ಸೊರಕೆ , ವೀರಪ್ಪ ಗೌಡ ಕರಂಬಾರು, ಗೌತಮ್ ರೈ

ಪುತ್ತೂರು ಬಿಜೆಪಿಯ 192ನೇ  ಬೂತ್‍ನ ನೂತನ ಪದಾಧಿಕಾರಿಗಳ ನೇಮಕ Read More »

ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ತಾಂಡವ ವಾಡುತ್ತಿರುವ ಭ್ರಷ್ಟಾಚಾರ | ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ: ಹರೀಶ್‍ ಬಿಜತ್ರೆ

ಪುತ್ತೂರು: ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವ ವಾಡುತ್ತಿದ್ದು, ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎಂದು ಪುತ್ತೂರು ಶಾಸಕ ಹೇಳಿಕೆಗಳು ಕೇವಲ ಗಾಳಿ ಮಾತಿಗೆ ಮೀಸಲಾಗಿದ್ದು, ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ ಎಂದು ಜಿಲ್ಲಾ ಎಸ್‍.ಟಿ.ಮೋರ್ಚಾ ಅಧ್ಯಕ್ಷ, ಮಾಜಿ ತಾಪಂ ಅಧ್ಯಕ್ಷ ಹರೀಶ್‍ ಬಿಜತ್ರೆ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಂಪುಟದ ಸಚಿವರುಗಳು ಹಗರಣಗಳಲ್ಲಿ ಸಿಲುಕಿ ಕದ್ದ ಮಾಲನ್ನು ಹಿಂತಿರುಗಿಸಿ ನಾವುಗಳು ಸಾಚಾ

ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ತಾಂಡವ ವಾಡುತ್ತಿರುವ ಭ್ರಷ್ಟಾಚಾರ | ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ: ಹರೀಶ್‍ ಬಿಜತ್ರೆ Read More »

ಕಡೇಶಿವಾಲಯದ ಅಶೋಕ್‍ ರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ವೀಲ್ ಚೇರ್ ವಿತರಣೆ

ಉಪ್ಪಿನಂಗಡಿ : ಕಡೇಶಿವಾಲಯದ  ಅಶೋಕ್‍ ರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬದಲಿ ವೀಲ್ ಚೇರ್ ವಿತರಿಸಲಾಯಿತು. ಅಶೋಕ್ ಎಂಬುವವರು ಕಳೆದ 20 ವರ್ಷಗಳಿಂದ ಪ್ರಗತಿ ಬಂಧು ತಂಡದಲ್ಲಿ ಕರ್ತವ್ಯ ನಿರ್ವೈಸುತ್ತಿದ್ದರು. ಸುಮಾರು 5 ವರ್ಷಗಳಿಂದ  ಅನಾರೋಗ್ಯ, ಅಂಗ ವಿಕಲರಾಗಿದ್ದು, ಪ್ರಸ್ತುತ ಅನಾರೋಗ್ಯ ತೀವ್ರ ತರವಾಗಿದೆ. ಈ ಕಾರಣದಿಂದ  ತುರ್ತಾಗಿ ಕಾಮೋಡು ವೀಲ್ ಚೇರ್ ಅವಶ್ಯಕತೆ ಇದ್ದು, ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಬದಲಿ ವೀಲ್‍ ಚೇರ್‍ ನೀಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಕೃಷಿ ಅಧಿಕಾರಿ

ಕಡೇಶಿವಾಲಯದ ಅಶೋಕ್‍ ರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ವೀಲ್ ಚೇರ್ ವಿತರಣೆ Read More »

ನೇತ್ರಾವತಿ ಗ್ರಾಮೀಣ ಬ್ಯಾಂಕ್‍ನ ಶ್ರೀಪತಿ ಹೆಬ್ಬಾರ್ ನಿವೃತ್ತಿ | ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‍ನಲ್ಲಿ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ನೇತ್ರಾವತಿ ಗ್ರಾಮೀಣ ಬ್ಯಾಂಕ್‍ ನ ಪ್ರಧಾನ ಕಚೇರಿಯಲ್ಲಿ ಕ್ಯಾಶಿಯರ್ ಆಗಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಪತಿ ಹೆಬ್ಬಾರ್ ಅವರಿಗೆ ಪುತ್ತೂರಿನ ಪ್ರಭು ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‍ ನಲ್ಲಿ ಬೀಳ್ಕೊಡುಗೆ ಸಮಾರಂಭ ಶನಿವಾರ ಸಂಜೆ ನಡೆಯಿತು. ಸಮಾರಂಭದಲ್ಲಿ ಶ್ರೀಪತಿ ಹೆಬ್ಬಾರ್ ದಂಪತಿಯನ್ನು ಪೇಟ ತೊಡಿಸಿ, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನೇತ್ರಾವತಿ ಗ್ರಾಮೀಣ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಗಿರಿಧರ

ನೇತ್ರಾವತಿ ಗ್ರಾಮೀಣ ಬ್ಯಾಂಕ್‍ನ ಶ್ರೀಪತಿ ಹೆಬ್ಬಾರ್ ನಿವೃತ್ತಿ | ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‍ನಲ್ಲಿ ಬೀಳ್ಕೊಡುಗೆ ಸಮಾರಂಭ Read More »

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ದೇವಸ್ಥಾನ, ಮಠ ಮಂದಿರಗಳ ಲೂಟಿ ಖಂಡನೀಯ | ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹೀನಾಯವಾಗಿ ದೌರ್ಜನ್ಯ ನಡೆಯುತ್ತಿದ್ದು, ನಾಗರಿಕ ಸಮಾಜವನ್ನು ಒಪ್ಪಿಕೊಳ್ಳವ ರೀತಿಯಲ್ಲಿರಬೇಕಾದ ಅಲ್ಲಿನ ಪ್ರಧಾನಿ ಅನಾಗರಿಕ ರೀತಿಯಲ್ಲಿ ವರ್ತಿಸುತ್ತಿರುವುದು ಖಂಡನೀಯ. ಈ ನಿಟ್ಟಿನಲ್ಲಿ ಡಿ.4 ರಂದು ಮಂಗಳೂರಿನ ಮಿನಿವಿಧಾನ ಸೌಧದ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಾಂಗ್ಲಾದಲ್ಲಿ ಹಿಂದೂಗಳನ್ನು ಮಾತ್ರ ಗುರಿಯಾಗಿಟ್ಟುಕೊಂಡು ದೌರ್ಜನ್ಯ ನಡೆಸಿ, ದೇವಸ್ಥಾನ, ಮಠ, ಮಂದಿರಗಳನ್ನು ಲೂಟಿ ಮಾಡುತ್ತಿರುವ ವಿಚಾರವನ್ನು

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ದೇವಸ್ಥಾನ, ಮಠ ಮಂದಿರಗಳ ಲೂಟಿ ಖಂಡನೀಯ | ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು Read More »

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ | ಡಿ.4 ರಂದು ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣ ಪ್ರಸನ್ನ

ಪುತ್ತೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನ ಮಿನಿವಿಧಾನ ಸೌಧದ ಎದುರು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಂಗ್ಲಾದಲ್ಲಿ ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಅನೇಕ ಹೆಣ್ಣು ಮಕ್ಕಳ ಮಾನಹರಣದ ಜತೆ ಮಕ್ಕಳನ್ನು ಒಳಗೊಂಡಂತೆ ಬರ್ಬರವಾಗಿ ಹತ್ಯೆ ಮಾಡುತ್ತಿದ್ದಾರೆ. ಹಿಂದೂಗಳ ಆಸ್ತಿಪಾಸ್ತಿಗಳನ್ನು ನಾಶ ಮಾಡುತ್ತಿದ್ದಾರೆ. ಹಿಂದೂಗಳ ಹಕ್ಕಿಗಾಗಿ

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ | ಡಿ.4 ರಂದು ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣ ಪ್ರಸನ್ನ Read More »

ಬಲೂನು ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಕಾರವಾರ: ಬಲೂನು ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತನರ ಕನ್ನಡದ ಹಳಿಯಾಳ ಎಂಬಲ್ಲಿ ಸಂಭವಿಸಿದೆ. ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ನವೀನ ನಾರಾಯಣ ಬೆಳಗಾಂವಕರ್ (13) ಎಂಬ ವಿದ್ಯಾರ್ಥಿ ಮನೆಯಲ್ಲಿ ಆಟವಾಡುವಾಗುವಾಗ ಬಾಯಿಯಿಂದ ಬಲೂನು ಊದಿದ್ದು, ಆದರೆ ಈ ಬಲೂನು ಬಾಯಿಯೊಳಗೆ ಹೋಗಿ ಗಂಟಲಲ್ಲಿ ಸಿಲುಕಿತ್ತು. ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೆ ಕೊನೆಯುಸಿರೆಳೆದಿದ್ದಾನೆ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ಬಲೂನು ಗಂಟಲಲ್ಲಿ ಸಿಲುಕಿ ಬಾಲಕ ಸಾವು Read More »

ಪುತ್ತೂರು ಬಿಜೆಪಿ 149ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 149ನೇ ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ , ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆಯಾಗಿದ್ದಾರೆ. ಬಜಪಲ ಕೇಶವ ಮುಕ್ವೆ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ  ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ, ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ವಿಠಲ, ಸುರೇಖಾ ರೈ, ರಕ್ಷಿತ್, ರವೀಂದ್ರ ಮುಗೆರಡ್ಕ, ಶಿವಕುಮಾರ್ ಮುಗೆರಡ್ಕ, ರಂಜಿತ್, ಗಿರೀಶ್ ಕಾರ್ಗಲ್, ಹರೀಶ್, ಜಯಲಕ್ಷ್ಮಿ,

ಪುತ್ತೂರು ಬಿಜೆಪಿ 149ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆ Read More »

error: Content is protected !!
Scroll to Top